*ಪಿಯು ಉಪನ್ಯಾಸಕರನ್ನು ಪ್ರೌಢಶಾಲೆಗಳಿಗೆ ಸ್ಥಾನಪಲ್ಲಟಗೊಳಿಸುವ ಸರ್ಕಾರದ ಕ್ರಮ ವಿದ್ಯಾರ್ಥಿಗಳ ಭವಿಷ್ಯದ ಮೇಲೆಸಗುವ ನೇರ ದಾಳಿ* *ಕರಡು ನಿಯಮಗಳ ವಿರುದ್ಧ ರಾಜ್ಯವ್ಯಾಪಿ ಹೋರಾಟ – ಜುಲೈ ಮೊದಲ ವಾರದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಧರಣಿ*
*ಪಿಯು ಉಪನ್ಯಾಸಕರನ್ನು ಪ್ರೌಢಶಾಲೆಗಳಿಗೆ ಸ್ಥಾನಪಲ್ಲಟಗೊಳಿಸುವ ಸರ್ಕಾರದ ಕ್ರಮ ವಿದ್ಯಾರ್ಥಿಗಳ ಭವಿಷ್ಯದ ಮೇಲೆಸಗುವ ನೇರ ದಾಳಿ* *ಕರಡು ನಿಯಮಗಳ ವಿರುದ್ಧ ರಾಜ್ಯವ್ಯಾಪಿ ಹೋರಾಟ – ಜುಲೈ ಮೊದಲ ವಾರದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಧರಣಿ* 9 ಮತ್ತು 10ನೇ ತರಗತಿಗಳಿಗೆ ಪಾಠ ಬೋಧಿಸಲು ಪಿಯು ಉಪನ್ಯಾಸಕರನ್ನು ನಿಯೋಜಿಸುವ ಉದ್ದೇಶದಿಂದ ಸರ್ಕಾರ ಹೊರಡಿಸಿರುವ ಕರ್ನಾಟಕ ಸಾಮಾನ್ಯ ಸೇವೆಗಳು (ಪದವಿಪೂರ್ವ ಶಿಕ್ಷಣ) (ನೇಮಕಾತಿ) (ತಿದ್ದುಪಡಿ) ಕರಡು ನಿಯಮಗಳು-2026 ಅನ್ನು ಕರ್ನಾಟಕ ರಾಜ್ಯದಾದ್ಯಂತ ಕಾರ್ಯನಿರ್ವಹಿಸುತ್ತಿರುವ 10,000ಕ್ಕೂ ಹೆಚ್ಚು ಸರ್ಕಾರಿ ಹಾಗೂ ಅನುದಾನಿತ…


