*ರಾಹುಲ್ ಗಾಂಧಿ ಅವರಿಗೆ ಭಿನ್ನರ ಚಿಂತೆ!* *ಈಡಿಗರ ಕೋಟಾದಲ್ಲಿ ಸಾಗರದ ಬೇಳೂರು ಗೋಪಾಲಕೃಷ್ಣ ಅವರ ಬೆನ್ನಿಗೆ ಒಬ್ಬರು ನಿಂತರೆ,ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರ ಮಧು ಬಂಗಾರಪ್ಪ ಅವರ ಹೆಸರು ಸುರ್ಜೇವಾಲ ಅವರಿಂದ ಪ್ರಸ್ತಾಪ…*
*ರಾಹುಲ್ ಗಾಂಧಿ ಅವರಿಗೆ ಭಿನ್ನರ ಚಿಂತೆ!* *ಈಡಿಗರ ಕೋಟಾದಲ್ಲಿ ಸಾಗರದ ಬೇಳೂರು ಗೋಪಾಲಕೃಷ್ಣ ಅವರ ಬೆನ್ನಿಗೆ ಒಬ್ಬರು ನಿಂತರೆ,ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರ ಮಧು ಬಂಗಾರಪ್ಪ ಅವರ ಹೆಸರು ಸುರ್ಜೇವಾಲ ಅವರಿಂದ ಪ್ರಸ್ತಾಪ…* ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಂಪುಟಕ್ಕೆ ಯಾರ್ಯಾರು ಸೇರಬೇಕು ಎಂಬ ವಿಷಯ ರಾಹುಲ್ ಗಾಂಧಿ ಸುಸ್ತಾಗುವಂತೆ ಮಾಡಿದೆಯಂತೆ. ಕಾರಣ?ಡಿ.ಕೆ.ಶಿವಕುಮಾರ್ ಅವರ ಸಂಪುಟದಲ್ಲಿ ಇಪ್ಪತ್ತು ಸ್ಥಾನಗಳು ಖಾಲಿ ಇದ್ದರೆ,ಅದಕ್ಕೆ ಕನಿಷ್ಟ ಎಪ್ಪತ್ತು ಮಂದಿ ಲಗ್ಗೆ ಹಾಕಿದ್ದು. ಹೀಗಾಗಿ ಮೊನ್ನೆ ಸಂಜೆ,ಮಂತ್ರಿ ಮಂಡಲದ ಪಟ್ಟಿ ಒಂದು ರೂಪ…


