

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ದೇಶದ 28 ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿಗಳಿಗೆ ಮಾರಾಟ; ದೆಹಲಿ ಮೂಲದ ರಾಜೀವ್ ಸಿಂಗ್ ನನ್ನು ಬಂಧಿಸಿದ ಸೈಬರ್ ಕ್ರೈಂ ಪೊಲೀಸರು
ದೇಶದ 28 ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿಗಳಿಗೆ ಮಾರಾಟ; ದೆಹಲಿ ಮೂಲದ ರಾಜೀವ್ ಸಿಂಗ್ ನನ್ನು ಬಂಧಿಸಿದ ಸೈಬರ್ ಕ್ರೈಂ ಪೊಲೀಸರು ದೇಶದ 28 ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ (Fake Certificates) ತಯಾರಿಸಿ ನಿರುದ್ಯೋಗಿ ಯುವಕರಿಗೆ ಮಾರಾಟ ಮಾಡುತ್ತಿದ್ದ ಕಿಂಗ್ ಪಿನ್ನನ್ನು ಕಲಬುರಗಿಯ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ದೇಹಲಿ ಮೂಲದ ರಾಜೀವ ಸಿಂಗ್ ಆರೋರಾ ಬಂಧಿತ ಆರೋಪಿ. ನವದೆಹಲಿಯ ರಾಮಪಾರ್ಕ್ ಅಪಾರ್ಟ್ಮೆಂಟ್ ದ್ವಾರಕ್ ಮೋಡ್ನಲ್ಲಿ ಬಂಧಿಸಲಾಗಿದೆ. ನಕಲಿ ಅಂಕಪಟ್ಟಿ ಜೊತೆಗೆ ನಕಲಿ ವಿಶ್ವವಿದ್ಯಾಲಯ ಸೃಷ್ಟಿ…
ಪುಟ್ಟರಾಜಕವಿ ಗವಾಯಿಗಳವರ ಅಂಧ ಮಕ್ಕಳ ಸಂಗೀತ ವಿದ್ಯಾಲಯದ ಮಕ್ಕಳೊಂದಿಗೆ -ಸಚಿವ ಸಂತೋಷ್ ಲಾಡ್ ರವರ ಹುಟ್ಟುಹಬ್ಬ ಆಚರಣೆ*
*ಪುಟ್ಟರಾಜಕವಿ ಗವಾಯಿಗಳವರ ಅಂಧ ಮಕ್ಕಳ ಸಂಗೀತ ವಿದ್ಯಾಲಯದ ಮಕ್ಕಳೊಂದಿಗೆ -ಸಚಿವ ಸಂತೋಷ್ ಲಾಡ್ ರವರ ಹುಟ್ಟುಹಬ್ಬ ಆಚರಣೆ* *ಯುವಕರ ಆಶಾಕಿರಣ, ಸ್ನೇಹಜೀವಿ, ಅಹಿಂದ ವರ್ಗದ ನಾಯಕ ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವರಾದ #ಶ್ರೀ ಸಂತೋಷ್ ಲಾಡ್ ರವರ ಹುಟ್ಟು ಹಬ್ಬದ ಅಂಗವಾಗಿ *ಸಂತೋಷ್ ಲಾಡ್ ಫೌಂಡೇಶನ್ (ರಿ ), ಶಿವಮೊಗ್ಗ ಜಿಲ್ಲೆ ವತಿಯಿಂದ ಶಿವಮೊಗ್ಗ ನಗರದ ಡಾ. ಪಂಡಿತ ಪುಟ್ಟರಾಜಕವಿ ಗವಾಯಿಗಳವರ ಅಂಧ ಮಕ್ಕಳ ಸಂಗೀತ ವಿದ್ಯಾಲಯ, ಶ್ರೀ ವೀರೇಶ್ವರ ಪುಣ್ಯಾಶ್ರಮ ಉಚಿತ ಸಂಸ್ಕೃತ ಪಾಠಶಾಲೆಯ ಮಕ್ಕಳಿಗೆ…
ಯಡಿಯೂರಪ್ಪರ ಬರ್ತ್ ಡೇ ಗೆ ವಿಶ್ ಮಾಡಿದ್ರಾ ಈಶ್ವರಪ್ಪ? ಅವರು ನನ್ನಪ್ಪನ ಥರ…ಅಪ್ಪ- ಅಮ್ಮನಿಗೆ ವಿಶ್ ಮಾಡ್ತಾರಾ ಅಂದಿದ್ದೇಕೆ ಈಶ್ವರಪ್ಪ? ಕೆ.ಎಸ್.ಈಶ್ವರಪ್ಪ, ಮಾಜಿ ಉಪ ಮುಖ್ಯಮಂತ್ರಿ ಮುಖ್ಯಮಂತ್ರಿಯೇ ಬಂದು ಉಳಿದ ಬಡವರಿಗೆ ಮನೆ ನೀಡಲಿ… ಚೆನ್ನಿ ಭಾಯ್ ಅಂತ ಸಚಿವ ಜಮೀರ್ ಹೊಗಳಿದ್ದೇ ಬಂತು… ಜಮೀರ್ ಬಂದಿದ್ದರಿಂದ ಬಡವರಿಗೇನೂ ಲಾಭವಾಗಿಲ್ಲ…
ಯಡಿಯೂರಪ್ಪರ ಬರ್ತ್ ಡೇ ಗೆ ವಿಶ್ ಮಾಡಿದ್ರಾ ಈಶ್ವರಪ್ಪ? ಅವರು ನನ್ನಪ್ಪನ ಥರ…ಅಪ್ಪ- ಅಮ್ಮನಿಗೆ ವಿಶ್ ಮಾಡ್ತಾರಾ ಅಂದಿದ್ದೇಕೆ ಈಶ್ವರಪ್ಪ? ಕೆ.ಎಸ್.ಈಶ್ವರಪ್ಪ, ಮಾಜಿ ಉಪ ಮುಖ್ಯಮಂತ್ರಿ ಮುಖ್ಯಮಂತ್ರಿಯೇ ಬಂದು ಉಳಿದ ಬಡವರಿಗೆ ಮನೆ ನೀಡಲಿ… ಚೆನ್ನಿ ಭಾಯ್ ಅಂತ ಸಚಿವ ಜಮೀರ್ ಹೊಗಳಿದ್ದೇ ಬಂತು… ಜಮೀರ್ ಬಂದಿದ್ದರಿಂದ ಬಡವರಿಗೇನೂ ಲಾಭವಾಗಿಲ್ಲ… ಆಶ್ರಯ ಯೋಜನೆ ಬಡವರ ಪಾಲಿಗೆ ಮರೀಚಿಕೆ. ಲಕ್ಷ ಲಕ್ಷ ಮನೆ, ಸಬ್ಸಿಡಿ, ಉಚಿತ ಅಂತೆಲ್ಲ ಘೋಷಣೆ ಮಾಡ್ತಿದೆ ರಾಜ್ಯ ಸರ್ಕಾರ. ವಸತಿ ಸಚಿವ ಜಮೀರ್ ಅಹಮದ್…
ಶಿವಮೊಗ್ಗದ ರಂಗಭೂಮಿ ಕಲಾವಿದನಿಂದ ನಡೆಯಿತೇ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ? ಆ ಕಲಾವಿದ ತಲೆಮರೆಸಿಕೊಂಡಿದ್ದೇಕೆ?*
*ಶಿವಮೊಗ್ಗದ ರಂಗಭೂಮಿ ಕಲಾವಿದನಿಂದ ನಡೆಯಿತೇ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ? ಆ ಕಲಾವಿದ ತಲೆಮರೆಸಿಕೊಂಡಿದ್ದೇಕೆ?* ಶಿವಮೊಗ್ಗದ ರಂಗಭೂಮಿ ಕಲಾವಿದನೊಬ್ಬ ಸಾಕಷ್ಟು ಚರ್ಚೆಗೆ ಒಳಗಾಗಿದ್ದಾನೆ. ಹಲವು ನಾಟಕಗಳಲ್ಲಿ ಕಲಾವಿದನಾಗಿ ತೊಡಗಿಕೊಂಡಿದ್ದ ಈ ರಂಗ ಕಲಾವಿದ ಮನೆಪಾಠ ಹೇಳಿಕೊಡಲೆಂದು ಹೋಗಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ಹೇಳಲಾಗುತ್ತಿದೆಯಾದರೂ ಯಾವುದೇ ದೂರು ದಾಖಲಾಗದಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಯಾವುದೋ ಹಳ್ಳಿಯಿಂದ ರಾಯನಾಗಿ ಬಂದು ಆಗು ನೀ ಅನಿಕೇತನ ಅಂತ ಚೈತನ್ಯ ತುಂಬಬೇಕಿದ್ದ ಈ ಕಲಾವಿದ ಇಡೀ ರಂಗಭೂಮಿಯ ಜನ ತಲೆತಗ್ಗಿಸುವ…
ಶೋಭಾ ಮಳವಳ್ಳಿ ರಾಜಕೀಯ ವಿಶ್ಲೇಷಣೆ; 2026ರ ತಮಿಳುನಾಡು ಚುನಾವಣೆ; ದಳಪತಿ ವಿಜಯ್ ಜೊತೆ ಕೈಜೋಡಿಸಿದ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್
ಶೋಭಾ ಮಳವಳ್ಳಿ ರಾಜಕೀಯ ವಿಶ್ಲೇಷಣೆ; 2026ರ ತಮಿಳುನಾಡು ಚುನಾವಣೆ; ದಳಪತಿ ವಿಜಯ್ ಜೊತೆ ಕೈಜೋಡಿಸಿದ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ 2026ರ ತಮಿಳುನಾಡು ಎಲೆಕ್ಷನ್ ಗೆ ಈಗ ಬಂತು ನೋಡಿ ರಂಗು. ರಾಜಕೀಯಕ್ಕೆ ಭರ್ಜರಿ ಎಂಟ್ರಿ ಕೊಟ್ಟ ತಮಿಳು ನಟ, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧ್ಯಕ್ಷ ದಳಪತಿ ವಿಜಯ್ ಜತೆ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಕೈ ಜೋಡಿಸಿರುವುದೇ ಸದ್ಯದ ಬ್ರೇಕಿಂಗ್ ನ್ಯೂಸ್. ಇದರೊಂದಿಗೆ ತಮಿಳುನಾಡು ರಾಜಕೀಯ ಮಗ್ಗಲು ಬದಲಿಸುವುದು ಖಚಿತವಾಗಿದೆ. ಟಿವಿಕೆ ಪಕ್ಷದ…
ಹೊಳೆಹೊನ್ನೂರಿನ ಹನುಮಂತಾಪುರದಲ್ಲಿ 55 ವರ್ಷದ ರಾಜಪ್ಪನ ಕೊಲೆ*
*ಹೊಳೆಹೊನ್ನೂರಿನ ಹನುಮಂತಾಪುರದಲ್ಲಿ 55 ವರ್ಷದ ರಾಜಪ್ಪನ ಕೊಲೆ* ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಹನುಮಂತಾಪುರ ಗ್ರಾಮದಲ್ಲಿ ಕೊಲೆ ನಡೆದಿದೆ. 55 ವರ್ಷದ ರಾಜಪ್ಪ ಕೊಲೆಯಾದ ವ್ಯಕ್ತಿ. ಅವರ ತಲೆಗೆ ಮೊಂಡಾದ ವಸ್ತುವಿನಿಂದ ಹೊಡೆದು ಕೊಲೆ ಮಾಡಿದ್ದಾರೆ. ಮೃತರ ಮನೆಯೊಳಗೆ ಶವ ಪತ್ತೆಯಾಗಿದೆ. ಸಾವಿಗೆ ವೈಯಕ್ತಿಕ ಕಾರಣವಿದೆ ಎಂದು ಹೇಳಲಾಗುತ್ತಿದೆ. ಶಂಕಿತನನ್ನು ಬಂಧಿಸಲಾಗಿದೆ. ಹೆಚ್ಚಿನ ವಿವರಗಳನ್ನು ನೀಡಲಾಗುವುದೆಂದು ಎಸ್ ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಪೊಲೀಸ್ ಸ್ಟೇಷನ್ ಬಳಿ ನಿಲ್ಲಿಸಿದ್ದ ಬಸ್ಸಿನೊಳಗೆ ಪುಣೆ ಮಹಿಳೆ ಮೇಲೆ ಅತ್ಯಾಚಾರ!*
*ಪೊಲೀಸ್ ಸ್ಟೇಷನ್ ಬಳಿ ನಿಲ್ಲಿಸಿದ್ದ ಬಸ್ಸಿನೊಳಗೆ ಪುಣೆ ಮಹಿಳೆ ಮೇಲೆ ಅತ್ಯಾಚಾರ!* ಮಂಗಳವಾರ ಮುಂಜಾನೆ ಪುಣೆಯ ಜನನಿಬಿಡ ಸ್ವರ್ಗೇಟ್ ಬಸ್ ನಿಲ್ದಾಣದ ಮಧ್ಯದಲ್ಲಿ ಮತ್ತು ಪೊಲೀಸ್ ಠಾಣೆಯಿಂದ ಕೇವಲ 100 ಮೀಟರ್ ದೂರದಲ್ಲಿ ನಿಲ್ಲಿಸಿದ್ದ ಸರ್ಕಾರಿ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ. ಈ ಘಟನೆ ಇದೀಗ ದೇಶವನ್ನೇ ಬೆಚ್ಚಿ ಬೀಳಿಸಿದೆ. ಪುಣೆಯ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ (MSRTC) ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ…
ಮತ್ತೊಂದು ಹೊಸ ವೈರಸ್! 48 ಗಂಟೆಗಳಲ್ಲಿ 50 ಕ್ಕೂ ಹೆಚ್ಚು ಮರಣ* *ಏನಿದು ಕಾಂಗೋ ವೈರಸ್?!*
*ಮತ್ತೊಂದು ಹೊಸ ವೈರಸ್! 48 ಗಂಟೆಗಳಲ್ಲಿ 50 ಕ್ಕೂ ಹೆಚ್ಚು ಮರಣ* *ಏನಿದು ಕಾಂಗೋ ವೈರಸ್?!* ಕರೋನಾದಂತಹ ಭಯಾನಕ ರೋಗ ಪೂರ್ತಿ ಜಗತ್ತನ್ನೇ ಭಯಭೀತರನ್ನಾಗಿ ಮಾಡಿದ್ದು ಸುಳ್ಳಲ್ಲ. ಆದರೆ ಅವುಗಳ ನಂತರ ಹಲವಾರು ರೀತಿಯ ಸೋಂಕುಗಳು ಬಂದರೂ ಅದರಷ್ಟು ಭಯಾನಕವಾಗಿರಲಿಲ್ಲ. ಆದರೆ ಇದೀಗ ಮತ್ತೊಂದು ಸಾಂಕ್ರಾಮಿಕ ರೋಗ ಉಲ್ಬಣಗೊಳ್ಳುತ್ತಿದ್ದು ಜನರ ನಿದ್ದೆ ಗೆಡಿಸಲು ಸಜ್ಜಾದಂತಿದೆ. ಕಳೆದ 48 ಗಂಟೆಗಳಲ್ಲಿ 50ಕ್ಕೂ ಹೆಚ್ಚು ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ವೈದ್ಯರು ಈ ರೋಗದ ಕುರಿತು ಯಾವುದೇ ರೀತಿಯ ಮಾಹಿತಿಯನ್ನು ನೀಡದಿರುವುದು…
ಫೆ. 27ರಂದು ಪೋದಾರ್ ಶಾಲೆ ಮಕ್ಕಳ *ಬುಗುರಿ* ಪುಸ್ತಕ ಬಿಡುಗಡೆ 39 ವಿದ್ಯಾರ್ಥಿಗಳ ಅನುಭವ ಕಥನ ಕನ್ನಡದಲ್ಲಿ… ಭಿನ್ನ ಭಿನ್ನ ಅನುಭವಗಳ ವಿದ್ಯಾರ್ಥಿಗಳ ರಜೆಯ ರಸಾಯನ ಈ ಪುಸ್ತಕದಲ್ಲಿದೆ…
ಫೆ. 27ರಂದು ಪೋದಾರ್ ಶಾಲೆ ಮಕ್ಕಳ *ಬುಗುರಿ* ಪುಸ್ತಕ ಬಿಡುಗಡೆ 39 ವಿದ್ಯಾರ್ಥಿಗಳ ಅನುಭವ ಕಥನ ಕನ್ನಡದಲ್ಲಿ… ಭಿನ್ನ ಭಿನ್ನ ಅನುಭವಗಳ ವಿದ್ಯಾರ್ಥಿಗಳ ರಜೆಯ ರಸಾಯನ ಈ ಪುಸ್ತಕದಲ್ಲಿದೆ… ಶಿವಮೊಗ್ಗದ ಪೋದಾರ್ ಶಾಲೆಯ ಪ್ರೌಢಶಾಲಾ ಮಕ್ಕಳು ಬರೆದ ಅನುಭವ ಕಥನದ ಪುಸ್ತಕವಾದ *ಬುಗುರಿ* -ರಜೆಯ ರಾಸಾಯನ ಕೃತಿಯ ಲೋಕಾರ್ಪಣೆ ಕಾರ್ಯಕ್ರಮವನ್ನು ಫೆ. ೨೭ರಂದು ಸಂಜೆ ೪ ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪೋದಾರ್ ಇಂಟರ್ ನ್ಯಾಷನಲ್ ಸ್ಕೂಲ್ ಪ್ರಾಂಶುಪಾಲ ಸುಖೇಶ್ ಶೇರಿಗಾರ ಇಂದು ಪತ್ರಿಕಾಗೋಷ್ಠಿಯಲ್ಲಿ…