ಕೈ ತಪ್ಪಿದ ಸಚಿವ ಸ್ಥಾನ; ಶಿವಮೊಗ್ಗ ಜಿಲ್ಲೆಯ ಗೋಪಾಲ ಕೃಷ್ಣ ಬೇಳೂರು, ಬಿ.ಕೆ.ಸಂಗಮೇಶ್ವರ್ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಧಾರ
ಕೈ ತಪ್ಪಿದ ಸಚಿವ ಸ್ಥಾನ; ಶಿವಮೊಗ್ಗ ಜಿಲ್ಲೆಯ ಗೋಪಾಲ ಕೃಷ್ಣ ಬೇಳೂರು, ಬಿ.ಕೆ.ಸಂಗಮೇಶ್ವರ್ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಧಾರ ಬೆಂಗಳೂರು: ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯ ವೇಳೆಯಲ್ಲಿ ಕಾಂಗ್ರೆಸ್ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸೋಮವಾರ ೨೦ ಸಚಿವರ ಪಟ್ಟಿ ಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಯಾಗಿದೆ. ಮಂತ್ರಿ ಸ್ಥಾನದ ನಿರೀಕ್ಷೆ ಯಲ್ಲಿದ್ದ ಸಾಗರ-ಹೊಸನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ, ಭದ್ರಾವತಿ ಕ್ಷೇತ್ರದ ಹಿರಿಯ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಮತ್ತೊಮ್ಮೆ ನಿರಾಸೆ ಯಾಗಿದೆ….


