Headlines

ನೈರುತ್ಯ ಪದವೀಧರ ಕ್ಷೇತ್ರಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ವಕೀಲ ಶಹರಾಜ್ ಮುಜಾಹಿದ್ ಸಿದ್ದೀಖಿ

ನೈರುತ್ಯ ಪದವೀಧರ ಕ್ಷೇತ್ರಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ವಕೀಲ ಶಹರಾಜ್ ಮುಜಾಹಿದ್ ಸಿದ್ದೀಖಿ ವಕೀಲ ಶಹರಾಜ್ ಮುಜಾಹಿದ್ ಸಿದ್ದೀಖಿ ನೈರುತ್ಯ ಪದವೀಧರ ಕ್ಷೇತ್ರಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ನಾಳೆ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಬಗ್ಗೆ ಸಿದ್ದೀಖಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಚುನಾವಣೆಗಾಗಿ 10 ಸಾವಿರ ಮತದಾರರನ್ನು ನೋಂದಾಯಿಸಿದ್ದೇವೆ. ಕಾಂಗ್ರೆಸ್ ಮತಬ್ಯಾಂಕ್ ಆಗಿ ಉಳಿದಿರುವ ಅಲ್ಪಸಂಖ್ಯಾತರಿಗೆ ನ್ಯಾಯ ಒದಗಿಸಲು ಈ ಸ್ಪರ್ಧೆ ಮಾಡುತ್ತಿದ್ದೇನೆ ಎಂದರು.

Read More

ಅನಧಿಕೃತ ಶಾಲೆಗಳ ಪಟ್ಟಿ ಪ್ರಕಟಿಸದ ಶಿಕ್ಷಣ ಇಲಾಖೆ! ವಿದ್ಯಾರ್ಥಿ, ಪೋಷಕರ ತಲೆಗೆ ಮಕ್ಮಲ್ ಟೋಪಿ

ಅನಧಿಕೃತ ಶಾಲೆಗಳ ಪಟ್ಟಿ ಪ್ರಕಟಿಸದ ಶಿಕ್ಷಣ ಇಲಾಖೆ! ವಿದ್ಯಾರ್ಥಿ, ಪೋಷಕರ ತಲೆಗೆ ಮಕ್ಮಲ್ ಟೋಪಿ ಮಕ್ಕಳನ್ನು ಚೆನ್ನಾಗಿ ಓದಿಸಬೇಕು, ಒಳ್ಳೆ ಶಿಕ್ಷಣ ನೀಡಿ ಉನ್ನತ ಹುದ್ದೆಗೇರಿಸಬೇಕು ಅಂತ ಅದೇಷ್ಟೋ ಪೋಷಕರು ಹಗಲಿರಳು ಕಷ್ಟಪಟ್ಟು ದುಡಿದು ಮಕ್ಕಳನ್ನು ಹೈಟೆಕ್ ಶಾಲೆಗಳಿಗೆ ದಾಖಲಾತಿ ಮಾಡಿಸುತ್ತಾರೆ. ಆದರೆ ಲಕ್ಷ ಲಕ್ಷ ಶುಲ್ಕ ಕಟ್ಟಿಸಿಕೊಂಡ ಶಾಲೆಗಳು ಪೋಷಕರ ಕನಸು, ಆಸೆಗಳಿಗೆ ಬೆಂಕಿ ಹಚ್ಚಲು ಮುಂದಾಗಿವೆ. ರಾಜಧಾನಿ ಬೆಂಗಳೂರು ಸೇರಿದ್ದಂತೆ ರಾಜ್ಯದಲ್ಲಿ ಅನಧಿಕೃತ ಶಾಲೆಗಳು ತಲೆ ಎತ್ತಿದ್ದು, ಕಡಿವಾಣ ಹಾಕಬೇಕಿದ್ದ ಶಿಕ್ಷಣ ಇಲಾಖೆ ದಿವ್ಯ…

Read More

ಆರ್ ಟಿ ವಿಠ್ಠಲಮೂರ್ತಿ ರಾಜಕೀಯ ವಿಶ್ಲೇಷಣೆ; ಬಿಜೆಪಿಯ ಸಂತೋಷಕ್ಕೆ ಮುಸುಕು ಹಾಕಿದರು/ಕಾಂಗ್ರೆಸ್ಸಿಗೆ ಹದಿನೇಳು ನಿಕ್ಕಿಯಂತೆ/ಸಿದ್ರಾಮಯ್ಯ-ಡಿಕೆಶಿ ಹತ್ತಿರವಾಗಿದ್ದಾರೆ/

ಬಿಜೆಪಿಯ ಸಂತೋಷಕ್ಕೆ ಮುಸುಕು ಹಾಕಿದರು ಮೊನ್ನೆ ಶನಿವಾರ ರಾತ್ರಿ ಪಕ್ಷದ ಹಿರಿಯ ನಾಯಕರೊಬ್ಬರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಫೋನು ಮಾಡಿದ್ದಾರೆ.ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ನಾವು ಎಷ್ಟು ಸ್ಥಾನಗಳನ್ನು ಗೆಲ್ಲಬಹುದು ಅಂತ ಈ ಸಂದರ್ಭದಲ್ಲಿ ಅವರು ಕೇಳಿದರಂತೆ. ಅಂದ ಹಾಗೆ ಶನಿವಾರ ರಾಜ್ಯ ಬಿಜೆಪಿಯ ಹಿರಿಯ ನಾಯಕರಿಗೆ ನಡ್ಡಾ ಫೋನು ಮಾಡಲು ಒಂದು ಕಾರಣವಿತ್ತು.ಅದೆಂದರೆ ಅವತ್ತೇ ರಾಜ್ಯದಲ್ಲಿ ಪಕ್ಷದ ಪ್ರಮುಖರು ಆತ್ಮಾವಲೋಕನ ಸಭೆ ನಡೆಸಿದ್ದರು.ಈ ಸಭೆಯಲ್ಲಿ ಮಾತನಾಡಿದ ಹಲವರು,ಈ ಚುನಾವಣೆಯಲ್ಲಿ ನಾವು ಇಪ್ಪತ್ತೈದು ಸೀಟುಗಳನ್ನು ಗೆಲ್ಲುವುದು ಕಷ್ಟ…

Read More

ಶೋಯಬ್ @ ಅಂಡಾ ಮೇಲೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು… ಬೀರನಕೆರೆಯಲ್ಲಿ ನಡೆಯಿತು ಘಟನೆ ಆಯುಧದಿಂದ ಹಲ್ಲೆ ಮಾಡಿದ ಅಂಡಾ ಮೇಲೆ ಗುಂಡು ಹಾರಿಸಿದ ಪಿಎಸ್ ಐ ಕುಮಾರ್

ಶೋಯಬ್ @ ಅಂಡಾ ಮೇಲೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು… ಬೀರನಕೆರೆಯಲ್ಲಿ ನಡೆಯಿತು ಘಟನೆ ಆಯುಧದಿಂದ ಹಲ್ಲೆ ಮಾಡಿದ ಅಂಡಾ ಮೇಲೆ ಗುಂಡು ಹಾರಿಸಿದ ಪಿಎಸ್ ಐ ಕುಮಾರ್ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಶೋಯಬ್ @ ಅಂಡನನ್ನು ಬಂಧಿಸಿ ಕರೆತರುವಾಗ ಆರೋಪಿ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಆತನ ಮೇಲೆ ಗುಂಡು ಹಾರಿಸಿದ ಘಟನೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಇತ್ತೀಚೆಗಿನ ಲಷ್ಕರ್ ಮೊಹಲ್ಲಾ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

Read More

ಪದವೀಧರ ನೈರುತ್ಯ ಕ್ಷೇತ್ರದ ಬಿಜೆಪಿ ಟಿಕೇಟ್ ಡಾ.ಧನಂಜಯ ಸರ್ಜಿಗೆ; ಏನಂತಾರೆ ಮಾಜಿ ಶಾಸಕ ರಘುಪತಿ ಭಟ್; ಬಿಜೆಪಿಯಲ್ಲೂ ಬಂಡಾಯ?

ಪದವೀಧರ ನೈರುತ್ಯ ಕ್ಷೇತ್ರದ ಬಿಜೆಪಿ ಟಿಕೇಟ್ ಡಾ.ಧನಂಜಯ ಸರ್ಜಿಗೆ; ಏನಂತಾರೆ ಮಾಜಿ ಶಾಸಕ ರಘುಪತಿ ಭಟ್; ಬಿಜೆಪಿಯಲ್ಲೂ ಬಂಡಾಯ? ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಶಿಕ್ಷಕರ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಿ ಪದವೀಧರ ಕ್ಷೇತ್ರದ ಟಿಕೆಟ್ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿಗೆ ನೀಡಲಾಗಿದೆ. ಇದು ನಾಲ್ಕು ದಶಕಗಳಿಂದ ಬಿಜೆಪಿ ಸಂಪ್ರದಾಯ ಮುರಿದು ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡದೆ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಭಾಗದ ವಿದ್ಯಾವಂತ, ಪ್ರಜ್ಞಾವಂತ ಮತದಾರರಿಗೆ…

Read More

ನೈರುತ್ಯ ಪದವೀಧರರ, ಶಿಕ್ಷಕರ ಕ್ಷೇತ್ರ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಸಚಿವ ಮಧುಬಂಗಾರಪ್ಪ ಹೇಳಿಕೆ ‘ಆಯನೂರು ಮಂಜುನಾಥ ಅವರ ಗೆಲುವು, ಪಕ್ಷದ ಗೆಲುವು’

ನೈರುತ್ಯ ಪದವೀಧರರ, ಶಿಕ್ಷಕರ ಕ್ಷೇತ್ರ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಸಚಿವ ಮಧುಬಂಗಾರಪ್ಪ ಹೇಳಿಕೆ ‘ಆಯನೂರು ಮಂಜುನಾಥ ಅವರ ಗೆಲುವು, ಪಕ್ಷದ ಗೆಲುವು’ ಶಿವಮೊಗ್ಗ: ‘ಕ್ಷೇತ್ರದಲ್ಲಿ ಆಯನೂರು ಮಂಜುನಾಥ ಅವರ ಗೆಲುವು, ಪಕ್ಷದ ಗೆಲುವು. ಆದ್ದರಿಂದ, ಇರುವ ಕಾಲಾವಕಾಶದಲ್ಲಿ ಪಕ್ಷದ ಎಲ್ಲಾ ಕಾರ್ಯಕರ್ತರು ಹೆಚ್ಚು ಕಾಳಜಿವಹಿಸಿ ಕೆಲಸ ಮಾಡಬೇಕು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಹೇಳಿದರು. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಶನಿವಾರ ಆಯೋಜಿಸಿದ್ದ ನೈರುತ್ಯ ಪದವೀಧರರ ಹಾಗೂ…

Read More

ಇವತ್ತು ಸುದ್ದಿಗೋಷ್ಠಿಯಲ್ಲಿ ಏನಂದ್ರು ಸಚಿವ ಮಧು ಬಂಗಾರಪ್ಪ   ವಿದ್ಯಾರ್ಥಿನಿ ಅಂಕಿತ ಜೊತೆ ಮಾತಾಡಿ ಅಭಿನಂದಿಸಿದ ಶಿಕ್ಷಣ ಸಚಿವರು  

ಇವತ್ತು ಸುದ್ದಿಗೋಷ್ಠಿಯಲ್ಲಿ ಏನಂದ್ರು ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿನಿ ಅಂಕಿತ ಜೊತೆ ಮಾತಾಡಿ ಅಭಿನಂದಿಸಿದ ಶಿಕ್ಷಣ ಸಚಿವರು ಶಿವಮೊಗ್ಗ, ಸರ್ಕಾರಿ ಶಾಲೆ ವಿದ್ಯಾರ್ಥಿನಿ ಅಂಕಿತ ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ತಂದು ಇಲಾಖೆಗೆ ಕೀರ್ತಿ ತಂದಿದ್ದಾರೆ, ಅವರಿಗೆ ಮತ್ತು ಶಾಲಾ ಶಿಕ್ಷಕರಿಗೆ, ಆಡಳಿತ ಮಂಡಳಿಗೆ ಸರ್ಕಾರದ ಪರವಾಗಿ ಅಭಿನಂದನೆಗಳು ಎಂದು ಪ್ರೌಢಶಿಕ್ಷಣ ಸಚಿವ ಎಸ್.ಮಧುಬಂಗಾರಪ್ಪ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಅನೇಕ ವರ್ಷಗಳಿಂದ ಅನೇಕ ಸಮಸ್ಯೆಗಳಿವೆ. ಮೂಲಭೂತ ಸೌಕರ್ಯಗಳ ಕೊರತೆಯೂ ಇದೆ. ನಮ್ಮ ಸರ್ಕಾರ ಇದೊಂದು…

Read More

ನೈರುತ್ಯ ಪದವೀಧರ ಕ್ಷೇತ್ರ; ಕಾಂಗ್ರೆಸ್ ಬಂಡಾಯ ಸ್ಪರ್ಧೆಗೆ ಸಿದ್ಧವಾದ ಎಸ್.ಪಿ.ದಿನೇಶ್

ನೈರುತ್ಯ ಪದವೀಧರ ಕ್ಷೇತ್ರ; ಕಾಂಗ್ರೆಸ್ ಬಂಡಾಯ ಸ್ಪರ್ಧೆಗೆ ಸಿದ್ಧವಾದ ಎಸ್.ಪಿ.ದಿನೇಶ್ ಕರ್ನಾಟಕ ರಾಜ್ಯ ವಿಧಾನ ಪರಿಷತ್ ಚುನಾವಣೆಯ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಲು ಕಳೆದ ಮೂರು ಅವಧಿಯಿಂದಲೂ ಶ್ರಮಿಸಿದ ನನ್ನ ಪ್ರಯತ್ನ ಈ ಬಾರಿ ಕಾಂಗ್ರೆಸ್ ಪಕ್ಷದ ಕೆಲ ಪ್ರಮುಖರಿಂದ ವಿಫಲವಾಗಿದ್ದು, ಕಾಂಗ್ರೆಸ್ ಪಕ್ಷದ ನಾಯಕರು ನನ್ನನ್ನು ಹೊರತುಪಡಿಸಿ ಪಕ್ಷದ ನಿಷ್ಠಾವಂತರಿಗೆ ಟಿಕೆಟ್ ನೀಡಿದರೆ ಮಾತ್ರ ನಾನು ಅವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಕಾಂಕ್ಷಿ ಹಾಗೂ ಪದವೀಧರರ ಸಹಕಾರ ಸಂಘದ…

Read More

ಪರಿಷತ್ ಚುನಾವಣೆಗೂ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್​?

ಪರಿಷತ್ ಚುನಾವಣೆಗೂ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್​? ಶೀಘ್ರದಲ್ಲೇ ದೆಹಲಿಗೆ ಕುಮಾರಸ್ವಾಮಿ ಲೋಕಸಭೆ ಚುನಾವಣೆ ಬಳಿಕ ಇದೀಗ ಪರಿಷತ್​ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್​ ಮೈತ್ರಿ ಮುಂದುವರಿಯುವುದು ಬಹುತೇಕ ಖಚಿತವಾಗಿದೆ. ವಿಧಾನ ಪರಿಷತ್​ ಚುನಾವಣೆಗೆ ಸೀಟು ಹಂಚಿಕೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಅವರು ಶೀಘ್ರದಲ್ಲೇ ಬಿಜೆಪಿ ವರಿಷ್ಠರನ್ನು ಭೇಟಿಯಾಗವ ಸಾಧ್ಯತೆ ಇದೆ. ಹಾಸನ ಸಂಸಂದ ಪ್ರಜ್ವಲ್​ ರೇವಣ್ಣ (Prajwal Revanna) ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳ ಪೆನ್​ಡ್ರೈವ್​ ಪ್ರಕರಣ ಎನ್​ಡಿಎ ನಾಯಕರು ಮುಜುಗರಕ್ಕೆ ಒಳಗಾಗುವಂತೆ ಮಾಡಿದೆ….

Read More

ವಿದ್ಯಾರ್ಥಿನಿಯ ತಲೆ ಕಡಿದು ಒಯ್ದಿದ್ದ ಪ್ರಕಾಶ ಅರೆಸ್ಟ್

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯ ತಲೆ ಕಡಿದು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸುತ್ತಿದ್ದಾರೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ (SSLC Student Murder) ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್​ಎಸ್​ಎಲ್​ಸಿ ಫಲಿತಾಂಶ ಹೊರ ಬಿದ್ದ ಮೇ 09ರಂದು ಆರೋಪಿ ಬಾಲಕಿಯ ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದ. ಪೊಲೀಸರು ಹಲವು ತಂಡಗಳನ್ನು ಮಾಡಿ ಶೋಧ ಕಾರ್ಯ…

Read More