ಬಂಡಾಯದ ಹಾದಿಯಲ್ಲಿ ಈಶ್ವರಪ್ಪ ಹಿಡಿಶಾಪ ಮೋಸ ಮಾಡಿದ್ದೇ ಯಡಿಯೂರಪ್ಪ ಶೋಭಾಗೆ ಹಠ ಹಿಡಿದು ಟಿಕೆಟ್ ಕೊಡಿಸಿದಂತೆ ಕಾಂತೇಶ್ ಗೂ ಕೊಡಿಸಬೇಲಿತ್ತು

ಬಂಡಾಯದ ಹಾದಿಯಲ್ಲಿ ಈಶ್ವರಪ್ಪ ಹಿಡಿಶಾಪ ಮೋಸ ಮಾಡಿದ್ದೇ ಯಡಿಯೂರಪ್ಪ ಶೋಭಾಗೆ ಹಠ ಹಿಡಿದು ಟಿಕೆಟ್ ಕೊಡಿಸಿದಂತೆ ಕಾಂತೇಶ್ ಗೂ ಕೊಡಿಸಬೇಲಿತ್ತು ಮೋಸ ಮಾಡಿದ್ದೇ ಯಡಿಯೂರಪ್ಪ. ಹಾವೇರಿ ಟಿಕೇಟ್ ಖಂಡಿತ ಕೊಡಿಸುತ್ತೇನೆ ಎಂದಿದ್ದ ಯಡಿಯೂರಪ್ಪ ಮೋಸ ಮಾಡಿದ್ದಾರೆ. ಈಗ ಮೂಗಿಗೆ ತುಪ್ಪ ಸವರುವುದು ಬೇಡ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಬೆಂಗಳೂರಿನಲ್ಲಿ ಮತ್ತೆ ಗುಡುಗಿದ್ದಾರೆ. ಪುತ್ರ ಕಾಂತೇಶ್ ಗೆ ಹಾವೇರಿ ಟಿಕೆಟ್ ತಪ್ಪಿಸಿ ಬಸವರಾಜ್ ಬೊಮ್ಮಾಯಿಗೆ ಕೊಟ್ಟಿದ್ದಾರೆ. ಮಾತಿನಂತೆ ನಡೆದುಕೊಳ್ಳದೇ ಮೋಸ ಮಾಡಿದ್ದಾರೆ. ಎಂ ಎಲ್ ಸಿ ಮಾಡುವ…

Read More

ಬಹುಜನ ಸಮಾಜ ಪಕ್ಷ(BSP)  *ಲೋಕಾ ಪಟ್ಟಿ  ಬಿಡುಗಡೆ* ಶಿವಮೊಗ್ಗ ಅಭ್ಯರ್ಥಿ ಎ.ಡಿ.ಶಿವಪ್ಪ

  ಬಹುಜನ ಸಮಾಜ ಪಕ್ಷ(BSP)  *ಲೋಕಾ ಪಟ್ಟಿ  ಬಿಡುಗಡೆ*   25 ಕ್ಷೇತ್ರದ ಪಟ್ಟಿ ಹೀಗಿದೆ.. ಕಲಬುರಗಿ: ಲೋಕಸಭೆ ಚುನಾವಣೆಗೆ ಬಹುಜನ ಸಮಾಜ ಪಕ್ಷವು (ಬಿಎಸ್‌ಪಿ) 25 ಅಭ್ಯರ್ಥಿಗಳ ಮೊದಲ ಪ‍ಟ್ಟಿಯನ್ನು ಪ್ರಕಟಿಸಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಅವರು ಮಂಗಳವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಟ್ಟಿ ಪ್ರಕಟಿಸಿದರು. ರಾಜ್ಯದಲ್ಲಿ ಯಾವುದೇ ಪಕ್ಷದೊಂದಿಗೆ ನಾವು ಮೈತ್ರಿ ಮಾಡಿಕೊಂಡಿಲ್ಲ. ಎಲ್ಲ 28 ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲಿದ್ದೇವೆ. ಧರ್ಮಗಳನ್ನು ಒಡೆದು ಬಿಜೆಪಿ ಮತ್ತು ಜಾತಿಗಳನ್ನು ಒಡೆದು ಕಾಂಗ್ರೆಸ್‌…

Read More

ಬಂಡಾಯಕ್ಕೆ ರೆಡಿಯಾದರು ಈಶ್ವರಪ್ಪ

ಬಂಡಾಯಕ್ಕೆ ರೆಡಿಯಾದರು ಈಶ್ವರಪ್ಪ ಕಳೆದ ವಾರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ದಿಲ್ಲಿಗೆ ಹೋದರು.ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಪುತ್ರ ವಿಜಯೇಂದ್ರ,ಬಸವರಾಜ ಬೊಮ್ಮಾಯಿ ಮತ್ತಿತರರ ಜತೆ ಸೇರಿ ಅಮಿತ್ ಷಾ ಮತ್ತು ನಡ್ಡಾ ಅವರೊಂದಿಗೆ ಮಾತುಕತೆ ನಡೆಸಿದರು. ಕರ್ನಾಟಕದ ಇಪ್ಪತ್ತೆಂಟು ಲೋಕಸಭಾ ಕ್ಷೇತ್ರಗಳಲ್ಲಿ ಯಾರು ಕ್ಯಾಂಡಿಡೇಟುಗಳಾಗಬೇಕು ಅಂತ ಸಲಹೆ ಪಡೆಯಲು ಬುಧವಾರ ನಡೆದ ಸಭೆಯಲ್ಲಿ ಯಡಿಯೂರಪ್ಪ ಸಮಾಧಾನದಿಂದಲೇ ಮಾತನಾಡಿದ್ದಾರೆ.ಆದರೆ ಸಭೆಯಲ್ಲಿ ಮಾತನಾಡಿದ ಅಮಿತ್ ಷಾ ಮತ್ತು ನಡ್ಡಾ ಅವರು ಕಳೆದ ತಿಂಗಳು ಕರ್ನಾಟಕದಿಂದ ತಮ್ಮ ಕೈ ತಲುಪಿದ ಕ್ಯಾಂಡಿಡೇಟ್ ಲಿಸ್ಟಿನ ಬಗ್ಗೆ…

Read More

ಲಿಂಗಸಮಾನತೆಯು ದೇಶದ ಅಭಿವೃದ್ಧಿಯ ತಳಹದಿ – ಚಂದ್ರಶೇಖರ್ ಶೃಂಗೇರಿ

*ಲಿಂಗಸಮಾನತೆಯು ದೇಶದ ಅಭಿವೃದ್ಧಿಯ ತಳಹದಿ – ಚಂದ್ರಶೇಖರ್ ಶೃಂಗೇರಿ* ’ ಶಿವಮೊಗ್ಗ ಡಯಾಗ್ನೋಸ್ಟಿಕ್‌ನ ಡಾ.ಕೌಸ್ತುಭರವರು ಮಹಿಳೆ ಮತ್ತು ಆರೋಗ್ಯ ಎಂಬ ವಿಷಯದ ಕುರಿತು ಮಾಹಿತಿಯನ್ನು ನೀಡಿ ವಿದ್ಯಾರ್ಥಿನಿಯರೊಂದಿಗೆ ಸಂವಾದವನ್ನು ನಡೆಸಿದರು. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ತಳಮಟ್ಟದಲ್ಲಿ ಸಾಧನೆಯನ್ನು ಮಾಡಿರುವ 5 ಜನರನ್ನು ಗುರುತಿಸಿ ಸನ್ಮಾನಿಸಲಾಯಿತು. ಶಿವಮೊಗ್ಗ : ಮಾನಸ ಟ್ರಸ್ಟ್, ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಮನಶಾಸ್ತ್ರ ವಿಭಾಗ, ಮಾನಸಾಧಾರ ಪುನರ್ವಸತಿ ಕೇಂದ್ರ ಹಾಗೂ ವಿಜಯವಾಣಿ ದಿನಪತ್ರಿಕೆಯ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಈ…

Read More

ಸೂಡಾ ಅಧ್ಯಕ್ಷ ಗಾದಿಯಲ್ಲಿ ಕನಸುಗಾರ ಸುಂದರೇಶ್

ಸೂಡಾ ಅಧ್ಯಕ್ಷ ಗಾದಿಯಲ್ಲಿ ಕನಸುಗಾರ ಸುಂದರೇಶ್ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿರುವ ಹೆಚ್.ಎಸ್.ಸುಂದರೇಶ್ ರವರಿಗೆ ಕೊನೆಗೂ ಸೂಡಾ ಅಧ್ಯಕ್ಷ ಸ್ಥಾನ ಹುಡುಕಿಕೊಂಡು ಬಂದಿದೆ. ಐದು ವರ್ಷಕ್ಕೂ ಹೆಚ್ಚು ಕಾಲ ಅಧ್ಯಕ್ಷರಾಗಿ ಬಿಜೆಪಿ ವಿರುದ್ಧದ ಹೋರಾಟಗಳಲ್ಲಿ ತೊಡಗಿಸಿಕೊಂಡು ಕಾಂಗ್ರೆಸ್‌ನ್ನು ಕ್ರಿಯಾಶೀಲವಾಗಿ ಇಟ್ಟುಕೊಂಡಿದ್ದಕ್ಕೆ ಈ ಅಧ್ಯಕ್ಷ ಸ್ಥಾನ ಅವರಿಗೆ ಗೌರವಯುತವಾಗಿ ಲಭಿಸಿದಂತಿದೆ. 1987-93 ರವರೆಗೆ ಎನ್‌ಎಸ್‌ಯುಐ ಅಧ್ಯಕ್ಷರಾಗಿ, ಅದೇ ಸಂದರ್ಭದಲ್ಲಿ ಎಸ್.ಬಂಗಾರಪ್ಪ ಮುಖ್ಯಮಂತ್ರಿ ಆಗಿದ್ದಾಗ ಕಾರ್ಪೊರೇಟರ್ ಆಗಿ, 11 ವರ್ಷಗಳ ಕಾಲ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ,…

Read More

.8-9 ಶಿವರಾತ್ರಿ ಪ್ರಯುಕ್ತ ಹರಕೆರೆ ಜಾತ್ರೆ; ವಾಹನಗಳ ಮಾರ್ಗ ಬದಲಾವಣೆ

ಮಾ.8-9 ಶಿವರಾತ್ರಿ ಪ್ರಯುಕ್ತ ಹರಕೆರೆ ಜಾತ್ರೆ; ವಾಹನಗಳ ಮಾರ್ಗ ಬದಲಾವಣೆ ಶಿವಮೊಗ್ಗ; .8 ಮತ್ತು 9 ರಂದು ಶಿವಮೊಗ್ಗ ನಗರದಲ್ಲಿ ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ನಿಮತ್ತ ಜಾತ್ರೆ ನಡೆಯಲಿದ್ದು, ಮಾ.08 ರ ಬೆಳಗ್ಗಿನ ಜಾವ 4 ರಿಂದ 09 ರ ಬೆಳಗಿನ ಜಾವದವರೆಗೆ ಒಂದು ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಬಂದು ಹೋಗುವ ಕಾರಣ ಹಾಗೂ ಸೂಳೆಬೈಲು ಬೆಟ್ಟದ ಮಲ್ಲೇಶ್ವರ ದೇವಾಲಯಕ್ಕೂ ಭಕ್ತಾದಿಗಳು ಆಗಮಿಸುವುದರಿಂದ ಈ ಕೆಳಗಿನಂತೆ ತಾತ್ಕಾಲಿಕವಾಗಿ ವಾಹನಗಳಿಗೆ ಮಾರ್ಗ…

Read More

ಮಾರ್ಚ್ 7 ರಂದು ಸಂಜೆ ಖ್ಯಾತ ಕತೆಗಾರ್ತಿ ಮತ್ತು ಲೇಖಕಿ ಬಿ.ಟಿ.ಜಾಹ್ನವಿಯವರ ಅಭಿನಂದನಾ ಸಮಾರಂಭ ಮತ್ತು ಪುಸ್ತಕ ಬಿಡುಗಡೆ

ಮಾರ್ಚ್ 7 ರಂದು ಸಂಜೆ ಖ್ಯಾತ ಕತೆಗಾರ್ತಿ ಮತ್ತು ಲೇಖಕಿ ಬಿ.ಟಿ.ಜಾಹ್ನವಿಯವರ ಅಭಿನಂದನಾ ಸಮಾರಂಭ ಮತ್ತು ಪುಸ್ತಕ ಬಿಡುಗಡೆ ತಳಸಮುದಾಯಗಳ ಅಲಕ್ಷಿತ ಅನುಭವಗಳನ್ನು ಮತ್ತು ಆ ಸಮುದಾಯಗಳ ಒಳಗಣ ಈ ಹೊತ್ತಿಗೂ ಕುದಿಯುತ್ತಲೇ ಇರುವ ಮಹಿಳೆಯ ಸಂಕಟ ಮತ್ತು ಬೆರಗುಗಳ ಸಂವೇದನೆಗಳನ್ನೆಲ್ಲ ಒಟ್ಟಿಗೆ ಕಡೆದು ಕನ್ನಡ ಸಾಹಿತ್ಯ ಲೋಕದ ಮುಂದೆ ಇರಿಸಿದ ಮೊದಲ ತಲೆಮಾರಿನ ಬರಹಗಾರ್ತಿ ಬಿ.ಟಿ. ಜಾಹ್ನವಿ. ಲಂಕೇಶರಂತಾ ಲಂಕೇಶರ ಸದಾ ನಿಗಿನಿಗಿ ಉರಿಯುವ ಕುಲುಮೆಯಲ್ಲೇ ಹದಗೊಂಡು ಅಪಾರ ಓದುಗರನ್ನು ತಲುಪಿದ ಜಾಹ್ನವಿಯವರ ಕತೆಗಳು ವಿಮರ್ಶಾರಾಜಕಾರಣದಲ್ಲಿ…

Read More

ಮಾ. 5-06 ರಂದು ಅತಿರುದ್ರ ಮಹಾಯಾಗ

ಮಾ. 5-6  ರಂದು ಅತಿರುದ್ರ ಮಹಾಯಾ :ದೇಶದ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಲೆಂದು ಪ್ರಾರ್ಥಿಸಿ ಮಾ. ೫ ಮತ್ತು ೬ ರಂದು ಅತಿರುದ್ರ ಮಹಾಯಾಗವನ್ನು ವಿನೋಬನಗರದ ಮುಖ್ಯ ರಸ್ತೆಯಲ್ಲಿರುವ ಶಿವಾಲಯ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದ್ದು ಇಂದು ಪೂಜಾ ಕಾರ್ಯಕ್ರಮದಲ್ಲಿ ಬಿಳಕಿ ಹಿರೇಮಠದ ಶ್ರೀ ಷ.ಬ್ರ.ರಾಚೋಟೇಶ್ವರ ಶಿವಾ ಚಾರ್ಯ ಸ್ವಾಮೀಜಿ, ತಾವರೆಕೆರೆ ಶಿಲಾಮಠದ ಶ್ರೀ ಅಭಿನವ ಸಿದ್ದಲಿಂಗೇಶ್ವರ ಶಿವಚಾರ್ಯ ಸ್ವಾಮೀಜಿ, ಕವಲೆದುರ್ಗ ಮಠದ ಶ್ರೀ ರಾಜಗುರು ಮರುಳಸಿದ್ಧ ಶಿವಾಚಾರ್ಯ ಸ್ವಾಮೀಜಿಗಳ ದಿವ್ಯಸಾನಿಧ್ಯದಲ್ಲಿ ಮಹಾಯಾಗವು ಪ್ರಾರಂಭಗೊಂಡಿತು. ಈ ಸಂದರ್ಭದಲ್ಲಿ…

Read More

ನೂತನ ಸೂಡಾ ಅಧ್ಯಕ್ಷರಿಗೆ ಸನ್ಮಾನಿಸಿದ ಜಿಡಿಮಂ ಟೀಂ

ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಎಚ್ಎಸ್ ಸುಂದರೇಶ್ ರವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ಸನ್ಮಾನಿಸಿದ  ಕೆಪಿಸಿಸಿ ರಾಜ್ಯ ಸಂಯೋಜಕರಾದ ಜಿಡಿ ಮಂಜುನಾಥ್,  ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಕೊಲ್ತಿಕೊಪ್ಪ ಗಣಪತಿ,  ಎಂ.ಆರ್. ರಮೇಶ್ ರವರು ಟಿ.ಡಿ. ಜಿತೇಂದ್ರ ಗೌಡ, ವಿಜಯ್ ಕುಮಾರ್, ರವಿಕುಮಾರ್ ಇನ್ನಿತರರು ಹಾಜರಿದ್ದರು.

Read More