Headlines

ವಿಜಯೇಂದ್ರನಿಗೆ ಹಿರಿಯರು, ಸಂಸ್ಕೃತಿ ಎಂದರೆ ಏನೆಂಬುದೇ ಗೊತ್ತಿಲ್ಲ: ಕೆ.ಎಸ್‌.ಈಶ್ವರಪ್ಪ ಕಿಡಿ   ಯಾರ್ ರೀ  ವಿಜಯೇಂದ್ರ? ಆತ ಪಕ್ಷಕ್ಕಾಗಿ ಏನು ಕೆಲಸ ಮಾಡಿದ್ದಾನೆ…ವಿಜಯೇಂದ್ರ ಎಳಸು…   ನನ್ನದು ರಾಜಕೀಯ ಬಲಿದಾನ  

ವಿಜಯೇಂದ್ರನಿಗೆ ಹಿರಿಯರು, ಸಂಸ್ಕೃತಿ ಎಂದರೆ ಏನೆಂಬುದೇ ಗೊತ್ತಿಲ್ಲ: ಕೆ.ಎಸ್‌.ಈಶ್ವರಪ್ಪ ಕಿಡಿ ಯಾರ್ ರೀ  ವಿಜಯೇಂದ್ರ? ಆತ ಪಕ್ಷಕ್ಕಾಗಿ ಏನು ಕೆಲಸ ಮಾಡಿದ್ದಾನೆ…ವಿಜಯೇಂದ್ರ ಎಳಸು… ನನ್ನದು ರಾಜಕೀಯ ಬಲಿದಾನ ಶಿವಮೊಗ್ಗ- ಯಡಿಯೂರಪ್ಪನವರು ಹಲವು ಚುನಾವಣೆಗಳಿಂದ ಒಳ ಒಪ್ಪಂದ ಮಾಡಿಕೊಳ್ಳುತ್ತಿದ್ದು, ಇಂತಹ ಒಪ್ಪಂದ ಜಾತಿ ರಾಜಕೀಯ, ಹಿಂದುತ್ವವಾದಿಗಳನ್ನು ತುಳಿಯುವುದು ಮೊದಲಾದ ಕೆಲಸಗಳಿಂದ ಪಕ್ಷ 108 ಸ್ಥಾನಗಳಿಂದ 68 ಸ್ಥಾನ ಬರಲು ಕಾರಣವಾಗಿದೆ. ಹೀಗಾಗಿಯೇ ನಾನು ಧೈರ್ಯ ಮಾಡಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗುವ ಮೂಲಕ ಇಂತಹ ಎಲ್ಲ…

Read More

ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ವಿವರ;* ಪಾಪು ರಾಘವೇಂದ್ರ…ನಿಮ್ಮಪ್ಪನಿಗೆ ನಾ ಜೊತೆ ನಿಂತಾಗ ನೀ ಎಲ್ಲಿದ್ದೆ? ಯಡಿಯೂರಪ್ಪ ಸೋತಾಗ ಅವರನ್ನು ಗೆಲ್ಲಿಸಿದ್ದೇ ಬಂಗಾರಪ್ಪ. ಯಡಿಯೂರಪ್ಪ ಫ್ಯಾಮಿಲಿ ಬಂಗಾರಪ್ಪ ಋಣದಲ್ಲಿದೆ. ತಂದೆಯನ್ನು ಸೋಲಿಸಿದ್ದಿರಿ. ಈಗ ಮಗಳು ಸೋಲಿಸುತ್ತಾರೆ. ಬಿಜೆಪಿ ವ್ಯವಹಾರಗಳು ನಾಳೆಯಿಂದ ಆರಂಭವಾಗಲಿವೆ.

*ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ವಿವರ;* ಪಾಪು ರಾಘವೇಂದ್ರ…ನಿಮ್ಮಪ್ಪನಿಗೆ ನಾ ಜೊತೆ ನಿಂತಾಗ ನೀ ಎಲ್ಲಿದ್ದೆ? ಯಡಿಯೂರಪ್ಪ ಸೋತಾಗ ಅವರನ್ನು ಗೆಲ್ಲಿಸಿದ್ದೇ ಬಂಗಾರಪ್ಪ. ಯಡಿಯೂರಪ್ಪ ಫ್ಯಾಮಿಲಿ ಬಂಗಾರಪ್ಪ ಋಣದಲ್ಲಿದೆ. ತಂದೆಯನ್ನು ಸೋಲಿಸಿದ್ದಿರಿ. ಈಗ ಮಗಳು ಸೋಲಿಸುತ್ತಾರೆ. ಬಿಜೆಪಿ ವ್ಯವಹಾರಗಳು ನಾಳೆಯಿಂದ ಆರಂಭವಾಗಲಿವೆ. ಕಾನ್ಫಿಡೆನ್ಸ್ಯಡಿಯೂರಪ್ಪ ಫ್ಯಾಮಿಲಿ ಬಂಗಾರಪ್ಪ ಋಣದಲ್ಲಿದೆ. ಲೆವೆಲ್ ಹೆಚ್ಚಾಗಿದೆ. ಯೋಜನೆ ಮೀರಿ ಜನರ ಆಶೀರ್ವಾದ. ಗೀತಕ್ಕನ ಗೆಲುವು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಮತದಾರರ ವಿಶ್ವಾಸ ದೊಡ್ಡದಿದೆ. ಸುಳ್ಳು ಪ್ರಚಾರದಿಂದ ಎಲ್ಲದೂ ಹಾಳು. ಮೋದಿಯಿಂದ ಇಂಥ…

Read More

ಲಾಯರ್ ಕಪ್ಪು ಕೋಟಿಗೆ ತಾತ್ಕಾಲಿಕ ಮುಕ್ತಿ!ಮುಂದಿನ ಐದು ದಿನ ಹೆಚ್ಚಲಿದೆ ಉಷ್ಣಾಂಶ

ಕರ್ನಾಟಕದ ವಕೀಲರಿಗೆ ಕಪ್ಪು ಕೋಟಿನಿಂದ ತಾತ್ಕಾಲಿಕ ಮುಕ್ತಿ! ಕಾರಣ ಇಲ್ಲಿದೆ ರಾಜ್ಯದಲ್ಲಿ ಬಿಸಿಲಿನ ಝಳಕ್ಕೆ ಜನ ಬಸವಳಿದಿದ್ದಾರೆ. ಮಳೆಯೂ ಬರುತ್ತಿಲ್ಲ. ಹೀಗಾಗಿ ರಾಜ್ಯದ ಎಲ್ಲಾ ಕೋರ್ಟ್​​ಗಳಲ್ಲಿ ಕಾರ್ಯನಿರ್ವಹಿಸುವ ವಕೀಲರಿಗೆ ಕರ್ನಾಟಕ ಹೈಕೋರ್ಟ್ ತುಸು ನಿರಾಳವಾಗುವಂತಹ ಸುದ್ದಿ ನೀಡಿದೆ. ಕಪ್ಪು ಕೋಟ್ ಧರಿಸುವುದರಿಂದ ತಾತ್ಕಾಲಿಕ ವಿನಾಯಿತಿ ನೀಡಿದೆ. ಬೇಸಗೆ ವೇಳೆ ಇನ್ನು ವಕೀಲರು ಕಪ್ಪು ಕೋಟು ಧರಿಸಿದ್ದರೂ ನಡೆಯುತ್ತದೆ. ಆದರೆ, ಯಾವ ರೀತಿಯ ದಿರಿಸು ಧರಿಸಬೇಕು ಎಂಬ ಮಾರಗಸೂಚಿಯನ್ನೂ ಕೋರ್ಟ್​ ಬಿಡುಗಡೆ ಮಾಡಿದೆ. ವಿವರ ಇಲ್ಲಿದೆ. ಏಪ್ರಿಲ್ 18…

Read More

ಗೀತಾ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಆಯನೂರು ಮಂಜುನಾಥ್ ಹೇಳಿದ ಕಟು ಸತ್ಯ… ರಾಮ ಮಂದಿರಕ್ಕೆ ಇಟ್ಟಿಗೆ ಬಳಸಿಲ್ಲ; ಧಾರ್ಮಿಕ ಭಾವನೆಗೆ ಬಿಜೆಪಿಯಿಂದ ಧಕ್ಕೆ

ಗೀತಾ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಆಯನೂರು ಮಂಜುನಾಥ್ ಹೇಳಿದ ಕಟು ಸತ್ಯ… ರಾಮ ಮಂದಿರಕ್ಕೆ ಇಟ್ಟಿಗೆ ಬಳಸಿಲ್ಲ; ಧಾರ್ಮಿಕ ಭಾವನೆಗೆ ಬಿಜೆಪಿಯಿಂದ ಧಕ್ಕೆ ಶಿವಮೊಗ್ಗ:’ಅಯೋಧ್ಯೆಯ ರಾಮ ಮಂದಿರದ ಕಟ್ಟಡವನ್ನು ಕಲ್ಲಿನಿಂದ ನಿರ್ಮಿಸಲಾಗಿದೆ. ಇಲ್ಲಿ ದೇಶದ ರಾಮ ಭಕ್ತರು ಪೂಜೆ ಸಲ್ಲಿಸಿ ನೀಡಿದ ಇಟ್ಟಿಗೆ ಬಳಸಿಲ್ಲ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ದೂರಿದರು. ಶಿಕಾರಿಪುರ ತಾಲ್ಲೂಕಿನ ಮಳವಳ್ಳಿ ಅಗ್ರಹಾರ, ಮುಚಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನಹಳ್ಳಿ (ಡೈರಿ ವೃತ್ತ)ದಲ್ಲಿ ಮಂಗಳವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗೀತಾ…

Read More

ಸಂಗೀತ ರವಿರಾಜ್ ಅಂಕಣ; ಸೃಷ್ಟಿಯ ಕಲೆಗೆ ದೃಷ್ಟಿಯ ಬೊಟ್ಟು

 ಸೃಷ್ಟಿಯ ಕಲೆಗೆ ದೃಷ್ಟಿಯ ಬೊಟ್ಟು ‘ದೃಷ್ಟಿಯಂತೆ ಸೃಷ್ಟಿ ‘ ಇದು ನನ್ನ ಅಚ್ಚುಮೆಚ್ಚಿನ ಉಕ್ತಿ.ಹಲವು ಆಯಾಮಗಳಿಂದ ನೋಡಿದರು ಈ ಉಕ್ತಿಗೆ ಅದೆಷ್ಟೋ ವಿಶ್ಲೇಷಣೆಗಳನ್ನು ಕೊಡಬಹುದು. ಪ್ರಕೃತಿ ಸೃಷ್ಟಿಸಿದ ಬೃಹತ್ ಮರವೊಂದರಲ್ಲಿ ನೋಡುಗರಿಗೆ ಹಲವಾರು ವಿಧದ ಭಾವನೆಗಳನ್ನು ಸ್ಫುರಿಸುವ ಕಲೆಗಾರಿಕೆಯಿರಬಹುದು. ನಾವು ಮೆಚ್ಚುವ ವ್ಯಕ್ತಿಗಳು ಹೇಗಿದ್ದರೂ ನಮಗೆ ಸರ್ವ ರೀತಿಯಲ್ಲಿ ಇಷ್ಟವಾಗುತ್ತಾರೆ.ಇವೆಲ್ಲವು ಇರುವುದು ನಮ್ಮ ದೃಷ್ಟಿಯಲ್ಲಿ ಅಂದರೆ ಮನಸ್ಸಿನ ಭಾವನೆಯಲ್ಲಿ ಹೊರತು ಸೃಷ್ಟಿಯಲ್ಲಲ್ಲ. ಸೃಷ್ಟಿಯ ವೈಚಿತ್ರ್ಯವೇ ಹೀಗೆ….ಅನುರೂಪವಾದದನ್ನಿ ಸೃಷ್ಟಿಸುತ್ತಾ ಹೋಗುವುದು. ಮರ ,ಸ್ತ್ರೀ ,ಆಕಾಶ ,ಹೂವು ಇತ್ಯಾದಿಗಳ ಸೃಷ್ಟಿಕರ್ತನಿಗೆ…

Read More

ಹಿರಿಯ ಚಿತ್ರನಟ ದ್ವಾರಕೀಶ್ ಇನ್ನಿಲ್ಲ….

ಹಿರಿಯ ಚಿತ್ರನಟ ದ್ವಾರಕೀಶ್ ಇನ್ನಿಲ್ಲ…. ದ್ವಾರಕೀಶ್ ಜೀವನಚರಿತ್ರೆ ದ್ವಾರಕೀಶ್ ಕನ್ನಡದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕ. ಇವರು1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದರು. ಇವರ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಶಾರದ ವಿಲಾಸ್ & ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಇವರು, ಫ್ರೌಡಶಿಕ್ಷಣದ ನಂತರ ಸಿಪಿಸಿ ಪಾಕಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮುಗಿಸಿದರು. ನಂತರ ತಮ್ಮ ಸಹೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಆರಂಭಿಸಿದರು. 1963ರಲ್ಲಿ ವ್ಯಾಪಾರ…

Read More

ಅಶ್ವತ್ಥ ಅಂಕಣ; ಜಂಗ್ಲಿಯ ಟಂಗ್ ಟ್ವಿಸ್ಟ್

 ಬಿಸಿಲ ಕಾವಿಗಿಂತಲು ಚುನಾವಣೆಯ ಕಾವು ಜೋರಾಗಿತ್ತು. ಜಂಗ್ಲಿ ಮತ್ತು ಅಮಾಸೆ ತಮ್ಮ ತಮ್ಮ ಕ್ಯಾಂಡಿಡೇಟ್ಗಳ ಗೆಲುವಿಗಾಗಿ, ಸಭೆ ಸಮಾರಂಭ ಮೀಟಿಂಗು ರೋಡ್ ಶೋಗಳನ್ನು ಮಾಡುತ್ತಿದ್ದರು. ಅವರನ್ನು ಇವರು ತಗಳುವುದು ಇವರನ್ನು ಅವರು ತೆಗಳುವುದು ನಡೆದೇ ಇತ್ತು. ತಮ್ಮ ಸಾಧನೆ ಆಶ್ವಾಸನೆ ಭರವಸೆ ಮ್ಯಾನಿಫೆಸ್ಟೋ ಭಟ್ಟಿ ಬಿಟ್ಟಿ ಬಾಡೂಟ ಊರೂಟ ಎಲ್ಲಾ ತರದ ಆಟ ಪಾಠಗಳು, ಜೊತೆಗೆ ಉಚಿತ ಖಚಿತಗಳನ್ನು ರಾಜಾರೋಷವಾಗಿ ಜನರಿಗೆ ತಲುಪಿಸುವ ಕೆಲಸ ನಡೆದಿತ್ತು. ಜನರು ಅಷ್ಟೇ ಇಂಥ ಚುನಾವಣೆಗಳು ತಿಂಗಳಿಗೊಂದು ಮೂರು ತಿಂಗಳಿಗೆ ಒಂದು…

Read More

ಈ ಚುನಾವಣೆಯಲ್ಲಿ ನನ್ನ ನಿಲುವನ್ನು ಸಂಘಪರಿವಾರ ಬೆಂಬಲಿಸುತ್ತಿದೆ;  ಕೆ.ಎಸ್. ಈಶ್ವರಪ್ಪ *ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ರಾಜಕಾರಣ ಹೀಗಾಗಿಯೇ ಪರಸ್ಪರ ಆರೋಪ ಮಾಡಿಕೊಳ್ಳುತ್ತಿಲ್ಲ ಗೊಂದಲ ಮುಂದುವರೆಸೋದನ್ನ ಬಿಟ್ಟಿಲ್ಲ।*

ಈ ಚುನಾವಣೆಯಲ್ಲಿ ನನ್ನ ನಿಲುವನ್ನು ಸಂಘಪರಿವಾರ ಬೆಂಬಲಿಸುತ್ತಿದೆ;  ಕೆ.ಎಸ್. ಈಶ್ವರಪ್ಪ *ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ರಾಜಕಾರಣ ಹೀಗಾಗಿಯೇ ಪರಸ್ಪರ ಆರೋಪ ಮಾಡಿಕೊಳ್ಳುತ್ತಿಲ್ಲ ಗೊಂದಲ ಮುಂದುವರೆಸೋದನ್ನ ಬಿಟ್ಟಿಲ್ಲ।* ಶಿವಮೊಗ್ಗ- ಆರ್‌ ಎಸ್‌ ಎಸ್‌ ಎಂದೂ ರಾಜಕೀಯವಾಗಿ ಗುರುತಿಸಿಕೊಂಡಿಲ್ಲ. ಆ ಸಂಘಟನೆಯಲ್ಲಿ ಇರುವವರು ಯಾವುದೇ  ಪಕ್ಷ ಮತ್ತು ಅಭ್ಯರ್ಥಿಗಳನ್ನು ಬೆಂಬಲಿಸುವ ಸ್ವಾತಂತ್ರ್ಯ ಹೊಂದಿದ್ದಾರೆ. ರಾಷ್ಟ್ರೀಯತೆಯ ಗುರಿ ಹೊಂದಿರುವವರಿಗೆ ಸಂಘ ಪರಿವಾರದ ಕಾರ್ಯಕರ್ತರು ಬೆಂಬಲಿಸುತ್ತಾರೆ. ಈ ಚುನಾವಣೆಯಲ್ಲಿ ನನ್ನ ನಿಲುವನ್ನು ಸಾಕಷ್ಟು ಸಂಘ ಪರಿವಾರದ ಕಾರ್ಯಕರ್ತರು ಒಪ್ಪಿ ಬೆಂಬಲಿಸಿದ್ದಾರೆ ಎಂದು ಸ್ವತಂತ್ರ ಅಭ್ಯರ್ಥಿ ಕೆ….

Read More

ಮೆರವಣಿಗೆ ವೇಳೆ ಎಲ್ ಇಡಿ ಸ್ಕ್ರೀನ್ ಬಿದ್ದು ಗಾಯ: ಆಸ್ಪತ್ರೆಗೆ ಸಚಿವರ ಭೇಟಿ

ಮೆರವಣಿಗೆ ವೇಳೆ ಎಲ್ ಇಡಿ ಸ್ಕ್ರೀನ್ ಬಿದ್ದು ಗಾಯ: ಆಸ್ಪತ್ರೆಗೆ ಸಚಿವರ ಭೇಟಿ ಶಿವಮೊಗ್ಗ: ಲೋಕಸಭಾ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರ ನಾಮ ಪತ್ರ ಸಲ್ಲಿಕೆ ಮೆರವಣಿಗೆ ವೇಳೆ ಭದ್ರಾವತಿ ತಾಲ್ಲೂಕಿನ ಮಾವಿನಕೆರೆ ಗ್ರಾಮದ ನಾಗರಾಜಪ್ಪ ಎಂಬುವವರು ಗಾಯಗೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಮೆರವಣಿಗೆಯನ್ನು ಬೃಹತ್‌ ಎಲ್‌ಇಡಿ ಪರದೆಗಳ ಮೂಲಕ ನೇರ ಪ್ರಸಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಕ್ಯಾಂಟರ್‌ ಲಾರಿಗಳಲ್ಲಿ ಈ ಎಲ್‌ಇಡಿ ಪರದೆಗಳನ್ನು…

Read More

ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ; ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿರಬೇಕು: ಡಿ.ಕೆ.ಶಿವಕುಮಾರ್

ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ; ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿರಬೇಕು: ಡಿ.ಕೆ.ಶಿವಕುಮಾರ್ ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚಂದ. ಅದೇ ಉದ್ದೇಶದಿಂದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಿ ಹರಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರು ಗ್ಯಾರಂಟಿ ಯೋಜನೆ ಬಗ್ಗೆ ಜರಿದಿದ್ದಾರೆ. ಹಳ್ಳಿಯ ಹೆಣ್ಣು ಮಕ್ಕಳು ಗ್ಯಾರಂಟಿಗಳಿಂದ ಹಾದಿ ತಪ್ಪುತ್ತಿದ್ದಾರೆ ಎಂದು ದೂರಿದ್ದಾರೆ. ಇದು ಖಂಡನೀಯ. ರಾಜ್ಯದೆಲ್ಲೆಡೆ ಈ ಬಗ್ಗೆ ಹೋರಾಟ ಮಾಡಬೇಕು…

Read More