Featured posts

Latest posts

All
technology
science

ಕವಿಸಾಲು

Gm ಶುಭೋದಯ💐💐 *ಕವಿಸಾಲು* ಗೊತ್ತೇ ಇರುವುದಿಲ್ಲ ಹೂವಿಗೂ; ತನ್ನ ದಾರಿ ಮಂದಿರದತ್ತಲೋ? ಮಸಣದತ್ತಲೋ?…

ಕವಿಸಾಲು

Gm ಶುಭೋದಯ💐💐 *ಕವಿಸಾಲು* ಇಲ್ಲಿ ಯಾವುದೂ ಯಾರದ್ದೂ ಅಲ್ಲ… – *ಶಿ.ಜು.ಪಾಶ* 8050112067…

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಸಾಗುತ್ತಿದ್ದರೆ ಮುಂದೆ ಕೆಟ್ಟ ಕಾಲವೂ ಹಿಂದೆ ಸರಿಯುವುದು…

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಅದೊಂದು ಸಂಜೆಯಾದರೂ ನೆನಪಿಸಿಕೋ ನನ್ನನ್ನು… ಬದುಕಿದ್ದೇವೆಂದು ಗೊತ್ತಾಗಲಿ…

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಶಿವಮೊಗ್ಗದ ವೀರಶೈವ ಕಲ್ಯಾಣ ಮಂದಿರ ರಸ್ತೆಯಲ್ಲಿ ಪಾಲಿಕೆ ಕಾರ್ಯಾಚರಣೆ* *ಹೆಲ್ತ್ ಇನ್ಸ್ ಪೆಕ್ಟರ್ ವಸಂತ್- ನಲ್ಮ್ ಅಧಿಕಾರಿ ಅನುಪಮಾ ನೇತೃತ್ವದ ತಂಡದಿಂದ ಒತ್ತುವರಿ ತೆರವು..‌* *ಸಂಚಾರವೀಗಿಲ್ಲಿ ಸುಗಮ…ಸುಗಮ…*

*ಶಿವಮೊಗ್ಗದ ವೀರಶೈವ ಕಲ್ಯಾಣ ಮಂದಿರ ರಸ್ತೆಯಲ್ಲಿ ಪಾಲಿಕೆ ಕಾರ್ಯಾಚರಣೆ* *ಹೆಲ್ತ್ ಇನ್ಸ್ ಪೆಕ್ಟರ್ ವಸಂತ್- ನಲ್ಮ್ ಅಧಿಕಾರಿ ಅನುಪಮಾ ನೇತೃತ್ವದ ತಂಡದಿಂದ ಒತ್ತುವರಿ ತೆರವು..‌* *ಸಂಚಾರವೀಗಿಲ್ಲಿ ಸುಗಮ…ಸುಗಮ…* ಶಿವಮೊಗ್ಗದ ಸಾರ್ಜನಿಕರ ಅನುಕೂಲಕ್ಕಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವಿಶಿಷ್ಟ ಹೆಜ್ಜೆ ಇಟ್ಟಿದ್ದು, ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಇಂದೂ ಕೂಡ ಗಮನ ಸೆಳೆಯಿತು. ಶಿವಮೊಗ್ಗದ ವೀರಶೈವ ಕಲ್ಯಾಣ ಮಂದಿರದ ರಸ್ತೆ ಕೂಡ ಒತ್ತುವರಿಯಾಗಿತ್ತು. ಸಂಚಾರ ಎಂಬುದು ಇಲ್ಲಿ ಸಮಸ್ಯೆಯೇ ಆಗಿತ್ತು. ಇಲ್ಲಿನ ಸಮಸ್ಯೆಗೆ ಪರಿಹಾರ ನೀಡಲು ಪಾಲಿಕೆಯ…

Read More

ಡೇಟಿಂಗ್​ ಆ್ಯಪ್​;* *ಹನಿಟ್ರ್ಯಾಪ್!* *ಸುಂದರಿಯೊಬ್ಬಳ ಭೀಕರ ಜಾಲದಲ್ಲಿ ಸಿಲುಕಿದ ಟೆಕ್ಕಿ!!*

*ಡೇಟಿಂಗ್​ ಆ್ಯಪ್​;* *ಹನಿಟ್ರ್ಯಾಪ್!* *ಸುಂದರಿಯೊಬ್ಬಳ ಭೀಕರ ಜಾಲದಲ್ಲಿ ಸಿಲುಕಿದ ಟೆಕ್ಕಿ!!* ಹನಿಟ್ರ್ಯಾಪ್ (Honeytrap) ಹೆಸರಿನಲ್ಲಿ ದರೋಡೆ ಮಾಡುತ್ತಿದ್ದ 6 ಜನರನ್ನು ಬೆಂಗಳೂರಿನ (Bengaluru) ಯಲಹಂಕ ನ್ಯೂಟೌನ್ ಪೊಲೀಸರು ಬಂಧಸಿದ್ದಾರೆ. ಶರಣಬಸಪ್ಪ, ರಾಜು ಮಾನೆ, ಶ್ಯಾಮ್ ಸುಂದರ್, ಅಭಿಷೇಕ್, ಬೀರಬಲ್ ಹಾಗೂ ಸಂಗೀತಾ ಬಂಧಿತ ಆರೋಪಿಗಳು. ಆರೋಪಿಗಳು ಹನಿಟ್ರ್ಯಾಪ್​ ಹೆಸರಿನಲ್ಲಿ ಟೆಕ್ಕಿ ರಾಕೇಶ್ ರೆಡ್ಡಿ ಎಂಬುವರಿಂದ 2 ಲಕ್ಷ ರೂ. ಸುಲಿಗೆ ಮಾಡಿದ್ದರು. ಆರೋಪಿ ಸಂಗೀತಾ ಪಂಬಲ್ ಎಂಬ ಡೇಟಿಂಗ್ ಆ್ಯಪ್ ಮೂಲಕ ಸಂತ್ರಸ್ತ ರಾಕೇಶ್ ರೆಡ್ಡಿ ಅವರನ್ನು…

Read More

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC) ಹೊಸ ಲಗೇಜ್ ರೂಲ್ಸ್!* *ವಾಷಿಂಗ್ ಮಿಷಿನ್- ಫ್ರಿಡ್ಜ್- ಕಂಟೈನರ್ ಕೂಡ ಕೆಂಪು ಬಸ್ಸಲ್ಲಿ ಸಾಗಿಸಬಹುದು!* *ಮೊಲ- ನಾಯಿ- ಬೆಕ್ಕು- ಪಕ್ಷಿಗಳ ಸಾಗಾಟಕ್ಕೂ ಜೈ ಎಂದ KSRTC*

*ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC) ಹೊಸ ಲಗೇಜ್ ರೂಲ್ಸ್!* *ವಾಷಿಂಗ್ ಮಿಷಿನ್- ಫ್ರಿಡ್ಜ್- ಕಂಟೈನರ್ ಕೂಡ ಕೆಂಪು ಬಸ್ಸಲ್ಲಿ ಸಾಗಿಸಬಹುದು!* *ಮೊಲ- ನಾಯಿ- ಬೆಕ್ಕು- ಪಕ್ಷಿಗಳ ಸಾಗಾಟಕ್ಕೂ ಜೈ ಎಂದ KSRTC* ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ನೂತನ ಲಗೇಜ್ ರೂಲ್ಸ್ (KSRTC New Luggage Rules) ಬಿಡುಗಡೆ ಮಾಡಿದ್ದು, ಇದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ನಿಯಮದ ಪ್ರಕಾರ, ಕೆಎಸ್​ಆರ್​ಟಿಸಿ ಬಸ್​​ನಲ್ಲಿ ಮೂವತ್ತು ಕೆಜಿಯವರೆಗೂ ಪ್ರಯಾಣಿಕರು ಉಚಿತವಾಗಿ ಲಗೇಜು ಉಚಿತವಾಗಿ ತೆಗೆದುಕೊಂಡು…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಸಾಗುತ್ತಿದ್ದರೆ ಮುಂದೆ ಕೆಟ್ಟ ಕಾಲವೂ ಹಿಂದೆ ಸರಿಯುವುದು 2. ಬಾಲ್ಯದಲ್ಲಿ ನಾನೂ ಬಹಳ ಶ್ರೀಮಂತ ನನ್ನದೇ ಹಡಗುಗಳು ಮಳೆ ನೀರಲ್ಲಿ ಸಾಗುತ್ತಿದ್ದವು! – *ಶಿ.ಜು.ಪಾಶ* 8050112067 (28/7/2025)

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಅದೊಂದು ಸಂಜೆಯಾದರೂ ನೆನಪಿಸಿಕೋ ನನ್ನನ್ನು… ಬದುಕಿದ್ದೇವೆಂದು ಗೊತ್ತಾಗಲಿ ಇಬ್ಬರೂ ಈ ಜಗತ್ತಿಗೆ! 2. ಮಾಯುವ ಗಾಯ ಅಪಘಾತದ ನೆನಪನ್ನೂ ಕೊಂಡೊಯ್ಯಬೇಕಿತ್ತು! – *ಶಿ.ಜು.ಪಾಶ* 8050112067 (26/7/2025)

Read More

ಶಿವಮೊಗ್ಗ ಮೂಲದ ನ್ಯಾಮತಿ ಪೊಲೀಸ್ ಇನ್ಸ್ ಪೆಕ್ಟರ್ ರವಿಯವರಿಗೆ ಸೆಲ್ಯೂಟ್ ಅವಾರ್ಡ್* *ಏನಕ್ಕೆ ಕೊಟ್ರು ಅವಾರ್ಡ್?* *ಚಿನ್ನದ ಆಭರಣ ದರೋಡೆ ಪ್ರಕರಣದ ಕಥೆ ಏನು?*

*ಶಿವಮೊಗ್ಗ ಮೂಲದ ನ್ಯಾಮತಿ ಪೊಲೀಸ್ ಇನ್ಸ್ ಪೆಕ್ಟರ್ ರವಿಯವರಿಗೆ ಸೆಲ್ಯೂಟ್ ಅವಾರ್ಡ್* *ಏನಕ್ಕೆ ಕೊಟ್ರು ಅವಾರ್ಡ್?* *ಚಿನ್ನದ ಆಭರಣ ದರೋಡೆ ಪ್ರಕರಣದ ಕಥೆ ಏನು?* ಶಿವಮೊಗ್ಗ ಮೂಲದ, ಶಿವಮೊಗ್ಗದಲ್ಲೇ ವಿನೋಬ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಆಗಿದ್ದ, ಈಗ ನ್ಯಾಮತಿ ಠಾಣೆಯ ಇನ್ಸ್ ಪೆಕ್ಟರ್ ರವಿಯವರಿಗೆ ಸೆಲ್ಯೂಟ್ ಅವಾರ್ಡ್ ನೀಡಲಾಗಿದೆ. ಖ್ಯಾತ ಸುದ್ದಿ ವಾಹಿನಿ tv9 ಈ ಅವಾರ್ಡ್ ನೀಡಿದ್ದು, ಇದರ ಪ್ರಸಾರ ಇಂದು ಆಗಲಿದೆ. ಗೋಲ್ಡನ್ ಮ್ಯಾನ್ ಅಂತಲೂ ಗೋಲ್ಡ್ ರಿಕವರಿ ಮ್ಯಾನ್ ಅಂತಲೂ…

Read More

ನಾಳೆ ಶನಿವಾರದಂದು ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದ ಶಿವಮೊಗ್ಗ ತಹಶೀಲ್ದಾರ್ ರಾಜೀವ್

ನಾಳೆ ಶನಿವಾರದಂದು ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದ ಶಿವಮೊಗ್ಗ ತಹಶೀಲ್ದಾರ್ ರಾಜೀವ್ ಶಿವಮೊಗ್ಗ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಾಗೂ ಶೀತ ವಾತಾವರಣ ಹಿನ್ನೆಲೆಯಲ್ಲಿ ಜುಲೈ 26 ರ ಶನಿವಾರದಂದು ಶಿವಮೊಗ್ಗ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು. ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿ ಶಿವಮೊಗ್ಗ ತಹಶೀಲ್ದಾರ್ ವಿ.ಎಸ್. ರಾಜೀವ್ ಆದೇಶಿಸಿದ್ದಾರೆ. ಮುಂಜಾಗ್ರತಾ ದೃಷ್ಟಿಯಿಂದ ಶಿವಮೊಗ್ಗ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು. ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ  ಶನಿವಾರದಂದು…

Read More

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ಸಿಗೆ ನೂತನ ಸಾರಥಿ* *ಶ್ರೀಮತಿ ಶ್ವೇತಾ ಬಂಡಿ ನೂತನ ಅಧ್ಯಕ್ಷೆ*

*ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ಸಿಗೆ ನೂತನ ಸಾರಥಿ* *ಶ್ರೀಮತಿ ಶ್ವೇತಾ ಬಂಡಿ ನೂತನ ಅಧ್ಯಕ್ಷೆ* ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ಸಿನ ನೂತನ ಅಧ್ಯಕ್ಷೆಯನ್ನಾಗಿ ಶ್ರೀಮತಿ ಶ್ವೇತಾ ಬಂಡಿಯವರ ಹೆಸರನ್ನು ಘೋಷಿಸಲಾಗಿದೆ. ಆಲ್ ಇಂಡಿಯಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಅಲ್ಕಾ ಲಾಂಬಾರವರ ಆದೇಶದ ಮೇರೆಗೆ ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೌಮ್ಯಾರೆಡ್ಡಿಯವರು ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯನ್ನಾಗಿ ಶ್ರೀಮತಿ ಶ್ವೇತಾ ಬಂಡಿಯವರ ಹೆಸರು ಘೋಷಿಸಿ ಆದೇಶಿಸಿದ್ದಾರೆ. ಶ್ವೇತಾ ಬಂಡಿಯವರು ಹೊಸನಗರ ತಾಲ್ಲೂಕು ರಿಪ್ಪನ್ ಪೇಟೆ…

Read More