.8-9 ಶಿವರಾತ್ರಿ ಪ್ರಯುಕ್ತ ಹರಕೆರೆ ಜಾತ್ರೆ; ವಾಹನಗಳ ಮಾರ್ಗ ಬದಲಾವಣೆ

ಮಾ.8-9 ಶಿವರಾತ್ರಿ ಪ್ರಯುಕ್ತ ಹರಕೆರೆ ಜಾತ್ರೆ; ವಾಹನಗಳ ಮಾರ್ಗ ಬದಲಾವಣೆ ಶಿವಮೊಗ್ಗ; .8 ಮತ್ತು 9 ರಂದು ಶಿವಮೊಗ್ಗ ನಗರದಲ್ಲಿ ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ನಿಮತ್ತ ಜಾತ್ರೆ ನಡೆಯಲಿದ್ದು, ಮಾ.08 ರ ಬೆಳಗ್ಗಿನ ಜಾವ 4 ರಿಂದ 09 ರ ಬೆಳಗಿನ ಜಾವದವರೆಗೆ ಒಂದು ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಬಂದು ಹೋಗುವ ಕಾರಣ ಹಾಗೂ ಸೂಳೆಬೈಲು ಬೆಟ್ಟದ ಮಲ್ಲೇಶ್ವರ ದೇವಾಲಯಕ್ಕೂ ಭಕ್ತಾದಿಗಳು ಆಗಮಿಸುವುದರಿಂದ ಈ ಕೆಳಗಿನಂತೆ ತಾತ್ಕಾಲಿಕವಾಗಿ ವಾಹನಗಳಿಗೆ ಮಾರ್ಗ…

Read More

ಮಾರ್ಚ್ 7 ರಂದು ಸಂಜೆ ಖ್ಯಾತ ಕತೆಗಾರ್ತಿ ಮತ್ತು ಲೇಖಕಿ ಬಿ.ಟಿ.ಜಾಹ್ನವಿಯವರ ಅಭಿನಂದನಾ ಸಮಾರಂಭ ಮತ್ತು ಪುಸ್ತಕ ಬಿಡುಗಡೆ

ಮಾರ್ಚ್ 7 ರಂದು ಸಂಜೆ ಖ್ಯಾತ ಕತೆಗಾರ್ತಿ ಮತ್ತು ಲೇಖಕಿ ಬಿ.ಟಿ.ಜಾಹ್ನವಿಯವರ ಅಭಿನಂದನಾ ಸಮಾರಂಭ ಮತ್ತು ಪುಸ್ತಕ ಬಿಡುಗಡೆ ತಳಸಮುದಾಯಗಳ ಅಲಕ್ಷಿತ ಅನುಭವಗಳನ್ನು ಮತ್ತು ಆ ಸಮುದಾಯಗಳ ಒಳಗಣ ಈ ಹೊತ್ತಿಗೂ ಕುದಿಯುತ್ತಲೇ ಇರುವ ಮಹಿಳೆಯ ಸಂಕಟ ಮತ್ತು ಬೆರಗುಗಳ ಸಂವೇದನೆಗಳನ್ನೆಲ್ಲ ಒಟ್ಟಿಗೆ ಕಡೆದು ಕನ್ನಡ ಸಾಹಿತ್ಯ ಲೋಕದ ಮುಂದೆ ಇರಿಸಿದ ಮೊದಲ ತಲೆಮಾರಿನ ಬರಹಗಾರ್ತಿ ಬಿ.ಟಿ. ಜಾಹ್ನವಿ. ಲಂಕೇಶರಂತಾ ಲಂಕೇಶರ ಸದಾ ನಿಗಿನಿಗಿ ಉರಿಯುವ ಕುಲುಮೆಯಲ್ಲೇ ಹದಗೊಂಡು ಅಪಾರ ಓದುಗರನ್ನು ತಲುಪಿದ ಜಾಹ್ನವಿಯವರ ಕತೆಗಳು ವಿಮರ್ಶಾರಾಜಕಾರಣದಲ್ಲಿ…

Read More

ಮಾ. 5-06 ರಂದು ಅತಿರುದ್ರ ಮಹಾಯಾಗ

ಮಾ. 5-6  ರಂದು ಅತಿರುದ್ರ ಮಹಾಯಾ :ದೇಶದ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಲೆಂದು ಪ್ರಾರ್ಥಿಸಿ ಮಾ. ೫ ಮತ್ತು ೬ ರಂದು ಅತಿರುದ್ರ ಮಹಾಯಾಗವನ್ನು ವಿನೋಬನಗರದ ಮುಖ್ಯ ರಸ್ತೆಯಲ್ಲಿರುವ ಶಿವಾಲಯ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದ್ದು ಇಂದು ಪೂಜಾ ಕಾರ್ಯಕ್ರಮದಲ್ಲಿ ಬಿಳಕಿ ಹಿರೇಮಠದ ಶ್ರೀ ಷ.ಬ್ರ.ರಾಚೋಟೇಶ್ವರ ಶಿವಾ ಚಾರ್ಯ ಸ್ವಾಮೀಜಿ, ತಾವರೆಕೆರೆ ಶಿಲಾಮಠದ ಶ್ರೀ ಅಭಿನವ ಸಿದ್ದಲಿಂಗೇಶ್ವರ ಶಿವಚಾರ್ಯ ಸ್ವಾಮೀಜಿ, ಕವಲೆದುರ್ಗ ಮಠದ ಶ್ರೀ ರಾಜಗುರು ಮರುಳಸಿದ್ಧ ಶಿವಾಚಾರ್ಯ ಸ್ವಾಮೀಜಿಗಳ ದಿವ್ಯಸಾನಿಧ್ಯದಲ್ಲಿ ಮಹಾಯಾಗವು ಪ್ರಾರಂಭಗೊಂಡಿತು. ಈ ಸಂದರ್ಭದಲ್ಲಿ…

Read More

ನೂತನ ಸೂಡಾ ಅಧ್ಯಕ್ಷರಿಗೆ ಸನ್ಮಾನಿಸಿದ ಜಿಡಿಮಂ ಟೀಂ

ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಎಚ್ಎಸ್ ಸುಂದರೇಶ್ ರವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ಸನ್ಮಾನಿಸಿದ  ಕೆಪಿಸಿಸಿ ರಾಜ್ಯ ಸಂಯೋಜಕರಾದ ಜಿಡಿ ಮಂಜುನಾಥ್,  ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಕೊಲ್ತಿಕೊಪ್ಪ ಗಣಪತಿ,  ಎಂ.ಆರ್. ರಮೇಶ್ ರವರು ಟಿ.ಡಿ. ಜಿತೇಂದ್ರ ಗೌಡ, ವಿಜಯ್ ಕುಮಾರ್, ರವಿಕುಮಾರ್ ಇನ್ನಿತರರು ಹಾಜರಿದ್ದರು.

Read More

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ ಕ್ರೀಡಾಕೂಟ*

*ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ ಕ್ರೀಡಾಕೂಟ* ಶಿವಮೊಗ್ಗ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಮಾರ್ಚ್-08 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸುತ್ತಿದ್ದು, ಪ್ರಯುಕ್ತ ಪೂರ್ವಭಾವಿಯಾಗಿ ನಗರದ ನೆಹರೂ ಕ್ರೀಡಾಂಗಣದಲ್ಲಿ ಮಾ. 06 ಮತ್ತು 07 ರಂದು ಜಿಲ್ಲೆಯ ಮಹಿಳೆಯರಿಗಾಗಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಿದೆ. ಮಾ. 06 ಮತ್ತು 07 ರಂದು ಬೆಳಗ್ಗೆ 10.00 ರಿಂದ ವಾಲಿಬಾಲ್, ಥ್ರೋಬಾಲ್, ಅಥ್ಲೇಟಿಕ್ (100 ಮೀ, 800ಮೀ ಓಟ, ಉದ್ದ ಜಿಗಿತ ಮತ್ತು 200 ಮೀ,…

Read More

ಉತ್ತರ ಕನ್ನಡದಲ್ಲಿ ಮಂಗನ ಕಾಯಿಲೆಗೆ ಮೊದಲ ಸಾವು

ಉತ್ತರ ಕನ್ನಡದಲ್ಲಿ ಮಂಗನ ಕಾಯಿಲೆಗೆ ಮೊದಲ ಸಾವು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಜಿಡ್ಡಿಯಲ್ಲಿ ಮಂಗನಕಾಯಿಲೆಗೆ ಮಹಿಳೆಯೊಬ್ಬರು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಜಿಡ್ಡಿಯ 65 ವರ್ಷದ ಮಹಿಳೆಯ ಸ್ಥಿತಿ ಗಂಭೀರವಾಗಿತ್ತು. ಚಿಕಿತ್ಸೆ ಫಲಿಸದೇಾವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ಮಹಿಳೆಗೆ ಕೆಲದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಡಿಮೆಯಾಗಿ ಅವರನ್ನು ಕರೆದುಕೊಂಡು ಬಂದ ನಂತರ ಮತ್ತೆ ಜ್ವರ ಕಾಣಿಸಿಕೊಂಡು ಉಲಬಣಗೊಂಡಿತು ಎನ್ನಲಾಗಿದೆ. ಈವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ…

Read More

ಫೆ.26/27-ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ

*ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ* ಸರ್ಕಾರದ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕರ್ನಾಟ ಕೌಸಲ್ಯ ಅಭಿವೃದ್ದಿ ನಿಗಮದ ವತಿಯಿಂದ ಫೆ. 26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್, ಯಾವುದೇ ತಾಂತ್ರಿಕ, ತಾಂತ್ರಿಕೇತರ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಪಾಸ್/ಫೇಲ್ ಆದ ಅಭ್ಯರ್ಥಿಗಳು ತಮ್ಮ ಹೆಸರನ್ನು ಆನ್‍ಲೈನ್‍ನಲ್ಲಿ ನೋಂದಾಯಿಸಿಕೊಳ್ಳುವುದು. 50 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳು ವಿವಿಧ ಕ್ಷೇತ್ರಗಳಲ್ಲಿ…

Read More

ಲೈಫ್ ಇನ್ಶ್ಯೂರೆನ್ಸ್ ಕಂಪನಿಗೆ 30 ಸಾವಿರದ ದಂಡ ದಂಡ

ಕೆ.ಎಸ್.ಬದ್ರೀಶ್ ಎಂಬುವವರು ಎದುರುದಾರ ಐಸಿಐಸಿಐ ಪ್ರೂಡೆನ್ಶಿಯಲ್ ಲೈಫ್ ಇನ್ಶೂರೆನ್ಸ್ ಕಂ.ಲಿ ಮುಖ್ಯ ಕಚೇರಿ ಮುಂಬೈ ಹಾಗೂ ಶಾಖಾ ಕಚೇರಿ ದಾವಣಗೆರೆ ವಿರುದ್ದ ಸೇವಾ ನ್ಯೂನ್ಯತೆ ಬಗ್ಗೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಪರಿಹಾರ ಕೋರಿ ದಾಖಲಿಸಿದ್ದ ಪ್ರಕರಣದಲ್ಲಿ ಆಯೋಗವು ಎದುರುದಾರ ಕಂಪನಿಯು ಅರ್ಜಿದಾರರಿಗೆ ಪರಿಹಾರ ನೀಡುವಂತೆ ಆದೇಶಿಸಿದೆ. ಅರ್ಜಿದಾರ ಕೆ.ಎಸ್. ಬದ್ರೀಶ್‍ರವರು ಎದುರುದಾರಲ್ಲಿ ಫ್ಯೂಚರ್ ಪರ್ಫೆಕ್ಟ್ ವಿಮಾ ಪಾಲಿಸಿ ಪಡೆದಿರುತ್ತಾರೆ. ಪಾಲಿಸಿ ಕಂತು ರೂ.1,56,750 ಗಳಾಗಿದ್ದು, 2020 ರಿಂದ 22 ರವರೆಎ ಐದು ಕಂತು ಮೊತ್ತ…

Read More

17 ಬಾರಿ ಗರ್ಭಿಣಿ ಆಗಿದ್ದ ಮಹಿಳೆ ಬಾಚಿದ 98 ಲಕ್ಷ ರೂ…ಆಗಿದ್ದೆಲ್ಲಿ? ಏನಿದು ವಿಶೇಷ ಪ್ರಕರಣ?

17 ಬಾರಿ ಗರ್ಭಿಣಿ ಎಂದು ಸುಳ್ಳು ಹೇಳಿ ಹೆರಿಗೆ ರಜೆ ಜೊತೆಗೆ 98 ಲಕ್ಷ ರೂ. ಬಾಚಿಕೊಂಡಿದ್ದ ಮಹಿಳೆ ಇಟಾಲಿಯ ಬಾರ್ಬರಾ ಐಯೋಲೆ (50) ಕಳೆದ ಸುಮಾರು 24 ವರ್ಷಗಳಿಂದ ಗರ್ಭಧಾರಣೆಯ ನಾಟಕವಾಡುತ್ತಾ ಬಂದಿರುವ ಮಹಿಳೆ. ಇಲ್ಲಿಯವರೆಗೆ ತಾನು ಐದು ಮಕ್ಕಳಿಗೆ ಜನ್ಮ ನೀಡಿದ್ದೇನೆ ಮತ್ತು 12 ಗರ್ಭಪಾತಗಳಿಗೆ ಒಳಗಾಗಿದ್ದೇನೆ ಎಂದು ಮಹಿಳೆ ಹೇಳಿಕೊಂಡಿದ್ದಾಳೆ.ಇದೀಗಾ ಮಹಿಳೆಯ ಕಳ್ಳಾಟ ಬಹಿರಂಗಗೊಂಡಿದ್ದು, ಪೊಲೀಸರು ಮಹಿಳೆಯನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಮಿಕರ ಕಾನೂನು ಪ್ರಕಾರ ಹೆರಿಗೆಯಾದ ದಿನದಿಂದ ಅಂದಾಜು 6 ತಿಂಗಳುಗಳ ಕಾಲ…

Read More

ಗುಲ್ಝಾರ್ ಬಗ್ಗೆ ಬರೆದಿದ್ದಾರೆ ರಹಮತ್ ತರಿಕೆರೆ

“ ರೆಹಮತ್ ತರಿಕೆರೆ ಸಾರ್ ರವರ ಪೇಸ್ ಬುಕ್ ವಾಲ್ ನಿಂದ ಉರ್ದು ಕವಿ ಗುಲ್ಜಾರ್ ಅವರಿಗೆ ಜ್ಞಾನಪೀಠ‌ ಬಂದಿದೆ. ಗುಲ್ಜಾರ್ ಮುಸ್ಲಿರಿರಬಹುದು ಎಂದು ಊಹಿಸಿದವರುಂಟು. ಅದು ಅವರ ಕಾವ್ಯನಾಮ. ಅವರ ಹೆಸರು ಸಂಪೂರ್ಣ ಸಿಂಗ್. ಉರ್ದುವಿನಲ್ಲಿ ಮೊದಲನೇ ಜ್ಞಾನಪೀಠ ಲಭಿಸಿದ್ದು ಗೋರಖಪುರದ ರಘುಪತಿ ಫಿರಾಖ್ ಅವರಿಗೆ. ಬಳಿಕ ಖುರ್ರತುಲೈನ್ ಹೈದರ್ ಅವರಿಗೆ. ಈಗ ಗುಲ್ಜಾರ್. ನನ್ನ ಜತೆ ಕೇಂದ್ರ ಸಾಹಿತ್ಯ ಅಕಾದೆ‌ಮಿ ಬಹುಮಾನ ಸ್ವೀಕರಿಸಿದ ಉರ್ದು ಕವಿ ಶೀನ್ ಕಾಫ್ ನಿಝಾಂ ಜೈಪುರದವರು.‌ ಅವರ ಮೂಲ…

Read More