Featured posts

Latest posts

All
technology
science

ಕವಿಸಾಲು

Gm ಶುಭೋದಯ💐💐 *ಕವಿಸಾಲು* ನೀನು ಈ ಭೂಮಿಯ ಅತಿಥಿ ಹೃದಯವೇ… ಮಾಲೀಕನಲ್ಲ! –…

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಉದ್ಘಾಟನೆಗೊಂಡು ಕಾರ್ಯಾರಂಭ ಮಾಡಿದ* *ಶ್ರೀ ರೋಜಾ ಶಬರೀಶ್ ಗುರೂಜಿ ಸೌಹಾರ್ದ ಸಹಕಾರ ಸಂಘ*

*ಉದ್ಘಾಟನೆಗೊಂಡು ಕಾರ್ಯಾರಂಭ ಮಾಡಿದ* *ಶ್ರೀ ರೋಜಾ ಶಬರೀಶ್ ಗುರೂಜಿ ಸೌಹಾರ್ದ ಸಹಕಾರ ಸಂಘ* ಶಿವಮೊಗ್ಗದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಇಂದು ಆಯೋಜಿಸಲಾಗಿದ್ದ ಶ್ರೀ ರೋಜಾ ಶಬರೀಶ್ ಗುರೂಜಿ ಸೌಹಾರ್ದ ಸಹಕಾರಿ ನಿಯಮಿತ ಇದರ ಉದ್ಘಾಟನಾ ಸಮಾರಂಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಪಾಲ್ಗೊಂಡಿದ್ದರು. ಆನಂದಪುರ ಬೆಕ್ಕಿನ ಕಲ್ಮಠದ ಪರಮ ಪೂಜ್ಯರಾದ ಶ್ರೀ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ವಿದ್ಯುಕ್ತ ಚಾಲನೆ ಕೊಡಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಚನ್ನಬಸಪ್ಪ, ಡಿ.ಎಸ್.ಅರುಣ್,  ರೋಜಾ ಶಬರೀಶ್ ಗುರೂಜಿ,  ಎನ್.ರಮೇಶ್ ,  ದೀಪಕ್…

Read More

ಶವಾಗಾರದೊಳಗೆ ಮಹಿಳೆಯ ಶವದ ಮೇಲೆ ಅತ್ಯಾಚಾರ!*  ಯುವಕನ ಬಂಧನ!

*ಶವಾಗಾರದೊಳಗೆ ಮಹಿಳೆಯ ಶವದ ಮೇಲೆ ಅತ್ಯಾಚಾರ!*  ಯುವಕನ ಬಂಧನ! ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ (Sexual Harassment) ಅಥವಾ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಆದರೆ ಅತ್ಯಂತ ವಿಚಿತ್ರವಾದ ಮತ್ತು ಆಘಾತಕಾರಿ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯ ವ್ಯಕ್ತಿಯೊಬ್ಬರು ಶವಾಗಾರದಲ್ಲಿ ಮಹಿಳೆಯ ಮೃತದೇಹದ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಘಟನೆ ಕಳೆದ ವರ್ಷ ಏಪ್ರಿಲ್‌ನಲ್ಲಿ ನಡೆದಿದ್ದರೂ ಈ ಘೋರ ಕೃತ್ಯದ ಸಿಸಿಟಿವಿ ದೃಶ್ಯಾವಳಿಗಳು ಇತ್ತೀಚೆಗೆ ಪತ್ತೆಯಾಗಿವೆ. ಮಹಿಳೆಯ ಶವವನ್ನು ಶವಾಗಾರದೊಳಗೆ ಇರಿಸಿದಾಗ ಅಪರಾಧಿ…

Read More

ರೈತರಿಗೆ ತೊಂದರೆ ಕೊಟ್ಟು ಒಕ್ಕಲೆಬ್ಬಿಸಬೇಡಿ – ಎಸ್.ಮಧು ಬಂಗಾರಪ್ಪ ಸೂಚನೆ*

*ರೈತರಿಗೆ ತೊಂದರೆ ಕೊಟ್ಟು ಒಕ್ಕಲೆಬ್ಬಿಸಬೇಡಿ – ಎಸ್.ಮಧು ಬಂಗಾರಪ್ಪ ಸೂಚನೆ* ಬಹು ಹಿಂದಿನಿAದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಕೆಆರ್‌ಐಡಿಎಲ್, ನೀರಾವರಿ ಇಲಾಖೆಗಳ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು…

Read More

ಜೆಡಿಎಸ್ ಕಚೇರಿಯಲ್ಲಿ ಜೆ ಪಿ ಜನ್ಮದಿನಾಚರಣೆ

ಜೆಡಿಎಸ್ ಕಚೇರಿಯಲ್ಲಿ ಜೆ ಪಿ ಜನ್ಮದಿನಾಚರಣೆ ತುರ್ತು ಪರಿಸ್ಥಿತಿಯ ವಿರುದ್ಧ ಸಿಡಿದೆದ್ದು, ಭಾರತದಲ್ಲಿ ಪ್ರಜಾಪ್ರಭುತ್ವದ ಬೇರುಗಳನ್ನು ಗಟ್ಟಿಗೊಳಿಸಿದ ಮಹಾಪುರುಷ ಲೋಕನಾಯಕ  ಜಯಪ್ರಕಾಶ ನಾರಾಯಣ ಅವರ 124ನೇ ಜನ್ಮದಿನವನ್ನು ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಇಂದು ನಗರ ಜೆಡಿಎಸ್ ವತಿಯಿಂದ ಅತ್ಯಂತ ಗೌರವಪೂರ್ವಕವಾಗಿ ಆಚರಿಸಲಾಯಿತು. ಭಾರತದ ರಾಜಕೀಯ ವ್ಯವಸ್ಥೆಗೆ ಚಿಕಿತ್ಸಕ ದೃಷ್ಟಿಕೋನ ನೀಡಿ, ಪರ್ಯಾಯ ರಾಜಕಾರಣದ ಮನ್ವಂತರಕ್ಕೆ ನಾಂದಿ ಹಾಡಿದ ಲೋಕನಾಯಕನ ಜನ್ಮದಿನದ ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರುಗಳು ಶ್ರದ್ಧಾಪೂರ್ವಕ ನಮನಗಳನ್ನು ಸಲ್ಲಿಸಿದರು. ಇದೆ ಸಂದರ್ಭ ನಗರದ ಮಾಜಿ ಶಾಸಕರು,…

Read More

ಗಮನ ಸೆಳೆದ ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್ ನ ವೋಟ್ ಚೋರ್ ಗದ್ದಿ ಛೋಡ್ ಸಹಿ ಸಂಗ್ರಹ ಅಭಿಯಾನ* *ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ್ ನೇತೃತ್ವದಲ್ಲಿ ಅಭಿಯಾನ*

*ಗಮನ ಸೆಳೆದ ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್ ನ ವೋಟ್ ಚೋರ್ ಗದ್ದಿ ಛೋಡ್ ಸಹಿ ಸಂಗ್ರಹ ಅಭಿಯಾನ* *ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ್ ನೇತೃತ್ವದಲ್ಲಿ ಅಭಿಯಾನ* ಶಿವಮೊಗ್ಗದ ಉತ್ತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶುಕ್ರವಾರದಂದು ಸಂಜೆ ಅಧ್ಯಕ್ಷರಾದ ಶಿವಕುಮಾರ್ ನೇತೃತ್ವದಲ್ಲಿ ವೋಟ್ ಚೋರ್ ಗದ್ದಿ ಛೋಡ್ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಿವಮೊಗ್ಗದ ಶರಾವತಿ ನಗರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ಕಳೆದ ವಿಧಾನ ಸಭಾ ಚುನಾವಣಾ ಅಭ್ಯರ್ಥಿ ಹೆಚ್.ಸಿ.ಯೋಗೀಶ್,…

Read More

ನನಗೆ ಅಪ್ಪ ಬಂಗಾರಪ್ಪರವರೇ ರಾಜಕೀಯ ಗುರು ದೇವಸ್ಥಾನದ ಗಂಟೆಗಿಂತ ಶಾಲೆಯ ಗಂಟೆ ಬಹುಮುಖ್ಯ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ಶಿವಮೊಗ್ಗದಲ್ಲಿ ಪತ್ರಕರ್ತರೊಂದಿಗೆ ಸಚಿವ ಮಧು ಬಂಗಾರಪ್ಪ ಸಂವಾದ* *ಶಿವಮೊಗ್ಗ ಪ್ರೆಸ್ ಟ್ರಸ್ಟ್ ನಿಂದ ಪತ್ರಿಕಾ ಭವನದಲ್ಲಿ ಸಂವಾದ ಕಾರ್ಯಕ್ರಮ*

ನನಗೆ ಅಪ್ಪ ಬಂಗಾರಪ್ಪರವರೇ ರಾಜಕೀಯ ಗುರು ದೇವಸ್ಥಾನದ ಗಂಟೆಗಿಂತ ಶಾಲೆಯ ಗಂಟೆ ಬಹುಮುಖ್ಯ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ಶಿವಮೊಗ್ಗದಲ್ಲಿ ಪತ್ರಕರ್ತರೊಂದಿಗೆ ಸಚಿವ ಮಧು ಬಂಗಾರಪ್ಪ ಸಂವಾದ* *ಶಿವಮೊಗ್ಗ ಪ್ರೆಸ್ ಟ್ರಸ್ಟ್ ನಿಂದ ಪತ್ರಿಕಾ ಭವನದಲ್ಲಿ ಸಂವಾದ ಕಾರ್ಯಕ್ರಮ* ನಾನು ಇಂದು ಒಂದು ಸ್ಥಾನದಲ್ಲಿ ಇರುವುದಕ್ಕೆ ಹಿರಿಯರ, ಪತ್ರಕರ್ತರ, ಕ್ಷೇತ್ರದ ಜನರ ಮಾರ್ಗದರ್ಶನ ಕಾರಣವಾಗಿದೆ ರಾಜಕೀಯದಲ್ಲಿ ನನಗೆ ಬಂಗಾರಪ್ಪನರೇ ಗುರು ನಾನು ಶಿಕ್ಷಣ ಸಚಿವನಾಗಿದ್ದಕ್ಕೆ ಸಮಾಧಾನವಿದೆ ನನ್ನ ಕೆಲಸವನ್ನು ನಾನು ಸಮರ್ಥವಾಗಿ ನಿಭಾಯಿಸುತ್ತಿದ್ದೆನೆ ನಾನು ರಾಜ್ಯದ ಸಚಿವನಾಗಿ…

Read More

ಬೆಂಗಳೂರಿನ ಲಾಡ್ಜ್ ನಲ್ಲಿ ಬೆಂಕಿಗಾಹುತಿಯಾದ 3 ಮಕ್ಕಳ ತಾಯಿ* *ಭೀಕರ ಘಟನೆಯ ಹಿಂದಿನ ರಹಸ್ಯವೇನು?*

*ಬೆಂಗಳೂರಿನ ಲಾಡ್ಜ್ ನಲ್ಲಿ ಬೆಂಕಿಗಾಹುತಿಯಾದ 3 ಮಕ್ಕಳ ತಾಯಿ* *ಭೀಕರ ಘಟನೆಯ ಹಿಂದಿನ ರಹಸ್ಯವೇನು?* ಬೆಂಗಳೂರಿನ ಲಾಡ್ಜ್‌ನಲ್ಲಿ ಬೆಂಕಿ ಅವಗಢ ಪ್ರಕರಣದ ತನಿಖೆಯ ವೇಳೆ ಆಶ್ಚರ್ಯಕರ ಸಂಗತಿ ಬೆಳಕಿಗೆ ಬಂದಿದೆ. ಮೃತ ಮಹಿಳೆ ಕಾವೇರಿ ಬಡಿಗೇರ್‌ಗೆ ಮದುವೆಯಾಗಿ ಮೂರು ಮಕ್ಕಳಿದ್ದರು ಎನ್ನುವ ವಿಚಾರ ಗೊತ್ತಾಗಿದೆ. ಪತಿ ಹಾಗೂ ಮಕ್ಕಳನ್ನ ಬಿಟ್ಟು ಕೆಲಸ ಮಾಡುತ್ತೇನೆಂದು ಬೆಂಗಳೂರಿಗೆ ಕಾವೇರಿ ಬಂದಿದ್ದಳು. ಗದಗ ಮೂಲದ ರಮೇಶ್‌ ಹಾಗೂ ಹನಗುಂದ ಮೂಲದ ಕಾವೇರಿ ಬಡಿಗೇರ್‌ ನಡುವೆ ಅನೈತಿಕ ಸಂಬಂಧವಿತ್ತು. ಮದುವೆ ವಿಚಾರಕ್ಕೆ ರಮೇಶ್‌…

Read More

ಸಾಮಾಜಿಕ- ಶೈಕ್ಷಣಿಕ ಸಮೀಕ್ಷೆಯಲ್ಲಿ ಚಾಮರಾಜನಗರ ಜಿಲ್ಲೆ ಶೇ.102.29 ರಷ್ಟು ಪ್ರಗತಿ- ಮೊದಲ ಸ್ಥಾನ* *ಗದಗ ಜಿಲ್ಲೆಯಲ್ಲಿ ಶೇ.100ರಷ್ಟು ಸಮೀಕ್ಷೆ ಪೂರ್ಣ*

*ಸಾಮಾಜಿಕ- ಶೈಕ್ಷಣಿಕ ಸಮೀಕ್ಷೆಯಲ್ಲಿ ಚಾಮರಾಜನಗರ ಜಿಲ್ಲೆ ಶೇ.102.29 ರಷ್ಟು ಪ್ರಗತಿ- ಮೊದಲ ಸ್ಥಾನ* *ಗದಗ ಜಿಲ್ಲೆಯಲ್ಲಿ ಶೇ.100ರಷ್ಟು ಸಮೀಕ್ಷೆ ಪೂರ್ಣ* ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ ಚಾಮರಾಜನಗರ ಜಿಲ್ಲೆಯು ಶೇಕಡ 102.29ರಷ್ಟು ಪ್ರಗತಿ ಸಾಧಿಸುವ ಮೂಲಕ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ. ಇನ್ನು ಗದಗ ಜಿಲ್ಲೆಯು ಶೇ.100 ಸಮೀಕ್ಷೆ ಪೂರ್ಣಗೊಳಿಸಿದೆ. ರಾಜ್ಯಾದ್ಯಂತ ನಾಗರಿಕರ ಸಾಮಾಜಿಕ ಶೈಕ್ಷಣಿಕ ಸಮೀಕ್ಷಾ ಕಾರ್ಯವು ಸೆಪ್ಟೆಂಬರ್ 22ರಿಂದ ಪ್ರಾರಂಭವಾಗಿದೆ. ಈ ಸಮೀಕ್ಷೆಯಲ್ಲಿ ಚಾಮರಾಜನಗರ ತಾಲೂಕಿನಲ್ಲಿ ಶೇ.101.87, ಗುಂಡ್ಲುಪೇಟೆ ತಾಲೂಕು…

Read More