*ರಾಷ್ಟ್ರಭಕ್ತರ ಬಳಗ ಮತ್ತು ಪರಿಸರಕ್ಕಾಗಿ ನಾವು ಸಂಘಟನೆಗಳ ತೀವ್ರ ಖಂಡನೆ…* *ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕುರಿತ ನಿಯಾಸ್ ವರದಿ;* *ಕೆಪಿಸಿಎಲ್ ನಿಂದ ನ್ಯಾಯಾಲಯ- ಸಾವರ್ಜನಿಕರಿಗೆ ದಾರಿ ತಪ್ಪಿಸುವ ಕೆಲಸ*
*ರಾಷ್ಟ್ರಭಕ್ತರ ಬಳಗ ಮತ್ತು ಪರಿಸರಕ್ಕಾಗಿ ನಾವು ಸಂಘಟನೆಗಳ ತೀವ್ರ ಖಂಡನೆ…* *ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕುರಿತ ನಿಯಾಸ್ ವರದಿ;* *ಕೆಪಿಸಿಎಲ್ ನಿಂದ ನ್ಯಾಯಾಲಯ- ಸಾವರ್ಜನಿಕರಿಗೆ ದಾರಿ ತಪ್ಪಿಸುವ ಕೆಲಸ* ಶರಾವತಿ ಪಂಪಡ್ ಸ್ಟೋರೆಜ್ನ ಯೋಜನೆ ಕುರಿತಂತೆ ನಿಯಾಸ್ ಸಂಸ್ಥೆಯವರು ನೀಡಿರುವ ವರದಿಯಿಂದ ಕೆ.ಪಿ.ಸಿ,ಎಲ್ ನವರು ಸಾರ್ವಜನಿಕರನ್ನು ಹಾಗೂ ನ್ಯಾಯಾಲಯವನ್ನು ತಪ್ಪು ಮಾಹಿತಿಯ ಮೂಲಕ ದಿಕ್ಕು ತಪ್ಪಿಸುತ್ತಿದ್ದಾರೆಂದು ರಾಷ್ಟ್ರಭಕ್ತರ ಬಳಗ ಮತ್ತು ಪರಿಸರಕ್ಕಾಗಿ ನಾವು ಸಂಸ್ಥೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮತ್ತು ಕೆ.ಇ.ಕಾಂತೇಶ್ ನೇತೃತ್ವದಲ್ಲಿ ಟೀಕಿಸಿದ್ದಾರೆ. 1)…


