ಕನ್ನಡದ ಅತ್ಯುತ್ತಮ ಕಥೆಗಾರ್ತಿ ಜಾಹ್ನವಿ; ಡಾ.ರಾಜೇಂದ್ರ ಚೆನ್ನಿ

ಮಿಲಿಂದ ಸಂಸ್ಥೆ ಆಯೋಜಿಸಿದ್ದ ಕನ್ನಡದ ಖ್ಯಾತ ಕತೆಗಾರ್ತಿ ಬಿ.ಟಿ. ಜಾಹ್ನವಿ ಅವರ ಪುಸ್ತಕ ಬಿಡುಗಡೆ ಮತ್ತು ಅಭಿನಂದನಾ ಸಮಾರಂಭ… *ಕನ್ನಡದ ಅತ್ಯುತ್ತಮ ಕಥೆಗಾರ್ತಿ ಜಾಹ್ನವಿ; ಡಾ.ರಾಜೇಂದ್ರ ಚೆನ್ನಿ* ಶಿವಮೊಗ್ಗ: ಬಿ.ಟಿ. ಜಾಹ್ನವಿ ಅವರ ಕತೆಗಳಲ್ಲಿ ಡಿಸ್ಟರ್ಬ್ ಮಾಡುವ ಗುಣವಿದ್ದು, ಆ ಗೊಂದಲಗಳಿಗೆ ಪರಿಹಾರವನ್ನೂ ಸೂಚಿಸುತ್ತವೆ ಎಂದು ಚಿಂತಕ, ವಿಮರ್ಶಕ ಡಾ. ರಾಜೇಂದ್ರ ಚೆನ್ನಿ ಹೇಳಿದರು. ಅವರು ಗುರುವಾರ ಸಂಜೆ ಪ್ರೆಸ್ ಟ್ರಸ್ಟ್ ಭವನದಲ್ಲಿ ಮಿಲಿಂದ ಸಂಸ್ಥೆ(ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಸಾಹಿತ್ಯ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆ)…

Read More