ಮಧ್ಯ ಕರ್ನಾಟಕಕ್ಕೆ ಹೈಕೋರ್ಟ್ ಪೀಠ ಅತ್ಯಗತ್ಯ: ಶಿವಮೊಗ್ಗದ ವಕೀಲರ ಹೋರಾಟಕ್ಕೆ ಡಾ. ಧನಂಜಯ ಸರ್ಜಿ ಬೆಂಬಲ
ಮಧ್ಯ ಕರ್ನಾಟಕಕ್ಕೆ ಹೈಕೋರ್ಟ್ ಪೀಠ ಅತ್ಯಗತ್ಯ: ಶಿವಮೊಗ್ಗದ ವಕೀಲರ ಹೋರಾಟಕ್ಕೆ ಡಾ. ಧನಂಜಯ ಸರ್ಜಿ ಬೆಂಬಲ ಶಿವಮೊಗ್ಗ, : ಮಲೆನಾಡು ಹಾಗೂ ಮಧ್ಯ ಕರ್ನಾಟಕದ ಸಾರ್ವಜನಿಕರು ಮತ್ತು ಕಕ್ಷಿದಾರರ ಅನುಕೂಲಕ್ಕಾಗಿ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಬೇಕು ಎಂದು ಒತ್ತಾಯಿಸಿ ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ ಅವರು ಭಾಗವಹಿಸಿ, ವಕೀಲರ ನ್ಯಾಯಸಮ್ಮತ ಹೋರಾಟಕ್ಕೆ ತಮ್ಮ ಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು,…


