![](https://malenaduexpress.com/wp-content/uploads/2024/02/IMG-20240225-WA0105-600x400.jpg)
![ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ](https://malenaduexpress.com/wp-content/uploads/2024/02/IMG-20240227-WA0797-600x400.jpg)
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಯಾರಿಗೆ ಎಷ್ಟು ಸಾಲ ಕೊಡಬೇಕು?*ಕಾನೂನುಬದ್ದವಾಗಿ ಸಾಲ ನೀಡಿಕೆ-ವಸೂಲಾತಿ ಮಾಡಬೇಕು : ಗುರುದತ್ತ ಹೆಗಡೆ*
ಯಾರಿಗೆ ಎಷ್ಟು ಸಾಲ ಕೊಡಬೇಕು? *ಕಾನೂನುಬದ್ದವಾಗಿ ಸಾಲ ನೀಡಿಕೆ-ವಸೂಲಾತಿ ಮಾಡಬೇಕು : ಗುರುದತ್ತ ಹೆಗಡೆ* ಶಿವಮೊಗ್ಗ, ಮೈಕ್ರೋ ಫೈನಾನ್ಸ್, ಹಣಕಾಸು ಸಂಸ್ಥೆಳು ಮತ್ತು ಲೇವಾದೇವಿಗಾರರು ಬಡ ಮತ್ತು ಮಧ್ಯಮ ವರ್ಗದವರಿಗೆ ಸಾಲ ನೀಡುವ ಮುನ್ನ ಅವರಿಗೆ ಈ ಮುಂಚೆ ಇರುವ ಸಾಲಗಳ ಬಗ್ಗೆ ಪರಿಶೀಲಿಸಿ ನೀಡಬೇಕು. ಕಾನೂನುಬದ್ದವಾಗಿ ಸಾಲ ನೀಡುವುದು ಮತ್ತು ವಸೂಲಾತಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಬುಧವಾರ ಹಣಕಾಸು ಮತ್ತು ಮೈಕ್ರೋ ಫೈನಾನ್ಸ್, ಸಾಲ ನೀಡುವ ಏಜೆನ್ಸಿ…
ಹುತಾತ್ಮ ಯೋಧ ಮಂಜುನಾಥ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಭೇಟಿ*
*ಹುತಾತ್ಮ ಯೋಧ ಮಂಜುನಾಥ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಭೇಟಿ* ಉತ್ತರಪ್ರದೇಶದ ಆಗ್ರಾದಲ್ಲಿ ಶುಕ್ರವಾರ ತರಬೇತಿ ವೇಳೆ ಮರಣವನ್ನಪ್ಪಿದ ವಾಯುಪಡೆಯ ವಾರೆಂಟ್ ಆಫಿಸರ್ ದಿ. ಜಿ.ಎಸ್ ಮಂಜುನಾಥ್ (36) ಅವರ ನಿವಾಸಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಮಂತ್ರಿ ಮಧು ಬಂಗಾರಪ್ಪ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಸಂಕೂರು ಎಂಬ ಪುಟ್ಟ ಗ್ರಾಮದಲ್ಲಿ ಜನಿಸಿ, ವಾಯುಸೇನೆಯಲ್ಲಿ ಸ್ಮರಣೀಯ ಸೇವೆ ಸಲ್ಲಿಸುತ್ತಾ ಸಂಕೂರು ಹಾಗೂ ಸುತ್ತಲಿನ…
ಹುತಾತ್ಮ ಯೋಧ ಮಂಜುನಾಥ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಭೇಟಿ*
*ಹುತಾತ್ಮ ಯೋಧ ಮಂಜುನಾಥ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಭೇಟಿ* ಉತ್ತರಪ್ರದೇಶದ ಆಗ್ರಾದಲ್ಲಿ ಶುಕ್ರವಾರ ತರಬೇತಿ ವೇಳೆ ಮರಣವನ್ನಪ್ಪಿದ ವಾಯುಪಡೆಯ ವಾರೆಂಟ್ ಆಫಿಸರ್ ದಿ. ಜಿ.ಎಸ್ ಮಂಜುನಾಥ್ (36) ಅವರ ನಿವಾಸಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಮಂತ್ರಿ ಮಧು ಬಂಗಾರಪ್ಪ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಸಂಕೂರು ಎಂಬ ಪುಟ್ಟ ಗ್ರಾಮದಲ್ಲಿ ಜನಿಸಿ, ವಾಯುಸೇನೆಯಲ್ಲಿ ಸ್ಮರಣೀಯ ಸೇವೆ ಸಲ್ಲಿಸುತ್ತಾ ಸಂಕೂರು ಹಾಗೂ ಸುತ್ತಲಿನ…
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಟಾಂಗ್…**ಜೆಡಿಎಸ್ ನಾಯಕರು ಹೆಣ್ಣು ಮಕ್ಕಳ ಬಾಳು ಹಾಳು ಮಾಡಿದ ಪ್ರಜ್ವಲ್, ಗಂಡು ಮಕ್ಕಳ ಬಾಳು ಹಾಳು ಮಾಡಿದ ಸೂರಜ್ ರೇವಣ್ಣ ವಿರುದ್ಧ ಮೊದಲು ಹೋರಾಟ ಮಾಡಲಿ…*
*ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಟಾಂಗ್…* *ಜೆಡಿಎಸ್ ನಾಯಕರು ಹೆಣ್ಣು ಮಕ್ಕಳ ಬಾಳು ಹಾಳು ಮಾಡಿದ ಪ್ರಜ್ವಲ್, ಗಂಡು ಮಕ್ಕಳ ಬಾಳು ಹಾಳು ಮಾಡಿದ ಸೂರಜ್ ರೇವಣ್ಣ ವಿರುದ್ಧ ಮೊದಲು ಹೋರಾಟ ಮಾಡಲಿ…* 2896 ಹೆಣ್ಣು ಮಕ್ಕಳ ಜೀವನ ಹಾಳು ಮಾಡಿದ ಕಾಮುಕ ಪ್ರಜ್ವಲ್ ರೇವಣ್ಣ ಹಾಗೂ ಗಂಡು ಮಕ್ಕಳ ಜೀವನ ಹಾಳು ಮಾಡಿದ ಸಲಿಂಗಿ ಸೂರಜ್ ರೇವಣ್ಣ ಏಕೈಕ ಕನ್ನಡಿಗ ಮಾಜಿ ಪ್ರಧಾನ ಮಂತ್ರಿ ಎಚ್ ಡಿ ದೇವೇಗೌಡ ರವರ ಗೌರವಕ್ಕೆ ದಕ್ಕೆ ತಂದವರು. ಅವರ ವಿರುದ್ಧ…
ಭೀಮಾತೀರದ ಹಂತಕ ಚಂದಪ್ಪನ ಶಿಷ್ಯ ಬಾಗಪ್ಪ ಹರಿಜನ್ ಭೀಕರ ಹತ್ಯೆ;**ಯಾರಿವನು? ಏನಿವನು? ಸಂಪೂರ್ಣ ಅಪರಾಧ ಚರಿತ್ರಂ*
*ಭೀಮಾತೀರದ ಹಂತಕ ಚಂದಪ್ಪನ ಶಿಷ್ಯ ಬಾಗಪ್ಪ ಹರಿಜನ್ ಭೀಕರ ಹತ್ಯೆ;* *ಯಾರಿವನು? ಏನಿವನು? ಸಂಪೂರ್ಣ ಅಪರಾಧ ಚರಿತ್ರಂ* ಚಂದಪ್ಪನ (Chandappa Harijan) ಶಿಷ್ಯ, ನಟೋರಿಯಸ್ ರೌಡಿ ಬಾಗಪ್ಪ ಹರಿಜನ್ನ (Bagappa Harijan) ಕೊಲೆಯಾಗಿದೆ. ವಿಜಯಪುರ (Vijayapura) ನಗರದ ರೆಡಿಯೋ ಕೇಂದ್ರದ ಬಳಿಯ ಮದಿನಾ ನಗರದಲ್ಲಿ ಮಂಗಳವಾರ ಬಾಗಪ್ಪ ಹರಿಜನ್ನ್ನು ಕೊಲೆ ಮಾಡಲಾಗಿದೆ. ಮಾರಾಕಾಸ್ತ್ರಗಳಿಂದ ಕೊಚ್ಚಿ ಮಾಡಲಾಗಿದೆ. ದಶಕಗಳ ಹಿಂದೆ ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳ ಭೀಮಾತೀರದಲ್ಲಿ ರಕ್ತದ ಹೊಳೆಯನ್ನೇ ಹರಿಸಿದ್ದ ಬಾಗಪ್ಪ ಹರಿಜನ್ ಯಾರು? ಈತನ ಮೇಲಿದ್ದ…
ಭದ್ರಾವತಿ ರಿಪಬ್ಲಿಕ್- ಜಿಲ್ಲಾಮಂತ್ರಿಗಳು ಈಗ ಏನಂತಾರೆ? ಭದ್ರಾವತಿ ಸೇಫ್ ಇಲ್ಲ- ಶಾಸಕ ಸಂಗಮೇಶ್ ಕೂಡಲೇ ರಾಜಿನಾಮೆ ನೀಡಲಿ ; ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ಭದ್ರಾವತಿಯ ನಾಲ್ಕು ಮಾಫಿಯಾಗಳ ವಿರುದ್ಧ ಹಾಗೂ ಗಣಿ ಮಹಿಳಾ ಅಧಿಕಾರಿ ಮೇಲೆ ದೌರ್ಜನ್ಯ ವಿರೋಧಿಸಿ ಫೆ.14ರಂದು ರಾಜ್ಯ ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ ನೇತೃತ್ವದಲ್ಲಿ ಉಗ್ರ ಪ್ರತಿಭಟನೆ; ಶಾರದಾ ಅಪ್ಪಾಜಿ
ಭದ್ರಾವತಿ ರಿಪಬ್ಲಿಕ್- ಜಿಲ್ಲಾಮಂತ್ರಿಗಳು ಈಗ ಏನಂತಾರೆ? ಭದ್ರಾವತಿ ಸೇಫ್ ಇಲ್ಲ- ಶಾಸಕ ಸಂಗಮೇಶ್ ಕೂಡಲೇ ರಾಜಿನಾಮೆ ನೀಡಲಿ ; ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಭದ್ರಾವತಿಯ ನಾಲ್ಕು ಮಾಫಿಯಾಗಳ ವಿರುದ್ಧ ಹಾಗೂ ಗಣಿ ಮಹಿಳಾ ಅಧಿಕಾರಿ ಮೇಲೆ ದೌರ್ಜನ್ಯ ವಿರೋಧಿಸಿ ಫೆ.14ರಂದು ರಾಜ್ಯ ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ ನೇತೃತ್ವದಲ್ಲಿ ಉಗ್ರ ಪ್ರತಿಭಟನೆ; ಶಾರದಾ ಅಪ್ಪಾಜಿ ಕಡಿದಾಳ್ ಗೋಪಾಲ್, ಅಧ್ಯಕ್ಷರು, ಜಿಲ್ಲಾ ಜೆಡಿಎಸ್ ಭದ್ರಾವತಿ ಘಟನೆ ಇಡೀ ತಲೆತಗ್ಗಿಸುವ ಘಟನೆ. ಮಹಿಳಾ ಅಧಿಕಾರಿಗೆ ಶಾಸಕರ…
ಗಣಿ ಅಧಿಕಾರಿ ಜ್ಯೋತಿ ಬೈಗಳ- ಜೀವ ಬೆದರಿಕೆ ಪ್ರಕರಣ;**ಮೂವರ ಬಂಧನ; ಬಂಧಿತರು ಇವರೇ…*
*ಗಣಿ ಅಧಿಕಾರಿ ಜ್ಯೋತಿ ಬೈಗಳ- ಜೀವ ಬೆದರಿಕೆ ಪ್ರಕರಣ;* *ಮೂವರ ಬಂಧನ; ಬಂಧಿತರು ಇವರೇ…* ಶಿವಮೊಗ್ಗ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಣಿ ಕೆ.ಕೆ.ಜ್ಯೋತಿ ನಿಂದನಾ ಪ್ರಕರಣ ಭದ್ರಾವತಿ ಹಳೇ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರ ಮೇರೆಗೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. 1) ರವಿ ಬಿನ್ ಮಲ್ಲೇಶಪ್ಪ,* 30 ವರ್ಷ, ಮಾವಿನಕಟ್ಟೆ, ಚನ್ನಗಿರಿ, ದಾವಣಗೆರೆ, *2) ವರುಣ್ ಬಿನ್ ರಾಜಶೇಖರ್,* 34 ವರ್ಷ, ಅರಕಲ ಗೂಡು, ಹಾಸನ ಮತ್ತು *3) ಅಜಯ್ ಬಿನ್ ತಿಪ್ಪೇಶ್,*…
ಪೊಲೀಸರ ಕಾರ್ಯಕ್ಕೆ ಸಮಾಜ ಸೇವಕ ಶರತ್ ಅಭಿನಂದನೆ**ಮೀಟರ್ ಬಡ್ಡಿ ದಂಧೆ ವಿರುದ್ಧ ಶಿವಮೊಗ್ಗ ಜಿಲ್ಲಾ ಪೊಲೀಸರ ಕಾರ್ಯಾಚರಣೆ ಅಭಿನಂದನಾರ್ಹ*
*ಪೊಲೀಸರ ಕಾರ್ಯಕ್ಕೆ ಸಮಾಜ ಸೇವಕ ಶರತ್ ಅಭಿನಂದನೆ* *ಮೀಟರ್ ಬಡ್ಡಿ ದಂಧೆ ವಿರುದ್ಧ ಶಿವಮೊಗ್ಗ ಜಿಲ್ಲಾ ಪೊಲೀಸರ ಕಾರ್ಯಾಚರಣೆ ಅಭಿನಂದನಾರ್ಹ* ಎಸ್ ಪಿ ಮಿಥುನ್ ಕುಮಾರ್ ರವರ ನೇತೃತ್ವದಲ್ಲಿ ಶಿವಮೊಗ್ಗದ ವಿವಿಧ ಭಾಗಗಳಲ್ಲಿ ನಡೆದ ಅಕ್ರಮ ಬಡ್ಡಿ ದಂಧೆಕೋರರ ವಿರುದ್ಧದ ದಾಳಿ ಅಭಿನಂದನಾರ್ಹ ಎಂದು ಶಿವಮೊಗ್ಗ ಕೇಬಲ್ ಆಪರೇಟರ್ ಹಾಗೂ ಸಮಾಜ ಸೇವಕರಾದ ಶರತ್ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಬಹಳಷ್ಟು ಜನ ಮೀಟರ್ ಬಡ್ಡಿ ದಂಧೆಯಿಂದ ತೊಂದರೆಗೆ ಒಳಗಾಗಿದ್ದು, ಇವರ ನೋವಿಗೆ ಸ್ಪಂದಿಸಿದ ಪೊಲೀಸ್ ಇಲಾಖೆ ಸಾರ್ವಜನಿಕರ ಪರ…
ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು**132, 352,351/2,189/2,190 ಬಿಎನ್ಎಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು**ಮೂವರ ಬಂಧನ**ಅಜಯ್, ರವಿ, ವರುಣ್ ಬಂಧಿಸಿದ ಪೊಲೀಸರು*
*ಮಹಿಳಾ ಅಧಿಕಾರಿಗೆ ಕಾಂಗ್ರೇಸ್ ಎಂಎಲ್ಎ ಮಗನ ರೌಡಿಸಂ ವಿಡಿಯೋ ವೈರಲ್ ಪ್ರಕರಣ* *ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು* *132, 352,351/2,189/2,190 ಬಿಎನ್ಎಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು* *ಮೂವರ ಬಂಧನ* *ಅಜಯ್, ರವಿ, ವರುಣ್ ಬಂಧಿಸಿದ ಪೊಲೀಸರು* *ಗಣಿ ಅಧಿಕಾರಿ ಕೆ.ಕೆ.ಜ್ಯೋತಿ ಶಾಸಕರ ಪುತ್ರನ ಹೆಸರು ಯಾಕೆ ದೂರಿನಲ್ಲಿ ದಾಖಲಿಸಿಲ್ಲ?* ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಜ್ಯೋತಿ ನೀಡಿದ ದೂರಿನ್ವಯ ಪ್ರಕರಣ ದಾಖಲು… *ಭದ್ರಾವತಿಯಲ್ಲಿ ಮಹಿಳಾ ಅಧಿಕಾರಿ ಜ್ಯೋತಿ ಹೇಳಿಕೆ* ಘಟನೆ ಬಗ್ಗೆ…