

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮಾಜಿ ಕೌನ್ಸಿಲರ್, ಕಾಂಗ್ರೆಸ್ ಮುಖಂಡ ಎನ್.ಕೆ.ಶ್ಯಾಮಸುಂದರ್ ಸರ್ಕಾರಕ್ಕೆ ಕೋರಿದ್ದೇನು?* *ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ (ಕಂದಾಯ )ರೆವಿನ್ಯೂ ನಿವೇಶನಗಳಲ್ಲಿ ಅಗ್ರಿಮೆಂಟ್ ಸ್ವಾಧೀನ ಪತ್ರ, ಜಿಪಿಎ ಪತ್ರ, ನಗರಸಭೆಯಿಂದ ನೀಡಿದ ಹಕ್ಕು ಪತ್ರ ಇವುಗಳ ದಾಖಲೆ ಮೇಲೆ ಸುಮಾರು 20 ವರ್ಷ ಮೇಲ್ಪಟ್ಟು ಮನೆ ಕಟ್ಟಿಕೊಂಡಿರುವ ಮಧ್ಯಮ ವರ್ಗದವರು ಕೂಲಿ ಕಾರ್ಮಿಕರಿಗೂ ಖಾತೆ ಮಾಡಿ ಕೊಡಿ*
ಮಾಜಿ ಕೌನ್ಸಿಲರ್, ಕಾಂಗ್ರೆಸ್ ಮುಖಂಡ ಎನ್.ಕೆ.ಶ್ಯಾಮಸುಂದರ್ ಸರ್ಕಾರಕ್ಕೆ ಕೋರಿದ್ದೇನು?* *ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ (ಕಂದಾಯ )ರೆವಿನ್ಯೂ ನಿವೇಶನಗಳಲ್ಲಿ ಅಗ್ರಿಮೆಂಟ್ ಸ್ವಾಧೀನ ಪತ್ರ, ಜಿಪಿಎ ಪತ್ರ, ನಗರಸಭೆಯಿಂದ ನೀಡಿದ ಹಕ್ಕು ಪತ್ರ ಇವುಗಳ ದಾಖಲೆ ಮೇಲೆ ಸುಮಾರು 20 ವರ್ಷ ಮೇಲ್ಪಟ್ಟು ಮನೆ ಕಟ್ಟಿಕೊಂಡಿರುವ ಮಧ್ಯಮ ವರ್ಗದವರು ಕೂಲಿ ಕಾರ್ಮಿಕರಿಗೂ ಖಾತೆ ಮಾಡಿ ಕೊಡಿ* ಕಳೆದ ಎರಡು ದಿನಗಳ ಹಿಂದೆ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಹಲವು ಸಚಿವರ ಸಮ್ಮುಖದಲ್ಲಿ ನಡೆಸಿದಂತಹ ಸಭೆಯಲ್ಲಿ ಮಹತ್ವದ ನಿರ್ಣಯ…
ಶಿವಮೊಗ್ಗ ಗೋಪಾಳದ ರಾಮಕೃಷ್ಣ ವಿದ್ಯಾನಿಕೇತನದಲ್ಲಿ ಆರಂಭಗೊಂಡ ಜ್ಞಾನ ವಿಜ್ಞಾನ ಹಾಗೂ ಸೃಜನಶೀಲ ದಿನಾಚರಣೆ ಮಕ್ಕಳಲ್ಲಿ ಪ್ರಶ್ನೆಗಳ ಕುತೂಹಲ ಮೂಡಿಸಿ;ಪ್ರೊ. ಕೆ ವಸಂತ್ ಕುಮಾರ್ ಪೈ
ಶಿವಮೊಗ್ಗ ಗೋಪಾಳದ ರಾಮಕೃಷ್ಣ ವಿದ್ಯಾನಿಕೇತನದಲ್ಲಿ ಆರಂಭಗೊಂಡ ಜ್ಞಾನ ವಿಜ್ಞಾನ ಹಾಗೂ ಸೃಜನಶೀಲ ದಿನಾಚರಣೆ ಮಕ್ಕಳಲ್ಲಿ ಪ್ರಶ್ನೆಗಳ ಕುತೂಹಲ ಮೂಡಿಸಿ;ಪ್ರೊ. ಕೆ ವಸಂತ್ ಕುಮಾರ್ ಪೈ ಮಕ್ಕಳಿಗೆ ಯಾವುದೇ ವಿಷಯವನ್ನು ಸೂಕ್ಷ್ಮವಾಗಿ ಗಮನಿಸಿ ಹೇಗೆ ಏಕೆ ಏನು ಎಂಬ ಪ್ರಶ್ನೆಗಳನ್ನು ಮೂಡುವಂತೆ ಮಾಡುವುದು ಉತ್ತಮ. ಇದರಿಂದ ಆ ಮಕ್ಕಳಲ್ಲಿ ವಿಷಯದ ಆಳವಾದ ಜ್ಞಾನ ಮೂಡಲು ಸಾಧ್ಯ ಎಂದು ಕುವೆಂಪು ವಿಶ್ವವಿದ್ಯಾನಿಲಯದ ಪ್ರೊ. ಕೆ ವಸಂತ್ ಕುಮಾರ್ ಪೈ ತಿಳಿಸಿದರು. ಶ್ರಮ, ಶ್ರದ್ಧೆ, ಕಠಿಣ ಪರಿಶ್ರಮ ಬದುಕಿನಲ್ಲಿ ಎಲ್ಲರನ್ನೂ ದೃಢವಾಗಿ…
*ಟ್ರಾಫಿಕ್ ಪೊಲೀಸಿಂದ ಸವಾರನಿಗೆ ಕಪಾಳ ಮೋಕ್ಷ*
*ಟ್ರಾಫಿಕ್ ಪೊಲೀಸಿಂದ ಸವಾರನಿಗೆ ಕಪಾಳ ಮೋಕ್ಷ* ಟ್ರಾಫಿಕ್ ಪೊಲೀಸ್ ಸಿಬ್ಬಂದಿ (Traffic police) ಬೈಕ್ ಸವಾರನಿಗೆ ನಡು ರಸ್ತೆಯಲ್ಲೇ ಕಪಾಳಮೋಕ್ಷ (slaps) ಮಾಡಿರುವಂತಹ ಘಟನೆಯೊಂದು ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್ನಲ್ಲಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ದರ್ಪ ತೋರಿದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈರಲ್ ಆದ ವಿಡಿಯೋ ಪ್ರಕಾರ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಮತ್ತು ಸವಾರರ ಮಧ್ಯೆ ಮಾತಿನ ಚಕಮಕಿ ಉಂಟಾಗಿದೆ. ಈ ವೇಳೆ…
RSS ಚಟುವಟಿಕೆಗಳಿಗೆ ನಿಷೇಧ ವಿಚಾರ;* *ಹೊಸ ವಿಧೇಯಕದ ನೀಲಿ ನಕ್ಷೆ ಸಿದ್ಧ!* *ಯಾವಾಗ ಜಾರಿ? ನಿಯಮ ಮೀರಿದರೆ ಏನೆಲ್ಲ ಶಿಕ್ಷೆ?*
*RSS ಚಟುವಟಿಕೆಗಳಿಗೆ ನಿಷೇಧ ವಿಚಾರ;* *ಹೊಸ ವಿಧೇಯಕದ ನೀಲಿ ನಕ್ಷೆ ಸಿದ್ಧ!* *ಯಾವಾಗ ಜಾರಿ? ನಿಯಮ ಮೀರಿದರೆ ಏನೆಲ್ಲ ಶಿಕ್ಷೆ?* ತೀವ್ರ ಆಕ್ಷೇಪದ ನಡುವೆಯೂ ಸರ್ಕಾರಿ, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳಿಗೆ ನಿಷೇಧ ಹೇರುವ ವಿಚಾರ ಸಂಬಂಧ ಹೊಸ ವಿಧೇಯಕ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಕಾನೂನು ಇಲಾಖೆಯಿಂದ ಈಗಾಗಲೇ ರೆಗ್ಯುಲೇಷನ್ ಆಫ್ ಯೂಸ್ ಆಫ್ ಗವರ್ನಮೆಂಟ್ ಪ್ರಿಮಿಸಿಸ್ ಆ್ಯಂಡ್ ಪ್ರಾಪರ್ಟೀಸ್ ಬಿಲ್ – 2025ರ ಡ್ರಾಫ್ಟ್ ಸಿದ್ಧವಾಗಿದ್ದು, ನಿಯಮ ಮೀರಿ RSS ಚಟುವಟಿಕೆಗಳನ್ನು ನಡೆಸಿದರೆ ಶಿಕ್ಷೆ…
ರೈತರ ಉತ್ಪನ್ನ ಸೂಪರ್ ಮಾರ್ಕೆಟ್ನಲ್ಲಿ ಸ್ಥಾನ ಪಡೆಯಬೇಕು: ವೆಂಕಟಸುಬ್ರಮಣಿಯನ್* ಭಾರತೀಯ ಕೃಷಿ ಅನುಸಂಧಾನ ಪರಿಷತ್ ನವದೆಹಲಿ, ಕಳೆದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ, ಕೃಷಿ ಇಲಾಖೆ ಮತ್ತು ಕೃಷಿ ತಂತ್ರಜ್ಞರ ಸಂಸ್ಥೆ ಶಿವಮೊಗ್ಗ ಇವರ ಸಹಯೋಗದೊಂದಿಗೆ ವಿಶ್ವ ಆಹಾರ ದಿನಾಚರಣೆ
*ರೈತರ ಉತ್ಪನ್ನ ಸೂಪರ್ ಮಾರ್ಕೆಟ್ನಲ್ಲಿ ಸ್ಥಾನ ಪಡೆಯಬೇಕು: ವೆಂಕಟಸುಬ್ರಮಣಿಯನ್* ಭಾರತೀಯ ಕೃಷಿ ಅನುಸಂಧಾನ ಪರಿಷತ್ ನವದೆಹಲಿ, ಕಳೆದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ, ಕೃಷಿ ಇಲಾಖೆ ಮತ್ತು ಕೃಷಿ ತಂತ್ರಜ್ಞರ ಸಂಸ್ಥೆ ಶಿವಮೊಗ್ಗ ಇವರ ಸಹಯೋಗದೊಂದಿಗೆ ವಿಶ್ವ ಆಹಾರ ದಿನಾಚರಣೆ ರೈತರು ಕೃಷಿಯಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಉಪ ಬೆಳೆಗಳನ್ನು ಬೆಳೆಯಬೇಕು. ಆ ಮೂಲಕ ಮಾಲ್ ಹಾಗೂ ಸೂಪರ್ ಮಾರ್ಕೆಟ್ಗಳಲ್ಲಿ ತಮ್ಮ ಸ್ಥಾನವನ್ನು ಪಡೆದು ಆರ್ಥಿಕವಾಗಿ ಸದೃಢರಾಗಬೇಕು…
ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದಲೇ ಸೂಪರ್ ಮಾರ್ಕೆಟ್!* *ಏನೆಲ್ಲಾ ಸೇವೆ ದಕ್ಕಲಿದೆ? ಯಾವಾಗಿಂದ ಆರಂಭವಾಗಲಿದೆ?*
*ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದಲೇ ಸೂಪರ್ ಮಾರ್ಕೆಟ್!* *ಏನೆಲ್ಲಾ ಸೇವೆ ದಕ್ಕಲಿದೆ? ಯಾವಾಗಿಂದ ಆರಂಭವಾಗಲಿದೆ?* ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸೇನೆ, ಪೊಲೀಸ್ ಕ್ಯಾಂಟೀನ್ ಮಾದರಿಯಲ್ಲಿ ಸರ್ಕಾರಿ ನೌಕರರಿಗೆ ಸೂಪರ್ ಮಾರ್ಕೆಟ್ (Supermarket) ಆರಂಭಿಸಲು ಚಿಂತನೆ ನಡೆದಿದೆ. ಈ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡಿದ್ದು, ಈ ಬಗ್ಗೆ ಸಾಧಕ ಬಾಧಕಗಳ ಬಗ್ಗೆ ತಿಂಗಳಲ್ಲಿ ವರದಿ ನೀಡುವಂತೆ MSILಗೆ ಸಚಿವರು ಸೂಚಿಸಿದ್ದಾರೆ. ದವಸ ಧಾನ್ಯ…
ಪೌರ ಕಾರ್ಮಿಕರಲ್ಲಿ ದೇವರು ಕಾಣುತ್ತಿರುವ ಎಂ.ಶ್ರೀಕಾಂತ್* *ಸೀರೆ- ಸನ್ಮಾನ- ಗೌರವ ನೀಡಿ ಮಹಿಳಾ ಪೌರ ಕಾರ್ಮಿಕರಿಗೆ ಮೃಷ್ಟಾನ್ನ ಭೋಜನ ಉಣ ಬಡಿಸಿದ ಶ್ರೀಕಾಂತ್* *ಏನಿದು ವಿಶೇಷ ಕಾರ್ಯಕ್ರಮ? ಮುಂದೆ ಪುರುಷ ಪೌರ ಕಾರ್ಮಿಕರಿಗೂ ಸತ್ಕರಿಸಲಿದ್ದಾರೆ ಶ್ರೀಕಾಂತ್*
*ಪೌರ ಕಾರ್ಮಿಕರಲ್ಲಿ ದೇವರು ಕಾಣುತ್ತಿರುವ ಎಂ.ಶ್ರೀಕಾಂತ್* *ಸೀರೆ- ಸನ್ಮಾನ- ಗೌರವ ನೀಡಿ ಮಹಿಳಾ ಪೌರ ಕಾರ್ಮಿಕರಿಗೆ ಮೃಷ್ಟಾನ್ನ ಭೋಜನ ಉಣ ಬಡಿಸಿದ ಶ್ರೀಕಾಂತ್* *ಏನಿದು ವಿಶೇಷ ಕಾರ್ಯಕ್ರಮ? ಮುಂದೆ ಪುರುಷ ಪೌರ ಕಾರ್ಮಿಕರಿಗೂ ಸತ್ಕರಿಸಲಿದ್ದಾರೆ ಶ್ರೀಕಾಂತ್* ಕೊರೋನಾದಂತಹ ಭೀಕರ ಸಂದರ್ಭದಲ್ಲೂ ಪೌರ ಕಾರ್ಮಿಕರು ಜೀವದ ಹಂಗುತೊರೆದು ನಮ್ಮ ಆರೋಗ್ಯವನ್ನು ರಕ್ಷಿಸಿದ್ದಾರೆ. ಅವರ ಎಲ್ಲಾ ರೀತಿಯ ಕಷ್ಟ ನನಗೆ ಗೊತ್ತಿದೆ. ಪ್ರತಿವರ್ಷದಂತೆ ಈ ವರ್ಷವೂ ಅವರಿಗೆ ಒಬ್ಬ ಅಣ್ಣನಾಗಿ ಸದ್ಭಾವನಾ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ವತಿಯಿಂದ ಸೀರೆಗಳನ್ನು ವಿತರಿಸುತ್ತಿರುವುದಾಗಿ…
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳೇನು? ಬೆಂಗಳೂರಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿ ಶಿಕ್ಷಣ ಕ್ಷೇತ್ರದ ಕನಸುಗಳು ನನಸಾದದ್ದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳೇನು? ಬೆಂಗಳೂರಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿ ಶಿಕ್ಷಣ ಕ್ಷೇತ್ರದ ಕನಸುಗಳು ನನಸಾದದ್ದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ 1. ಪ್ರಪ್ರಥಮ ಬಾರಿಗೆ 800 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ (KPS) ಉನ್ನತೀಕರಣ. ರಾಜ್ಯದಲ್ಲಿ ಶಾಲಾ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ಸಲುವಾಗಿ ರಾಜ್ಯಾದ್ಯಂತ ಒಟ್ಟು 800 ಸರ್ಕಾರಿ ಶಾಲೆಗಳನ್ನು ಒಂದೇ ಬಾರಿಗೆ ಉನ್ನತೀಕರಿಸಿ, ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ (Karnataka Public Schools) ಪರಿವರ್ತಿಸಲು ಯೋಜನೆ ರೂಪಿಸಲಾಗಿದೆ….