

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನೆಲೆಂಬೋ ವತಿಯಿಂದ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಡಿಸೈನ್(ಐಎನ್ಎಸ್ಡಿ)ಕಾಲೇಜಿನ ಉದ್ಘಾಟನೆ ನಾಳೆ*
*ನೆಲೆಂಬೋ ವತಿಯಿಂದ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಡಿಸೈನ್(ಐಎನ್ಎಸ್ಡಿ)ಕಾಲೇಜಿನ ಉದ್ಘಾಟನೆ ನಾಳೆ* ವಿನ್ಯಾಸ ಕೌಶಲ್ಯಾಭಿವೃದ್ಧಿಯ ನೆಲೆಂಬೋ ವತಿಯಿಂದ ಸೆ.28ರಂದು ಬೆಳಿಗ್ಗೆ 11.30ಕ್ಕೆ ವಿನೋಬನಗರದ ಕಲ್ಲಹಳ್ಳಿಯ ತಿಮ್ಮಕ್ಕ ಲೇಔಟ್ನ ಮೂರನೇ ತಿರುವಿನಲ್ಲಿರುವ ಸ್ವಯಂಭೂ ಶ್ರೀ ಸೋಮೇಶ್ವರ ಸಭಾ ಭವನದಲ್ಲಿ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಡಿಸೈನ್(ಐಎನ್ಎಸ್ಡಿ)ಕಾಲೇಜಿನ ಉದ್ಘಾಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಪಾಲುದಾರ ಅರವಿಂದ ಪಿ.ಎ. ಹೇಳಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇದೊಂದು ವಿಶಿಷ್ಟವಾದ ತರಗತಿಯಾಗಿದೆ. ಇಲ್ಲಿ ಫ್ಯಾಷನ್, ಇಂಟಿರಿಯರ್, ಗ್ರಾಫಿಕ್ ಡಿಸೈನ್, ಅನಿಮೇಷನ್, ಬ್ಯೂಟಿ ಅಂಡ್ ಮೇಕಪ್ಗೆ…
ಪ್ರೀಡಂ ಪಾರ್ಕ್ ನಲ್ಲಿ ಸೆ.28ರ ಭಾನುವಾರ ಸಂಜೆ ಮ್ಯೂಸಿಕಲ್ ನೈಟ್ ನಟ ಶಿವರಾಜ್ ಕುಮಾರ್- ಸಚಿವ ಮಧು ಬಂಗಾರಪ್ಪ ಭಾಗಿ
ಪ್ರೀಡಂ ಪಾರ್ಕ್ ನಲ್ಲಿ ಸೆ.28ರ ಭಾನುವಾರ ಸಂಜೆ ಮ್ಯೂಸಿಕಲ್ ನೈಟ್ ನಟ ಶಿವರಾಜ್ ಕುಮಾರ್- ಸಚಿವ ಮಧು ಬಂಗಾರಪ್ಪ ಭಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಶಿವಮೊಗ್ಗ ದಸರಾ ಅಂಗವಾಗಿ ಸೆಪ್ಟೆಂಬರ್ 28ರ ಭಾನುವಾರ ಸಂಜೆ 5ಗಂಟೆಗೆ ನಗರದ ಪ್ರೀಡಂ ಪಾರ್ಕ್ ನಲ್ಲಿ ಏರ್ಪಡಿಸಲಾಗಿರುವ ಮ್ಯೂಸಿಕಲ್ ನೈಟ್ ಅದ್ದೂರಿ ಕಾರ್ಯಕ್ರಮಕ್ಕೆ ಕರುನಾಡ ಚಕ್ರವರ್ತಿ, ಯುವಜನರ ಹೃದಯ ಸಾಮ್ರಾಟ, ಖ್ಯಾತ ನಟ ಡಾ.ಶಿವರಾಜ್ ಕುಮಾರ್, ಸಚಿವ ಮಧು ಬಂಗಾರಪ್ಪ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ. ಈ ಮ್ಯೂಸಿಕಲ್ ನೈಟ್…
ಬೈಕ್ ನಲ್ಲಿ ಬಂದು ಅಜ್ಜಿಯ ಸರ ಎಗರಿಸಿದ್ದ ಕಳ್ಳನ ಬಂಧನ* *ತೀರ್ಥಹಳ್ಳಿ ತುಂಗಾ ಕಾಲೇಜಿನಲ್ಲಿ ಕೆಲಸಗಾರ ಈ ಕಳ್ಳ!* *ಒಂದೇ ದಿನದಲ್ಲಿ ಕಳ್ಳನನ್ನು ಹಿಡಿದ ಜಯನಗರ ಠಾಣೆ ಇನ್ಸ್ ಪೆಕ್ಟರ್ ಸಿದ್ದೇಗೌಡರ ತಂಡ*
*ಬೈಕ್ ನಲ್ಲಿ ಬಂದು ಅಜ್ಜಿಯ ಸರ ಎಗರಿಸಿದ್ದ ಕಳ್ಳನ ಬಂಧನ* *ತೀರ್ಥಹಳ್ಳಿ ತುಂಗಾ ಕಾಲೇಜಿನಲ್ಲಿ ಕೆಲಸಗಾರ ಈ ಕಳ್ಳ!* *ಒಂದೇ ದಿನದಲ್ಲಿ ಕಳ್ಳನನ್ನು ಹಿಡಿದ ಜಯನಗರ ಠಾಣೆ ಇನ್ಸ್ ಪೆಕ್ಟರ್ ಸಿದ್ದೇಗೌಡರ ತಂಡ* ವೃದ್ಧ ಮಹಿಳೆಯಬ್ಬರ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ ಕಳ್ಳನನ್ನು ಜಯನಗರ ಪೊಲೀಸರು ಬಂಧಿಸಿದ್ದು, ಅಪಹರಿಸಿದ್ದ ಚಿನ್ನದ ಸರವನ್ನು ವಶಕ್ಕೆ ಪಡೆದಿದ್ದಾರೆ. ಸೆಪ್ಟೆಂಬರ್ 11ರಂದು ಬೆಳಗ್ಗೆ 83 ವರ್ಷದ ಶಿವಮೊಗ್ಗ ರವೀಂದ್ರ ನಗರದ ವಾಸಿ ಮಹಿಳೆಯೊಬ್ಬರು ರವೀಂದ್ರ ನಗರ ರೈಲ್ವೆ ಟ್ರ್ಯಾಕ್ ಪಕ್ಕದ ರಸ್ತೆಯಲ್ಲಿ…
ಆತ್ಮಹತ್ಯೆಗೆ ಹೊರಟಿದ್ದ ವ್ಯಕ್ತಿಯನ್ನು ಕಾಪಾಡಿದ ಪೊಲೀಸರು*
*ಆತ್ಮಹತ್ಯೆಗೆ ಹೊರಟಿದ್ದ ವ್ಯಕ್ತಿಯನ್ನು ಕಾಪಾಡಿದ ಪೊಲೀಸರು* ಶಿವಮೊಗ್ಗದ ಆಲ್ಕೊಳದ ಮನೆಯೊಂದರಲ್ಲಿ ವ್ಯಕ್ತಿಯೊಬ್ಬನು ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಮ್ಮ ಸಂಬಂಧಿಕರಿಗೆ ವಿಡಿಯೋ ಕಾಲ್ ಮಾಡಿ ತಿಳಿಸಿ ಆತ್ಮಹತ್ಯೆ ಮಾಡಿಕೊಳ್ಳಲಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ರಕ್ಷಿಸಿದ ಘಟನೆ ನಡೆದಿದೆ. ERSS 112 ತುರ್ತು ಸಹಾಯವಾಣಿಗೆ ಈ ಸಂಬಂಧ ಕರೆ ಬಂದ ಮೇರೆಗೆ, ERSS 112 ವಾಹನದ ಪೊಲೀಸ್ ಅಧಿಕಾರಿಗಳಾದ ವಿನೋಬನಗರ ಪೊಲೀಸ್ ಠಾಣೆಯ CHC ಜಗದೀಶ್ ಹಾಗೂ ಚಾಲಕ ಮಂಜುನಾಥ್ ಕೂಡಲೇ ಮಾಹಿತಿ ಬಂದ ಸ್ಥಳಕ್ಕೆ ಹೋಗಿ *ಮನೆಯ…
ದೂರ ಸರಿದ ಭೈರಪ್ಪರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರ ಜೊತೆ ಅಂತಿಮ ನಮನ ಸಲ್ಲಿಸಿದ ಸಚಿವ ಮಧು ಬಂಗಾರಪ್ಪ
ದೂರ ಸರಿದ ಭೈರಪ್ಪರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರ ಜೊತೆ ಅಂತಿಮ ನಮನ ಸಲ್ಲಿಸಿದ ಸಚಿವ ಮಧು ಬಂಗಾರಪ್ಪ. ಕನ್ನಡ ಸಾಹಿತ್ಯ ಲೋಕಕ್ಕೆ ಸಾರ್ವಕಾಲಿಕ ಶ್ರೇಷ್ಠ ಕಾದಂಬರಿಗಳನ್ನು ನೀಡಿದ ಅದ್ಭುತ ಬರಹಗಾರ, ಹಿರಿಯ ಸಾಹಿತಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾದ ಎಸ್.ಎಲ್ ಭೈರಪ್ಪ ಅವರ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರ ಜೊತೆ ಸಚಿವ ಮಧು ಬಂಗಾರಪ್ಪ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬ ಮತ್ತು ಅಪಾರ ಅಭಿಮಾನಿ ವರ್ಗಕ್ಕೆ ಅವರ ಅಗಲಿಕೆಯ ನೋವು…
ರಾಜ್ಯ ಕೈಮಗ್ಗ ಮೂಲಸೌಕರ್ಯ ಮಂಡಳಿ ಅಧ್ಯಕ್ಷರಾಗಿ ಚೇತನ್ ಯಾಕೆ ಇವರಿಗೆ ಈ ಪಟ್ಟ?
ರಾಜ್ಯ ಕೈಮಗ್ಗ ಮೂಲಸೌಕರ್ಯ ಮಂಡಳಿ ಅಧ್ಯಕ್ಷರಾಗಿ ಚೇತನ್ ಯಾಕೆ ಇವರಿಗೆ ಈ ಪಟ್ಟ? ರಾಜ್ಯ ಕಾಂಗ್ರೆಸ್ ಸರ್ಕಾರ ಪಕ್ಷದಲ್ಲಿ ಕೆಲಸ ಮಾಡಿದ ಕಾರ್ಯಕರ್ತರಿಗೆ ಅರ್ಹಸ್ಥಾನಮಾನ ನೀಡುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಇಟ್ಟಿದೆ. ಒಟ್ಟಾರೆ 39 ನಿಗಮ ಮಂಡಳಿಗೆ ಅಧ್ಯಕ್ಷರನ್ನ ಆಯ್ಕೆ ಮಾಡಿದೆ. ಈ ಪಟ್ಟಿಯಲ್ಲಿ ಶಿವಮೊಗ್ಗದಲ್ಲಿ NSUI ಹಾಗೂ ಯೂತ್ ಕಾಂಗ್ರೆಸ್ನಲ್ಲಿ ಸಕ್ರೀಯ ಕಾರ್ಯಕರ್ತನಾಗಿ ಕೆಲಸ ಮಾಡಿದ ಚೇತನ್ ಕೆ ಯುವರನ್ನ ರಾಜ್ಯ ಕೈಮಗ್ಗ ಮೂಲಸೌಕರ್ಯ ಮಂಡಳಿ karnataka state handloom and infrastructure power loom…
ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನ ದಿನ* *ಕಾರ್ಯಕ್ರಮ ಉದ್ಘಾಟಿಸಿದ ಪ್ರೊ. ಶರತ್ ಅನಂತಮೂರ್ತಿ*
*ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನ ದಿನ* *ಕಾರ್ಯಕ್ರಮ ಉದ್ಘಾಟಿಸಿದ ಪ್ರೊ. ಶರತ್ ಅನಂತಮೂರ್ತಿ* ವಿದ್ಯಾರ್ಥಿ ಜೀವನದಲ್ಲಿ ಕಲಿಯಬೇಕಾದ ಅಂಶಗಳು ಹಲವಾರು. ಆದರ್ಶ ವ್ಯಕ್ತಿತ್ವವನ್ನು ರೂಢಿಸಿಕೊಳ್ಳುವುದಕ್ಕೆ ಈ ವಿದ್ಯಾರ್ಥಿ ಜೀವನವೇ ತಳಪಾಯ ಹಾಕುತ್ತದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಶರತ್ ಅನಂತಮೂರ್ತಿ ಹೇಳಿದರು. ಕುವೆಂಪು ವಿವಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯು ಎಸ್ ಎಂ ಆರ್ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ‘ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನ’ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೆಲವು ಬಾರಿ ಸಾಮಾನ್ಯ…
ಜನಮನ ಸೂರೆಗೊಂಡ ಮಹಿಳಾ ದಸರಾ*
*ಜನಮನ ಸೂರೆಗೊಂಡ ಮಹಿಳಾ ದಸರಾ* ಶಿವಮೊಗ್ಗದ ಕುವೆಂಪು ರಂಗ ಮಂದಿರದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಹಮ್ಮಿಕೊಂಡಿದ್ದ ಮಹಿಳಾ ದಸರಾ ಕಾರ್ಯಕ್ರಮವನ್ನು ಶ್ರೀಮತಿ ರೂಪಾ ಅಯ್ಯರ್ ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯರಾದ ಬಲ್ಕೀಸ್ ಬಾನು ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಶ್ರೀಮತಿ ಪಲ್ಲವಿ, ಶ್ರೀಮತಿ ಯಶೋಧ, ಮಹಿಳಾ ದಸರಾದ ಸದಸ್ಯ ಕಾರ್ಯದರ್ಶಿ ಅನುಪಮಾ ಮತ್ತು ತಂಡದವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ 26 ವಿವಿಧ ಮಹಿಳಾ ತಂಡಗಳಿಂದ ನೃತ್ಯ ಕಾರ್ಯಕ್ರಮ ನಡೆದು, ಜನರನ್ನು…
ಶಿವಮೊಗ್ಗದ ಗೋಪಾಳದ ಮನೆಯಲ್ಲಿ ಲಕ್ಷ ಲಕ್ಷ ಕದ್ದಿದ್ದ ಚಾಲಾಕಿ ಆಟೋ ಚಾಲಕ ಸಿಕ್ಕಿ ಬಿದ್ದ* *12,35,000₹ ಮೌಲ್ಯದ ಬಂಗಾರ- ಬೆಳ್ಳಿ ಕದ್ದಿದ್ದ- 22,74,000₹ ನಗದು ಕೊಳ್ಳೆ ಹೊಡೆದಿದ್ದ ಕಳ್ಳ* *ಗೋಪಾಳದ ಆಟೋ ಚಾಲಕ ಅಶ್ರಫ್ ಉಲ್ಲಾನನ್ನು ಬೇಟೆಯಾಡಿದ ತುಂಗಾನಗರ ಪಿ.ಐ. ಕೆ.ಟಿ.ಗುರುರಾಜ್ ತಂಡ*
*ಶಿವಮೊಗ್ಗದ ಗೋಪಾಳದ ಮನೆಯಲ್ಲಿ ಲಕ್ಷ ಲಕ್ಷ ಕದ್ದಿದ್ದ ಚಾಲಾಕಿ ಆಟೋ ಚಾಲಕ ಸಿಕ್ಕಿ ಬಿದ್ದ* *12,35,000₹ ಮೌಲ್ಯದ ಬಂಗಾರ- ಬೆಳ್ಳಿ ಕದ್ದಿದ್ದ- 22,74,000₹ ನಗದು ಕೊಳ್ಳೆ ಹೊಡೆದಿದ್ದ ಕಳ್ಳ* *ಗೋಪಾಳದ ಆಟೋ ಚಾಲಕ ಅಶ್ರಫ್ ಉಲ್ಲಾನನ್ನು ಬೇಟೆಯಾಡಿದ ತುಂಗಾನಗರ ಪಿ.ಐ. ಕೆ.ಟಿ.ಗುರುರಾಜ್ ತಂಡ* ಹಗಲಲ್ಲೇ ಮನೆಗೆ ನುಗ್ಗಿ ಸುಮಾರು 35 ಲಕ್ಷ ರೂ.,ಗಳಷ್ಟು ಬಂಗಾರದ ಒಡವೆಗಳೂ ಸೇರಿದಂತೆ ನಗದು ಹಣ ಕದ್ದಿದ್ದ ಶಿವಮೊಗ್ಗದ ಗೋಪಾಳದ ವಿಶ್ವೇಶ್ವರ ನಗರದ ಆಟೋ ಚಾಲಕನೊಬ್ಬನನ್ನು ತುಂಗಾನಗರ ಪೊಲೀಸರು ಬಂಧಿಸಿ ನಗದು ಹಣ,…
ಖ್ಯಾತ ಕಾದಂಬರಿಕಾರ ಎಸ್.ಎಲ್.ಭೈರಪ್ಪ ನಿಧನ*
*ಖ್ಯಾತ ಕಾದಂಬರಿಕಾರ ಎಸ್.ಎಲ್.ಭೈರಪ್ಪ ನಿಧನ* ಖ್ಯಾತ ಕಾದಂಬರಿಕಾರ ಎಸ್.ಎಲ್.ಭೈರಪ್ಪ ತಮ್ಮ 94 ವರ್ಷ ವಯಸ್ಸಿನಲ್ಲಿ ಇಂದು ನಿಧನರಾಗಿದ್ದಾರೆ. ಪರ್ವ, ಆವರಣ, ಗೃಹಭಂಗ ಸೇರಿದಂತೆ ಹಲವಾರು ಪ್ರಸಿದ್ಧ ಕಾದಂಬರಿಗಳನ್ನು ಬರೆದು ಖ್ಯಾತರಾಗಿದ್ದರು. ವಯೋಸಹಜ ಕಾಯಿಲೆಗಳಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಮೃತ ದೇಹವನ್ನು ಅವರ ನಿವಾಸವಿರುವ ಮೈಸೂರಿಗೆ ಕೊಂಡೊಯ್ಯುವ ಸಿದ್ಧತೆಯಲ್ಲಿದ್ದಾರೆ.