ಬರ ನಿರ್ವಹಣೆಗೆ ಸಂಪೂರ್ಣ ಸಿದ್ಧತೆ*  *ಸಹಾಯವಾಣಿ , ನಿಯಂತ್ರಣಾ ಕೊಠಡಿಗಳ ಸ್ಥಾಪನೆಗೆ ಸೂಚನೆ** ಮೇವಿಗೆ ಈವರೆಗೆ ಸಮಸ್ಯೆ ಇಲ್ಲ*   *ಬರಪರಿಹಾರಕ್ಕೆ ಅನುದಾನದ ಕೊರತೆ ಇಲ್ಲ*: *ಮುಖ್ಯಮಂತ್ರಿ ಸಿದ್ದರಾಮಯ್ಯ*

*ಬರ ನಿರ್ವಹಣೆಗೆ ಸಂಪೂರ್ಣ ಸಿದ್ಧತೆ*  *ಸಹಾಯವಾಣಿ , ನಿಯಂತ್ರಣಾ ಕೊಠಡಿಗಳ ಸ್ಥಾಪನೆಗೆ ಸೂಚನೆ** ಮೇವಿಗೆ ಈವರೆಗೆ ಸಮಸ್ಯೆ ಇಲ್ಲ* *ಬರಪರಿಹಾರಕ್ಕೆ ಅನುದಾನದ ಕೊರತೆ ಇಲ್ಲ*: *ಮುಖ್ಯಮಂತ್ರಿ ಸಿದ್ದರಾಮಯ್ಯ*  ರಾಜ್ಯದಲ್ಲಿ ಮುಂದಿನ ಮೂರು ತಿಂಗಳಲ್ಲಿ ಎದುರಾಗಬಹುದಾದ ತೀವ್ರ ಬರಗಾಲವನ್ನು ನಿಭಾಯಿಸಲು ಸರ್ಕಾರ ಸಂಪೂರ್ಣ ಸಿದ್ದತೆ ಮಾಡಿಕೊಂಡಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾಧಿಕಾರಿ ಹಾಗೂ ಸಿಇಓ ಗಳೊಂದಿಗೆ ವೀಡಿಯೊ ಸಂವಾದ ನಡೆಸಿದ ನಂತರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.  ಅನಿವಾರ್ಯವಾದಾಗ ಮಾತ್ರ ಹೊಸ ಕೊಳವೆಬಾವಿಗಳನ್ನು ಕೊರೆಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ…

Read More