

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕೊಲೆ ಆರೋಪಿ ಮಂಜನ ಮೇಲೆ ಗುಂಡು ಹಾರಿಸಿದ ಹೊಳೆಹೊನ್ನೂರು ಇನ್ಸ್ ಪೆಕ್ಟರ್ ಲಕ್ಷ್ಮೀಪತಿ* *ಯಾರು ಈ ಮಂಜ?* ಕೊಂದಿದ್ದು ಯಾರಿಗೆ?
*ಕೊಲೆ ಆರೋಪಿ ಮಂಜನ ಮೇಲೆ ಗುಂಡು ಹಾರಿಸಿದ ಹೊಳೆಹೊನ್ನೂರು ಇನ್ಸ್ ಪೆಕ್ಟರ್ ಲಕ್ಷ್ಮೀಪತಿ* *ಯಾರು ಈ ಮಂಜ?* ಕೊಂದಿದ್ದು ಯಾರಿಗೆ? ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿಯ ಮೇಲೆ ಹೊಳೆಹೊನ್ನೂರು ಪೊಲೀಸರು ಗುಂಡು ಹಾರಿಸಿದ ಘಟನೆ ಇಂದು ನಡೆದಿದೆ. ಗುಂಡಿನ ದಾಳಿಗೊಳಗಾದವನು ಮಂಜ. ಹೊಳೆಹೊನ್ನೂರು ಠಾಣೆಯ ಕೊಲೆ ಪ್ರಕರಣದ ಆರೋಪಿ. ಅವನ ಇರುವಿಕೆಯ ಬಗ್ಗೆ ಮಾಹಿತಿ ಪಡೆದುಕೊಂಡ ಪೊಲೀಸ್ ಇನ್ಸ್ಪೆಕ್ಟರ್ ಲಕ್ಷ್ಮೀಪತಿ ಮತ್ತು ತಂಡ ಅವನನ್ನು ಹಿಡಿಯಲು ಪ್ರಯತ್ನಿಸಿದಾಗ ಅವನು ಪೊಲೀಸ್ ಸಿಬ್ಬಂದಿ ಪ್ರಕಾಶ್ ಮೇಲೆ…
ಮೇ.20 ರಂದು ಹೊಸಪೇಟೆಯಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶ* *ಸಾಧನಾ ಸಮಾವೇಶಕ್ಕೆ ಬನ್ನಿ ಎಂದು ಕಾರ್ಯಕರ್ತರಿಗೆ ಆಹ್ವಾನಿಸಿದ ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್ ಉತ್ತರ ಬ್ಲಾಕ್ ಅಧ್ಯಕ್ಷ ಶಿವಕುಮಾರ್, ದಕ್ಷಣ ಬ್ಲಾಕ್ ಅಧ್ಯಕ್ಷ ಕಲೀಂ ಪಾಷರಿಂದಲೂ ಆಹ್ವಾನ
*ಮೇ.20 ರಂದು ಹೊಸಪೇಟೆಯಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶ* *ಸಾಧನಾ ಸಮಾವೇಶಕ್ಕೆ ಬನ್ನಿ ಎಂದು ಕಾರ್ಯಕರ್ತರಿಗೆ ಆಹ್ವಾನಿಸಿದ ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್ ಉತ್ತರ ಬ್ಲಾಕ್ ಅಧ್ಯಕ್ಷ ಶಿವಕುಮಾರ್, ದಕ್ಷಣ ಬ್ಲಾಕ್ ಅಧ್ಯಕ್ಷ ಕಲೀಂ ಪಾಷರಿಂದಲೂ ಆಹ್ವಾನ ಕಾಂಗ್ರೆಸ್ ಸರ್ಕಾರದ ಸಾಧನೆಗಳ ಸಮರ್ಪಣಾ ಸಂಕಲ್ಪ ಸಮಾವೇಶ ಇದೇ 20 ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಹೊಸಪೇಟೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ* , ಲೋಕಸಭೆಯ ವಿರೋಧ ಪಕ್ಷದ…
ಕೊಲೆ ಆರೋಪಿ ಮಂಜನ ಮೇಲೆ ಗುಂಡು ಹಾರಿಸಿದ ಹೊಳೆಹೊನ್ನೂರು ಇನ್ಸ್ ಪೆಕ್ಟರ್ ಲಕ್ಷ್ಮೀಪತಿ* *ಯಾರು ಈ ಮಂಜ?*
*ಕೊಲೆ ಆರೋಪಿ ಮಂಜನ ಮೇಲೆ ಗುಂಡು ಹಾರಿಸಿದ ಹೊಳೆಹೊನ್ನೂರು ಇನ್ಸ್ ಪೆಕ್ಟರ್ ಲಕ್ಷ್ಮೀಪತಿ* *ಯಾರು ಈ ಮಂಜ?* ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿಯ ಮೇಲೆ ಹೊಳೆಹೊನ್ನೂರು ಪೊಲೀಸರು ಗುಂಡು ಹಾರಿಸಿದ ಘಟನೆ ಇಂದು ನಡೆದಿದೆ. ಗುಂಡಿನ ದಾಳಿಗೊಳಗಾದವನು ಮಂಜ. ಹೊಳೆಹೊನ್ನೂರು ಠಾಣೆಯ ಕೊಲೆ ಪ್ರಕರಣದ ಆರೋಪಿ. ಅವನ ಇರುವಿಕೆಯ ಬಗ್ಗೆ ಮಾಹಿತಿ ಪಡೆದುಕೊಂಡ ಪೊಲೀಸ್ ಇನ್ಸ್ಪೆಕ್ಟರ್ ಲಕ್ಷ್ಮೀಪತಿ ಮತ್ತು ತಂಡ ಅವನನ್ನು ಹಿಡಿಯಲು ಪ್ರಯತ್ನಿಸಿದಾಗ ಅವನು ಪೊಲೀಸ್ ಸಿಬ್ಬಂದಿ ಪ್ರಕಾಶ್ ಮೇಲೆ ಹಲ್ಲೆ ನಡೆಸಿ…
ಲಂಕೇಶರ ಹೆಸರಲ್ಲಿ ಇದೆಂಥ ಪುರಾಣ?!*
*ಲಂಕೇಶರ ಹೆಸರಲ್ಲಿ ಇದೆಂಥ ಪುರಾಣ?!* ಬಹಳ ಜನ ಲಂಕೇಶ್ ಹೆಸರು ಹೇಳಿಕೊಂಡು ಜೀವನ ಮಾಡ್ಕೊಂಡ್ರು. ಪುರಾಣದ ಗೌಡರೋ ಲಾಭದಾಯಕ ಉದ್ಯಮ ಮಾಡ್ಕೊಂಡ್ರು…ಅದೂ ಇದೂ ಮೇಷ್ಟ್ರು ಕಥೆ ಬರೆದು…ಈಗ ಗೌಡಿಕೆಗಿಳಿದು ಲಂಕೇಶರ ಮರ್ಯಾದೆ ಮೂರ್ ಕಾಸಿಗೆ ಬಿಕರಿಗಿಟ್ಟಿದ್ದಾರೆ…ಇಂಥೋರಿಗಿಂತ ಕೆಲ ಜೀವಿತ ಸ್ನೇಹಿತರೇ ಉತ್ತಮರು ಮತ್ತು ಸರ್ವೋತ್ತಮರು …ಯಾವುದನ್ನು ಲಂಕೇಶ್ ಥೂ…ಅನ್ನುತ್ತಿದ್ದರೋ ಅಂಥ ಥೂ…ಗಳೆಲ್ಲ ಥೂ…ಅಂತ ಉಗಿಸಿಕೊಳ್ಳೋ ಕೆಲಸ ಮಾಡ್ಕೊಂಡು ಲಾಭದಾಯಕ ಜಾಗ ಹುಡುಕ್ಕೋತಿದಾರೆ…ದುರಂತ ಇದು ಸ್ನೇಹಿತರೇ…
ಶಿವರುದ್ರಯ್ಯ ಸ್ವಾಮಿಯವರ ವಿಶೇಷ ಲೇಖನ- ಒಳ ಮೀಸಲಾತಿ ಜಾತಿ ಸಮೀಕ್ಷೆ ಹಳಿ ತಪ್ಪುತ್ತಿದೆ*
*ಒಳ ಮೀಸಲಾತಿ ಜಾತಿ ಸಮೀಕ್ಷೆ ಹಳಿ ತಪ್ಪುತ್ತಿದೆ*~ –ಶಿವರುದ್ರಯ್ಯ ಸ್ವಾಮಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂಘಟನೆ ಓಡ್ ಕಮ್ಯೂನಿಟಿ ಕೌನ್ಸಿಲ್ ಆಫ್ ಇಂಡಿಯಾ, ನವದೆಹಲಿ ದಲಿತ ಸಮುದಾಯವನ್ನು ಒಳ ಮೀಸಲಾತಿ ಹೆಸರಿನಲ್ಲಿ ಸುಪ್ರೀಂ ಕೋರ್ಟ್ ಮುಖಾಂತರ ವಿಭಜಿಸಿದ ಮೇಲು ಸಮುದಾಯದ ರಾಜಕೀಯ ನಾಯಕರ ಮೇಲಾಟ ಈಗ ಕರ್ನಾಟಕದಲ್ಲಿ ಹೊಸ ಹೊಸ ಆಟಗಳಿಗೆ ನಾಟಕಗಳಿಗೆ ವೇದಿಕೆಯಾಗಿದೆ. ದಲಿತರಲ್ಲಿನ ಪರಸ್ಪರ ಅಸೂಯೆ ಮತ್ತು ಮತ್ಸರಗಳನ್ನು ಬಹಳ ಯಶಸ್ವಿಯಾಗಿ ತಮ್ಮ ಚಿಲ್ಲರೆ ರಾಜಕೀಯ ತಂತ್ರಗಾರಿಕೆಗೆ ಬಳಸಿಕೊಂಡ ಬಲಾಢ್ಯ ಸಮುದಾಯಗಳ ನಾಯಕರು ಭವಿಷ್ಯದಲ್ಲಿ…
ಮೇ 20 ರಂದು ಹೊಸಪೇಟೆಯಲ್ಲಿ ರಾಜ್ಯ ಸರ್ಕಾರದ 2ನೇ ವರ್ಷದ ಸಾಧನೆ ಸಮಾವೇಶ”* 1 ಲಕ್ಷ ಹಕ್ಕುಪತ್ರ ವಿತರಣೆ ಜೊತೆಗೆ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮ
ಮೇ 20 ರಂದು ಹೊಸಪೇಟೆಯಲ್ಲಿ ರಾಜ್ಯ ಸರ್ಕಾರದ 2ನೇ ವರ್ಷದ ಸಾಧನೆ ಸಮಾವೇಶ”* 1 ಲಕ್ಷ ಹಕ್ಕುಪತ್ರ ವಿತರಣೆ ಜೊತೆಗೆ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮ ರಾಜ್ಯ ಸರ್ಕಾರ ಯಶಸ್ವಿಯಾಗಿ ಎರಡು ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20 ರಂದು ಹೊಸಪೇಟೆಯಲ್ಲಿ ನಡೆಯಲಿರುವ 2ನೇ ವರ್ಷದ ಸಾಧನೆ ಸಮಾವೇಶ ಹಾಗೂ 1 ಲಕ್ಷ ಹಕ್ಕುಪತ್ರ ವಿತರಣೆ ಜೊತೆಗೆ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮ ಕುರಿತಂತೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಎ.ಪಿ.ಎಂ.ಸಿ ಸಭಾಂಗಣದಲ್ಲಿ ಸಚಿವ ಮಧು ಬಂಗಾರಪ್ಪರವರ ಉಪಸ್ಥಿತಿಯಲ್ಲಿ…
22 ಕೋಟಿ ಕಾಮಗಾರಿಗೆ ಪ್ರಸ್ತಾವನೆ – ಸಭೆ ನಡೆಸಿ ಕ್ರಮ : ಸಚಿವ ಕೆ.ವೆಂಕಟೇಶ್*
*22 ಕೋಟಿ ಕಾಮಗಾರಿಗೆ ಪ್ರಸ್ತಾವನೆ – ಸಭೆ ನಡೆಸಿ ಕ್ರಮ : ಸಚಿವ ಕೆ.ವೆಂಕಟೇಶ್* ಶಿವಮೊಗ್ಗ. ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಭಾರತೀಯ ಪಶು ವೈದ್ಯಕೀಯ ಪರಿಷತ್ನಿಂದ ಮಾನ್ಯತೆಯ ನವೀಕರಣ ಪಡೆಯುವ ಸಲುವಾಗಿ ರೂ.22.44 ಕೋಟಿ ಮೊತ್ತದ ಕಾಮಗಾರಿಗಳ ಪ್ರಸ್ತಾವನೆ ಸಲ್ಲಿಸಿದ್ದು ಈ ಕುರಿತು ಸರ್ಕಾರದೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್ ತಿಳಿಸಿದರು. ಶನಿವಾರ ನಗರದ ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಭೇಟಿ ನೀಡಿದ ನಂತರ ಸಭೆ ನಡೆಸಿ…