

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Karnataka 2nd PUC Exam 2025 Result: *ನಾಳೆ ದ್ವಿತೀಯ ಪಿಯು ಫಲಿತಾಂಶ:* *ಎಷ್ಟು ಗಂಟೆಗೆ? ನೋಡುವುದ್ಹೇಗೆ?* *ಇಲ್ಲಿದೆ ವಿವರ…*
Karnataka 2nd PUC Exam 2025 Result: *ನಾಳೆ ದ್ವಿತೀಯ ಪಿಯು ಫಲಿತಾಂಶ:* *ಎಷ್ಟು ಗಂಟೆಗೆ? ನೋಡುವುದ್ಹೇಗೆ?* *ಇಲ್ಲಿದೆ ವಿವರ…* ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾತರಿಂದ ಕಾಯುತ್ತಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ( 2nd PUC Students) ಗುಡ್ನ್ಯೂಸ್ ಸಿಕ್ಕಿದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (Karnataka 2nd PUC Exam 2025 Result ) ನಾಳೆ ಅಂದರೆ ಏಪ್ರಿಲ್ 08ರಂದು ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ…
ಏಪ್ರಿಲ್ 13 ರ ವರೆಗೆ ಶಿವಮೊಗ್ಗದಲ್ಲೂ ಮಳೆ*
*ಏಪ್ರಿಲ್ 13 ರ ವರೆಗೆ ಶಿವಮೊಗ್ಗದಲ್ಲೂ ಮಳೆ* ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 13ರವರೆಗೂ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಸೊರಬ ತಾಲೂಕು ಹುರುಳಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಸರ್ಕಾರಿ ಶಾಲೆಗೆ ನೂತನ ಶಾಲಾ ಕಾಂಪೌAಡ್ ಮತ್ತು ಅಡುಗೆ ಕೋಣೆಯ ಕಾಮಗಾರಿಗಳಿಗೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಯೋಜನೆ ಮತ್ತು ಸಾಂಕಿಕ ಸಚಿವ ಡಿ. ಸುಧಾಕರ್ ಹಾಗೂ ಸ್ಥಳೀಯರೊಂದಿಗೆ ಭಾಗವಹಿಸಿ, ಶಾಲಾ ಕಾಂಪೌಂಡ್ ಮತ್ತು ಅಡುಗೆ ಕೋಣೆ ನಿರ್ಮಾಣಕ್ಕೆ ಶ್ರಮದಾನ *ಎಲ್ಲರಲ್ಲೂ ನಮ್ಮೂರು, ನಮ್ಮ ಶಾಲೆ ಎಂಬ ಅಭಿಮಾನವಿರಲಿ : ಎಸ್. ಮಧು ಬಂಗಾರಪ್ಪ*
ಸೊರಬ ತಾಲೂಕು ಹುರುಳಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಸರ್ಕಾರಿ ಶಾಲೆಗೆ ನೂತನ ಶಾಲಾ ಕಾಂಪೌAಡ್ ಮತ್ತು ಅಡುಗೆ ಕೋಣೆಯ ಕಾಮಗಾರಿಗಳಿಗೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಯೋಜನೆ ಮತ್ತು ಸಾಂಕಿಕ ಸಚಿವ ಡಿ. ಸುಧಾಕರ್ ಹಾಗೂ ಸ್ಥಳೀಯರೊಂದಿಗೆ ಭಾಗವಹಿಸಿ, ಶಾಲಾ ಕಾಂಪೌಂಡ್ ಮತ್ತು ಅಡುಗೆ ಕೋಣೆ ನಿರ್ಮಾಣಕ್ಕೆ ಶ್ರಮದಾನ *ಎಲ್ಲರಲ್ಲೂ ನಮ್ಮೂರು, ನಮ್ಮ ಶಾಲೆ ಎಂಬ ಅಭಿಮಾನವಿರಲಿ : ಎಸ್. ಮಧು…
ಆರ್.ಟಿ.ವಿಠ್ಠಲಮೂರ್ತಿ;* *ಕೃಷ್ಣ ಭೈರೇಗೌಡ ಅಂದ್ರೆ ರಾಹುಲ್ ಗೇಕೆ ಇಷ್ಟ?* *ಜೆಡಿಎಸ್ ಬಗ್ಗೆ ಬಿಜೆಪಿಗೆ ಆತಂಕವೇ?* *ವಿಜಯೇಂದ್ರ ಇರಲಿ ಅಂದ್ರು ಭಿನ್ನರು* *ರೇಣುಕಾರ್ಯ ಉಚ್ಛಾಟನೆ ಆಗ್ಲೇಬೇಕು*
*ಆರ್.ಟಿ.ವಿಠ್ಠಲಮೂರ್ತಿ;* *ಕೃಷ್ಣ ಭೈರೇಗೌಡ ಅಂದ್ರೆ ರಾಹುಲ್ ಗೇಕೆ ಇಷ್ಟ?* *ಜೆಡಿಎಸ್ ಬಗ್ಗೆ ಬಿಜೆಪಿಗೆ ಆತಂಕವೇ?* *ವಿಜಯೇಂದ್ರ ಇರಲಿ ಅಂದ್ರು ಭಿನ್ನರು* *ರೇಣುಕಾರ್ಯ ಉಚ್ಛಾಟನೆ ಆಗ್ಲೇಬೇಕು* ಕೃಷ್ಣ ಭೈರೇಗೌಡ ಅಂದ್ರೆ ರಾಹುಲ್ ಗೇಕೆ ಇಷ್ಟ? ಕಳೆದ ವಾರ ದಿಲ್ಲಿಗೆ ಹೋದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮಾಧಾನದಿಂದಲೇ ವಾಪಸ್ಸಾದರು.ಕಾರಣ?ರಾಹುಲ್ ಗಾಂಧಿ ಅವರು ಸಿದ್ಧರಾಮಯ್ಯ ನಾಯಕತ್ವದ ಪರವಾಗಿ ಮಾತನಾಡಿದರೆ,ಸೋನಿಯಾಗಾಂಧಿಯವರು ಸ್ವಲ್ಪ ಕಾಲ ತಾಳ್ಮೆಯಿಂದಿರಿ ಅಂತ ಡಿ.ಕೆ.ಶಿವಕುಮಾರ್ ಅವರಿಗೆ ಸಂದೇಶ ತಲುಪಿಸಿದ್ದಾರಂತೆ. ಉಳಿದಂತೆ ಸಂಪುಟ ಪುನರ್ರಚನೆಯಿಂದ ಹಿಡಿದು ಕೆಪಿಸಿಸಿ ಅಧ್ಯಕ್ಷ…
ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ; ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪರಿಗೆ ಸಂಕಷ್ಟ
ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ; ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪರಿಗೆ ಸಂಕಷ್ಟ ಕೆ.ಎಸ್.ಈಶ್ವರಪ್ಪ ಸಚಿವರಾಗಿದ್ದಾಗ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಮೂರು ತಿಂಗಳಲ್ಲಿ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಕೆಎಸ್ ಈಶ್ವರಪ್ಪ ಅವರು ಜಲಸಂಪನ್ಮೂಲ ಸಚಿವರಾಗಿದ್ದಾಗ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂದು 2016ರಲ್ಲಿ ವಕೀಲ ಬಿ.ವಿನೋದ್ ಎಂಬುವರು ಶಿವಮೊಗ್ಗ ಲೋಕಾಯುಕ್ತ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಆದರೆ, ಶಿವಮೊಗ್ಗ ಲೋಕಾಯುಕ್ತ…
ಭೀಮಾದ ಇನ್ಸ್ ಪೆಕ್ಟರ್ ಗಿರಿಜಾ ಜೊತೆ ಒಂದು ಕ್ಷಣದ ಸೆರೆ!*
*ಭೀಮಾದ ಇನ್ಸ್ ಪೆಕ್ಟರ್ ಗಿರಿಜಾ ಜೊತೆ ಒಂದು ಕ್ಷಣದ ಸೆರೆ!* ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಆಕಸ್ಮಿಕ ಭೇಟಿಯಾದವರು ಪ್ರಿಯಾ ಶಠಮರ್ಷನ್! ಅವರ ನಿಜ ಹೆಸರು ಹೇಳಿದರೆ ನಿಮಗೆ ಗೊತ್ತಾಗೋದು ತಕ್ಷಣಕ್ಕೆ ಸಾಧ್ಯವಾಗದಿರಬಹುದು. ಬಹಳಷ್ಟು ಸಿನೆಮಾಗಳಲ್ಲಿ ನಟಿಸಿದ್ದರೂ ದುನಿಯಾ ವಿಜಯ್ ನಟನೆಯ ಭೀಮಾ ಸಿನೆಮಾದ ಇನ್ಸ್ ಪೆಕ್ಟರ್ ಗಿರಿಜಾ ಎಂಬ ರಗಡ್ ಲುಕ್ಕಿನಿಂದ ಮನೆ ಮಾತಾದವರು ಈ ಪ್ರಿಯಾ… ಪ್ರಿಯಾ ಎಂಬ ಹೆಸರೆಲ್ಲಿ?ರಗಡ್ ಲುಕ್ಕಿನ ಘನಘೋರ ಬೈಗುಳ ಬೈಯುವ ಪೊಲೀಸ್ ಇನ್ಸ್ ಪೆಕ್ಟರ್ ಗಿರಿಜಾ ಎಲ್ಲಿ? ಹೋಲಿಕೆ ಕಷ್ಟವಾಗುತ್ತೆ!…
ಶಿವಮೊಗ್ಗದಲ್ಲಿ ಮೊದಲ ಮಳೆಯ ಚುಂಚನ…ಹಿತಕರ- ರುಚಿಕರವೂ, ತೃಪ್ತಿಕರ- ಮುದುಕರವೂ…
ಶಿವಮೊಗ್ಗದಲ್ಲಿ ಮೊದಲ ಮಳೆಯ ಚುಂಚನ…ಹಿತಕರ- ರುಚಿಕರವೂ, ತೃಪ್ತಿಕರ- ಮುದುಕರವೂ…
ಕೆ.ಎಸ್.ಈಶ್ವರಪ್ಪ ವಿರುದ್ಧ ಲಿಖಿತ ದೂರು ದಾಖಲಿಸಲಿದ್ದಾರಾ ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್?* *ನೀರಿಳಿಸಿದ ಈಶ್ವರಪ್ಪ ವಿರುದ್ಧ ಬೆವರಿಳಿಸಲು ಹೊರಟರಾ ರಕ್ಷಣಾಧಿಕಾರಿ?*
*ಕೆ.ಎಸ್.ಈಶ್ವರಪ್ಪ ವಿರುದ್ಧ ಲಿಖಿತ ದೂರು ದಾಖಲಿಸಲಿದ್ದಾರಾ ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್?* *ನೀರಿಳಿಸಿದ ಈಶ್ವರಪ್ಪ ವಿರುದ್ಧ ಬೆವರಿಳಿಸಲು ಹೊರಟರಾ ರಕ್ಷಣಾಧಿಕಾರಿ?* ನಿಮಗೆ ಕಣ್ ಕಾಣೋದಿಲ್ವಾ? ನೀವ್ ಯಾಕೆ ಎಸ್ ಪಿ ಆಗಿದೀರಾ? ಎಂದೆಲ್ಲಾ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ, ರಾಷ್ಟ್ರಭಕ್ತರ ಬಳಗದ ಸ್ಥಾಪಕ ಕೆ.ಎಸ್.ಈಶ್ವರಪ್ಪ ವರ್ತನೆಯ ವಿರುದ್ಧ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಲಿಖಿತ ದೂರು ದಾಖಲಿಸಿ ಎಫ್ ಐ ಆರ್ ಮಾಡಿಸಲಿದ್ದಾರಾ? ಶಿವಮೊಗ್ಗದ ಈದ್ಗಾ ಮೈದಾನಕ್ಕೆ ಸಂಬಂಧಿಸಿದಂತೆ, ಆ ಮೈದಾನಕ್ಕೆ ಬೇಲಿ ಹಾಕಲು…