

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇನ್ಮುಂದೆ ಸರ್ಕಾರದಿಂದಲೇ 108 ಆ್ಯಂಬುಲೆನ್ಸ್ ಸರ್ವಿಸ್;* *ಕುಕ್ಕೆ ಸುಬ್ರಹ್ಮಣ್ಯ ವ್ಯವಸ್ಥಾಪನಾ ಆಡಳಿತ ಮಂಡಳಿ ಅಧ್ಯಕ್ಷನಾಗಿ ಹರೀಶ್ ಆಯ್ಕೆ ವಿಚಾರ- ಯಾರಿಗೂ ಶಿಫಾರಸು ಮಾಡಿಲ್ಲ- ಚುನಾವಣೆ ಮೂಲಕವೇ ಹರೀಶ್ ಇಂಜಾಡಿ ಆಯ್ಕೆ* *ಪತ್ರಿಕಾಗೋಷ್ಠಿಯಲ್ಲಿ ಸಚಿವ ದಿನೇಶ್ ಗುಂಡೂರಾವ್*
*ಇನ್ಮುಂದೆ ಸರ್ಕಾರದಿಂದಲೇ 108 ಆ್ಯಂಬುಲೆನ್ಸ್ ಸರ್ವಿಸ್;* *ಕುಕ್ಕೆ ಸುಬ್ರಹ್ಮಣ್ಯ ವ್ಯವಸ್ಥಾಪನಾ ಆಡಳಿತ ಮಂಡಳಿ ಅಧ್ಯಕ್ಷನಾಗಿ ಹರೀಶ್ ಆಯ್ಕೆ ವಿಚಾರ- ಯಾರಿಗೂ ಶಿಫಾರಸು ಮಾಡಿಲ್ಲ- ಚುನಾವಣೆ ಮೂಲಕವೇ ಹರೀಶ್ ಇಂಜಾಡಿ ಆಯ್ಕೆ* *ಪತ್ರಿಕಾಗೋಷ್ಠಿಯಲ್ಲಿ ಸಚಿವ ದಿನೇಶ್ ಗುಂಡೂರಾವ್* ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ (108 ambulance) ಸರ್ವಿಸ್ ನೀಡುತ್ತದೆ. ಯಾವುದೇ ಏಜೆನ್ಸಿ ಮೂಲಕ 108 ಆ್ಯಂಬುಲೆನ್ಸ್ ಕಾರ್ಯ ನಡೆಯುವುದಿಲ್ಲ. ಈಗಾಗಲೇ ಚಾಮರಾಜನಗರದಲ್ಲಿ ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ. ಸಂಪೂರ್ಣ ಸರ್ವಿಸ್ ಹಾಗೂ ನಿರ್ವಹಣೆ ಸರ್ಕಾರವೇ ನಡೆಸಲು ಮುಂದಾಗಿದೆ. ಆರೋಗ್ಯ ಇಲಾಖೆಯಿಂದ ಈ…
ಸಿ ಎಂ ಸಿದ್ದರಾಮಯ್ಯ ಅಧ್ಯಕ್ಷರು* *ಡಿಕೆಶಿ ಉಪಾಧ್ಯಕ್ಷರು* *ಇನ್ನು BBMP ಇಲ್ಲ;* *ಗ್ರೇಟರ್ ಬೆಂಗಳೂರು ನಾಳೆಯಿಂದಲೇ ಜಾರಿ*
*ಸಿ ಎಂ ಸಿದ್ದರಾಮಯ್ಯ ಅಧ್ಯಕ್ಷರು* *ಡಿಕೆಶಿ ಉಪಾಧ್ಯಕ್ಷರು* *ಇನ್ನು BBMP ಇಲ್ಲ;* *ಗ್ರೇಟರ್ ಬೆಂಗಳೂರು ನಾಳೆಯಿಂದಲೇ ಜಾರಿ* ಬೆಂಗಳೂರು: ಬಿಬಿಎಂಪಿ ಎನ್ನುವ ಹೆಸರು ಇತಿಹಾಸದ ಪುಟ ಸೇರಲಿದ್ದು, ಮೇ 15 ರ ನಂತರ ಬಿಬಿಎಂಪಿ ಎನ್ನುವ ಹೆಸರು ಅಸ್ತಿತ್ವ ಕಳೆದುಕೊಳ್ಳಲಿದ್ದು ಮೇ 15ರಿಂದ ಗ್ರೇಟರ್ ಬೆಂಗಳೂರು ಆಡಳಿತ ಜಾರಿ ಆಗಲಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಬುಧವಾರ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದ್ದು, ಆ ಮೂಲಕ ರಾಜಧಾನಿ ಬೆಂಗಳೂರಿನ ಆಡಳಿತದ ಚಿತ್ರಣವೇ ಬದಲಾಗಲಿದೆ. ಗ್ರೇಟರ್ ಬೆಂಗಳೂರು ಅಥಾರಿಟಿಗೆ ಮುಖ್ಯಮಂತ್ರಿ…
ಹೆಂಡತಿ ತಲೆ ಕತ್ತರಿಸಿ ನದಿಗೆಸೆದ…* *ದೇಹವನ್ನು ಮನೆಯಲ್ಲೇ ಹೂತು ಹಾಕಿದ ಗಂಡ*
*ಹೆಂಡತಿ ತಲೆ ಕತ್ತರಿಸಿ ನದಿಗೆಸೆದ…* *ದೇಹವನ್ನು ಮನೆಯಲ್ಲೇ ಹೂತು ಹಾಕಿದ ಗಂಡ* ಪತಿಯೊಬ್ಬ ಪತ್ನಿಯನ್ನು ಕೊಲೆ (Murder)ಮಾಡಿ ಕೊಡಲಿಯಿಂದ ತಲೆ ಕತ್ತರಿಸಿ ನದಿಗೆಸೆದು, ದೇಹವನ್ನು ಮನೆಯಲ್ಲೇ ಹೂತು ಹಾಕಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ನಲ್ಲಿ ನಡೆದಿದೆ. ಆತ ಇಟ್ಟಿಗೆಯಿಂದ ಪತ್ನಿಯ ತಲೆಯನ್ನು ಜಜ್ಜಿ ಹತ್ಯೆ ಮಾಡಿದ್ದ. ನಂತರ ಕೊಡಲಿಯಿಂದ ತಲೆ ಕಡಿದು ದೇಹವನ್ನು ಮನೆಯಲ್ಲಿಯೇ ಹೂತುಹಾಕಿದ್ದ. ಕುಟುಂಬದ ದೂರಿನ ಮೇರೆಗೆ ಪೊಲೀಸರು ಕಠಿಣ ಕ್ರಮ ಕೈಗೊಂಡ ನಂತರ, ವ್ಯಕ್ತಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ. ಕೊಲೆಗೆ ಬಳಸಲಾದ ವಸ್ತುಗಳು,…
ಬೊಮ್ಮನಕಟ್ಟೆ ಸ್ಮಶಾನ- ಕೆರೆ ಅಭಿವೃದ್ಧಿಗೆ ಸೂಚಿಸಿದ ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಬಲ್ಕೀಶ್ ಬಾನು*
*ಬೊಮ್ಮನಕಟ್ಟೆ ಸ್ಮಶಾನ- ಕೆರೆ ಅಭಿವೃದ್ಧಿಗೆ ಸೂಚಿಸಿದ ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಬಲ್ಕೀಶ್ ಬಾನು* ಶಿವಮೊಗ್ಗದ ಬೊಮ್ಮನಕಟ್ಟೆ ಗ್ರಾಮದ ಸ್ಮಶಾನ ಮತ್ತು ಕೆರೆ ಅಭಿವೃದ್ಧಿ ಪಡಿಸಲು ಸಾರ್ವಜನಿಕರ ಮನವಿ ಮೇರೆಗೆ ಸ್ಥಳ ಪರಿಶೀಲಿಸಿದ ವಿಧಾನ ಪರಿಷತ್ ಸದಸ್ಯರಾದ ಬಲ್ಕೀಶ್ ಬಾನು ಹಾಗು ಮಹಾ ನಗರ ಪಾಲಿಕೆ ಆಯುಕ್ತರಾದ ಕವಿತಾ, ಪಾಲಿಕೆ ಇಂಜಿನಿಯರ್ ರವರು ಮತ್ತು ಬೊಮ್ಮನಕಟ್ಟೆ ಸಾರ್ವಜನಿಕರು ಮತ್ತು ಕಾಂಗ್ರೆಸ್ ಮುಖಂಡರುಗಳು ಸಮಸ್ಯೆ ಪರಿಹಾರಕ್ಕೆ ಸೂಚಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ನಾಗರಿಕರು ಹಾಗು ದೇವಸ್ಥಾನ ಕಮಿಟಿಯ ಸದಸ್ಯರುಗಳು…
ಗೋವಿಂದಪುರದಲ್ಲಿ ದೇವಾಲಯ ತೆರವು; ಉದ್ವಿಗ್ನ ಜಾಗಕ್ಕೆ ಭೇಟಿ ಕೊಟ್ಟು ಶಾಸಕ ಚನ್ನಿ ಮಾತಾಡಿದ್ದೇನು?
ಗೋವಿಂದಪುರದಲ್ಲಿ ದೇವಾಲಯ ತೆರವು; ಉದ್ವಿಗ್ನ ಜಾಗಕ್ಕೆ ಭೇಟಿ ಕೊಟ್ಟು ಶಾಸಕ ಚನ್ನಿ ಮಾತಾಡಿದ್ದೇನು? ಇಂದು ತುಂಗಾ ಮೇಲ್ದಂಡೆ ಇಲಾಖೆಯ ಅಧಿಕಾರಿಗಳು ಶಿವಮೊಗ್ಗ ತಾಲೂಕಿನ ಗೋವಿಂದಪುರದಲ್ಲಿನ ನಿವಾಸಿಗಳು ನಿರ್ಮಿಸಿದ್ದ ಸ್ಥಳೀಯ ದೇವಾಲಯವನ್ನು “ಅಕ್ರಮ ಒತ್ತುವರಿ” ಎನ್ನುವ ನೆಪದಲ್ಲಿ ತೆರವುಗೊಳಿಸಿದ್ದು, ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿತ್ತು. ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಇದು ಕಾರಣವಾಗಿದ್ದು, ಸಮುದಾಯದಲ್ಲಿ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇಂದು ಸ್ಥಳಕ್ಕೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ನೀಡಿದರು. ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಜಿಲ್ಲಾಧಿಕಾರಿಗಳನ್ನು…
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು? ಮೇ.14 ಕ್ಕೆ ಬೆಂಗಳೂರಿನಲ್ಲಿ ಆನಂತರ ಮೇ.16 ರಂದು ಶಿವಮೊಗ್ಗವೂ ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ತಿರಂಗ ಯಾತ್ರಾ ಮೂಲಕ ಆಪರೇಷನ್ ಸಿಂಧೂರ್ ಯೋಧರಿಗೆ ಪಕ್ಷಾತೀತ ಗೌರವ ಸಮರ್ಪಣೆ… ಜಗತ್ತು ಒಪ್ಪಿಕೊಂಡ ಪ್ರಧಾನಿ ಮೋದಿಯವರ ಆಪರೇಷನ್ ಸಿಂಧೂರ- ಸೇನೆ ಕಾರ್ಯಾಚರಣೆಯಿಂದ ಮೋಸ್ಟ್ ವಾಂಟೆಡ್ 8 ಜನ ಉಗ್ರರ ಸರ್ವನಾಶ- ಪಾಕಿಸ್ತಾನ ಸೀಝ್ ಫೈರ್ ಉಲ್ಲಂಘಿಸಿದರೆ ಮತ್ತೆ ಯುದ್ಧದ ಮಾತಾಡಿರುವ ಮೋದಿ ನಿರ್ಧಾರ ಅಭಿನಂದನಾರ್ಹ-
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು? ಮೇ.14 ಕ್ಕೆ ಬೆಂಗಳೂರಿನಲ್ಲಿ ಆನಂತರ ಮೇ.16 ರಂದು ಶಿವಮೊಗ್ಗವೂ ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ತಿರಂಗ ಯಾತ್ರಾ ಮೂಲಕ ಆಪರೇಷನ್ ಸಿಂಧೂರ್ ಯೋಧರಿಗೆ ಪಕ್ಷಾತೀತ ಗೌರವ ಸಮರ್ಪಣೆ… ಜಗತ್ತು ಒಪ್ಪಿಕೊಂಡ ಪ್ರಧಾನಿ ಮೋದಿಯವರ ಆಪರೇಷನ್ ಸಿಂಧೂರ- ಸೇನೆ ಕಾರ್ಯಾಚರಣೆಯಿಂದ ಮೋಸ್ಟ್ ವಾಂಟೆಡ್ 8 ಜನ ಉಗ್ರರ ಸರ್ವನಾಶ- ಪಾಕಿಸ್ತಾನ ಸೀಝ್ ಫೈರ್ ಉಲ್ಲಂಘಿಸಿದರೆ ಮತ್ತೆ ಯುದ್ಧದ ಮಾತಾಡಿರುವ ಮೋದಿ ನಿರ್ಧಾರ ಅಭಿನಂದನಾರ್ಹ- ಪಹಲ್ ಗಾವ್ 26 ಭಾರತೀಯರ ಭೀಕರ ಹತ್ಯೆಯ ನಂತರ…
ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಆರ್. ಮೋಹನ್ ಪತ್ರಿಕಾಗೋಷ್ಠಿ; ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರ 65ನೇ ವರ್ಷದ ಹುಟ್ಟುಹಬ್ಬದ ಸಂಭ್ರಮಾಚರಣೆ ವಿಶಿಷ್ಟ ರೀತಿಯಲ್ಲಿ ಆಚರಿಸಲು ಸಿದ್ಧತೆ
ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಆರ್. ಮೋಹನ್ ಪತ್ರಿಕಾಗೋಷ್ಠಿ; ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರ 65ನೇ ವರ್ಷದ ಹುಟ್ಟುಹಬ್ಬದ ಸಂಭ್ರಮಾಚರಣೆ ವಿಶಿಷ್ಟ ರೀತಿಯಲ್ಲಿ ಆಚರಿಸಲು ಸಿದ್ಧತೆ ಶಿವಮೊಗ್ಗ : ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದವತಿಯಿಂದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 65ನೇ ವರ್ಷದ ಹುಟ್ಟುಹಬ್ಬದ ಸಂಭ್ರಮಾಚರಣೆಯ ಅಂಗವಾಗಿ ಭಾರತೀಯ ಯೋಧರಿಗೆ ಗೌರವ ಸಮರ್ಪಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮೇ 15 ರಂದು ಬೆಳಿಗ್ಗೆ 11ಗಂಟೆಗೆ ಸರ್ಕಾರಿ ನೌಕರರ…
ಶಿವಮೊಗ್ಗದಲ್ಲಿ ಮೇ 18ರಿಂದ 3 ದಿನ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಸಿ.ಎಂ.ಸಿದ್ದರಾಮಯ್ಯರಿಂದ ಚಾಲನೆ ಸುಮಾರು 15000 ನೌಕರರು ಭಾಗಿ- ಸೌದೆ ಒಲೆಯ ಮೃಷ್ಟಾನ್ನ ಭೋಜನದ ವ್ಯವಸ್ಥೆ- ವೈಯುಕ್ತಿಕವಾಗಿ 97 ಸ್ಪರ್ಧೆಗಳು ನಡೆದರೆ 16 ಗುಂಪು ಸ್ಪರ್ಧೆಗಳು- ಗೆದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದವರಿಗೆ 10 ಸಾವಿರ ಮೌಲ್ಯದ ಕೊಡುಗೆ… : ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ
ಶಿವಮೊಗ್ಗದಲ್ಲಿ ಮೇ 18ರಿಂದ 3 ದಿನ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಸಿ.ಎಂ.ಸಿದ್ದರಾಮಯ್ಯರಿಂದ ಚಾಲನೆ ಸುಮಾರು 15000 ನೌಕರರು ಭಾಗಿ- ಸೌದೆ ಒಲೆಯ ಮೃಷ್ಟಾನ್ನ ಭೋಜನದ ವ್ಯವಸ್ಥೆ- ವೈಯುಕ್ತಿಕವಾಗಿ 97 ಸ್ಪರ್ಧೆಗಳು ನಡೆದರೆ 16 ಗುಂಪು ಸ್ಪರ್ಧೆಗಳು- ಗೆದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದವರಿಗೆ 10 ಸಾವಿರ ಮೌಲ್ಯದ ಕೊಡುಗೆ… : ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಶಿವಮೊಗ್ಗ : ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಮೇ 18ರಿಂದ 20ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ ಎಂದು ನೌಕರ ಸಂಘದ ರಾಜ್ಯಾಧ್ಯಕ್ಷ…