Headlines

Featured posts

Latest posts

All
technology
science

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ನಿನ್ನ ಅರ್ಧ ಸೌಂದರ್ಯವು ಇರುವುದು ನಿನ್ನದೇ ನಾಲಿಗೆಯಲ್ಲಿ!…

ಲಕ್ಕವಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್* *ಒಂದಿಷ್ಟು ಚಿತ್ರಗಳು*

*ಲಕ್ಕವಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್* *ಒಂದಿಷ್ಟು ಚಿತ್ರಗಳು* ಉಪ ಮುಖ್ಯಮಂತ್ರಿಗಳಾದ…

*ಶ್ರೀ ಅನ್ನದಾನೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಆನಂದಾಶ್ರಮದ ನೂತನ ಕಟ್ಟಡಗಳನ್ನು ಉದ್ಘಾಟಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ*

*ಶ್ರೀ ಅನ್ನದಾನೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಆನಂದಾಶ್ರಮದ ನೂತನ ಕಟ್ಟಡಗಳನ್ನು ಉದ್ಘಾಟಿಸಿದ…

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ನಾಳೆ ಭಾರತ- ಪಾಕಿಸ್ತಾನ ಮ್ಯಾಚ್* *ಸಿಂಧೂರ ಕಳೆದುಕೊಂಡವರ ಶಾಪ ತಟ್ಟುವುದು ಖಚಿತ* *ಏಷ್ಯಾ ಕಪ್ ನಲ್ಲಿ ಪಾಕಿಸ್ತಾನದ ವಿರುದ್ಧ ಕ್ರಿಕೆಟ್ ಮ್ಯಾಚ್ ಆಡುತ್ತಿರುವುದು ಖಂಡನೀಯ* *ತೀವ್ರವಾಗಿ ಟೀಕಿಸಿದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ 2023ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಹೆಚ್ ಸಿ ಯೋಗೇಶ್*

*ನಾಳೆ ಭಾರತ- ಪಾಕಿಸ್ತಾನ ಮ್ಯಾಚ್* *ಸಿಂಧೂರ ಕಳೆದುಕೊಂಡವರ ಶಾಪ ತಟ್ಟುವುದು ಖಚಿತ* *ಏಷ್ಯಾ ಕಪ್ ನಲ್ಲಿ ಪಾಕಿಸ್ತಾನದ ವಿರುದ್ಧ ಕ್ರಿಕೆಟ್ ಮ್ಯಾಚ್ ಆಡುತ್ತಿರುವುದು ಖಂಡನೀಯ* *ತೀವ್ರವಾಗಿ ಟೀಕಿಸಿದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ 2023ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಹೆಚ್ ಸಿ ಯೋಗೇಶ್* ಏಪ್ರಿಲ್ 22ರಂದು ನಡೆದ ಪುಲ್ವಾಮಾ ದಾಳಿಯಲ್ಲಿ ಪಾಕಿಸ್ತಾನದ ಉಗ್ರಗಾಮಿ ಗಳಿಂದ ನಮ್ಮ ದೇಶದ ಸುಮಾರು 26 ಪ್ರಜೆಗಳ ಹತ್ಯೆ ನಡೆದಿತ್ತು, ಇಂದು ಆ 26 ಜನ ಕುಟುಂಬದವರು ಸಹ ದುಃಖದಲ್ಲಿದ್ದು ಹೆಣ್ಣುಮಕ್ಕಳ ಸಿಂಧೂರವನ್ನು…

Read More

ದಾವಣಗೆರೆ;ಪದವಿ ಪೂರ್ವ ಶಿಕ್ಷಣ ಮುಕ್ತ ಸಮಾವೇಶ – 2025″ದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ

ದಾವಣಗೆರೆ;ಪದವಿ ಪೂರ್ವ ಶಿಕ್ಷಣ ಮುಕ್ತ ಸಮಾವೇಶ – 2025″ದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಆಡಳಿತ ಮಂಡಳಿ (ಕುಪ್ಮಾ) ಆಶ್ರಯದಲ್ಲಿ ದಾವಣಗೆರೆ ನಗರದ ಬಿ.ಐ.ಇ.ಟಿ ಕಾಲೇಜಿನ ಸಾಂಸ್ಕೃತಿಕ ಭವನದಲ್ಲಿ ಹಮ್ಮಿಕೊಂಡಿದ್ದ “ಪದವಿ ಪೂರ್ವ ಶಿಕ್ಷಣ ಮುಕ್ತ ಸಮಾವೇಶ – 2025” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷಾತಾ ಇಲಾಖೆ ಸಚಿವರು ಸಚಿವರಾದ ಮಧು ಬಂಗಾರಪ್ಪನವರು ಭಾಗವಹಿಸಿದ್ದರು. ಖಾಸಗಿ ಶಿಕ್ಷಣ ಸಂಸ್ಥೆಗಳ ಹಲವು ಬೇಡಿಕೆಗಳು ಹಾಗೂ ಸಮಸ್ಯೆಗಳನ್ನು…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ನಿನ್ನ ಅರ್ಧ ಸೌಂದರ್ಯವು ಇರುವುದು ನಿನ್ನದೇ ನಾಲಿಗೆಯಲ್ಲಿ! 2. ಸಂಜೆ ಆಗುತ್ತಿದ್ದಂತೆಯೇ ನಿದ್ರಿಸುವವರಿಗೆ ಚಂದಿರನ ಬೆಲೆ ಏನು ಗೊತ್ತು? – *ಶಿ.ಜು.ಪಾಶ* 8050112067 (13/9/2025)

Read More

ಪೊಲೀಸರಿಗೆ ಸೆಲ್ಯೂಟ್ ಮಾಡಲೇಬೇಕಾದ ಸಂದರ್ಭ ಇದು* *ಎಸ್ ಪಿ ಮಿಥುನ್ ಕುಮಾರ್ ಮತ್ತು ಅವರ ತಂಡಕ್ಕೆ ಸೆಲ್ಯೂಟ್*

*ಪೊಲೀಸರಿಗೆ ಸೆಲ್ಯೂಟ್ ಮಾಡಲೇಬೇಕಾದ ಸಂದರ್ಭ ಇದು* *ಎಸ್ ಪಿ ಮಿಥುನ್ ಕುಮಾರ್ ಮತ್ತು ಅವರ ತಂಡಕ್ಕೆ ಸೆಲ್ಯೂಟ್* ಶಿವಮೊಗ್ಗದ ಪೊಲೀಸ್ ಠಾಣೆಗಳು ಬಹಳ ಮೆಚ್ಚುಗೆಗೆ, ಪ್ರೀತಿಗೆ,ವಿಶ್ವಾಸಕ್ಕೆ, ಗೌರವಕ್ಕೆ ಪಾತ್ರವಾಗುತ್ತಿವೆ. ತುಂಗಾ ನಗರ, ದೊಡ್ಡಪೇಟೆ ಠಾಣೆ ವ್ಯಾಪ್ತಿಯ ಬಹುತೇಕ ಗಣಪತಿಗಳ ವಿಸರ್ಜನಾ ಮೆರವಣಿಗೆಯಲ್ಲಿ ಮುಸ್ಲೀಮರು ಪಾಲ್ಗೊಂಡು ಸೇವೆ ಸಲ್ಲಿಸಿರುವುದು ಸಣ್ಣ ಮಾತಲ್ಲ… ಬೆಂಕಿ ಹಚ್ಚುವ ರಾಜಕಾರಣಿಗಳಿರುವ ಈ ಸಂದರ್ಭದಲ್ಲಿ ಯಾವುದೇ ಕುಯುಕ್ತಿಗೆ ಬಲಿಯಾಗದೇ ಸೌಹಾರ್ದದ ವಾತಾವರಣಕ್ಕೆ ಕಾರಣವಾಗುತ್ತಿರುವ ಗಣಪತಿ ಸೇವಾ ಸಮಿತಿ ಮತ್ತು ಈದ್ ಮಿಲಾದ್ ಕಮಿಟಿಗಳು ಈ…

Read More

ಲಕ್ಕವಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್* *ಒಂದಿಷ್ಟು ಚಿತ್ರಗಳು*

*ಲಕ್ಕವಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್* *ಒಂದಿಷ್ಟು ಚಿತ್ರಗಳು* ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್‌ರವರು ಇಂದು ಮಧ್ಯಾಹ್ನ ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದರು. ನಂತರ ನೂತನವಾಗಿ ನಿರ್ಮಿಸಿರುವ ಪರಿವೀಕ್ಷಣಾ ಮಂದಿರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾಡಿದರು. ಈ ಸಂದರ್ಭದ ವಿಶೇಷ ಚಿತ್ರಗಳು ಇಲ್ಲಿವೆ…

Read More

*ಶ್ರೀ ಅನ್ನದಾನೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಆನಂದಾಶ್ರಮದ ನೂತನ ಕಟ್ಟಡಗಳನ್ನು ಉದ್ಘಾಟಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ*

*ಶ್ರೀ ಅನ್ನದಾನೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಆನಂದಾಶ್ರಮದ ನೂತನ ಕಟ್ಟಡಗಳನ್ನು ಉದ್ಘಾಟಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ* ಪೂಜ್ಯಶ್ರೀ ಅನ್ನದಾನ ಮಹಾಶಿವಯೋಗಿಗಳವರ ದಿವ್ಯ ಪ್ರಕಾಶದಲ್ಲಿ ಜಗದ್ಗುರು ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳವರ ಸಂಕಲ್ಪದ ಮೇರೆಗೆ ಗದಗದಲ್ಲಿ ನೂತನವಾಗಿ ನಿರ್ಮಾಣವಾಗಿರುವ “ಶ್ರೀ ಅನ್ನದಾನೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಆನಂದಾಶ್ರಮದ ನೂತನ ಕಟ್ಟಡಗಳನ್ನು ಉದ್ಘಾಟಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿದರು. ಬಳಿಕ ಸುತ್ತೂರು ಶ್ರೀಮಠದ ಪರಮಪೂಜ್ಯ ಜಗದ್ಗುರುಗಳಾದ…

Read More

ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಜನ್ಮದಿನ; ಸರ್ವಸೇವಾ ವಿಶೇಷ ಪೂಜೆ ಸಲ್ಲಿಸಿದ ಸರ್ಜಿ ಅಭಿಮಾನಿಗಳು

ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಜನ್ಮದಿನ; ಸರ್ವಸೇವಾ ವಿಶೇಷ ಪೂಜೆ ಸಲ್ಲಿಸಿದ ಸರ್ಜಿ ಅಭಿಮಾನಿಗಳು ಧನಂಜಯ ಸರ್ಜಿ ಅವರ ಅಭಿಮಾನಿಗಳ ಬಳಗದ ವತಿಯಿಂದ ಡಾ.ಧನಂಜಯ ಸರ್ಜಿ ಅವರ ಜನ್ಮದಿನದ ಪ್ರಯುಕ್ತ ಇಂದು ನಗರದ ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ಸರ್ವ ಸೇವಾ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಈ ವೇಳೆ ಪ್ರಮುಖರಾದ ಅನಿಲ್ ಕುಮಾರ್, ಬಾಳೆಕಾಯಿ ಮೋಹನ್ , ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ವಿಜಯಕುಮಾರ ಮಾಯೆರ, ಸರ್ಜಿ ಆಸ್ಪತ್ರೆಯ ಆಡಳಿತಾಧಿಕಾರಿಗಳಾದ ಮುರುಳೀಧರ್ ರಾವ್…

Read More

*ಶಿವಮೊಗ್ಗ ನಗರದ ಸಂಚಾರ ಪೊಲೀಸರು ರಾಜ್ಯ ಸರ್ಕಾರದ ಆದೇಶದಂತೆ ಶೇ. 50ರ ರಿಯಾಯ್ತಿ ಆದೇಶದಂತೆ ವಾಹನಗಳ ದಂಡ ಶುಲ್ಕವು ಕಳೆದ ಆ.23ರಿಂದ ಸೆ.11ರ ವರೆಗೆ ,1,58,51,850₹ ಸಂಗ್ರಹ…* *ಪ್ರತಿದಿನ ಸಂಚಾರಿ ಪೊಲೀಸರು ಸಂಗ್ರಹಿಸಿದ ದಂಡ ಶುಲ್ಕವೆಷ್ಟು?* *ಎಸ್ ಪಿ ಮಿಥುನ್ ಕುಮಾರ್ ರವರು ನೀಡಿರುವ ಮಾಹಿತಿ ಇಲ್ಲಿದೆ*👇

*ಶಿವಮೊಗ್ಗ ನಗರದ ಸಂಚಾರ ಪೊಲೀಸರು ರಾಜ್ಯ ಸರ್ಕಾರದ ಆದೇಶದಂತೆ ಶೇ. 50ರ ರಿಯಾಯ್ತಿ ಆದೇಶದಂತೆ ವಾಹನಗಳ ದಂಡ ಶುಲ್ಕವು ಕಳೆದ ಆ.23ರಿಂದ ಸೆ.11ರ ವರೆಗೆ ,1,58,51,850₹ ಸಂಗ್ರಹ…* *ಪ್ರತಿದಿನ ಸಂಚಾರಿ ಪೊಲೀಸರು ಸಂಗ್ರಹಿಸಿದ ದಂಡ ಶುಲ್ಕವೆಷ್ಟು?* *ಎಸ್ ಪಿ ಮಿಥುನ್ ಕುಮಾರ್ ರವರು ನೀಡಿರುವ ಮಾಹಿತಿ ಇಲ್ಲಿದೆ*👇

Read More

ಗಮನ ಸೆಳೆಯುತ್ತಿರುವ ಮಹಿಳಾ ದಸರಾ;* *ಸಂಸಾರವೇ ಸ್ವರ್ಗದಲ್ಲಿ ತೇಲಿದ ಕುಟುಂಬಗಳು*

*ಗಮನ ಸೆಳೆಯುತ್ತಿರುವ ಮಹಿಳಾ ದಸರಾ;* *ಸಂಸಾರವೇ ಸ್ವರ್ಗದಲ್ಲಿ ತೇಲಿದ ಕುಟುಂಬಗಳು* ಮಹಿಳಾ ದಸರಾ ಪ್ರಯುಕ್ತ ನಡೆದ ಸಂಸಾರವೇ ಸ್ವರ್ಗ ಕಾರ್ಯಕ್ರಮ ವಿಶೇಷ ಗಮನ ಸೆಳೆಯಿತು. ಒಟ್ಟು 21ಕುಟುಂಬಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವು. ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಯಶೋದಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಸದಸ್ಯರಾದ ಶ್ರೀಮತಿ ಅರ್ಚನಾ, ಶ್ರೀಮತಿ ರಂಜನಿ ದತ್ತಾತ್ರಿ, ಪಾಲಿಕೆಯ ಅಧಿಕಾರಿ ಶ್ರೀಮತಿ ಅನುಪಮಾ ಮತ್ತು ಮಹಿಳಾ ದಸರಾ ಸಮಿತಿ ಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದು ಸಂಭ್ರಮಿಸಿದರು.

Read More

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ವಿಭಾಗಕ್ಕೀಗ ಸೈಯದ್ ಅಡ್ಡು ಸಾರಥ್ಯ*

*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ವಿಭಾಗಕ್ಕೀಗ ಸೈಯದ್ ಅಡ್ಡು ಸಾರಥ್ಯ* ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ವಿಭಾಗದ ಜಿಲ್ಲಾಧ್ಯಕ್ಷರಾಗಿ ಸೈಯದ್ ಅಡ್ಡುರವರನ್ನು ನೇಮಿಸಲಾಗಿದ್ದು, ಗುರುವಾರ ಸಂಜೆ ಕಾಂಗ್ರೆಸ್ ಕಚೇರಿಯಲ್ಲಿ ಅವರು ಅಧಿಕಾರ ಸ್ವೀಕರಿಸಿದರು. ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕೀಶ್ ಬಾನು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ನೇಮಕ ಪತ್ರ ನೀಡಿ, ಶುಭ ಹಾರೈಸಿದರು. ಕಾಂಗ್ರೆಸ್ ಮುಖಂಡರು ಆನಂತರ ಅಭಿನಂದಿಸಿ ಸನ್ಮಾನಿಸಿದ್ದು ನಡೆಯಿತು.

Read More