ರಸಿಕರ ರಂಜಿಸಿದ ಯಕ್ಷ ಭಾವ ಗಾನ ಎಂಬ ವಿನೂತನ ಜುಗಲ್ ಬಂಧಿ
ರಸಿಕರ ರಂಜಿಸಿದ ಯಕ್ಷ ಭಾವ ಗಾನ ಎಂಬ ವಿನೂತನ ಜುಗಲ್ ಬಂಧಿ ಶಿವಮೊಗ್ಗ : ಸಂಗೀತ ಸಮಪರ್ಣ್ ಟ್ರಸ್ಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಶನಿವಾರ ರವೀಂದ್ರನಗರದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಯಕ್ಷ ಭಾವ ಗಾನ ಎಂಬ ವಿನೂತನ ಜುಗಲ್ ಬಂಧಿ ಸಂಗೀತ ಕಾರ್ಯಕ್ರಮ ಸಂಗೀತ ರಸಿಕರ ಮನಸೆಳೆಯುವಲ್ಲಿ ಅತ್ಯಂತ ಯಶಸ್ವಿಯಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಗೀತ ವಿದ್ವಾನ್ ಶೃಂಗೇರಿ ನಾಗರಾಜ್, ಈ ಜುಗಲ್ ಬಂಧಿ ಕಾರ್ಯಕ್ರಮ ಎರಡು ಮಹಾನ್ ಕಲಾ ಪ್ರಕಾರಗಳ…


