

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮೂವರು ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ*
*ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮೂವರು ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ* ಮಂಗಳೂರು ರೂ.50,000 ಲಂಚಕ್ಕೆ ಬೇಡಿಕೆ ಇಟ್ಟು ಪಡೆಯುತ್ತಿದ್ದಂತೆಯೇ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ (Deputy Director, Department of Mines and Geology) ಸೇರಿ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಮಂಗಳೂರು (Mangaluru) ನಡೆದಿದೆ. ಲೋಕಾಯುಕ್ತ ಬಲೆಗೆ ಬಿದ್ದ (Lokayukta trap) ಅಧಿಕಾರಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಕೃಷ್ಣವೇಣಿ ಎನ್ನಲಾಗಿದ್ದು, ಜೊತೆಗೆ ಇಬ್ಬರು ಸಿಬ್ಬಂದಿಗಳು ಕೂಡ…
ಬೋಧಕ ಸಿಬ್ಬಂದಿ-ಸ್ಟಾಫ್ನರ್ಸ್ ನೇಮಕ ಮಾಡಲು ಕ್ರಮ : ಸಚಿವ ದಿನೇಶ್ ಗುಂಡೂರಾವ್*
*ಬೋಧಕ ಸಿಬ್ಬಂದಿ-ಸ್ಟಾಫ್ನರ್ಸ್ ನೇಮಕ ಮಾಡಲು ಕ್ರಮ : ಸಚಿವ ದಿನೇಶ್ ಗುಂಡೂರಾವ್* ಶಿವಮೊಗ್ಗದ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಗೆ ಬೋಧಕ ಸಿಬ್ಬಂದಿ, ಆಸ್ಪತ್ರೆಗೆ ಸ್ಟಾಫ್ನರ್ಸ್ ನೇಮಕ ಸೇರಿದಂತೆ ವಿವಿಧ ಬೇಡಿಕೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದರು. ಬುಧವಾರ ಶಿವಮೊಗ್ಗದ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಗೆ ಭೇಟಿ ನೀಡಿ, ಇದೇ ವೇಳೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು….
ಬಾನು ಮುಷ್ತಾಕ್ ಮಾನವೀಯತೆ ಮತ್ತು ಭಾರತೀಯತೆಯನ್ನು ಬೆಸೆಯುವ ನೇಕಾರರು: ಕೆ.ವಿ.ಪ್ರಭಾಕರ್* *ಬಾನು ಅವರಿಗೆ ಬಂದಿರುವ ಬೂಕರ್ ಇಂಟರ್ ನ್ಯಾಷನಲ್ ಪ್ರಶಸ್ತಿ ನಾಗರಿಕತೆಯ ಬಯಕೆ ಆಗಿದೆ: ಕೆ.ವಿ.ಪಿ*
*ಬಾನು ಮುಷ್ತಾಕ್ ಮಾನವೀಯತೆ ಮತ್ತು ಭಾರತೀಯತೆಯನ್ನು ಬೆಸೆಯುವ ನೇಕಾರರು: ಕೆ.ವಿ.ಪ್ರಭಾಕರ್* *ಬಾನು ಅವರಿಗೆ ಬಂದಿರುವ ಬೂಕರ್ ಇಂಟರ್ ನ್ಯಾಷನಲ್ ಪ್ರಶಸ್ತಿ ನಾಗರಿಕತೆಯ ಬಯಕೆ ಆಗಿದೆ: ಕೆ.ವಿ.ಪಿ* *ಬಾನು ಮುಷ್ತಾಕ್ ನಾಲ್ಕು ಗೋಡೆಗಳ ನಡುವೆ ಮೈಗೆ ಎಣ್ಣೆ ಹಚ್ವಿಕೊಂಡು ಸುರಕ್ಷಿತವಾಗಿ ಕುಳಿತು ಬರೆದ ಲೇಖಕಿಯಲ್ಲ: ಚಳವಳಿಗಳಲ್ಲಿ ಬೆರೆತ ಬಂಡಾಯಗಾರ್ತಿ: ಕೆ.ವಿ.ಪ್ರಭಾಕರ್ ವಿಶ್ಲೇಷಣೆ* ಬೆಂಗಳೂರು ಮೇ 28: ಭಾನು ಮುಷ್ತಾಕ್ ಮಾನವೀಯತೆ ಮತ್ತು ಭಾರತೀಯತೆಯನ್ನು ಬೆಸೆಯುವ ನೇಕಾರರು. ಇವರಿಗೆ ಬಂದಿರುವ ಬೂಕರ್ ಇಂಟರ್ ನ್ಯಾಷನಲ್ ಪ್ರಶಸ್ತಿ ನಾಗರಿಕತೆಯ ಬಯಕೆ ಆಗಿದೆ…
ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸುವ ಸಂಬಂಧ ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಪ್ರದೇಶ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೊಳಪಡುವ 9ಗ್ರಾ.ಪಂ.ಗಳ 19ಹಳ್ಳಿಗಳ ಗುರುತು ಪಾಲಿಕೆ ವ್ಯಾಪ್ತಿ ಪ್ರದೇಶ ವಿಸ್ತರಣೆಗೆ ಸ್ಥಳೀಯರಿಂದ ಅಭಿಪ್ರಾಯ ಸಂಗ್ರಹಿಸಲು ಸೂಚನೆ : ಗುರುದತ್ತ ಹೆಗಡೆ
ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸುವ ಸಂಬಂಧ ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಪ್ರದೇಶ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೊಳಪಡುವ 9ಗ್ರಾ.ಪಂ.ಗಳ 19ಹಳ್ಳಿಗಳ ಗುರುತು ಪಾಲಿಕೆ ವ್ಯಾಪ್ತಿ ಪ್ರದೇಶ ವಿಸ್ತರಣೆಗೆ ಸ್ಥಳೀಯರಿಂದ ಅಭಿಪ್ರಾಯ ಸಂಗ್ರಹಿಸಲು ಸೂಚನೆ : ಗುರುದತ್ತ ಹೆಗಡೆ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸುವ ಸಂಬಂಧ ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಪ್ರದೇಶ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೊಳಪಡುವ 09ಗ್ರಾಮ ಪಂಚಾಯಿತಿಗಳ 19ಹಳ್ಳಿಗಳನ್ನು ಗುರುತಿಸಲಾಗಿದ್ದು, ಅವುಗಳನ್ನು ಸೇರ್ಪಡೆಗೊಳಿಸುವ ಪೂರ್ವದಲ್ಲಿ ಜಿಲ್ಲಾ ಉಸ್ತುವಾರಿ…
ಎಪಿಎಂಸಿ ಎರಡನೇ ಅತಿ ಹೆಚ್ಚು ವಹಿವಾಟು ಕೇಂದ್ರ-ಜಿಲ್ಲೆಗೆ ಕಿರೀಟಪ್ರಾಯ *ರೈತರಿಗೆ ಸಹಕಾರ-ಸೌಲಭ್ಯ ನೀಡಿದಲ್ಲಿ ದೇಶದ ಅಭಿವೃದ್ದಿ ಸಾಧ್ಯ : ಎಸ್ ಮಧು ಬಂಗಾರಪ್ಪ*
ಎಪಿಎಂಸಿ ಎರಡನೇ ಅತಿ ಹೆಚ್ಚು ವಹಿವಾಟು ಕೇಂದ್ರ-ಜಿಲ್ಲೆಗೆ ಕಿರೀಟಪ್ರಾಯ *ರೈತರಿಗೆ ಸಹಕಾರ-ಸೌಲಭ್ಯ ನೀಡಿದಲ್ಲಿ ದೇಶದ ಅಭಿವೃದ್ದಿ ಸಾಧ್ಯ : ಎಸ್ ಮಧು ಬಂಗಾರಪ್ಪ* ಶಿವಮೊಗ್ಗ ನಮ್ಮ ದೇಶದ ಆರ್ಥಿಕತೆಯ ಬೆನ್ನೆಲುಬಾಗಿರುವ ರೈತರಿಗೆ ಉತ್ತಮ ಸಹಕಾರ ಮತ್ತು ಸೌಲಭ್ಯಗಳನ್ನು ನೀಡಿದಲ್ಲಿ ದೇಶದ ಅಭಿವೃದ್ದಿ ಸಹ ಉತ್ತಮವಾಗಿ ಆಗಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಎಪಿಎಂಸಿ ರೈತರಿಗೆ ಸಹಕಾರಿಯಾಗಿದ್ದು ಉತ್ತಮ ವಹಿವಾಟು ಮೂಲಕ ಜಿಲ್ಲೆಗೆ ಕಿರೀಟಪ್ರಾಯವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್….
ಉಚ್ಛಾಟಿತ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದೇನು?* *ಇನ್ನೂ 10-12 ಸೀಟುಗಳು ಬಿಜೆಪಿಯಿಂದ ಖಾಲಿಯಾಗಲಿವೆ!* *ಅಶೋಕ್ ಕಂಡ್ರೆ ಬಿಜೆಪಿಗೇ ಆಗಲ್ಲ* *ರಾಜಕೀಯವಾಗಿ ಬೆಳೆಸಿದ್ದು ಡಿಕೆಶಿ ಎಂದ ಸೋಮಶೇಖರ್ ಮತ್ತೇನಂದ್ರು?*
*ಉಚ್ಛಾಟಿತ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದೇನು?* *ಇನ್ನೂ 10-12 ಸೀಟುಗಳು ಬಿಜೆಪಿಯಿಂದ ಖಾಲಿಯಾಗಲಿವೆ!* *ಅಶೋಕ್ ಕಂಡ್ರೆ ಬಿಜೆಪಿಗೇ ಆಗಲ್ಲ* *ರಾಜಕೀಯವಾಗಿ ಬೆಳೆಸಿದ್ದು ಡಿಕೆಶಿ ಎಂದ ಸೋಮಶೇಖರ್ ಮತ್ತೇನಂದ್ರು?* ಪಕ್ಷವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದಿಂದ ತಮ್ಮನ್ನು ಉಚ್ಛಾಟನೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಎಸ್ ಟಿ ಸೋಮಶೇಖರ್, ಬಿಜೆಪಿಯ 10 ರಿಂದ 12 ಶಾಸಕ ಸ್ಥಾನಗಳು ಖಾಲಿಯಾಗುತ್ತವೆ ಎಂದು ಎಚ್ಚರಿಕೆ ನೀಡಿದ್ದಾರೆ. ಬಿಜೆಪಿಯಿಂದ ಗೆದ್ದು ವಿಧಾನಸಭೆ ಪ್ರವೇಶಿಸಿರುವ ಯಶವಂತಪುರ ಶಾಸಕ…
ಕನ್ನಡ ಹುಟ್ಟಿದ್ದು ತಮಿಳಿನಿಂದ; ಕಮಲ್ ಹಸನ್ ಬಾಂಬ್!* *ಶಿವಣ್ಣನ ಮುಂದೆಯೇ ವಿವಾದದ ಕಿಡಿ ಹೊತ್ತಿಸಿದ ಕಮಲ್ ಹಸನ್!!*
*ಕನ್ನಡ ಹುಟ್ಟಿದ್ದು ತಮಿಳಿನಿಂದ; ಕಮಲ್ ಹಸನ್ ಬಾಂಬ್!* *ಶಿವಣ್ಣನ ಮುಂದೆಯೇ ವಿವಾದದ ಕಿಡಿ ಹೊತ್ತಿಸಿದ ಕಮಲ್ ಹಸನ್!!* ಕಾಲಿವುಡ್ ನಟ ಕಮಲ್ ಹಾಸನ್ (Kamal Haasan) ನಟನೆಯ ‘ಥಗ್ ಲೈಫ್’ ಸಿನಿಮಾ (Thug Life) ಜೂನ್ 5ರಂದು ರಿಲೀಸ್ಗೆ ಸಿದ್ಧವಾಗಿದೆ. ಇತ್ತೀಚೆಗೆ ಚೆನ್ನೈನಲ್ಲಿ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮ ನಡೆದಿದ್ದು ಈ ವೇಳೆ, ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದ ಕಮಲ್ ಹಾಸನ್ ಹೇಳಿಕೆ ನೀಡಿ ವಿವಾದದ ಕಿಡಿ ಹೊತ್ತಿಸಿದ್ದಾರೆ. ಅದು ಸ್ಯಾಂಡಲ್ ವುಡ್ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್…
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಔಷಧ ವಿಭಾಗದಲ್ಲಿ ನಿಜವಾಗಲೂ ನಡೆದಿದ್ದೇನು? ಲೋಕಾಯುಕ್ತ ದಾಳಿಯ ಹಿಂದೆ ಏನಿದೆ? ಲೋಕಾಯುಕ್ತ ದಾಳಿ ಆದ ನಂತರ ಏನಾಯ್ತು? ಇಲ್ಲಿದೆ ಫುಲ್ ವಿವರ…
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಔಷಧ ವಿಭಾಗದಲ್ಲಿ ನಿಜವಾಗಲೂ ನಡೆದಿದ್ದೇನು? ಲೋಕಾಯುಕ್ತ ದಾಳಿಯ ಹಿಂದೆ ಏನಿದೆ? ಲೋಕಾಯುಕ್ತ ದಾಳಿ ಆದ ನಂತರ ಏನಾಯ್ತು? ಇಲ್ಲಿದೆ ಫುಲ್ ವಿವರ…
ಟ್ರಾಫಿಕ್ ಪೊಲೀಸರ ಎಡವಟ್ಟು; ಮಗು ಸಾವು*
*ಟ್ರಾಫಿಕ್ ಪೊಲೀಸರ ಎಡವಟ್ಟು; ಮಗು ಸಾವು* ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮೂರೂವರೆ ವರ್ಷದ ಮಗು (child) ಬಲಿಯಾಗಿರುವಂತಹ (death) ಘಟನೆ ಸ್ವರ್ಣಸಂದ್ರ ಬಳಿಯ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಜಿಲ್ಲೆಯ ಮದ್ದೂರು ತಾಲೂಕಿನ ಗೊರವನಹಳ್ಳಿ ನಿವಾಸಿಗಳಾದ ಅಶೋಕ್, ವಾಣಿ ದಂಪತಿಯ ಪುತ್ರಿ ಹೃತೀಕ್ಷಾ ಸ್ಥಳದಲ್ಲೇ ಮೃತಪಟ್ಟ ಮಗು. ಮಂಡ್ಯ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಗು ಹೃತೀಕ್ಷಾಗೆ ನಾಯಿ ಕಚ್ಚಿದ್ದರಿಂದ ತಂದೆ, ತಾಯಿ ಬೈಕ್ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಹೆಲ್ಮೆಟ್ ತಪಾಸಣೆಗಾಗಿ ಸ್ವರ್ಣಸಂದ್ರ ಬಳಿ…