ರಾಜಕೀಯ ಗಂಡಸ್ತನವಿದ್ರೆ ಈಶ್ವರಪ್ಪ ಬಂಡಾಯ ಏಳಲಿ- ಆಯನೂರು ಮಂಜುನಾಥ್ ಸವಾಲು*

*ರಾಜಕೀಯ ಗಂಡಸ್ತನವಿದ್ರೆ ಈಶ್ವರಪ್ಪ ಬಂಡಾಯ ಏಳಲಿ- ಆಯನೂರು ಮಂಜುನಾಥ್ ಸವಾಲು* ಕೆ.ಎಸ್.ಈಶ್ವರಪ್ಪನವರಿಗೆ ರಾಜಕೀಯ ಗಂಡಸ್ತನವಿಲ್ಲ. ಅವರೊಬ್ಬ ಹೇಡಿ, ಉತ್ತರ ಕುಮಾರ, ಬ್ಲಾಕ್‌ಮೇಲ್ ಮಾಡುವ ರಾಜಕಾರಣಿ, ಬೊಗಳೆಬಿಡುತ್ತಾರೆ, ಅವರಿಗೆ ನಿಜವಾಗಿಯೂ ಧೈರ್ಯವಿದ್ದರೆ ಬಂಡಾಯ ಏಳಲಿ ಎಂದು ಆಯನೂರು ಮಂಜುನಾಥ್ ವ್ಯಂಗ್ಯವಾಗಿ ಕೆಣಕಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಮತ್ತು ಅವರ ಪುತ್ರರಿಗೆ ನಿಜವಾಗಿಯೂ ಅನ್ಯಾಯವಾಗಿದೆ ಎನ್ನುವುದಾದರೆ ಬ್ಲಾಕ್‌ಮೇಲ್ ತಂತ್ರ ಬಿಟ್ಟು ಬಂಡಾಯವೆದ್ದು ಸ್ಪರ್ಧೆ ಮಾಡಲಿ. ನನ್ನ ಒಂದು ಓಟನ್ನು ಅವರಿಗೆ ಹಾಕುತ್ತೇನೆ. ಅದನ್ನು ಬಿಟ್ಟು ಗಂಡಸುತನವಲ್ಲದ ಮಾತನಾಡಬಾರದು. ಸಭೆ…

Read More

ತಿಂದ ತಟ್ಟೆ ಒಂದೇ ಆದರೂ ಬಟ್ಟೇನೂ ಬಿಡದೇ ರಾಜಕಾರಣದಿಂದ ಅಟ್ಟಿದ್ರ ಯಡಿಯೂರಪ್ಪ?! ಜೈಲಿಗೋದ ಯಡಿಯೂರಪ್ಪ ವಿರುದ್ಧ ಆಡಿದ ಆ ಮಾತು ಈಗ ಈಶ್ವರಪ್ಪರ ಕುತ್ತಿಗೆಯ ಉರುಳಾಯ್ತಾ?*

*ತಿಂದ ತಟ್ಟೆ ಒಂದೇ ಆದರೂ ಬಟ್ಟೇನೂ ಬಿಡದೇ ರಾಜಕಾರಣದಿಂದ ಅಟ್ಟಿದ್ರ ಯಡಿಯೂರಪ್ಪ?! ಜೈಲಿಗೋದ ಯಡಿಯೂರಪ್ಪ ವಿರುದ್ಧ ಆಡಿದ ಆ ಮಾತು ಈಗ ಈಶ್ವರಪ್ಪರ ಕುತ್ತಿಗೆಯ ಉರುಳಾಯ್ತಾ?* ಯಡಿಯೂರಪ್ಪ, ಈಶ್ವರಪ್ಪ ಮತ್ತು ಡಿ.ಹೆಚ್.ಶಂಕರಮೂರ್ತಿಯವರು ಶಿವಮೊಗ್ಗದ ಮಟ್ಟಿಗೆ ಬಿಜೆಪಿಯ ತ್ರಿಕಾಲ ಜ್ಞಾನಿಗಳು. ಇವರು ಮೂವರಿಲ್ಲದೇ ಬಿಜೆಪಿ ಅಲುಗಾಡಿದ್ದೇ ಇಲ್ಲ. ವ್ಯವಹಾರವಾಗಲೀ, ರಾಜಕಾರಣವಾಗಲೀ, ಊಟ ಮಾಡುವುದಾಗಲೀ ಒಂದೇ ತಟ್ಟೆಯಲ್ಲಿ ಉಂಡವರು..ಉಂಡು ಬದುಕಿದವರು… ಈಗ ಹಾವೇರಿ ಲೋಕಾ ಟಿಕೆಟ್ ಮಗ ಕಾಂತೇಶ್ ಗೆ ಸಿಗದ ಕಾರಣಕ್ಕೆ ಬಿಜೆಪಿಯ ಹಿಂದೂ ಹುಲಿ ಹುಳಿ ಹುಳಿ…

Read More

ಶಿಕ್ಷಣ ಮಂತ್ರಿ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ;* *ಮೋದಿ ಗ್ಯಾರಂಟಿಯಿಂದ ಬಡವರ ಹೊಟ್ಟೆ ಹಸಿವು ತುಂಬಿಲ್ಲ* *ಗೀತಾ ಶಿವರಾಜ್ ಕುಮಾರ್ ಗೆಲ್ಲುವುದರಲ್ಲಿ ಅನುಮಾನವೇ ಇಲ್ಲ* *ಪ್ರಚಾರದ ಡಿಜಿಟಲ್ ಬೋರ್ಡ್ ಗಳಿಂದಲೇ ಸೋಲಲಿದ್ದಾರೆ ಬಿ.ವೈ.ರಾಘವೇಂದ್ರ*

*ಶಿಕ್ಷಣ ಮಂತ್ರಿ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ;* *ಮೋದಿ ಗ್ಯಾರಂಟಿಯಿಂದ ಬಡವರ ಹೊಟ್ಟೆ ಹಸಿವು ತುಂಬಿಲ್ಲ* *ಗೀತಾ ಶಿವರಾಜ್ ಕುಮಾರ್ ಗೆಲ್ಲುವುದರಲ್ಲಿ ಅನುಮಾನವೇ ಇಲ್ಲ* *ಪ್ರಚಾರದ ಡಿಜಿಟಲ್ ಬೋರ್ಡ್ ಗಳಿಂದಲೇ ಸೋಲಲಿದ್ದಾರೆ ಬಿ.ವೈ.ರಾಘವೇಂದ್ರ* ಶಿವಮೊಗ್ಗ; ಮೋದಿ ಗ್ಯಾರಂಟಿಯಿಂದ ಬಡವರ ಹಸಿದ ಹೊಟ್ಟೆಗಳು ತುಂಬಿಲ್ಲ. ಜೆಡಿಎಸ್ ಬಿಜೆಪಿಯ ಬಿ ಟೀಂ ಎಂಬುದು ಈಗ ಸಾಬೀತಾಗಿದೆ. ಹಾಲಿ ಸಂಸದ ಬಿ.ವೈ.ರಾಘವೇಂದ್ರ ಮೊದಲ ಬಾರಿ ಸ್ಪರ್ಧಿಸಿದಾಗ ಏನು ಕಡೆದು ಕಟ್ಟೆ ಹಾಕಿದ್ದರು? ಈಗ ವಿಮಾನ, ಹೈವೇ ಅಂತೆಲ್ಲ ಹೇಳಿಕೊಂಡು ಡಿಜಿಟಲ್ ಬ್ಯಾನರ್ ಗಳನ್ನು…

Read More

ಅಂದು ತಿರಸ್ಕರಿಸಿದ ಪ್ಯಾಲೇಸ್ ಗ್ರೌಂಡಿನ ಆ ಒಂದು ಎಕರೆ ಭೂಮಿ ಬೆಲೆ ನೂರಾರು ಕೋಟಿ – ನೆಂಪೆ ದೇವರಾಜ್ ಇಂದುಕಡಿದಾಳ್ ಮಂಜಪ್ಪರ ಜನ್ಮದಿನ

  ಅಂದು ತಿರಸ್ಕರಿಸಿದ ಪ್ಯಾಲೇಸ್ ಗ್ರೌಂಡಿನ ಆ ಒಂದು ಎಕರೆ ಭೂಮಿ ಬೆಲೆ ನೂರಾರು ಕೋಟಿ – ನೆಂಪೆ ದೇವರಾಜ್ ಇಂದುಕಡಿದಾಳ್ ಮಂಜಪ್ಪರ ಜನ್ಮದಿನ ಮುಖ್ಯಮಂತ್ರಿಯಂತಹ ರಾಜ್ಯದ ಅತ್ಯುನ್ನತ ಅಧಿಕಾರ ಸ್ಥಾನದಿಂದ ಹೊರ ಬಂದಿರುತ್ತಾರೆ.ವೈಭವೋಪೇತ ಬಂಗಲೆಯಿಂದ ಬೆಂಗಳೂರಿನ ಆಂಡ್ರಿ ರಸ್ತೆಯಲ್ಲಿರುವ ಬಾಡಿಗೆ ಮನೆಗೆ ಬಂದಿದ್ದ ಸಮಯ.ತಮ್ಮ ಜೀವನೋಪಾಯಕ್ಕಾಗಿ ಮತ್ತೆ ಕರಿಕೋಟು ಹಾಕಿ ಹೈಕೋರ್ಟಿನ ಲಾಯರ್ ಆಗಿ ಹೋಗುತ್ತಿರುತ್ತಾರೆ.ಸಮರ್ಥ ಲಾಯರ್ ಆಗುವಲ್ಲಿ ದಾಪುಗಾಲಿಡುತ್ತಾ ಮುಂದುವರಿಯುತ್ತಿರುವಾಗ ಮುಖ್ಯಮಂತ್ರಿಯಂತಹ ಅತ್ಯುನ್ನತ ಹುದ್ದೆ ಹೊಂದಿದವರು ಮತ್ತೆ ಲಾಯರ್ ಗಿರಿ ಮಾಡುವ ಬಗ್ಗೆ ಇವರ…

Read More

//ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರ ಚುನಾವಣೆ ತಯಾರಿ//* *ಕ್ಷೇತ್ರದ ಜೆಡಿಎಸ್, ಬಿಜೆಪಿ ಹಿರಿಯ ನಾಯಕರ ಜತೆ ಸಮಾಲೋಚನೆ*

**** *//ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರ ಚುನಾವಣೆ ತಯಾರಿ//* *ಕ್ಷೇತ್ರದ ಜೆಡಿಎಸ್, ಬಿಜೆಪಿ ಹಿರಿಯ ನಾಯಕರ ಜತೆ ಸಮಾಲೋಚನೆ* ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಿದ್ಧತೆ, ಅಭ್ಯರ್ಥಿ ಆಯ್ಕೆ ಇನ್ನಿತರೆ ಅಂಶಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ನಿವಾಸದಲ್ಲಿ ಎನ್ ಡಿಎ ಮೈತ್ರಿಕೂಟದ ನಾಯಕರ ಜತೆ ಮಹತ್ವದ ಸಮಾಲೋಚನೆ ನಡೆಸಿದರು. ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್, ಮುನಿರತ್ನ, ಡಿ.ನಾಗರಾಜಯ್ಯ, ಮಾಜಿ ಸಂಸದ ಕುಪೇಂದ್ರರೆಡ್ಡಿ, ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ, ಯುವ ಜನತಾದಳ ರಾಜ್ಯಾಧ್ಯಕ್ಷರಾದ…

Read More

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಶ್ರೀಮತಿ ಗೀತಾ ಶಿವರಾಜ್ ಕುಮಾರ್…15 ಲೋಕಸಭಾ ಕ್ಷೇತ್ರಗಳಿಗೆ ಫೈನಲ್ ಮುದ್ರೆ ಒತ್ತಿದೆಯಾ ಕಾಂಗ್ರೆಸ್!? ಇಲ್ಲಿದೆ ಫುಲ್ ಸ್ಟೋರಿ

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಶ್ರೀಮತಿ ಗೀತಾ ಶಿವರಾಜ್ ಕುಮಾರ್…15 ಲೋಕಸಭಾ ಕ್ಷೇತ್ರಗಳಿಗೆ ಫೈನಲ್ ಮುದ್ರೆ ಒತ್ತಿದೆಯಾ ಕಾಂಗ್ರೆಸ್!? ಇಲ್ಲಿದೆ ಫುಲ್ ಸ್ಟೋರಿ ರಾಜ್ಯದಲ್ಲಿ ಫೈನಲ್‌ ಆಗಿರುವ ಪಟ್ಟಿ : ಬೆಂಗಳೂರು ಗ್ರಾಮಾಂತರ – ಡಿ.ಕೆ. ಸುರೇಶ್‌. ಮಂಡ್ಯ – ಸ್ಟಾರ್ ಚಂದ್ರು (ವೆಂಕಟೇರಮಣಗೌಡ). ತುಮಕೂರು – ಎಸ್‌.ಪಿ. ಮುದ್ದಹನುಮೇಗೌಡ. ಮೈಸೂರು – ಎಂ. ಲಕ್ಷ್ಮಣ್. ಚಿಕ್ಕಬಳ್ಳಾಪುರ – ರಕ್ಷಾ ರಾಮಯ್ಯ. ಕೋಲಾರ – ಕೆ.ಎಚ್‌. ಮುನಿಯಪ್ಪ. ಬೆಂಗಳೂರು ಕೇಂದ್ರ – ಎನ್‌.ಎ. ಹ್ಯಾರೀಸ್‌. ಬೆಂಗಳೂರು…

Read More

ದೆಹಲಿಯಲ್ಲಿ ಕಾಂಗ್ರೆಸ್‌- ಎಎಪಿ ಸೀಟು ಹಂಚಿಕೆ ಪ್ರಕ್ರಿಯೆ ಅಂತಿಮ

ದೆಹಲಿಯಲ್ಲಿ ಕಾಂಗ್ರೆಸ್‌- ಎಎಪಿ ಸೀಟು ಹಂಚಿಕೆ ಪ್ರಕ್ರಿಯೆ ಅಂತಿಮ ಕೃಪೆ :ನಾನು ಗೌರಿ ಲೋಕಸಭೆ ಚುನಾವಣೆ ಹಿನ್ನೆಲೆ ದೆಹಲಿಯಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಸೀಟು ಹಂಚಿಕೆಯನ್ನು ಅಂತಿಮ ಮಾಡಿಕೊಂಡಿದೆ. ಹಲವು ಸುತ್ತಿನ ಚರ್ಚೆಗಳ ನಂತರ ದೆಹಲಿಯ ಏಳು ಲೋಕಸಭಾ ಸ್ಥಾನಗಳಿಗೆ ತಮ್ಮ ಸೀಟು ಹಂಚಿಕೆ ಮೈತ್ರಿಯನ್ನು ಅಂತಿಮಗೊಳಿಸಿವೆ ಎಂದು ಕಾಂಗ್ರೆಸ್‌ ಮತ್ತು ಎಎಪಿ ಮೂಲಗಳು ತಿಳಿಸಿದೆ. ಎಎಪಿ ನಾಲ್ಕು ಮತ್ತು ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಮೂಲಕ ನಾಲ್ಕು-ಮೂರು ಸೀಟು ಹಂಚಿಕೆ ಸೂತ್ರಕ್ಕೆ ಎಎಪಿ…

Read More

ಆಪರೇಷನ್ ಕಮಲ ಬೇಡ ಅಂದ್ರು ಮೋದಿ? ;ಆರ್.ಟಿ.ವಿಠಲಮೂರ್ತಿ ಬರಹ

ಆಪರೇಷನ್ ಕಮಲ ಬೇಡ ಅಂದ್ರು ಮೋದಿ? ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಮೊನ್ನೆ ದಿಲ್ಲಿಗೆ ಹೋಗಿದ್ದ ರಾಜ್ಯ ಬಿಜೆಪಿಯ ಟಾಪ್‌ ಲೀಡರುಗಳಿಗೆ ವರಿಷ್ಟರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ.ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರವನ್ನು ಯಾವ ಕಾರಣಕ್ಕೂ ಅಲುಗಾಡಿಸುವುದಿಲ್ಲ ಎಂಬುದು ಈ ಸಂದೇಶ. ಅಂದ ಹಾಗೆ ಕೆಲವೇ ಕಾಲದ ಹಿಂದೆ ಸಿದ್ಧರಾಮಯ್ಯ ಅವರ ಸರ್ಕಾರವನ್ನು ಉರುಳಿಸುವ ವಿಷಯದಲ್ಲಿ ರಾಜ್ಯದ ಕೆಲ ಬಿಜೆಪಿ ನಾಯಕರು ಉತ್ಸುಕರಾಗಿದ್ದರು.ವರಿಷ್ಟರು ಅನುಮತಿ ನೀಡಿದರೆ ಸಾಕು,ಸರ್ಕಾರ ಉರುಳಿಸುವ ಜವಾಬ್ದಾರಿ ನಮ್ಮದು ಅಂತ ಆಪ್ತ ವಲಯಗಳಲ್ಲಿ ರಣೋತ್ಸಾಹ…

Read More

ಚುನಾವಣೆ, ಗ್ಯಾರಂಟಿ ಮತ್ತು ಮಧು ಬಂಗಾರಪ್ಪ

ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಮಹತ್ವಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದು ಮುಂದೆ ಸಾಗುತ್ತಿದೆ ಎಂದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಶಿಕಾರಿಪುರದ ತಾಲೂಕು ಆಡಳಿತ ಸಭಾಂಗಣದ ಹಿಂಭಾಗದಲ್ಲಿ ಏರ್ಪಡಿಸಲಾಗಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡುತ್ತಿದ್ದರು. ಪೂಜ್ಯ ತಂದೆಯವರಾದ ಬಂಗಾರಪ್ಪನವರು ತಮ್ಮ ಅಧಿಕಾರ ಅವಧಿಯಲ್ಲಿ ಆಶ್ರಯ ಆರಾಧನಾ ಕೃಪಾಕದಂತಹ ಹಲವಾರು ಜನಪರ…

Read More

ಚುನಾವಣೆ, ಗ್ಯಾರಂಟಿ ಮತ್ತು ಮಧು ಬಂಗಾರಪ್ಪ

ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಮಹತ್ವಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದು ಮುಂದೆ ಸಾಗುತ್ತಿದೆ ಎಂದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಶಿಕಾರಿಪುರದ ತಾಲೂಕು ಆಡಳಿತ ಸಭಾಂಗಣದ ಹಿಂಭಾಗದಲ್ಲಿ ಏರ್ಪಡಿಸಲಾಗಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡುತ್ತಿದ್ದರು. ಪೂಜ್ಯ ತಂದೆಯವರಾದ ಬಂಗಾರಪ್ಪನವರು ತಮ್ಮ ಅಧಿಕಾರ ಅವಧಿಯಲ್ಲಿ ಆಶ್ರಯ ಆರಾಧನಾ ಕೃಪಾಕದಂತಹ ಹಲವಾರು ಜನಪರ…

Read More