

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
1987-2025ರ ನಡುವೆ ಧರ್ಮಸ್ಥಳದಲ್ಲಿ ಹೂಳಲಾದ ಅನಾಥ ಶವಗಳ ಸಂಖ್ಯೆ 279!* *219 ಪುರುಷ ಶವಗಳು- 46 ಮಹಿಳಾ ಶವಗಳು- ಶಿಶುಗಳದ್ದೂ ಸೇರಿ ಲಿಂಗ ಗುರುತಿಸಲಾಗದ 14 ಶವ ಹೂಳಲಾಗಿದೆ* *ಆರ್ ಟಿ ಐ ಅರ್ಜಿಯಿಂದ ಬಹಿರಂಗ!*
*1987-2025ರ ನಡುವೆ ಧರ್ಮಸ್ಥಳದಲ್ಲಿ ಹೂಳಲಾದ ಅನಾಥ ಶವಗಳ ಸಂಖ್ಯೆ 279!* *219 ಪುರುಷ ಶವಗಳು- 46 ಮಹಿಳಾ ಶವಗಳು- ಶಿಶುಗಳದ್ದೂ ಸೇರಿ ಲಿಂಗ ಗುರುತಿಸಲಾಗದ 14 ಶವ ಹೂಳಲಾಗಿದೆ* *ಆರ್ ಟಿ ಐ ಅರ್ಜಿಯಲ್ಲಿ ಬಹಿರಂಗ!* ಒಂದೆಡೆ ಧರ್ಮಸ್ಥಳದ (Dharmasthala) ವಿವಿಧ ಕಡೆಗಳಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದಾಗಿ (Mass burial case) ಹೇಳಿರುವ ಅನಾಮಿಕನ ದೂರಿನ ಮೇರೆಗೆ ಎಸ್ಐಟಿ ತನಿಖೆ ಪ್ರಗತಿಯಲ್ಲಿದೆ. ಉತ್ಖನನವೂ ನಡೆಯುತ್ತಿದೆ. ಮತ್ತೊಂದೆಡೆ, ಧರ್ಮಸ್ಥಳ ಪರಿಸರದಲ್ಲಿ ಶವಗಳನ್ನು ಹೂಳಲಾಗಿರುವ ಬಗ್ಗೆ ಮಾಹಿತಿ ಹಕ್ಕು…
ಪ್ರೀತಿ-ವಿಶ್ವಾಸಕ್ಕೆ ಮತ್ತೊಂದು ಹೆಸರೇ ಶ್ರೀ ಕೃಷ್ಣ* ಶ್ರೀಕೃಷ್ಣ ಜಯಂತಿ ಉದ್ಘಾಟಿಸಿ ಮಾತಾಡಿದ ಶಾಸಕಿ ಶ್ರೀಮತಿ ಬಲ್ಕೀಶ್ ಬಾನು*
*ಪ್ರೀತಿ-ವಿಶ್ವಾಸಕ್ಕೆ ಮತ್ತೊಂದು ಹೆಸರೇ ಶ್ರೀ ಕೃಷ್ಣ* ಶ್ರೀಕೃಷ್ಣ ಜಯಂತಿ ಉದ್ಘಾಟಿಸಿ ಮಾತಾಡಿದ ಶಾಸಕಿ ಶ್ರೀಮತಿ ಬಲ್ಕೀಶ್ ಬಾನು* ಶಿವಮೊಗ್ಗ ಪ್ರೀತಿ-ವಿಶ್ವಾಸಕ್ಕೆ ಮತ್ತೊಂದು ಹೆಸರೇ ಶ್ರೀ ಕೃಷ್ಣ. ಎಲ್ಲರೊಂದಿಗೆ ಅತ್ಯಂತ ಪ್ರೀತಿಯಿಂದ ಬೆರೆಯುವ ಗುಣವಿರುವ ಶ್ರೀ ಕೃಷ್ಣನ ವ್ಯಕ್ತಿತ್ವವನ್ನೇ ಹೊಂದಿರುವ ಗೊಲ್ಲರ ಸಮಾಜ ಸರ್ವಾಂಗೀಣವಾಗಿ ಅಭಿವೃದ್ದಿ ಹೊಂದಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ಆಶಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಗೊಲ್ಲರ(ಯಾದವ) ಸಂಘ,…
PM Modi- CM Siddaramaiah- Red Fort speech- CM lashes out against RSS praise…*
*PM Modi- CM Siddaramaiah- Red Fort speech- CM lashes out against RSS praise…* On his Independence Day speech from the Red Fort, Prime Minister Narendra Modi called the Rashtriya Swayamsevak Sangh (RSS) the world’s biggest NGO. Let’s be clear: it is not an NGO; it is the world’s biggest for-political profit, for-hate, and most divisive…
ಕುವೆಂಪು ವಿವಿಯಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ* *ಸಂಪದ್ಭರಿತವಾದ ಸುಸ್ಥಿರ ದೇಶ ಕಟ್ಟಲು ಕೈ ಜೋಡಿಸೋಣ: ಪ್ರೊ. ಶರತ್ ಅನಂತಮೂರ್ತಿ*
*ಕುವೆಂಪು ವಿವಿಯಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ* *ಸಂಪದ್ಭರಿತವಾದ ಸುಸ್ಥಿರ ದೇಶ ಕಟ್ಟಲು ಕೈ ಜೋಡಿಸೋಣ: ಪ್ರೊ. ಶರತ್ ಅನಂತಮೂರ್ತಿ* ಶಂಕರಘಟ್ಟ, ಆ. 15: ದೇಶ ಇಂದು ಸಂಪದ್ಭರಿತವಾಗಿದ್ದರೂ ಅನೇಕ ಜ್ವಲಂತ ಸವಾಲುಗಳನ್ನು ಕೂಡ ಎದುರಿಸುತ್ತಿದ್ದು, ಅವನ್ನು ಬಗೆಹರಿಸಿ ಸಂಪನ್ಮೂಲಗಳನ್ನು ಸೃಷ್ಟಿಸಿ ಸುಸ್ಥಿರತೆಯನ್ನು ಸಾಧಿಸುವುದರತ್ತ ಹೆಜ್ಜೆಯಿಡೋಣ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಅಭಿಪ್ರಾಯಪಟ್ಟರು. ದೇಶವನ್ನು ಸುಸ್ಥಿರವಾಗಿ ಕಟ್ಟುವಲ್ಲಿ ಮತ್ತು ನಮಗೆ ದೊರೆತ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ದೇಶದ ಪ್ರತಿಯೊಬ್ಬ ನಾಗರಿಕನೂ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಬೇಕು…
ಧ್ವಜಾರೋಹಣದ ನಂತರ ಸುದ್ದಿಗೋಷ್ಠಿ* ಶರಾವತಿ ಮುಳುಗಡೆ ಸಂತ್ರಸ್ಥರನ್ನು ಒಕ್ಕಲೆಬ್ಬಿಸದಂತೆ ಕ್ರಮ : ಎಸ್.ಮಧು ಬಂಗಾರಪ್ಪ
*ಧ್ವಜಾರೋಹಣದ ನಂತರ ಸುದ್ದಿಗೋಷ್ಠಿ* ಶರಾವತಿ ಮುಳುಗಡೆ ಸಂತ್ರಸ್ಥರನ್ನು ಒಕ್ಕಲೆಬ್ಬಿಸದಂತೆ ಕ್ರಮ : ಎಸ್.ಮಧು ಬಂಗಾರಪ್ಪ ಶರಾವತಿ ಮುಳುಗಡೆ ಸಂತ್ರಸ್ಥರು, ಜಿಲ್ಲೆಯಲ್ಲಿನ ಬಗರ್ಹುಕುಂ ಸಾಗುವಳಿದಾರರು ಹಾಗೂ ವನವಾಸಿಗಳ ಹಿತಕಾಯಲು ಸರ್ಕಾರ ಬದ್ದವಾಗಿದ್ದು, ಅವರನ್ನು ಒಕ್ಕಲೆಬ್ಬಿಸದಂತೆ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಜಿಲ್ಲಾಡಳಿತವು ನಗರದ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ…
ಪತ್ರಿಕಾ ಭವನದಲ್ಲಿ ಧ್ವಜಾರೋಹಣ*
*ಪತ್ರಿಕಾ ಭವನದಲ್ಲಿ ಧ್ವಜಾರೋಹಣ* ಪತ್ರಿಕಾ ಭವನದಲ್ಲಿ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷರಾದ ಎನ್.ಮಂಜುನಾಥ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಹಿರಿಯ ಪತ್ರಕರ್ತರಾದ ಹುಲಿಮನೆ ತಿಮ್ಮಪ್ಪ, ಗೋಪಾಲ್ ಯಡಗೆರೆ, ನಾಗರಾಜ್ ನೇರಿಗೆ, ರಾಮಚಂದ್ರಗುಣಾರಿ, ಶಿ.ಜು ಪಾಶಾ, ಕಿರಣ್ ಕಂಕಾರಿ, ಭರತ್, ವಿಜಯಕುಮಾರ್, ಸಂದೀಪ್ ,ಚಟ್ನಹಳ್ಳಿ ನಾಗರಾಜ್ ಮತ್ತಿತರರಿದ್ದರು
ಶಿವಮೊಗ್ಗ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನವನ್ನು ತಿರಂಗ ಹಾರಿಸುವ ಮೂಲಕ ಇಂದು ಆಚರಣೆ
ಶಿವಮೊಗ್ಗ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನವನ್ನು ತಿರಂಗ ಹಾರಿಸುವ ಮೂಲಕ ಇಂದು ಆಚರಿಸಲಾಯಿತು
ಸಿರಿಗೆರೆ ಸರ್ಕಾರಿ ಶಾಲೆ ಮಕ್ಕಳಿಗೆ ಸ್ವೆಟರ್ ವಿತರಿಸಿದ ಸಂಸದ ರಾಘವೇಂದ್ರ*
*ಸಿರಿಗೆರೆ ಸರ್ಕಾರಿ ಶಾಲೆ ಮಕ್ಕಳಿಗೆ ಸ್ವೆಟರ್ ವಿತರಿಸಿದ ಸಂಸದ ರಾಘವೇಂದ್ರ* ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಸಂದರ್ಭದಲ್ಲಿ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಯೋಜನೆ ಅಡಿಯಲ್ಲಿ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆ ಸಿರಿಗೆರೆ ವಿದ್ಯಾರ್ಥಿಗಳಿಗೆ ಲೋಕಸಭಾ ಸದಸ್ಯರಾದ ಬಿ. ವೈ. ರಾಘವೇಂದ್ರರವರು ಸ್ವೆಟರ್ ಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಂಜಿತ, ಅಭಿಜಿತ್, ಗ್ರಾಮದ ಸದಸ್ಯರು, ಪೋಷಕರು, ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಭಾಗವಹಿಸಿದ್ದರು.
ಕರ್ನಾಟಕ ಮುಜರಾಯಿ ದೇವಸ್ಥಾನಗಳಲ್ಲಿ ಇಂದಿನಿಂದಲೇ ಪ್ಲಾಸ್ಟಿಕ್ ಬಳಕೆ ನಿಷೇಧ* *ಉಲ್ಲಂಘಿಸಿದರೆ ಬೀಳುತ್ತೆ ದಂಡ* *ಮುಜರಾಯಿ ಇಲಾಖೆಯ ದೇಗುಲಗಳಲ್ಲಿ ಪೂಜೆ ಮಾಡುವಾಗ ಸಂಸ್ಕೃತದ ಬದಲಿಗೆ ಕನ್ನಡದಲ್ಲಿ ಶ್ಲೋಕಗಳನ್ನು ಹೇಳುವಂತೆ ಸೂಚನೆ ನೀಡುವ ಬಗ್ಗೆ ಪರಿಗಣಿಸಲಾಗುತ್ತಿದೆ ಎಂದ ಸಚಿವರು*
*ಕರ್ನಾಟಕ ಮುಜರಾಯಿ ದೇವಸ್ಥಾನಗಳಲ್ಲಿ ಇಂದಿನಿಂದಲೇ ಪ್ಲಾಸ್ಟಿಕ್ ಬಳಕೆ ನಿಷೇಧ* *ಉಲ್ಲಂಘಿಸಿದರೆ ಬೀಳುತ್ತೆ ದಂಡ* *ಮುಜರಾಯಿ ಇಲಾಖೆಯ ದೇಗುಲಗಳಲ್ಲಿ ಪೂಜೆ ಮಾಡುವಾಗ ಸಂಸ್ಕೃತದ ಬದಲಿಗೆ ಕನ್ನಡದಲ್ಲಿ ಶ್ಲೋಕಗಳನ್ನು ಹೇಳುವಂತೆ ಸೂಚನೆ ನೀಡುವ ಬಗ್ಗೆ ಪರಿಗಣಿಸಲಾಗುತ್ತಿದೆ ಎಂದ ಸಚಿವರು* ಇಂದಿನಿಂದ ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲ ದೇವಸ್ಥಾನಗಳಲ್ಲಿ (Muzrai Temples) ಪ್ಲಾಸ್ಟಿಕ್ ಬಳಕೆ (Plastic Ban) ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ತಿಳಿಸಿದರು. ರಾಮನಗರದಲ್ಲಿ ಮಾತನಾಡಿದ ಅವರು, ದೇವಸ್ಥಾನ ಆವರಣದ…