

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಪೊಲೀಸರಿಗೆ ಸೆಲ್ಯೂಟ್ ಮಾಡಲೇಬೇಕಾದ ಸಂದರ್ಭ ಇದು* *ಎಸ್ ಪಿ ಮಿಥುನ್ ಕುಮಾರ್ ಮತ್ತು ಅವರ ತಂಡಕ್ಕೆ ಸೆಲ್ಯೂಟ್*
*ಪೊಲೀಸರಿಗೆ ಸೆಲ್ಯೂಟ್ ಮಾಡಲೇಬೇಕಾದ ಸಂದರ್ಭ ಇದು* *ಎಸ್ ಪಿ ಮಿಥುನ್ ಕುಮಾರ್ ಮತ್ತು ಅವರ ತಂಡಕ್ಕೆ ಸೆಲ್ಯೂಟ್* ಶಿವಮೊಗ್ಗದ ಪೊಲೀಸ್ ಠಾಣೆಗಳು ಬಹಳ ಮೆಚ್ಚುಗೆಗೆ, ಪ್ರೀತಿಗೆ,ವಿಶ್ವಾಸಕ್ಕೆ, ಗೌರವಕ್ಕೆ ಪಾತ್ರವಾಗುತ್ತಿವೆ. ತುಂಗಾ ನಗರ, ದೊಡ್ಡಪೇಟೆ ಠಾಣೆ ವ್ಯಾಪ್ತಿಯ ಬಹುತೇಕ ಗಣಪತಿಗಳ ವಿಸರ್ಜನಾ ಮೆರವಣಿಗೆಯಲ್ಲಿ ಮುಸ್ಲೀಮರು ಪಾಲ್ಗೊಂಡು ಸೇವೆ ಸಲ್ಲಿಸಿರುವುದು ಸಣ್ಣ ಮಾತಲ್ಲ… ಬೆಂಕಿ ಹಚ್ಚುವ ರಾಜಕಾರಣಿಗಳಿರುವ ಈ ಸಂದರ್ಭದಲ್ಲಿ ಯಾವುದೇ ಕುಯುಕ್ತಿಗೆ ಬಲಿಯಾಗದೇ ಸೌಹಾರ್ದದ ವಾತಾವರಣಕ್ಕೆ ಕಾರಣವಾಗುತ್ತಿರುವ ಗಣಪತಿ ಸೇವಾ ಸಮಿತಿ ಮತ್ತು ಈದ್ ಮಿಲಾದ್ ಕಮಿಟಿಗಳು ಈ…
ಲಕ್ಕವಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್* *ಒಂದಿಷ್ಟು ಚಿತ್ರಗಳು*
*ಲಕ್ಕವಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್* *ಒಂದಿಷ್ಟು ಚಿತ್ರಗಳು* ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ರವರು ಇಂದು ಮಧ್ಯಾಹ್ನ ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದರು. ನಂತರ ನೂತನವಾಗಿ ನಿರ್ಮಿಸಿರುವ ಪರಿವೀಕ್ಷಣಾ ಮಂದಿರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾಡಿದರು. ಈ ಸಂದರ್ಭದ ವಿಶೇಷ ಚಿತ್ರಗಳು ಇಲ್ಲಿವೆ…
*ಶ್ರೀ ಅನ್ನದಾನೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಆನಂದಾಶ್ರಮದ ನೂತನ ಕಟ್ಟಡಗಳನ್ನು ಉದ್ಘಾಟಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ*
*ಶ್ರೀ ಅನ್ನದಾನೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಆನಂದಾಶ್ರಮದ ನೂತನ ಕಟ್ಟಡಗಳನ್ನು ಉದ್ಘಾಟಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ* ಪೂಜ್ಯಶ್ರೀ ಅನ್ನದಾನ ಮಹಾಶಿವಯೋಗಿಗಳವರ ದಿವ್ಯ ಪ್ರಕಾಶದಲ್ಲಿ ಜಗದ್ಗುರು ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳವರ ಸಂಕಲ್ಪದ ಮೇರೆಗೆ ಗದಗದಲ್ಲಿ ನೂತನವಾಗಿ ನಿರ್ಮಾಣವಾಗಿರುವ “ಶ್ರೀ ಅನ್ನದಾನೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಆನಂದಾಶ್ರಮದ ನೂತನ ಕಟ್ಟಡಗಳನ್ನು ಉದ್ಘಾಟಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿದರು. ಬಳಿಕ ಸುತ್ತೂರು ಶ್ರೀಮಠದ ಪರಮಪೂಜ್ಯ ಜಗದ್ಗುರುಗಳಾದ…
ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಜನ್ಮದಿನ; ಸರ್ವಸೇವಾ ವಿಶೇಷ ಪೂಜೆ ಸಲ್ಲಿಸಿದ ಸರ್ಜಿ ಅಭಿಮಾನಿಗಳು
ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಜನ್ಮದಿನ; ಸರ್ವಸೇವಾ ವಿಶೇಷ ಪೂಜೆ ಸಲ್ಲಿಸಿದ ಸರ್ಜಿ ಅಭಿಮಾನಿಗಳು ಧನಂಜಯ ಸರ್ಜಿ ಅವರ ಅಭಿಮಾನಿಗಳ ಬಳಗದ ವತಿಯಿಂದ ಡಾ.ಧನಂಜಯ ಸರ್ಜಿ ಅವರ ಜನ್ಮದಿನದ ಪ್ರಯುಕ್ತ ಇಂದು ನಗರದ ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ಸರ್ವ ಸೇವಾ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಈ ವೇಳೆ ಪ್ರಮುಖರಾದ ಅನಿಲ್ ಕುಮಾರ್, ಬಾಳೆಕಾಯಿ ಮೋಹನ್ , ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ವಿಜಯಕುಮಾರ ಮಾಯೆರ, ಸರ್ಜಿ ಆಸ್ಪತ್ರೆಯ ಆಡಳಿತಾಧಿಕಾರಿಗಳಾದ ಮುರುಳೀಧರ್ ರಾವ್…
*ಶಿವಮೊಗ್ಗ ನಗರದ ಸಂಚಾರ ಪೊಲೀಸರು ರಾಜ್ಯ ಸರ್ಕಾರದ ಆದೇಶದಂತೆ ಶೇ. 50ರ ರಿಯಾಯ್ತಿ ಆದೇಶದಂತೆ ವಾಹನಗಳ ದಂಡ ಶುಲ್ಕವು ಕಳೆದ ಆ.23ರಿಂದ ಸೆ.11ರ ವರೆಗೆ ,1,58,51,850₹ ಸಂಗ್ರಹ…* *ಪ್ರತಿದಿನ ಸಂಚಾರಿ ಪೊಲೀಸರು ಸಂಗ್ರಹಿಸಿದ ದಂಡ ಶುಲ್ಕವೆಷ್ಟು?* *ಎಸ್ ಪಿ ಮಿಥುನ್ ಕುಮಾರ್ ರವರು ನೀಡಿರುವ ಮಾಹಿತಿ ಇಲ್ಲಿದೆ*👇
*ಶಿವಮೊಗ್ಗ ನಗರದ ಸಂಚಾರ ಪೊಲೀಸರು ರಾಜ್ಯ ಸರ್ಕಾರದ ಆದೇಶದಂತೆ ಶೇ. 50ರ ರಿಯಾಯ್ತಿ ಆದೇಶದಂತೆ ವಾಹನಗಳ ದಂಡ ಶುಲ್ಕವು ಕಳೆದ ಆ.23ರಿಂದ ಸೆ.11ರ ವರೆಗೆ ,1,58,51,850₹ ಸಂಗ್ರಹ…* *ಪ್ರತಿದಿನ ಸಂಚಾರಿ ಪೊಲೀಸರು ಸಂಗ್ರಹಿಸಿದ ದಂಡ ಶುಲ್ಕವೆಷ್ಟು?* *ಎಸ್ ಪಿ ಮಿಥುನ್ ಕುಮಾರ್ ರವರು ನೀಡಿರುವ ಮಾಹಿತಿ ಇಲ್ಲಿದೆ*👇
ಗಮನ ಸೆಳೆಯುತ್ತಿರುವ ಮಹಿಳಾ ದಸರಾ;* *ಸಂಸಾರವೇ ಸ್ವರ್ಗದಲ್ಲಿ ತೇಲಿದ ಕುಟುಂಬಗಳು*
*ಗಮನ ಸೆಳೆಯುತ್ತಿರುವ ಮಹಿಳಾ ದಸರಾ;* *ಸಂಸಾರವೇ ಸ್ವರ್ಗದಲ್ಲಿ ತೇಲಿದ ಕುಟುಂಬಗಳು* ಮಹಿಳಾ ದಸರಾ ಪ್ರಯುಕ್ತ ನಡೆದ ಸಂಸಾರವೇ ಸ್ವರ್ಗ ಕಾರ್ಯಕ್ರಮ ವಿಶೇಷ ಗಮನ ಸೆಳೆಯಿತು. ಒಟ್ಟು 21ಕುಟುಂಬಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವು. ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಯಶೋದಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಸದಸ್ಯರಾದ ಶ್ರೀಮತಿ ಅರ್ಚನಾ, ಶ್ರೀಮತಿ ರಂಜನಿ ದತ್ತಾತ್ರಿ, ಪಾಲಿಕೆಯ ಅಧಿಕಾರಿ ಶ್ರೀಮತಿ ಅನುಪಮಾ ಮತ್ತು ಮಹಿಳಾ ದಸರಾ ಸಮಿತಿ ಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದು ಸಂಭ್ರಮಿಸಿದರು.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ವಿಭಾಗಕ್ಕೀಗ ಸೈಯದ್ ಅಡ್ಡು ಸಾರಥ್ಯ*
*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ವಿಭಾಗಕ್ಕೀಗ ಸೈಯದ್ ಅಡ್ಡು ಸಾರಥ್ಯ* ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ವಿಭಾಗದ ಜಿಲ್ಲಾಧ್ಯಕ್ಷರಾಗಿ ಸೈಯದ್ ಅಡ್ಡುರವರನ್ನು ನೇಮಿಸಲಾಗಿದ್ದು, ಗುರುವಾರ ಸಂಜೆ ಕಾಂಗ್ರೆಸ್ ಕಚೇರಿಯಲ್ಲಿ ಅವರು ಅಧಿಕಾರ ಸ್ವೀಕರಿಸಿದರು. ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕೀಶ್ ಬಾನು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ನೇಮಕ ಪತ್ರ ನೀಡಿ, ಶುಭ ಹಾರೈಸಿದರು. ಕಾಂಗ್ರೆಸ್ ಮುಖಂಡರು ಆನಂತರ ಅಭಿನಂದಿಸಿ ಸನ್ಮಾನಿಸಿದ್ದು ನಡೆಯಿತು.
ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿರುವ ಎ.ಟಿ.ಎನ್.ಸಿ.ಸಿ. ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಆಗ್ರಹ
ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿರುವ ಎ.ಟಿ.ಎನ್.ಸಿ.ಸಿ. ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಆಗ್ರಹ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು (ಎ.ಟಿ.ಎನ್.ಸಿ.ಸಿ.) ಪ್ರಾಂಶುಪಾಲರು ಗ್ರಾಮಾಂತರ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳಲು ಅವಕಾಶ ಕೊಡದೇ ಕಿರುಕುಳ ನೀಡುತ್ತಿದ್ದು, ಇದನ್ನು ಶಿವಮೊಗ್ಗ ನಗರ ಎನ್.ಎಸ್.ಯು.ಐ. ತೀವ್ರವಾಗಿ ಖಂಡಿಸಿ ಪ್ರತಿಭಟಿಸಿದೆ. ಶಿವಮೊಗ್ಗ ತಾಲ್ಲೂಕು ಹಾಗೂ ಜಿಲ್ಲೆಯ ಗ್ರಾಮೀಣ ಪ್ರದೇಶದ ಹಲವಾರು ವಿದ್ಯಾರ್ಥಿಗಳು ಎ.ಟಿ.ಎನ್.ಸಿ.ಸಿ. ಕಾಲೇಜಿನಲ್ಲಿ ಪ್ರವೇಶ ಪಡೆದಿದ್ದಾರೆ. ಈ ವಿದ್ಯಾರ್ಥಿಗಳು ಸರ್ಕಾರದ ಬಸ್ ಪಾಸ್ ಸೌಲಭ್ಯ ಪಡೆದುಕೊಳ್ಳಲು ಪ್ರಾಂಶುಪಾಲರ ಸಹಿ…
ಶಿವಮೊಗ್ಗ ಮಹಾನಗರ ಪಾಲಿಕೆಯ ಮಹಿಳಾ ದಸರಾ ಕಾರ್ಯಕ್ರಮ ಆರಂಭ* *ಏನಿವೆ ವೈಯಕ್ತಿಕ, ಗುಂಪು ಸ್ಪರ್ಧೆಗಳು?* ಇಲ್ಲಿದೆ ಸಂಪೂರ್ಣ ಮಾಹಿತಿ👇
*ಶಿವಮೊಗ್ಗ ಮಹಾನಗರ ಪಾಲಿಕೆಯ ಮಹಿಳಾ ದಸರಾ ಕಾರ್ಯಕ್ರಮ ಆರಂಭ* *ಏನಿವೆ ವೈಯಕ್ತಿಕ, ಗುಂಪು ಸ್ಪರ್ಧೆಗಳು?* ಇಲ್ಲಿದೆ ಸಂಪೂರ್ಣ ಮಾಹಿತಿ👇 ಇಂದು ಆರಂಭವಾದ ಮಹಿಳಾ ದಸರಾ ಕ್ರೀಡಾ ಕೂಟದ ಉದ್ಘಾಟನಾ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವ ಮೂಲಕ ಪಾಲಿಕೆಯ ಅಧಿಕಾರಿಯಾದ ಶ್ರೀಮತಿ ಅನುಪಮಾ ಉದ್ಘಾಟಿಸಿದರು. ಇದರಲ್ಲಿ ವಿವಿಧ ಮಹಿಳಾ ಸಂಘಗಳ ಪ್ರತಿನಿಧಿಗಳು ಭಾಗವಹಿಸಿದ್ದರು.