ಪಿಂಚಣಿ ಯೋಜನೆಗಳಲ್ಲಿನ ಫಲಾನುಭವಿಗಳ ವಾರ್ಷಿಕ ಆದಾಯ ಮಿತಿ ಹೆಚ್ಚಿಸಿ ಕಂದಾಯ ಇಲಾಖೆ ಆದೇಶ
ಪಿಂಚಣಿ ಯೋಜನೆಗಳಲ್ಲಿನ ಫಲಾನುಭವಿಗಳ ವಾರ್ಷಿಕ ಆದಾಯ ಮಿತಿ ಹೆಚ್ಚಿಸಿ ಕಂದಾಯ ಇಲಾಖೆ ಆದೇಶ ಶಿವಮೊಗ್ಗ : ಸಂಧ್ಯಾಸುರಕ್ಷಾ, ವಿಧವಾ ವೇತನ ಮತ್ತು ಇತರೆ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಲ್ಲಿನ ಫಲಾನುಭವಿಗಳ ವಾರ್ಷಿಕ ಆದಾಯ ಮಿತಿಯನ್ನು ₹32,000 ರಿಂದ ₹1,20,000ಕ್ಕೆ ಹೆಚ್ಚಿಸಿ ಕಂದಾಯ ಇಲಾಖೆಯು ಆದೇಶ ಹೊರಡಿಸಿದೆ. ಸರ್ಕಾರ ನಿಗಧಿಪಡಿಸಿದ ವಾರ್ಷಿಕ ಆದಾಯಮಿತಿ ₹32,000ಕ್ಕಿಂತ ಹೆಚ್ಚಿದ್ದ ಕಾರಣ ಈ ಹಿಂದೆ ಸೌಲಭ್ಯ ಪಡೆಯುತ್ತಿದ್ದ ಪಿಂಚಣಿದಾರರಿಗೆ ಸ್ಥಗಿತಗೊಳಿಸಲಾಗಿದ್ದ ಪಿಂಚಣಿಯನ್ನು ಅರ್ಹ ಫಲಾನುಭವಿಗಳಿಗೆ ಮುಂದುವರಿಸಲಾಗುವುದು. ಪಿಂಚಣಿದಾರರು ಆತಂಕಕ್ಕೆ ಒಳಗಾಗದಂತೆ ಜಿಲ್ಲಾಧಿಕಾರಿ ಪ್ರಭುಲಿಂಗ…


