ಶೋಯಬ್ @ ಅಂಡಾ ಮೇಲೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು… ಬೀರನಕೆರೆಯಲ್ಲಿ ನಡೆಯಿತು ಘಟನೆ ಆಯುಧದಿಂದ ಹಲ್ಲೆ ಮಾಡಿದ ಅಂಡಾ ಮೇಲೆ ಗುಂಡು ಹಾರಿಸಿದ ಪಿಎಸ್ ಐ ಕುಮಾರ್

ಶೋಯಬ್ @ ಅಂಡಾ ಮೇಲೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು… ಬೀರನಕೆರೆಯಲ್ಲಿ ನಡೆಯಿತು ಘಟನೆ ಆಯುಧದಿಂದ ಹಲ್ಲೆ ಮಾಡಿದ ಅಂಡಾ ಮೇಲೆ ಗುಂಡು ಹಾರಿಸಿದ ಪಿಎಸ್ ಐ ಕುಮಾರ್ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಶೋಯಬ್ @ ಅಂಡನನ್ನು ಬಂಧಿಸಿ ಕರೆತರುವಾಗ ಆರೋಪಿ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಆತನ ಮೇಲೆ ಗುಂಡು ಹಾರಿಸಿದ ಘಟನೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಇತ್ತೀಚೆಗಿನ ಲಷ್ಕರ್ ಮೊಹಲ್ಲಾ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

Read More

ಪದವೀಧರ ನೈರುತ್ಯ ಕ್ಷೇತ್ರದ ಬಿಜೆಪಿ ಟಿಕೇಟ್ ಡಾ.ಧನಂಜಯ ಸರ್ಜಿಗೆ; ಏನಂತಾರೆ ಮಾಜಿ ಶಾಸಕ ರಘುಪತಿ ಭಟ್; ಬಿಜೆಪಿಯಲ್ಲೂ ಬಂಡಾಯ?

ಪದವೀಧರ ನೈರುತ್ಯ ಕ್ಷೇತ್ರದ ಬಿಜೆಪಿ ಟಿಕೇಟ್ ಡಾ.ಧನಂಜಯ ಸರ್ಜಿಗೆ; ಏನಂತಾರೆ ಮಾಜಿ ಶಾಸಕ ರಘುಪತಿ ಭಟ್; ಬಿಜೆಪಿಯಲ್ಲೂ ಬಂಡಾಯ? ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಶಿಕ್ಷಕರ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಿ ಪದವೀಧರ ಕ್ಷೇತ್ರದ ಟಿಕೆಟ್ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿಗೆ ನೀಡಲಾಗಿದೆ. ಇದು ನಾಲ್ಕು ದಶಕಗಳಿಂದ ಬಿಜೆಪಿ ಸಂಪ್ರದಾಯ ಮುರಿದು ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡದೆ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಭಾಗದ ವಿದ್ಯಾವಂತ, ಪ್ರಜ್ಞಾವಂತ ಮತದಾರರಿಗೆ…

Read More

ನೈರುತ್ಯ ಪದವೀಧರರ, ಶಿಕ್ಷಕರ ಕ್ಷೇತ್ರ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಸಚಿವ ಮಧುಬಂಗಾರಪ್ಪ ಹೇಳಿಕೆ ‘ಆಯನೂರು ಮಂಜುನಾಥ ಅವರ ಗೆಲುವು, ಪಕ್ಷದ ಗೆಲುವು’

ನೈರುತ್ಯ ಪದವೀಧರರ, ಶಿಕ್ಷಕರ ಕ್ಷೇತ್ರ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಸಚಿವ ಮಧುಬಂಗಾರಪ್ಪ ಹೇಳಿಕೆ ‘ಆಯನೂರು ಮಂಜುನಾಥ ಅವರ ಗೆಲುವು, ಪಕ್ಷದ ಗೆಲುವು’ ಶಿವಮೊಗ್ಗ: ‘ಕ್ಷೇತ್ರದಲ್ಲಿ ಆಯನೂರು ಮಂಜುನಾಥ ಅವರ ಗೆಲುವು, ಪಕ್ಷದ ಗೆಲುವು. ಆದ್ದರಿಂದ, ಇರುವ ಕಾಲಾವಕಾಶದಲ್ಲಿ ಪಕ್ಷದ ಎಲ್ಲಾ ಕಾರ್ಯಕರ್ತರು ಹೆಚ್ಚು ಕಾಳಜಿವಹಿಸಿ ಕೆಲಸ ಮಾಡಬೇಕು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಹೇಳಿದರು. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಶನಿವಾರ ಆಯೋಜಿಸಿದ್ದ ನೈರುತ್ಯ ಪದವೀಧರರ ಹಾಗೂ…

Read More

ಇವತ್ತು ಸುದ್ದಿಗೋಷ್ಠಿಯಲ್ಲಿ ಏನಂದ್ರು ಸಚಿವ ಮಧು ಬಂಗಾರಪ್ಪ   ವಿದ್ಯಾರ್ಥಿನಿ ಅಂಕಿತ ಜೊತೆ ಮಾತಾಡಿ ಅಭಿನಂದಿಸಿದ ಶಿಕ್ಷಣ ಸಚಿವರು  

ಇವತ್ತು ಸುದ್ದಿಗೋಷ್ಠಿಯಲ್ಲಿ ಏನಂದ್ರು ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿನಿ ಅಂಕಿತ ಜೊತೆ ಮಾತಾಡಿ ಅಭಿನಂದಿಸಿದ ಶಿಕ್ಷಣ ಸಚಿವರು ಶಿವಮೊಗ್ಗ, ಸರ್ಕಾರಿ ಶಾಲೆ ವಿದ್ಯಾರ್ಥಿನಿ ಅಂಕಿತ ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ತಂದು ಇಲಾಖೆಗೆ ಕೀರ್ತಿ ತಂದಿದ್ದಾರೆ, ಅವರಿಗೆ ಮತ್ತು ಶಾಲಾ ಶಿಕ್ಷಕರಿಗೆ, ಆಡಳಿತ ಮಂಡಳಿಗೆ ಸರ್ಕಾರದ ಪರವಾಗಿ ಅಭಿನಂದನೆಗಳು ಎಂದು ಪ್ರೌಢಶಿಕ್ಷಣ ಸಚಿವ ಎಸ್.ಮಧುಬಂಗಾರಪ್ಪ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಅನೇಕ ವರ್ಷಗಳಿಂದ ಅನೇಕ ಸಮಸ್ಯೆಗಳಿವೆ. ಮೂಲಭೂತ ಸೌಕರ್ಯಗಳ ಕೊರತೆಯೂ ಇದೆ. ನಮ್ಮ ಸರ್ಕಾರ ಇದೊಂದು…

Read More

ನೈರುತ್ಯ ಪದವೀಧರ ಕ್ಷೇತ್ರ; ಕಾಂಗ್ರೆಸ್ ಬಂಡಾಯ ಸ್ಪರ್ಧೆಗೆ ಸಿದ್ಧವಾದ ಎಸ್.ಪಿ.ದಿನೇಶ್

ನೈರುತ್ಯ ಪದವೀಧರ ಕ್ಷೇತ್ರ; ಕಾಂಗ್ರೆಸ್ ಬಂಡಾಯ ಸ್ಪರ್ಧೆಗೆ ಸಿದ್ಧವಾದ ಎಸ್.ಪಿ.ದಿನೇಶ್ ಕರ್ನಾಟಕ ರಾಜ್ಯ ವಿಧಾನ ಪರಿಷತ್ ಚುನಾವಣೆಯ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಲು ಕಳೆದ ಮೂರು ಅವಧಿಯಿಂದಲೂ ಶ್ರಮಿಸಿದ ನನ್ನ ಪ್ರಯತ್ನ ಈ ಬಾರಿ ಕಾಂಗ್ರೆಸ್ ಪಕ್ಷದ ಕೆಲ ಪ್ರಮುಖರಿಂದ ವಿಫಲವಾಗಿದ್ದು, ಕಾಂಗ್ರೆಸ್ ಪಕ್ಷದ ನಾಯಕರು ನನ್ನನ್ನು ಹೊರತುಪಡಿಸಿ ಪಕ್ಷದ ನಿಷ್ಠಾವಂತರಿಗೆ ಟಿಕೆಟ್ ನೀಡಿದರೆ ಮಾತ್ರ ನಾನು ಅವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಕಾಂಕ್ಷಿ ಹಾಗೂ ಪದವೀಧರರ ಸಹಕಾರ ಸಂಘದ…

Read More

ಪರಿಷತ್ ಚುನಾವಣೆಗೂ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್​?

ಪರಿಷತ್ ಚುನಾವಣೆಗೂ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್​? ಶೀಘ್ರದಲ್ಲೇ ದೆಹಲಿಗೆ ಕುಮಾರಸ್ವಾಮಿ ಲೋಕಸಭೆ ಚುನಾವಣೆ ಬಳಿಕ ಇದೀಗ ಪರಿಷತ್​ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್​ ಮೈತ್ರಿ ಮುಂದುವರಿಯುವುದು ಬಹುತೇಕ ಖಚಿತವಾಗಿದೆ. ವಿಧಾನ ಪರಿಷತ್​ ಚುನಾವಣೆಗೆ ಸೀಟು ಹಂಚಿಕೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಅವರು ಶೀಘ್ರದಲ್ಲೇ ಬಿಜೆಪಿ ವರಿಷ್ಠರನ್ನು ಭೇಟಿಯಾಗವ ಸಾಧ್ಯತೆ ಇದೆ. ಹಾಸನ ಸಂಸಂದ ಪ್ರಜ್ವಲ್​ ರೇವಣ್ಣ (Prajwal Revanna) ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳ ಪೆನ್​ಡ್ರೈವ್​ ಪ್ರಕರಣ ಎನ್​ಡಿಎ ನಾಯಕರು ಮುಜುಗರಕ್ಕೆ ಒಳಗಾಗುವಂತೆ ಮಾಡಿದೆ….

Read More

ಶಿವಮೊಗ್ಗದ ಮೂರು ಭೀಕರ ಮರ್ಡರ್ ಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಎಸ್ ಪಿ ಯಾರು ಯಾರಿಗೆ ಬಂಧಿಸಿದ್ದಾರೆ ಗೊತ್ತಾ?

ಶಿವಮೊಗ್ಗದ ಮೂರು ಭೀಕರ ಮರ್ಡರ್ ಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಎಸ್ ಪಿ ಯಾರು ಯಾರಿಗೆ ಬಂಧಿಸಿದ್ದಾರೆ ಗೊತ್ತಾ? ಒಟ್ಟು ಈ ವರೆಗೆ ಯಾಸೀನ್ ಖುರೇಷಿ ಮತ್ತು ಆದಿಲ್ ಪಾಷನ ಕಡೆಯವರನ್ನು ಬಂಧಿಸಿ ಜೈಲಿಗಟ್ಟಲಾಗಿದೆ. Adil pasha team(arrested) 1. Adil pasha 2. Sakib 3. Sageer 4. Sameer @ Affu 5. Ibrahar Ali @ Ibbu 6. Imran @Nimmu 7. Parvez 8. Prathap @ Anna 9. Gaus( killed)…

Read More

ಪತ್ರಕರ್ತ ಸುಧೀರ್- ಶ್ರೀಮತಿ ಯಶೋಧರವರ ಪುತ್ರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಭಾವನ ಸುಧೀರ್

ಪತ್ರಕರ್ತ ಸುಧೀರ್- ಶ್ರೀಮತಿ ಯಶೋಧರವರ ಪುತ್ರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಭಾವನ ಸುಧೀರ್ ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಹ್ಯಾದ್ರಿ ಸುದ್ದಿ ಮತ್ತು ಅಶ್ವಸೂರ್ಯ ಪತ್ರಿಕೆಯ ಸಂಪಾದಕರಾದ ಸುಧೀರ್ ವಿಧಾತ ಮತ್ತು ಶ್ರೀಮತಿ ಯಶೋಧ ಅವರ ಪುತ್ರಿ ಭಾವನ ಸುಧೀರ್ ಅವರು 575 (92%) ಅಂಕ ಪಡೆದು ಶಾಲೆಗೂ-ಪೋಷಕರಿಗೆ ಕೀರ್ತಿ ತಂದಿದ್ದಾರೆ. ಶಿವಮೊಗ್ಗ ನಗರದ ವಿಕಾಸ ವಿಧ್ಯಾ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿದ್ದು ಇವರ ಈ ಸಾಧನೆಗೆ ಶಾಲಾ ಶಿಕ್ಷಕರು ಮತ್ತು ಸ್ನೇಹಿತರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕರ್ನಾಟಕ ಎಸ್​ಎಸ್​ಎಲ್​​​ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆಗೆ ಮೊದಲ ಸ್ಥಾನ ಮೂರನೇ ಸ್ಥಾನದಲ್ಲಿ ಶಿವಮೊಗ್ಗ ಜಿಲ್ಲೆ

ಕರ್ನಾಟಕ ಎಸ್​ಎಸ್​ಎಲ್​​​ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆಗೆ ಮೊದಲ ಸ್ಥಾನ ಮೂರನೇ ಸ್ಥಾನದಲ್ಲಿ ಶಿವಮೊಗ್ಗ ಜಿಲ್ಲೆ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ 2024: ಕೊನೆಗೂ ಎಸ್​ಎಸ್​​ಎಲ್​ಸಿ ವಿದ್ಯಾರ್ಥಿಗಳು ಕಾಯುತ್ತಿದ್ದ ಆ ದಿನ ಬಂದೇಬಿಟ್ಟಿದೆ. 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಈ ವರ್ಷ ಎಷ್ಟು ಮಂದಿ ತೇರ್ಗಡೆಯಾದರು? ತೇರ್ಗಡೆ ಪ್ರಮಾಣ ಎಷ್ಟಿದೆ? ಯಾವ ಜಿಲ್ಲೆ ಅಗ್ರಹ ಸ್ಥಾನದಲ್ಲಿದೆ? ಇತ್ಯಾದಿ ಎಲ್ಲ ಮಾಹಿತಿ ಇಲ್ಲಿದೆ. 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Results 2024) ಇದೀಗ ಪ್ರಕಟವಾಗಿದ್ದು, ಶೇ…

Read More

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ: ಎಷ್ಟು ಗಂಟೆಗೆ? ನೋಡುವುದು ಹೇಗೆ? ಇಲ್ಲಿದೆ ಮಾಹಿತಿ

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ: ಎಷ್ಟು ಗಂಟೆಗೆ? ನೋಡುವುದು ಹೇಗೆ? ಇಲ್ಲಿದೆ ಮಾಹಿತಿ Karnataka 10th Result at karresults.nic.in: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಲೋಕಸಭೆ ಚುನಾವಣೆಯ ಕಾರಣ ಈ ವರ್ಷ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ತುಸು ತಡವಾಗಿ ಪ್ರಕಟವಾಗುತ್ತಿದೆ. ಎಷ್ಟು ಹೊತ್ತಿಗೆ ಫಲಿತಾಂಶ ಪ್ರಕಟವಾಗಲಿದೆ? ವೆಬ್​ಸೈಟ್​​ನಲ್ಲಿ ನೋಡುವುದು ಹೇಗೆ ಇತ್ಯಾದಿ ಮಾಹಿತಿ ಇಲ್ಲಿದೆ. 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Results 2024) ಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…

Read More