Headlines

Featured posts

Latest posts

All
technology
science

ಕವಿಸಾಲು

Gm ಶುಭೋದಯ💐💐 *ಕವಿಸಾಲು* ಒಬ್ಬನೇ ಮನುಷ್ಯ ಅದೆಷ್ಟು ಬಣ್ಣಗಳಲ್ಲಿ ಕಾಣ ಸಿಗುತ್ತಾನೆ! –…

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಸಂಗೀತ ಮೊಬೈಲ್ಸ್ ಸೇವಾ ನ್ಯೂನತೆ:* *ಪರಿಹಾರ ನೀಡಲು ಆಯೋಗ ಆದೇಶ* *ಮೊಬೈಲ್ ಇನ್ಸ್ಯೂರೆನ್ಸ್ ಪ್ರಕರಣದಲ್ಲಿ ಗೆದ್ದ ಗ್ರಾಹಕ ಶಿಕಾರಿಪುರದ ಸಂದೇಶ್ ಕುಮಾರ್*

*ಸಂಗೀತ ಮೊಬೈಲ್ಸ್ ಸೇವಾ ನ್ಯೂನತೆ:* *ಪರಿಹಾರ ನೀಡಲು ಆಯೋಗ ಆದೇಶ* *ಮೊಬೈಲ್ ಇನ್ಸ್ಯೂರೆನ್ಸ್ ಪ್ರಕರಣದಲ್ಲಿ ಗೆದ್ದ ಗ್ರಾಹಕ ಶಿಕಾರಿಪುರದ ಸಂದೇಶ್ ಕುಮಾರ್* ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕು ಐಸೂರು ವಾಸಿ ಸಂದೇಶ್ ಕುಮಾರ್ ಎಂಬುವವರು ಮ್ಯಾನೇಜರ್, ಸಂಗೀತ ಮೊಬೈಲ್ಸ್ ಫ್ರೈ. ಲಿ., ಶಿವಮೊಗ್ಗ ಮತ್ತು ಮ್ಯಾನೇಜರ್, ಸಂಗೀತ ಮೊಬೈಲ್ಸ್ ಫ್ರೈ. ಲಿ., ಬೆಂಗಳೂರು ಇವರ ವಿರುದ್ಧ ಮೊಬೈಲ್ ಇನ್ಷೂರನ್ಸ್ ಸಂಬಂಧ ಸೇವಾ ನ್ಯೂನತೆ ಕುರಿತು ವಕೀಲರ ಮೂಲಕ ಸಲ್ಲಿಸಿದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ…

Read More

NEET UG ಉತ್ತರ ಕೀ ಬಿಡುಗಡೆ* *ಪರಿಶೀಲಿಸುವುದು ಹೇಗೆ?*

*NEET UG ಉತ್ತರ ಕೀ ಬಿಡುಗಡೆ* *ಪರಿಶೀಲಿಸುವುದು ಹೇಗೆ?* ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು NEET UG ಪರೀಕ್ಷೆಯ ತಾತ್ಕಾಲಿಕ ಉತ್ತರ ಕೀಲಿಯನ್ನು ಬಿಡುಗಡೆ ಮಾಡಿದೆ. ಪರೀಕ್ಷೆಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ neet.nta.nic.in ಗೆ ಭೇಟಿ ನೀಡಿ ನೋಂದಣಿ ಸಂಖ್ಯೆಯನ್ನು ನಮೂದಿಸುವ ಮೂಲಕ ಉತ್ತರ ಕೀಲಿಯನ್ನು ಪರಿಶೀಲಿಸಬಹುದು ಮತ್ತು ಡೌನ್‌ಲೋಡ್ ಮಾಡಬಹುದು. ಅಭ್ಯರ್ಥಿಗಳು ಇಂದು ಜೂನ್ 3 ರಿಂದ ಜೂನ್ 5 ರವರೆಗೆ ಬಿಡುಗಡೆಯಾದ ತಾತ್ಕಾಲಿಕ ಉತ್ತರ ಕೀಲಿಯ ಬಗ್ಗೆ ಆಕ್ಷೇಪಣೆಗಳನ್ನು ನೋಂದಾಯಿಸಬಹುದು. ಮೇ 4 ರಂದು…

Read More

ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಬಹುಮಾನಕ್ಕೆ ಆಹ್ವಾನ*

*ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಬಹುಮಾನಕ್ಕೆ ಆಹ್ವಾನ* ಕರ್ನಾಟಕ ಸಾಹಿತ್ಯ ಅಕಾಡೆಮಿಯು 2024 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ. ಲೇಖಕರು/ಪ್ರಕಾಶಕರು/ಸಾಹಿತ್ಯಾಸಕ್ತ ಸಾರ್ವಜನಿಕರು ನಾಲ್ಕು ಪ್ರತಿಗಳನ್ನು ರಿಜಿಸ್ಟಾçರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ರಿಜಿಸ್ಟರ್ ಅಂಚೆ/ಕೊರಿಯರ್ ಮೂಲಕ ಅಥವಾ ಖುದ್ದಾಗಿ 2025 ರ ಜುಲೈ 15 ರೊಳಗೆ ತಲುಪುವಂತೆ ಕಳುಹಿಸಬೇಕು. 2024 ನೆಯ ವರ್ಷದ ಅತ್ಯುತ್ತಮ ಕೃತಿಗಳಿಗೆ ಬಹುಮಾನ:- ಕರ್ನಾಟಕ…

Read More

ನಿಮ್ಮ ತಪ್ಪಿಗೆ ಪೊಲೀಸರು ಭದ್ರತೆ ನೀಡಬೇಕೇ?’;* *ಕಮಲ್ ಹಾಸನ್​ಗೆ ಕೋರ್ಟ್ ತರಾಟೆ*

*ನಿಮ್ಮ ತಪ್ಪಿಗೆ ಪೊಲೀಸರು ಭದ್ರತೆ ನೀಡಬೇಕೇ?’;* *ಕಮಲ್ ಹಾಸನ್​ಗೆ ಕೋರ್ಟ್ ತರಾಟೆ* ಕಮಲ್ ಹಾಸನ್ ಅವರ ನಟನೆಯ ‘ಥಗ್ ಲೈಫ್’ (Thug Life Movie) ಸಿನಿಮಾಗೆ ಕರ್ನಾಟಕದಲ್ಲಿ ಬಿಡುಗಡೆ ಆಗಲು ಅಡಚಣೆ ಉಂಟಾಗಿದೆ. ಕನ್ನಡದ ಬಗ್ಗೆ ತಪ್ಪು ಹೇಳಿಕೆ ನೀಡಿ ಆ ಬಳಿಕ ಕ್ಷಮೆ ಕೇಳುವುದಿಲ್ಲ ಎಂದು ಕಮಲ್ ಹಾಸನ್ ವಾದ ಮಾಡಿದ್ದೇ ಇದಕ್ಕೆ ಕಾರಣ. ಈ ಮಧ್ಯೆ ‘ಥಗ್ ಲೈಫ್ ‘ ರಿಲೀಸ್​ಗೆ ಭದ್ರತೆ ಕೋರಿ ಕಮಲ್ ಹಾಸನ್ ಅವರು ಕರ್ನಾಟಕ ಹೈಕೋರ್ಟ್​ನಲ್ಲಿ ರಿಟ್ ಅರ್ಜಿ…

Read More

ಸುಬ್ಬಯ್ಯ ಮೆಡಿಕಲ್ ಕಾಲೇಜು*; *ಗಲ್ಫಿನ ಬೆಹರೈನ್ ಮೂಲದ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ* *ಆಂಧ್ರ ಮೂಲದ ಹುಡುಗನಿಗೆ ಪ್ರೀತಿಸುತ್ತಿದ್ದ ಮಗಳಿಗೆ ತಂದೆ ಬುದ್ದಿ ಹೇಳಿದ್ದೇ ಆತ್ಮಹತ್ಯೆಗೆ ಕಾರಣಾನಾ?*

*ಸುಬ್ಬಯ್ಯ ಮೆಡಿಕಲ್ ಕಾಲೇಜು*; *ಗಲ್ಫಿನ ಬೆಹರೈನ್ ಮೂಲದ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ* *ಆಂಧ್ರ ಮೂಲದ ಹುಡುಗನಿಗೆ ಪ್ರೀತಿಸುತ್ತಿದ್ದ ಮಗಳಿಗೆ ತಂದೆ ಬುದ್ದಿ ಹೇಳಿದ್ದೇ ಆತ್ಮಹತ್ಯೆಗೆ ಕಾರಣಾನಾ?* ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿ ಪೋಷಕರೊಂದಿಗೆ ಪ್ರೇಮದ ವಿಚಾರದಲ್ಲಿ ಜಗಳ ಮಾಡಿಕೊಂಡು ಆತ್ಯಹತ್ಯೆ ಮಾಡಿಕೊಂಡಿರೋ ಘಟನೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿದ್ಯಾರ್ಥಿನಿ ಕುಮಾರಿ ವಿಷ್ಣುಪ್ರಿಯಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಕುಮಾರಿ ವಿಷ್ಣುಪ್ರಿಯಾಳ ತಂದೆ ಮತ್ತು ತಾಯಿ ಬಹರೈನ್ ನಲ್ಲಿ ವಾಸಿಸುತ್ತಿದ್ದು, ತಮ್ಮ ಮಗಳ…

Read More

ವಿಶೇಷ ವರದಿ; *ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ;* *ಸೌಗಂಧಿಕಾ ರಘುನಾಥ್ ವಿರುದ್ಧ ಅಪಪ್ರಚಾರದ ಬಾಣ…* *ವಿಜಯಲಕ್ಷ್ಮೀ ಪಾಟೀಲ್ ವಿರುದ್ಧ ಜಾತಿ ಚಾಣ…*

ವಿಶೇಷ ವರದಿ; *ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ;* *ಸೌಗಂಧಿಕಾ ರಘುನಾಥ್ ವಿರುದ್ಧ ಅಪಪ್ರಚಾರದ ಬಾಣ…* *ವಿಜಯಲಕ್ಷ್ಮೀ ಪಾಟೀಲ್ ವಿರುದ್ಧ ಜಾತಿ ಚಾಣ…* ಶಿವಮೊಗ್ಗಕ್ಕೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಮಾಜಿ ಶಾಸಕರಾದ ಶ್ರೀಮತಿ ಸೌಮ್ಯಾರೆಡ್ಡಿ ಬಂದು ಹೋದ ನಂತರ ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ನಲ್ಲಿ ಅಲ್ಲೋಲ ಕಲ್ಲೋಲ ಆರಂಭವಾಗಿದೆ. ಹಾಲಿ ಅಧ್ಯಕ್ಷರಾಗಿರುವ ಲಂಬಾಣಿ ಸಮುದಾಯದ ಶ್ರೀಮತಿ ಅನಿತಾ ಕುಮಾರಿಯವರ ಅಧ್ಯಕ್ಷಾವಧಿ 6 ವರ್ಷ ಆಗಿರುವ ಹಿನ್ನೆಲೆಯಲ್ಲಿ ಹೊಸ ಮಹಿಳಾ ಅಧ್ಯಕ್ಷರನ್ನು ಆಯ್ಕೆ…

Read More

ಕರ್ನಾಟಕದಲ್ಲಿ ಒಂದೇ ವರ್ಷದಲ್ಲಿ ನಡೆದ 700 ಬಾಲ್ಯ ವಿವಾಹಗಳು!* *685 ಬಾಲ ಗರ್ಭಿಣಿ ಪ್ರಕರಣಗಳು!* *ಶಿವಮೊಗ್ಗದಲ್ಲಿ 231 ಪೋಕ್ಸೋ ಪ್ರಕರಣಗಳಲ್ಲಿ 55 ಬಾಲಕಿಯರು ಗರ್ಭಿಣಿಯರು!* *ಶಿವಮೊಗ್ಗದಲ್ಲೇ ಅತೀ ಹೆಚ್ಚು ಬಾಲ್ಯ ವಿವಾಹಗಳು*

*ಕರ್ನಾಟಕದಲ್ಲಿ ಒಂದೇ ವರ್ಷದಲ್ಲಿ ನಡೆದ 700 ಬಾಲ್ಯ ವಿವಾಹಗಳು!* *685 ಬಾಲ ಗರ್ಭಿಣಿ ಪ್ರಕರಣಗಳು!* *ಶಿವಮೊಗ್ಗದಲ್ಲಿ 231 ಪೋಕ್ಸೋ ಪ್ರಕರಣಗಳಲ್ಲಿ 55 ಬಾಲಕಿಯರು ಗರ್ಭಿಣಿಯರು!* *ಶಿವಮೊಗ್ಗದಲ್ಲೇ ಅತೀ ಹೆಚ್ಚು ಬಾಲ್ಯ ವಿವಾಹಗಳು* ಪ್ರಗತಿಶೀಲ ರಾಜ್ಯವಾದ ಕರ್ನಾಟಕದಲ್ಲಿ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿ ಪ್ರಕರಣಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಅದೆಷ್ಟೇ ಜಾಗೃತಿ ಮೂಡಿಸಿ, ಕಠಿಣ ಕ್ರಮಗಳನ್ನು ಕೈಗೊಂಡರೂ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿಯರ ಸಂಖ್ಯೆ ಮಾತ್ರ ಹೆಚ್ಚುತ್ತಲೇ ಇದೆ. ಕರ್ನಾಟಕ ಶೈಕ್ಷಣಿಕ, ಸಾಮಾಜಿಕ, ತಂತ್ರಜ್ಞಾನಗಳಲ್ಲಿ ಆಧುನಿಕತೆಯನ್ನು ಮೈಗೂಡಿಸಿಕೊಂಡು…

Read More

ಕವಿಸಾಲು

ಶಿವಮೊಗ್ಗದ ಜಯಪ್ರಕಾಶ್ ನಾರಾಯಣ್ (ಜೆಪಿಎನ್ ) ಶಾಲೆಯ ನಮ್ಮ ಹೆಡ್ ಮಾಸ್ಟರ್ ಆಗಿದ್ದ ಜಿ.ಎನ್.ವೆಂಕಟಗಿರಿರಾವ್ ನಿಧನರಾದರು. ಜಿಎನ್ ವಿ ಎಂದರೆ ಶಿಸ್ತು- ಅವರಿಗೆ ನಮನಗಳನ್ನು ಸಲ್ಲಿಸುತ್ತಾ…ಈ ಕವಿಸಾಲು ಅವರ ಪಾದಾರವಿಂದಗಳಲ್ಲಿ ಈ ಮೂಲಕ ಚೆಲ್ಲುತ್ತಿದ್ದೇನೆ… Gm ಶುಭೋದಯ💐💐 *ಕವಿಸಾಲು* ವಯಸ್ಸು,ಸಮಯ,ಜಾಗ ನೋಡದೇ ಆವರಿಸಿಕೊಳ್ಳುವುದಕ್ಕೆ ಪ್ರೇಮ ಮತ್ತು ಸಾವು ಎನ್ನುತ್ತೇವೆ ಹೃದಯವೇ… – *ಶಿ.ಜು.ಪಾಶ* 8050112067 (2/5/25)

Read More

ಮಂಡ್ಯದಲ್ಲಿ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್​​ ಇಲಾಖೆ;* *ಕಾರಣವಿಲ್ಲದೇ ವಾಹನ ತಡೆಯುವಂತಿಲ್ಲ* *ಸುತ್ತೋಲೆಯ ಎಲ್ಲಾ ಅಂಶಗಳ ಕಡ್ಡಾಯ ಪಾಲನೆಗೆ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ ಸಲೀಂ ಸೂಚನೆ* *ಸುತ್ತೋಲೆಯಲ್ಲಿ ಏನಿದೆ?*

*ಮಂಡ್ಯದಲ್ಲಿ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್​​ ಇಲಾಖೆ;* *ಕಾರಣವಿಲ್ಲದೇ ವಾಹನ ತಡೆಯುವಂತಿಲ್ಲ* *ಸುತ್ತೋಲೆಯ ಎಲ್ಲಾ ಅಂಶಗಳ ಕಡ್ಡಾಯ ಪಾಲನೆಗೆ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ ಸಲೀಂ ಸೂಚನೆ* *ಸುತ್ತೋಲೆಯಲ್ಲಿ ಏನಿದೆ?* ಹೆಲ್ಮೆಟ್ ತಪಾಸಣೆ ಮಾಡುವ ವೇಳೆ ಪೊಲೀಸರು (police) ಮಾಡಿದ ಯಡವಟ್ಟಿನಿಂದ ಜಿಲ್ಲೆಯ ಮದ್ದೂರು ತಾಲೂಕಿ ಗೊರವನಹಳ್ಳಿಯ ಮೂರು ವರ್ಷ ಹೃತೀಕ್ಷ ಎಂಬ ಬಾಲಕಿ ಸಾವನ್ನಪ್ಪಿದ್ದಳು (death). ಸದ್ಯ ಈ ಪ್ರಕರಣದಿಂದ ಎಚ್ಚೆತ್ತಿರುವ ಪೊಲೀಸ್​ ಇಲಾಖೆ ಕೆಲ ಹೊಸ ನಿಯಮಗಳನ್ನು ಬಿಡುಗಡೆ ಮಾಡಿದೆ. ಪೊಲೀಸ್ ಮಹಾನಿರ್ದೇಶಕ…

Read More