

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸುನ್ನಿ ಮರ್ಕಜಾ ಜಾಮಿಯಾ ಮಸೀದಿ ಕಮಿಟಿಯ ಮೂಲಕ ಶಿವಮೊಗ್ಗ ಮುಸ್ಲೀಮರ ಪ್ರತಿಭಟನೆ…* *ಭಯೋತ್ಪಾದಕರಿಗೆ ಧರ್ಮವಿಲ್ಲ-ಅವರನ್ನು ಗಲ್ಲಿಗೇರಿಸಿ- ಹುತಾತ್ಮ ಮಂಜುನಾಥ್ ಅಮರ್ ರಹೇ…*
*ಸುನ್ನಿ ಮರ್ಕಜಾ ಜಾಮಿಯಾ ಮಸೀದಿ ಕಮಿಟಿಯ ಮೂಲಕ ಶಿವಮೊಗ್ಗ ಮುಸ್ಲೀಮರ ಪ್ರತಿಭಟನೆ…* *ಭಯೋತ್ಪಾದಕರಿಗೆ ಧರ್ಮವಿಲ್ಲ-ಅವರನ್ನು ಗಲ್ಲಿಗೇರಿಸಿ- ಹುತಾತ್ಮ ಮಂಜುನಾಥ್ ಅಮರ್ ರಹೇ…* – ಹೀಗೆಂದು ಹೇಳಿ ಮನೆ ಮಗನನ್ನು ಉಗ್ರರು ಕೊಂದು ಹಾಕಿದ್ದಾರೆಂದು ಆಕ್ರೋಶ ತೋರಿಸುತ್ತಾ ಎರಡು ನಿಮಿಷದ ಮೌನ ಆಚರಿಸಿದರು ಮುಸ್ಲೀಮರು. ಶಿವಮೊಗ್ಗದ ಉದ್ಯಮಿ ಮಂಜುನಾಥ್ ಸೇರಿದಂತೆ ಹಲವರನ್ನು ಉಗ್ರರು ಪಹಲ್ಗಾವ್ ನಲ್ಲಿ ಪ್ರವಾಸಕ್ಕೆಂದು ಹೋದಾಗ ಕೊಂದು ಹಾಕಿದ್ದಾರೆ. ಕೊಂದವರು ಉಗ್ರರೇ ಹೊರತು ಮುಸ್ಲೀಮರಲ್ಲ. ಉಗ್ರರಿಗೆ ಯಾವುದೇ ಧರ್ಮವಿಲ್ಲ. ಅವರನ್ನು ಗಲ್ಲಿಗೇರಿಸಿ ಎಂದು ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ…
ಜೋಗಿ ಬರೆದಿದ್ದು; ಭಯೋತ್ಪಾದಕತೆ ಒಂದು ದೇಶವನ್ನೇ ಸ್ಮಶಾನ ಮಾಡುವುದು ಹೀಗೆ…
ಜೋಗಿ ಬರೆದಿದ್ದು; ಭಯೋತ್ಪಾದಕತೆ ಒಂದು ದೇಶವನ್ನೇ ಸ್ಮಶಾನ ಮಾಡುವುದು ಹೀಗೆ… ನಾನು ಎರಡು ಸಲ ಕಾಶ್ಮೀರಕ್ಕೆ ಹೋಗಿದ್ದೇನೆ. ಒಮ್ಮೆ ನಾನು, ಉದಯ ಮರಕಿಣಿ, ಲಿಂಗದೇವರು, ಪಿ ಶೇಷಾದ್ರಿ ಸೇರಿದಂತೆ ಹನ್ನೆರಡು ಮಂದಿ. ಇನ್ನೊಮ್ಮೆ ನಾವು ಮೂವರು. 2024ರ ಡಿಸೆಂಬರ್ ಪ್ರವಾಸದಲ್ಲಿ ನಾವು ಖರ್ಚು ಮಾಡಿದ್ದು ತಲಾ 60000 ರೂಪಾಯಿ. ಕಾಶ್ಮೀರಕ್ಕೆ ವರ್ಷಕ್ಕೆ ಎರಡು ಕೋಟಿ ಪ್ರವಾಸಿಗರು ಹೋಗುತ್ತಾರೆ. 2023ರ ಲೆಕ್ಕಾಚಾರ 2.08 ಕೋಟಿ. ಒಬ್ಬರ ವೆಚ್ಚ 40000 ಅಂತ ಇಟ್ಟುಕೊಂಡರೂ 80 ಸಾವಿರ ಕೋಟಿ ಪ್ರವಾಸದಿಂದ ಆದಾಯ….
ಉಗ್ರರ ದಾಳಿಗೆ ಬಲಿಯಾದ ಶಿವಮೊಗ್ಗದ ಮಂಜುನಾಥ್ ನಿವಾಸಕ್ಕೆ ಭೇಟಿ ಮಾಡಿ ಸಂತಾಪ ಸೂಚಿಸಿದ ಸಂಸದ ಬಿ.ವೈ.ಆರ್- ಶಾಸಕ ಚನ್ನಿ*
*ಉಗ್ರರ ದಾಳಿಗೆ ಬಲಿಯಾದ ಶಿವಮೊಗ್ಗದ ಮಂಜುನಾಥ್ ನಿವಾಸಕ್ಕೆ ಭೇಟಿ ಮಾಡಿ ಸಂತಾಪ ಸೂಚಿಸಿದ ಸಂಸದ ಬಿ.ವೈ.ಆರ್- ಶಾಸಕ ಚನ್ನಿ* ಜಮ್ಮು ಮತ್ತು ಕಾಶ್ಮೀರದ ಫಹಲ್ಗಾಂ ನಲ್ಲಿ ಇಂದು ನಡೆದ ಭೀಕರ ಭಯೋತ್ಪಾದಕರ ದಾಳಿಯಲ್ಲಿ ಕುಟುಂಬದೊಂದಿಗೆ ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗದ ವಿಜಯನಗರ ನಿವಾಸಿ ಮಂಜುನಾಥ್ ಅವರು ಗುಂಡೇಟಿಗೆ ಬಲಿಯಾದ ವಿಷಯ ತೀವ್ರ ವಿಷಾದನೀಯ ಹಾಗೂ ದುಃಖಕರ ಎಂದು ಸಂಸದ ಬಿ.ವೈ.ರಾಘವೇಂದ್ರ ಸಂತಾಪ ಸೂಚಿಸಿದರು. ವಿಷಯ ತಿಳಿದ ಮರುಕ್ಷಣ ಮೃತ ಮಂಜುನಾಥ್ ಅವರ ನಿವಾಸಕ್ಕೆ ತೆರಳಿ ಅವರ ಕುಟುಂಬ ವರ್ಗದವರಿಗೆ…
*ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ದಾಳಿಯಲ್ಲಿ ಶಿವಮೊಗ್ಗದ ಪ್ರವಾಸಿಗ ಉದ್ಯಮಿ ಸಾವು* ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮಂಜುನಾಥ್
*ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ದಾಳಿಯಲ್ಲಿ ಶಿವಮೊಗ್ಗದ ಪ್ರವಾಸಿಗ ಉದ್ಯಮಿ ಸಾವು* ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮಂಜುನಾಥ್ ಜಮ್ಮು ಕಾಶ್ಮೀರದ ಪಹಲ್ಗಾಮ್ನ (Pahalgam Terror Attack) ಬೈಸರನ್ ಕಣಿವೆಯ ಮೇಲಿನ ಹುಲ್ಲುಗಾವಲುಗಳಲ್ಲಿ ಇಂದು ಗುಂಡಿನ ದಾಳಿ ನಡೆದಿದೆ. ಈ ಪ್ರದೇಶವನ್ನು ಕಾಲ್ನಡಿಗೆಯಲ್ಲಿ ಅಥವಾ ಕುದುರೆಯ ಮೇಲೆ ಮಾತ್ರ ತಲುಪಲು ಸಾಧ್ಯ. ಉಗ್ರರು ಬಚ್ಚಿಟ್ಟುಕೊಂಡು ಗುಂಡು ಹಾರಿಸಿದ್ದಾರೆ. ಕಾಡುಗಳು, ಸ್ಫಟಿಕದಂತಹ ಸ್ಪಷ್ಟ ಸರೋವರಗಳು ಮತ್ತು ವಿಸ್ತಾರವಾದ ಹುಲ್ಲುಗಾವಲುಗಳಿಗೆ ಹೆಸರುವಾಸಿಯಾದ ಪಹಲ್ಗಾಮ್ ಜನಪ್ರಿಯ ಪ್ರವಾಸಿ ತಾಣವಾಗಿದೆ. ಈ ಪ್ರವಾಸಿ ತಾಣದಲ್ಲಿಯೇ…
ಎನ್. ರವಿಕುಮಾರ್ ಟೆಲೆಕ್ಸ್ ಗೆ ಕಾಸರಗೋಡು ಪತ್ರಕರ್ತರ ಸಂಘದ “ಹವ್ವಾ ಹಸನ್ ಫೌಂಡೇಶನ್ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ “
ಎನ್. ರವಿಕುಮಾರ್ ಟೆಲೆಕ್ಸ್ ಗೆ ಕಾಸರಗೋಡು ಪತ್ರಕರ್ತರ ಸಂಘದ “ಹವ್ವಾ ಹಸನ್ ಫೌಂಡೇಶನ್ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ “ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ ಪ್ರಸಕ್ತ ಸಾಲಿನ ರಾಜ್ಯಮಟ್ಟದ “ಹವ್ವಾ ಹಸನ್ ಫೌಂಡೇಶನ್ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ ” ಗೆ ಶಿವಮೊಗ್ಗದ ಹಿರಿಯ ಪತ್ರಕರ್ತ, ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆ ಸಂಪಾದಕರಾದ ಎನ್. ರವಿಕುಮಾರ್ ( ಟೆಲೆಕ್ಸ್ )ಅವರನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕದ ಪತ್ರಿಕೋದ್ಯಮದಲ್ಲಿ ಎನ್ .ರವಿಕುಮಾರ್ ಅವರ ವೃತ್ತಿಪರತೆ, ಸಾಮಾಜಿಕ…
ಶವಪೆಟ್ಟಿಗೆಯಲ್ಲಿ ಮಲಗಿದ ಪೋಪ್ ಫ್ರಾನ್ಸಿಸ್; ಫಸ್ಟ್ ಫೋಟೋ!*
*ಶವಪೆಟ್ಟಿಗೆಯಲ್ಲಿ ಮಲಗಿದ ಪೋಪ್ ಫ್ರಾನ್ಸಿಸ್; ಫಸ್ಟ್ ಫೋಟೋ!* ಏಪ್ರಿಲ್ 21ರಂದು ನಿಧನರಾದ ಪೋಪ್ ಫ್ರಾನ್ಸಿಸ್ (Pope Francis) ಅವರ ಮೊದಲ ಫೋಟೋಗಳನ್ನು ವ್ಯಾಟಿಕನ್ ಬಿಡುಗಡೆ ಮಾಡಿದೆ. ಈ ಫೋಟೋಗಳಲ್ಲಿ ಅವರು ಮರದ ಶವಪೆಟ್ಟಿಗೆಯಲ್ಲಿ ಕೆಂಪು ವಸ್ತ್ರದೊಂದಿಗೆ, ಕೈಯಲ್ಲಿ ಜಪಮಾಲೆ ಹಿಡಿದ ಭಂಗಿಯಲ್ಲಿ ಮಲಗಿರುವುದನ್ನು ನೋಡಬಹುದು. ವ್ಯಾಟಿಕನ್ ವಿದೇಶಾಂಗ ಕಾರ್ಯದರ್ಶಿ ಪೋಪ್ ಫ್ರಾನ್ಸಿಸ್ ಅವರ ಶವ ಪೆಟ್ಟಿಗೆಯ ಎದುರು ಪ್ರಾರ್ಥಿಸುತ್ತಿರುವುದನ್ನು ನೋಡಬಹುದು. ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆ ಶನಿವಾರ ಬೆಳಿಗ್ಗೆ 8 ಗಂಟೆಗೆ ನಡೆಯಲಿದೆ ಎಂದು ವ್ಯಾಟಿಕನ್ ತಿಳಿಸಿದೆ….
ಶಿವಮೊಗ್ಗ ಟ್ರಾಫಿಕ್ ಠಾಣೆಗೆ ಬರುತ್ತಿದ್ದಾರೆ ಇನ್ಸ್ ಪೆಕ್ಟರ್ ಗಾಯತ್ರಿ*
*ಶಿವಮೊಗ್ಗ ಟ್ರಾಫಿಕ್ ಠಾಣೆಗೆ ಬರುತ್ತಿದ್ದಾರೆ ಇನ್ಸ್ ಪೆಕ್ಟರ್ ಗಾಯತ್ರಿ* ಶಿವಮೊಗ್ಗಕ್ಕೆ ಸಂಚಾರಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ಶ್ರೀಮತಿ ಆರ್.ಗಾಯತ್ರಿ ವರ್ಗವಾಗಿದ್ದಾರೆ. ಈ ಹಿಂದೆ ಕುವೆಂಪು ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರೂ ಆಗಿದ್ದ ಗಾಯತ್ರಿ, ವಿದ್ಯಾಭ್ಯಾಸ ಮುಗಿಸಿ ಸಬ್ ಇನ್ಸ್ ಪೆಕ್ಟರ್ ಆಗಿ ಗಮನ ಸೆಳೆದರು. ಕುವೆಂಪು ವಿವಿಯ 2000ನೇ ಇಸವಿಯ ಅಕ್ಟೋಬರ್ 30 ರಂದು ನಡೆದ ವಿದ್ಯಾರ್ಥಿ ಸೆನೆಟ್( ಎನ್ ಎಸ್ ಯು ಐ) ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗಾಯತ್ರಿ…
ಓಂ ಪ್ರಕಾಶ್ ಕೊಲೆ ಪ್ರಕರಣ:* *ಹತ್ಯೆ ರಹಸ್ಯ ಬಿಚ್ಚಿಟ್ಟ ಮಾಜಿ ಡಿಜಿ ಪತ್ನಿ ಪಲ್ಲವಿ* *ಖಾರದಪುಡಿ ಎರಚಿ, ಕೈ-ಕಾಲು ಕಟ್ಟಿ ಚಾಕುವಿನಿಂದ ಚುಚ್ಚಿ ಕೊಲೆ* *ಮಗನೇ ದೂರುದಾರ- ಹೆಂಡತಿ, ಮಗಳೇ ಕೊಲೆಗಾರರು!*
*ಓಂ ಪ್ರಕಾಶ್ ಕೊಲೆ ಪ್ರಕರಣ:* *ಹತ್ಯೆ ರಹಸ್ಯ ಬಿಚ್ಚಿಟ್ಟ ಮಾಜಿ ಡಿಜಿ ಪತ್ನಿ ಪಲ್ಲವಿ* *ಖಾರದಪುಡಿ ಎರಚಿ, ಕೈ-ಕಾಲು ಕಟ್ಟಿ ಚಾಕುವಿನಿಂದ ಚುಚ್ಚಿ ಕೊಲೆ* *ಮಗನೇ ದೂರುದಾರ- ಹೆಂಡತಿ, ಮಗಳೇ ಕೊಲೆಗಾರರು!* ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (DG and IG Om Prakash) ಹತ್ಯೆ ಪ್ರಕರಣ ಸಂಬಂದ ಅವರ ಪತ್ನಿ ಹಾಗೂ ಮಗಳನ್ನು ವಶಕ್ಕೆ ಪಡೆದುಕೊಂಡಿರುವ ಬೆಂಗಳೂರು (Bengaluru) ಪೊಲೀಸರಿಗೆ ಒಂದೊಂದೇ ಭಯಾನಕ ವಿಚಾರಗಳು ತಿಳಿದುಬರುತ್ತಿವೆ. ಘಟನೆ ಸಂಬಂಧ ತನಿಖಾಧಿಕಾರಿಗಳ ಎದುರು ಓಂ ಪ್ರಕಾಶ್…
ಪ್ರೀತಿಸಿದ ಹುಡುಗಿಗೋಸ್ಕರ ಉತ್ತರ ಪತ್ರಿಕೆಯಲ್ಲಿ SSLC ವಿದ್ಯಾರ್ಥಿ ವಿಚಿತ್ರ ಮನವಿ; ಏನೇನು ಗೊತ್ತಾ?* “ನಾನು SSLC ಅಲ್ಲಿ ಪಾಸ್ ಆದ್ರೆ ಮಾತ್ರ ಲವ್ ಮಾಡ್ತೀನಿ ಅಂತ ನನ್ ಹುಡುಗಿ ಹೇಳಿದ್ದಾಳೆ. ದಯವಿಟ್ಟು ನನ್ನ ಪಾಸ್ ಮಾಡಿಬಿಡಿ”
*ಪ್ರೀತಿಸಿದ ಹುಡುಗಿಗೋಸ್ಕರ ಉತ್ತರ ಪತ್ರಿಕೆಯಲ್ಲಿ SSLC ವಿದ್ಯಾರ್ಥಿ ವಿಚಿತ್ರ ಮನವಿ; ಏನೇನು ಗೊತ್ತಾ?* “ನಾನು SSLC ಅಲ್ಲಿ ಪಾಸ್ ಆದ್ರೆ ಮಾತ್ರ ಲವ್ ಮಾಡ್ತೀನಿ ಅಂತ ನನ್ ಹುಡುಗಿ ಹೇಳಿದ್ದಾಳೆ. ದಯವಿಟ್ಟು ನನ್ನ ಪಾಸ್ ಮಾಡಿಬಿಡಿ” ರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಚೆನ್ನಾಗಿ ಓದಿ, ಚೆನ್ನಾಗಿ ಪರೀಕ್ಷೆ ಬರೆದು SSLC ರಿಸಲ್ಟ್ಗೋಸ್ಕರ ಕಾಯುತ್ತಿದ್ದಾರೆ. ಆದ್ರೆ ಇಲ್ಲೊಬ್ಬ ವಿದ್ಯಾರ್ಥಿ ಪ್ರಶ್ನೆ ಪತ್ರಿಕೆಗೆ ಬರೆದಿರೋ ಉತ್ತರನೇ ಸಖತ್ ಡಿಫರೆಂಟ್ ಆಗಿದೆ. ನಾನು SSLC ಅಲ್ಲಿ ಪಾಸ್ ಆದ್ರೆ ಮಾತ್ರ ಲವ್ ಮಾಡ್ತೀನಿ…