ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಶಿವಮೊಗ್ಗ ನಗರಕ್ಕೆ ಆಗಮಿಸಿದ ಹೆಚ್ ಸಿ ಯೋಗೇಶ್ ರಿಂದ ಬಸವಣ್ಣನ ಪುತ್ಥಳಿಗೆ ಮಾಲಾರ್ಪಣೆ*
*ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಶಿವಮೊಗ್ಗ ನಗರಕ್ಕೆ ಆಗಮಿಸಿದ ಹೆಚ್ ಸಿ ಯೋಗೇಶ್ ರಿಂದ ಬಸವಣ್ಣನ ಪುತ್ಥಳಿಗೆ ಮಾಲಾರ್ಪಣೆ* ಇಂದು ಶಿವಮೊಗ್ಗ ಜಿಲ್ಲಾ NSUI ಹಾಗೂ ಯುವ ಕಾಂಗ್ರೆಸ್ ವತಿಯಿಂದ ನೂತನವಾಗಿ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎಚ್ ಸಿ ಯೋಗೇಶ್ ಅವರಿಗೆ ಶುಭ ಕೋರಿ ಡಿವಿಎಸ್ ವೃತ್ತದಲ್ಲಿರುವ ಬಸವಣ್ಣನ ಪುತ್ತಳಿಗೆ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ರಮೇಶ್ ಹೆಗ್ಡೆ, ಎಸ್ ಪಿ ದಿನೇಶ್, ಕಾಶಿ ವಿಶ್ವನಾಥ್, ಯಮುನಾ…


