

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
500 ರೂ ನೋಟು ಬ್ಯಾನ್ ಆಗುತ್ತಾ?*
*500 ರೂ ನೋಟು ಬ್ಯಾನ್ ಆಗುತ್ತಾ?* ಸೋಷಿಯಲ್ ಮೀಡಿಯಾದಲ್ಲಿ ಊಹಾಪೋಹದ ಸುದ್ದಿಗಳು ಹೆಚ್ಚಾಗುತ್ತಿದೆ. ಕಳೆದ ಒಂದು ವಾರದಿಂದ ಸೋಷಿಯಲ್ ಮೀಡಿಯಾದಲ್ಲಿ 500 ರೂ ನೋಟು ನಿಷೇಧವಾಗುವ ಸುದ್ದಿ ವೈರಲ್ ಆಗಿ ಹಬ್ಬುತ್ತಿದೆ. ಮುಂದಿನ ವರ್ಷದೊಳಗೆ (2026) 500 ರೂ ಮುಖಬೆಲೆಯ ನೋಟುಗಳನ್ನು ನಿಲ್ಲಿಸಲಾಗುವುದು ಎಂದು ಈ ವೈರಲ್ ಸುದ್ದಿಯಲ್ಲಿ ಹೇಳಲಾಗಿದೆ. ಆದರೆ, ಸರ್ಕಾರದ ಫ್ಯಾಕ್ಟ್ ಚೆಕ್ ವಿಭಾಗವು ಈ ಸುದ್ದಿಯನ್ನು ಅಲ್ಲಗಳೆದಿದೆ. ಜೂನ್ 2ರಂದು ಯೂಟ್ಯೂಬ್ ವಾಹಿನಿಯೊಂದರಲ್ಲಿ ಈ ಸುದ್ದಿ ಮೊದಲು ಬಿತ್ತರವಾಯಿತು. 2026ರ ಮಾರ್ಚ್ ತಿಂಗಳ…
ಕರ್ನಾಟಕದ ಯಾವ ಯಾವ ಜಿಲ್ಲೆಗಳಲ್ಲಿ ಮಳೆ?* *ಶಿವಮೊಗ್ಗ ಯಲ್ಲೋ ಅಲರ್ಟ್ ವ್ಯಾಪ್ತಿಯಲ್ಲಿ…*
*ಕರ್ನಾಟಕದ ಯಾವ ಯಾವ ಜಿಲ್ಲೆಗಳಲ್ಲಿ ಮಳೆ?* *ಶಿವಮೊಗ್ಗ ಯಲ್ಲೋ ಅಲರ್ಟ್ ವ್ಯಾಪ್ತಿಯಲ್ಲಿ…* ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.12ರಿಂದ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ,ವಿಜಯಪುರ, ಚಿಕ್ಕಬಳ್ಳಾಪುರ,ದಾವಣಗೆರೆ, ಕೊಡಗು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ರಾಮನಗರ…
ಕವಿಸಾಲು
Gm ಶುಭೋದಯ💐💐 *ಕವಿಸಾಲು* 1. ಸುಳ್ಳು ಹೇಳಿದರೆ ಪಾಪ ಅಂಟುತ್ತೆ; ಸತ್ಯ ಹೇಳಿದರಂತೂ ಬೆಂಕಿ! 2. ಜೊತೆಗೆ ನಿಲ್ಲುವವರು ಕಾರಣ ಹುಡುಕುತ್ತಾರೆ… ಹೊರಡುವವರು ನೆಪ! 3. ಎರಡು ಲೋಕಗಳ ಮಧ್ಯೆ ಸೇತುವೆಯು ಉಸಿರು; ಆಡುತ್ತಿದ್ದರೆ ಇಲ್ಲಿ ನಿಂತರೆ ಅಲ್ಲಿ! 4. ನೀನೆಲ್ಲಿ ಅರ್ಥ ಮಾಡಿಕೊಂಡೆ? ನಾನೇ ಅರ್ಥ ಮಾಡಿಕೊಂಡೆ ಮತ್ತು ಹೊರಟು ಬಿಟ್ಟೆ! – *ಶಿ.ಜು.ಪಾಶ* 8050112067 (8/6/25)
ಸಮುದ್ರದ ಅಡಿಯಿಂದ ಶ್ರೀರಾಮನ ಬಿಲ್ಲನ್ನು ತೆಗೆಯಲಾಗಿದೆಯೇ?:* ಏನಿದು ಸತ್ಯ? ಸಂಪೂರ್ಣ ವಿವರ ಇಲ್ಲಿ ಮಾತ್ರ👇
*ಸಮುದ್ರದ ಅಡಿಯಿಂದ ಶ್ರೀರಾಮನ ಬಿಲ್ಲನ್ನು ತೆಗೆಯಲಾಗಿದೆಯೇ?:* ಏನಿದು ಸತ್ಯ? ಸಂಪೂರ್ಣ ವಿವರ ಇಲ್ಲಿ ಮಾತ್ರ👇 ಒಂದು ವಿಡಿಯೋ ಭರ್ಜರಿ ವೈರಲ್ ಆಗುತ್ತಿದೆ. ಇದರಲ್ಲಿ ಸಮುದ್ರದಿಂದ ಬಿಲ್ಲು ಹೊರಬರುತ್ತಿರುವುದನ್ನು ಕಾಣಬಹುದು. ಇದನ್ನು ಹಂಚಿಕೊಳ್ಳುತ್ತಾ, ಕೆಲವು ಬಳಕೆದಾರರು ಇದು ಸಮುದ್ರದಲ್ಲಿ ಕಂಡುಬಂದಿರುವ ಭಗವಾನ್ ರಾಮನ ಬಿಲ್ಲು ಎಂದು ಹೇಳಿಕೊಳ್ಳುತ್ತಿದ್ದಾರೆ. ಆದಾಗ್ಯೂ, ಪಿಟಿಐ ಫ್ಯಾಕ್ಟ್ ಚೆಕ್ನ ತನಿಖೆಯಲ್ಲಿ ಈ ಹಕ್ಕು ಸುಳ್ಳು ಎಂದು ಸಾಬೀತಾಯಿತು. ಈ ವಿಡಿಯೋ ನಿಜವಲ್ಲ, ಬದಲಾಗಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಸಹಾಯದಿಂದ ತಯಾರಿಸಲಾಗಿದೆ ಎಂದು ತನಿಖೆಯಲ್ಲಿ…
ಪ್ರಿಯಕರನ ಜೊತೆ ಏಕಾಂತದಲ್ಲಿದ್ದಾಗ ಸಿಕ್ಕಿಬಿದ್ದ ಪತ್ನಿ;* *ತಲೆಕಡಿದು ರುಂಡ ಸಮೇತ ಠಾಣೆಗೆ ಬಂದ ಪತಿ*
*ಪ್ರಿಯಕರನ ಜೊತೆ ಏಕಾಂತದಲ್ಲಿದ್ದಾಗ ಸಿಕ್ಕಿಬಿದ್ದ ಪತ್ನಿ;* *ತಲೆಕಡಿದು ರುಂಡ ಸಮೇತ ಠಾಣೆಗೆ ಬಂದ ಪತಿ* ಪತ್ನಿಯ ತಲೆ ಕತ್ತರಿಸಿ ರುಂಡ ಸಮೇತ ಪತಿ ಸೂರ್ಯನಗರ ಪೊಲೀಸ್ ಠಾಣೆಗೆ ಬಂದಿರುವ ಘಟನೆ ಬೆಂಗಳೂರು (Bengaluru) ನಗರ ಜಿಲ್ಲೆ ಆನೇಕಲ್ (Anekal) ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ ನಡೆದಿದೆ. ಹೆನ್ನಾಗರ ನಿವಾಸಿಯಾಗಿರುವ ಶಂಕರ್ (28) ಕೊಲೆ ಮಾಡಿರುವ ಆರೋಪಿ. ಹೆಬ್ಬಗೋಡಿ ನಿವಾಸಿ ಮಾನಸ (26) ಮೃತ ದುರ್ದೈವಿ. ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಮಾನಸ ಮತ್ತು ಆರೋಪಿ ಶಂಕರ್…
ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಕಲಿ ಚಿನ್ನದ ಹಗರಣ;* *ಮಂಜುನಾಥ್ ಗೌಡ ಮತ್ತು ಅವರ ಪತ್ನಿಗೆ ಸೇರಿದ 13.91 ಕೋಟಿ ರೂಪಾಯಿ ಮೌಲ್ಯ ಚರ- ಸ್ಥಿರಾಸ್ತಿ ಮುಟ್ಟುಗೋಲು ಮಾಡಿಕೊಂಡ ED*
*ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಕಲಿ ಚಿನ್ನದ ಹಗರಣ;* *ಮಂಜುನಾಥ್ ಗೌಡ ಮತ್ತು ಅವರ ಪತ್ನಿಗೆ ಸೇರಿದ 13.91 ಕೋಟಿ ರೂಪಾಯಿ ಮೌಲ್ಯ ಚರ- ಸ್ಥಿರಾಸ್ತಿ ಮುಟ್ಟುಗೋಲು ಮಾಡಿಕೊಂಡ ED* ನವದೆಹಲಿ: ನಕಲಿ ಚಿನ್ನ ಅಡವಿಟ್ಟು 63 ಕೋಟಿ ರೂಪಾಯಿ ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್(Shivamogga DCC Bank) ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥ್ ಗೌಡ ಮತ್ತು ಅವರ ಪತ್ನಿಗೆ ಸೇರಿದ ಸುಮಾರು 14 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು…
ಕಮಲ್ ಹಾಸನ್ ಬಳಿಕ ಕನ್ನಡಕ್ಕೆ ಮಸಿ ಬಳಿಯಲು ಬಂದ ಆರ್ಜಿವಿ; ಅಣ್ಣಾವ್ರ ಹೀಗಳೆದ ನಿರ್ದೇಶಕ
ಕಮಲ್ ಹಾಸನ್ ಬಳಿಕ ಕನ್ನಡಕ್ಕೆ ಮಸಿ ಬಳಿಯಲು ಬಂದ ಆರ್ಜಿವಿ; ಅಣ್ಣಾವ್ರ ಹೀಗಳೆದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Varma) ಅವರು ಇತ್ತೀಚೆಗೆ ಕನ್ನಡಿಗರನ್ನು ಕೆಣಕುವ ಕೆಲಸ ಮಾಡಿದ್ದರು. ‘ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾವನ್ನು ಬ್ಯಾನ್ ಮಾಡಬೇಕು ಅಂತ ಬೆದರಿಕೆ ಹಾಕುವುದು ಹೊಸ ಥರದ ಗೂಂಡಾಗಿರಿ’ ಎಂದು ರಾಮ್ ಗೋಪಾಲ್ ಹೇಳಿ ಕನ್ನಡಿಗರ ಕೋಪಕ್ಕೆ ಕಾರಣ ಆಗಿದ್ದರು. ಈಗ ಅವರು ಅಮಿತಾಭ್ ಬಚ್ಚನ್ ಹೊಗಳುವ ಭರದಲ್ಲಿ ಅಣ್ಣಾವ್ರನ್ನು ಹೀಗಳೆದಿದ್ದಾರೆ….
ಜಮೀನು ವಿವಾದದ ಕೊಲೆ;* *ಹೊಳೆಹೊನ್ನೂರಿನ 7 ಜನರಿಗೆ ಜೈಲು ಶಿಕ್ಷೆ* *ಏನೆಲ್ಲಾ ಶಿಕ್ಷೆ ನೀಡಿದೆ ಕೋರ್ಟ್*
*ಜಮೀನು ವಿವಾದದ ಕೊಲೆ;* *ಹೊಳೆಹೊನ್ನೂರಿನ 7 ಜನರಿಗೆ ಜೈಲು ಶಿಕ್ಷೆ* *ಏನೆಲ್ಲಾ ಶಿಕ್ಷೆ ನೀಡಿದೆ ಕೋರ್ಟ್* ಜಮೀನು ವಿಚಾರದಲ್ಲಿ ಹೊಂದಿದ್ದ ದ್ವೇಷದಿಂದ ಕೊಲೆ ಮಾಡಿದ್ದ 7 ಜನ ಆರೋಪಿಗಳಿಗೆ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ *ಭದ್ರಾಪುರ ಗ್ರಾಮದ* ವಾಸಿಗಳಾದ ನಾಗರಾಜ ಹಾಗೂ ಬಡ್ಡಿ ಪರಮೇಶ್ವರಪ್ಪ ಈ ಎರಡೂ ಕುಟುಂಬಗಳ ಮಧ್ಯೆ ಜಮೀನಿನ ವಿಚಾರವಾಗಿ ಹಿಂದಿನಿಂದಲೂ ವೈಮನಸ್ಸಿದ್ದು, ಹಳೆಯ ದ್ವೇಶದ ಕಾರಣಕ್ಕೆ, 2020 ಮಾರ್ಚ್ 5 ರಂದು ರಾತ್ರಿ…
ಬೆಂಗಳೂರು ಕಾಲ್ತುಳಿತ ಪ್ರಕರಣ;* *ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು* *ಅರೆಸ್ಟ್ ವಿರಾಟ್ ಕೊಹ್ಲಿ ಟ್ರೆಂಡ್*
*ಬೆಂಗಳೂರು ಕಾಲ್ತುಳಿತ ಪ್ರಕರಣ;* *ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು* *ಅರೆಸ್ಟ್ ವಿರಾಟ್ ಕೊಹ್ಲಿ ಟ್ರೆಂಡ್* ಆರ್ಸಿಬಿ (RCB) ವಿಜಯೋತ್ಸವ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದಿಂದ(Bengaluru stampede Case) 11 ಅಭಿಮಾನಿಗಳು ದಾರುಣವಾಗಿ ಜೀವ ಕಳೆದುಕೊಂಡಿದ್ದಾರೆ. ಈ ಸಂಬಂಧ RCB, KSCA, DNA ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಕೆಲವರನ್ನು ಬಂಧನ ಸಹ ಮಾಡಿದ್ದಾರೆ. ಅಲ್ಲದೇ ಕಾಲ್ತುಳಿತದಲ್ಲಿ ಗಾಯಗೊಂಡ ಓರ್ವ ವ್ಯಕ್ತಿ ಆರ್ಸಿಬಿ ಫ್ರಾಂಚೈಸಿ ವಿರುದ್ಧ ದೂರು ನೀಡಿದ್ದಾರೆ. ಇದರ ಬೆನ್ನಲ್ಲೇ…