Headlines

Featured posts

Latest posts

All
technology
science

ಕುವೆಂಪು ವಿ.ವಿ.ಪತ್ರಿಕೋದ್ಯಮ ವಿದ್ಯಾರ್ಥಿನಿ ಭಾರ್ಗವಿ ಜಿ.ಆರ್. ಲೇಖನ….* *ಎಚ್ಚರವಿರಲಿ ಜಾಲತಾಣಗಳ ಸಾಮಾಜಿಕ ಬಳಕೆಯಲ್ಲಿ*

*ಕುವೆಂಪು ವಿ.ವಿ.ಪತ್ರಿಕೋದ್ಯಮ ವಿದ್ಯಾರ್ಥಿನಿ ಭಾರ್ಗವಿ ಜಿ.ಆರ್. ಲೇಖನ….* *ಎಚ್ಚರವಿರಲಿ ಜಾಲತಾಣಗಳ ಸಾಮಾಜಿಕ ಬಳಕೆಯಲ್ಲಿ*…

ಅಡಿಕೆ ಭತ್ತ ಮತ್ತಿತರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ನಿರ್ಬಂಧ ವಿಧಿಸುತ್ತಿರುವುದನ್ನು ನಿಯಂತ್ರಿಸಲು ಸೂಚನೆ : ಎಸ್. ಮಧು ಬಂಗಾರಪ್ಪ

ಅಡಿಕೆ ಭತ್ತ ಮತ್ತಿತರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ನಿರ್ಬಂಧ ವಿಧಿಸುತ್ತಿರುವುದನ್ನು ನಿಯಂತ್ರಿಸಲು ಸೂಚನೆ…

ಅಡಿಕೆ ಭತ್ತ ಮತ್ತಿತರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ನಿರ್ಬಂಧ ವಿಧಿಸುತ್ತಿರುವುದನ್ನು ನಿಯಂತ್ರಿಸಲು ಸೂಚನೆ…

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಗೌರವಧನದೊಂದಿಗೆ ಮಹಿಳೆಯರಿಗೆ* *ಎಲ್.ಐ.ಸಿ.ಯಿಂದ ಉದ್ಯೋಗಾವಕಾಶ*

*ಗೌರವಧನದೊಂದಿಗೆ ಮಹಿಳೆಯರಿಗೆ* *ಎಲ್.ಐ.ಸಿ.ಯಿಂದ ಉದ್ಯೋಗಾವಕಾಶ* ದೇಶದ ಬಹುದೊಡ್ಡ ಜೀವವಿಮಾ ಸಂಸ್ಥೆಯಾದ ಲೈಫ್ ಇನ್ಸೂರೆನ್ಸ್ ಕಾಪೊ೯ರೇಷನ್ ಆಫ್ ಇಂಡಿಯಾ (ಎಲ್.ಐ.ಸಿ.) ಮಹಿಳೆಯರಿಗಾಗಿ ಬಿಮಾಸಖಿ ನಾಮಾಂಕಿತದಲ್ಲಿ ಗೌರವಧನದೊಂದಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುವ ಯೋಜನೆಯೊಂದನ್ನು ಪರಿಚಯಿಸಿದೆ. ಕನಿಷ್ಟ ಹತ್ತನೆ ತರಗತಿ ಪಾಸಾಗಿರುವ 18 ರಿಂದ 70 ವಷ೯ ವಯೋಮಿತಿಯ ಮಹಿಳೆಯರು ಈ ವಿಶೇಷ ಯೋಜನೆಯ ಲಾಭ ಪಡೆಯಬಹುದು, ಪದವಿ ಇನ್ನಿತರೆ ಶಿಕ್ಷಣ ಪಡೆದು ಉದ್ಯೋಗದ ನಿರೀಕ್ಷೆಯಲ್ಲಿರುವವರು ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ಹೊಂದಲು ಬಿಮಾಸಖಿ ನೆರವಾಗಲಿದೆ. ಈ ಕುರಿತು ಆಸಕ್ತ ಮಹಿಳೆಯರಿಗಾಗಿ ನಗರದ…

Read More

ಕುವೆಂಪು ವಿ.ವಿ.ಪತ್ರಿಕೋದ್ಯಮ ವಿದ್ಯಾರ್ಥಿನಿ ಭಾರ್ಗವಿ ಜಿ.ಆರ್. ಲೇಖನ….* *ಎಚ್ಚರವಿರಲಿ ಜಾಲತಾಣಗಳ ಸಾಮಾಜಿಕ ಬಳಕೆಯಲ್ಲಿ*

*ಕುವೆಂಪು ವಿ.ವಿ.ಪತ್ರಿಕೋದ್ಯಮ ವಿದ್ಯಾರ್ಥಿನಿ ಭಾರ್ಗವಿ ಜಿ.ಆರ್. ಲೇಖನ….* *ಎಚ್ಚರವಿರಲಿ ಜಾಲತಾಣಗಳ ಸಾಮಾಜಿಕ ಬಳಕೆಯಲ್ಲಿ* ಸಾಮಾಜಿಕ ಜಾಲತಾಣಗಳ ಸುರಕ್ಷತೆ ಎನ್ನುವುದು ಡಿಜಿಟಲ್ ಯುಗದಲ್ಲಿ ನಾವು ಎದುರಿಸುತ್ತಿರುವ ಅತಿ ದೊಡ್ಡ ಸವಾಲು.ಇಂದು ಸಾಮಾಜಿಕ ಜಾಲತಾಣ ಸಮಾಜದ ಮುಖ್ಯ ಅಂಗವಾಗಿದ್ದು, ಜಾತಿ ಮತ ಬಡವ ಶ್ರೀಮಂತ ಹಿರಿಯ ಕಿರಿಯ ಎಂಬ ಭೇದವಿಲ್ಲದೆ ಪ್ರತಿಯೊಬ್ಬರೂ ಕೂಡ ಬಳಸುವಂತಹ ಮತ್ತು ನಂಬುವಂತಹ ಮಾಧ್ಯಮವಾಗಿಬಿಟ್ಟಿದೆ. ಅಂದಾಜು 3.81 ಶತಕೋಟಿ ಜನರು ಸಾಮಾಜಿಕ ಜಾಲತಾಣದಲ್ಲಿ ತೊಡಗಿ ಹಲವಾರು ಜನರಿಗೆ ಮನೋರಂಜನೆ, ಸುದ್ದಿ, ಮಾಹಿತಿ ಕುಳಿತಲ್ಲಿಯೇ ದೊರೆಯುವಂತೆ ಮಾಡಿದೆ….

Read More

ದುಬೈನಲ್ಲಿ ನೋಬೆಲ್ ಕನ್ನಡಿಗ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ;* *ಶಿವಮೊಗ್ಗ ಮೂಲದ ಉದ್ಯಮಿ ಕೆ.ಆರ್.ವೆಂಕಟೇಶ್ ಗೌಡರಿಗೆ ಈ ಪ್ರಶಸ್ತಿ ನೀಡಿದ ದುಬೈ ಸಂಘಗಳು…* *ಹೇಗಿತ್ತು ಸಮಾರಂಭ? ಇಲ್ಲಿದೆ ವಿವರ…*

*ದುಬೈನಲ್ಲಿ ನೋಬೆಲ್ ಕನ್ನಡಿಗ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ;* *ಶಿವಮೊಗ್ಗ ಮೂಲದ ಉದ್ಯಮಿ ಕೆ.ಆರ್.ವೆಂಕಟೇಶ್ ಗೌಡರಿಗೆ ಈ ಪ್ರಶಸ್ತಿ ನೀಡಿದ ದುಬೈ ಸಂಘಗಳು…* *ಹೇಗಿತ್ತು ಸಮಾರಂಭ? ಇಲ್ಲಿದೆ ವಿವರ…* ಕನ್ನಡಾಂಬೆ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘ ಹಾಗೂ ದುಬೈ ಕನ್ನಡಿಗರ ಒಕ್ಕೂಟದ ವತಿಯಿಂದ ಫೆ. 22 ರಂದು ದುಬೈನಲ್ಲಿ ನಡೆದ ಕನ್ನಡ ಸಾಂಸ್ಕೃತಿಕ ಉತ್ಸವದಲ್ಲಿ ದಿ ಗ್ರಾಜುಯೇಟ್ ಕ್ಲಬ್ ಸಂಸ್ಥೆಯ ಸಂಸ್ಥಾಪಕರೂ ಹಾಗೂ ಪ್ರೇರಣಾ ಗ್ರೂಪ್ ಆಫ್ ಕಂಪನೀಸ್ ಸಂಸ್ಥೆಯ ಮಾಲೀಕರಾದ ಕೆ. ಆರ್.ವೆಂಕಟೇಶ್ ಗೌಡ ರವರಿಗೆ *ನೋಬೆಲ್…

Read More

IND vs PAK: ಭಾರತ- ಪಾಕ್ ಪಂದ್ಯ ಎಷ್ಟು ಗಂಟೆಗೆ ಆರಂಭ?* *ಏನು ವಿಶೇಷ? ಯಾಕೆ ಈ ಪಂದ್ಯ ಮುಖ್ಯ?*

*IND vs PAK: ಭಾರತ- ಪಾಕ್ ಪಂದ್ಯ ಎಷ್ಟು ಗಂಟೆಗೆ ಆರಂಭ?* *ಏನು ವಿಶೇಷ? ಯಾಕೆ ಈ ಪಂದ್ಯ ಮುಖ್ಯ?* 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಐದನೇ ಪಂದ್ಯದಲ್ಲಿ ಎ ಗುಂಪಿನ ಎರಡು ಬಲಿಷ್ಠ ತಂಡಗಳು ಮುಖಾಮುಖಿಯಾಗಲಿವೆ. ಟೀಂ ಇಂಡಿಯಾ ಮತ್ತು ಪಾಕಿಸ್ತಾನ ನಡುವಿನ ಜಿದ್ದಾಜಿದ್ದಿನ ಹಣಾಹಣಿ ಫೆಬ್ರವರಿ 23 ರಂದು ದುಬೈನಲ್ಲಿ ನಡೆಯಲ್ಲಿದೆ. ಕಳೆದ ಹಲವು ದಿನಗಳಿಂದ ಕ್ರಿಕೆಟ್ ಜಗತ್ತು ಈ ಪಂದ್ಯಕ್ಕಾಗಿ ಕಾಯುತ್ತಿದೆ. ಈಗ ಈ ಪಂದ್ಯಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ….

Read More

ಅಡಿಕೆ ಭತ್ತ ಮತ್ತಿತರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ನಿರ್ಬಂಧ ವಿಧಿಸುತ್ತಿರುವುದನ್ನು ನಿಯಂತ್ರಿಸಲು ಸೂಚನೆ : ಎಸ್. ಮಧು ಬಂಗಾರಪ್ಪ

ಅಡಿಕೆ ಭತ್ತ ಮತ್ತಿತರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ನಿರ್ಬಂಧ ವಿಧಿಸುತ್ತಿರುವುದನ್ನು ನಿಯಂತ್ರಿಸಲು ಸೂಚನೆ : ಎಸ್. ಮಧು ಬಂಗಾರಪ್ಪ ಶಿವಮೊಗ್ಗ  ಜಿಲ್ಲೆಯ ರೈತರು ಹಾಗೂ ತೋಟಗಾರಿಕೆ ಬೆಳೆಗಾರರು ಬೆಳೆದ ಅಡಿಕೆ, ಭತ್ತ ಮತ್ತಿತರರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಅನಗತ್ಯ ನಿರ್ಬಂಧ ವಿಧಿಸುತ್ತಿರುವುದರ ಜೊತೆಗೆ ಭಾರೀ ಪ್ರಮಾಣದ ತೆರಿಗೆ ವಿಧಿಸುತ್ತಿರುವುದು ಸರಿಯಲ್ಲ. ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ರೈತರ ಹಿತ ಕಾಯುವಲ್ಲಿ ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸುವಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ…

Read More

ಅಡಿಕೆ ಭತ್ತ ಮತ್ತಿತರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ನಿರ್ಬಂಧ ವಿಧಿಸುತ್ತಿರುವುದನ್ನು ನಿಯಂತ್ರಿಸಲು ಸೂಚನೆ : ಎಸ್. ಮಧು ಬಂಗಾರಪ್ಪ ಶಿವಮೊಗ್ಗ  ಜಿಲ್ಲೆಯ ರೈತರು ಹಾಗೂ ತೋಟಗಾರಿಕೆ ಬೆಳೆಗಾರರು ಬೆಳೆದ ಅಡಿಕೆ, ಭತ್ತ ಮತ್ತಿತರರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಅನಗತ್ಯ ನಿರ್ಬಂಧ ವಿಧಿಸುತ್ತಿರುವುದರ ಜೊತೆಗೆ ಭಾರೀ ಪ್ರಮಾಣದ ತೆರಿಗೆ ವಿಧಿಸುತ್ತಿರುವುದು ಸರಿಯಲ್ಲ. ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ರೈತರ ಹಿತ ಕಾಯುವಲ್ಲಿ ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸುವಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ…

Read More

ಕಾಂಗ್ರೆಸ್ನಿಂದ ಅಂಬೇಡ್ಕರ್ ಭವನದಲ್ಲಿ ಸಂವಿಧಾನ ರಕ್ಷಕ್ ಅಭಿಯಾನ; ಸಂವಿಧಾನವೇ ತಾಯಿ-ತಂದೆ-ಗುರು ಎಂದ ಮಧು ಬಂಗಾರಪ್ಪ ಬಿಜೆಪಿಯಿಂದ ಸಂವಿಧಾನಕ್ಕೆ ಅವಮಾನ- ಬಲ್ಕೀಶ್ ಬಾನು ಆತಂಕ

ಕಾಂಗ್ರೆಸ್ನಿಂದ ಅಂಬೇಡ್ಕರ್ ಭವನದಲ್ಲಿ ಸಂವಿಧಾನ ರಕ್ಷಕ್ ಅಭಿಯಾನ; ಸಂವಿಧಾನವೇ ತಾಯಿ-ತಂದೆ-ಗುರು ಎಂದ ಮಧು ಬಂಗಾರಪ್ಪ ಬಿಜೆಪಿಯಿಂದ ಸಂವಿಧಾನಕ್ಕೆ ಅವಮಾನ- ಬಲ್ಕೀಶ್ ಬಾನು ಆತಂಕ ಶಿವಮೊಗ್ಗ: ಸಂವಿಧಾನವನ್ನು ರಕ್ಷಣೆ ಮಾಡುವ ಮೂಲಕ ನಮ್ಮನ್ನು ನಾವು ರಕ್ಷಣೆ ಮಡಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. ಅವರು ಇಂದು ಡಾ.ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ಸಿನ ಹಿಂದುಳಿದ ವರ್ಗ, ಪ.ಜಾ., ಪ.ಪಂ.ಅಲ್ಪಸಂಖ್ಯಾತರ ವಿಭಾಗಗಳ ವತಿಯಿಂದ ಆಯೋಜಿಸಿದ್ದ ಸಂವಿಧಾನ ರಕ್ಷಕ್ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸ್ವಾತಂತ್ರ್ಯ…

Read More

ಮೈನ್ ಮಿಡ್ಲ್ ಸ್ಕೂಲ್ ಆವರಣದಲ್ಲಿ ಮಕ್ಕಳ ಸಂತೆ* ತರಕಾರಿ ಮಾರುತ್ತಾ…ಕೂಗುತ್ತಾ… ಗಮನ ಸೆಳೆದ ಮಕ್ಕಳು!

*ಮೈನ್ ಮಿಡ್ಲ್ ಸ್ಕೂಲ್ ಆವರಣದಲ್ಲಿ ಮಕ್ಕಳ ಸಂತೆ* ತರಕಾರಿ ಮಾರುತ್ತಾ…ಕೂಗುತ್ತಾ… ಗಮನ ಸೆಳೆದ ಮಕ್ಕಳು! ಶಿವಮೊಗ್ಗ ನಗರದ ಬಿ.ಹೆಚ್ ರಸ್ತೆ ಕರ್ನಾಟಕ ಸಂಘ ಪಕ್ಕದಲ್ಲಿರುವ “ಮೇನ್ ಮಿಡ್ಲ್ ಸ್ಕೂಲ್” ಸರ್ಕಾರಿ ಪ್ರಧಾನ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಇಂದು  ಶನಿವಾರ ಬೆಳಗ್ಗೆ ಮಕ್ಕಳ ಸಂತೆ ನಡೆಯಿತು. ಸಂತೆಯಲ್ಲಿ ಮಕ್ಕಳು ನಮ್ಮ ಮನೆಯ ಹಿತ್ತಳೆಯಲ್ಲಿ ನೈಸರ್ಗಿಕವಾಗಿ ಬೆಳೆದ ತರಕಾರಿಗಳು ಎಂದು ಕೂಗುತ್ತ ಹೇಳುತ್ತಿದ್ದರು, ಟೊಮೋಟೊ, ನೀರುಳ್ಳಿ, ಬದನೆಕಾಯಿ, ಚೋಳಿಕಾಯಿ, ಕೊತ್ತಂಬರಿ, ಕರಿಬೇವು, ಕಾರ ಮಂಡಕ್ಕಿ, ವಿವಿಧ…

Read More

ಫೆ.25 ಎಂದು ಆಶ್ರಯ ಮನೆಗಳ ಹಂಚಿಕೆ; ಲಾಟರಿ ಮೂಲಕ 625 ಮನೆ ಹಂಚಲಿದ್ದಾರೆ ವಸತಿ ಸಚಿವ ಜಮೀರ್ ಅಹಮದ್ ಪತ್ರಿಕಾಗೋಷ್ಠಿಯಲ್ಲಿ  ಪರಿಷತ್ ಶಾಸಕಿ ಶ್ರೀಮತಿ ಬಲ್ಕೀಶ್ ಬಾನು ವಿವರಣೆ

ಫೆ.25 ಎಂದು ಆಶ್ರಯ ಮನೆಗಳ ಹಂಚಿಕೆ; ಲಾಟರಿ ಮೂಲಕ 625 ಮನೆ ಹಂಚಲಿದ್ದಾರೆ ವಸತಿ ಸಚಿವ ಜಮೀರ್ ಅಹಮದ್ ಪತ್ರಿಕಾಗೋಷ್ಠಿಯಲ್ಲಿ  ಪರಿಷತ್ ಶಾಸಕಿ ಶ್ರೀಮತಿ ಬಲ್ಕೀಶ್ ಬಾನು ವಿವರಣೆ ಶಿವಮೊಗ್ಗ : ಫೆ.25 ರಂದು ವಸತಿ ಸಚಿವ ಜಮೀರ್ ಅಹ್ಮದ್ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದು, ಗೋವಿಂದಾ ಪುರ ಆಶ್ರಯ ಮನೆಗಳನ್ನು ಲಾಟರಿ ಮೂಲಕ ಫಲಾನುಭವಿಗಳಿಗೆ ಹಂಚಲಿದ್ದಾರೆ ಎಂದು ವಿಧಾನ ಪರಿಷತ್ ಶಾಸಕಿ ಬಲ್ಕಿಷ್ ಬಾನು ತಿಳಿಸಿದರು. ಶನಿವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11.00…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* ಪ್ರೇಮವೆಂಬುದು ಭೂತ ಭವಿಷ್ಯ ವರ್ತಮಾನದ ಕೊಂಡಿ; ಇರುತ್ತೆ ಇದ್ದೇಯಿರುತ್ತೆ… ಎಲ್ಲರಲ್ಲೂ ಎಲ್ಲದರಲ್ಲೂ! – *ಶಿ.ಜು.ಪಾಶ* 8050112067 (22/2/25)

Read More