Headlines

Featured posts

Latest posts

All
technology
science

ಕವಿಸಾಲು

ಶಿವಮೊಗ್ಗದ ಜಯಪ್ರಕಾಶ್ ನಾರಾಯಣ್ (ಜೆಪಿಎನ್ ) ಶಾಲೆಯ ನಮ್ಮ ಹೆಡ್ ಮಾಸ್ಟರ್ ಆಗಿದ್ದ…

ಕವಿಸಾಲು

Gm ಶುಭೋದಯ💐💐 *ಕವಿಸಾಲು* ನೀನು; ಈ ಸಮಯದ ಅಹಂಕಾರವಷ್ಟೇ… – *ಶಿ.ಜು.ಪಾಶ* 8050112067…

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಸುಬ್ಬಯ್ಯ ಮೆಡಿಕಲ್ ಕಾಲೇಜು*; *ಗಲ್ಫಿನ ಬೆಹರೈನ್ ಮೂಲದ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ* *ಆಂಧ್ರ ಮೂಲದ ಹುಡುಗನಿಗೆ ಪ್ರೀತಿಸುತ್ತಿದ್ದ ಮಗಳಿಗೆ ತಂದೆ ಬುದ್ದಿ ಹೇಳಿದ್ದೇ ಆತ್ಮಹತ್ಯೆಗೆ ಕಾರಣಾನಾ?*

*ಸುಬ್ಬಯ್ಯ ಮೆಡಿಕಲ್ ಕಾಲೇಜು*; *ಗಲ್ಫಿನ ಬೆಹರೈನ್ ಮೂಲದ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ* *ಆಂಧ್ರ ಮೂಲದ ಹುಡುಗನಿಗೆ ಪ್ರೀತಿಸುತ್ತಿದ್ದ ಮಗಳಿಗೆ ತಂದೆ ಬುದ್ದಿ ಹೇಳಿದ್ದೇ ಆತ್ಮಹತ್ಯೆಗೆ ಕಾರಣಾನಾ?* ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿ ಪೋಷಕರೊಂದಿಗೆ ಪ್ರೇಮದ ವಿಚಾರದಲ್ಲಿ ಜಗಳ ಮಾಡಿಕೊಂಡು ಆತ್ಯಹತ್ಯೆ ಮಾಡಿಕೊಂಡಿರೋ ಘಟನೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿದ್ಯಾರ್ಥಿನಿ ಕುಮಾರಿ ವಿಷ್ಣುಪ್ರಿಯಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಕುಮಾರಿ ವಿಷ್ಣುಪ್ರಿಯಾಳ ತಂದೆ ಮತ್ತು ತಾಯಿ ಬಹರೈನ್ ನಲ್ಲಿ ವಾಸಿಸುತ್ತಿದ್ದು, ತಮ್ಮ ಮಗಳ…

Read More

ವಿಶೇಷ ವರದಿ; *ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ;* *ಸೌಗಂಧಿಕಾ ರಘುನಾಥ್ ವಿರುದ್ಧ ಅಪಪ್ರಚಾರದ ಬಾಣ…* *ವಿಜಯಲಕ್ಷ್ಮೀ ಪಾಟೀಲ್ ವಿರುದ್ಧ ಜಾತಿ ಚಾಣ…*

ವಿಶೇಷ ವರದಿ; *ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ;* *ಸೌಗಂಧಿಕಾ ರಘುನಾಥ್ ವಿರುದ್ಧ ಅಪಪ್ರಚಾರದ ಬಾಣ…* *ವಿಜಯಲಕ್ಷ್ಮೀ ಪಾಟೀಲ್ ವಿರುದ್ಧ ಜಾತಿ ಚಾಣ…* ಶಿವಮೊಗ್ಗಕ್ಕೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಮಾಜಿ ಶಾಸಕರಾದ ಶ್ರೀಮತಿ ಸೌಮ್ಯಾರೆಡ್ಡಿ ಬಂದು ಹೋದ ನಂತರ ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ನಲ್ಲಿ ಅಲ್ಲೋಲ ಕಲ್ಲೋಲ ಆರಂಭವಾಗಿದೆ. ಹಾಲಿ ಅಧ್ಯಕ್ಷರಾಗಿರುವ ಲಂಬಾಣಿ ಸಮುದಾಯದ ಶ್ರೀಮತಿ ಅನಿತಾ ಕುಮಾರಿಯವರ ಅಧ್ಯಕ್ಷಾವಧಿ 6 ವರ್ಷ ಆಗಿರುವ ಹಿನ್ನೆಲೆಯಲ್ಲಿ ಹೊಸ ಮಹಿಳಾ ಅಧ್ಯಕ್ಷರನ್ನು ಆಯ್ಕೆ…

Read More

ಕರ್ನಾಟಕದಲ್ಲಿ ಒಂದೇ ವರ್ಷದಲ್ಲಿ ನಡೆದ 700 ಬಾಲ್ಯ ವಿವಾಹಗಳು!* *685 ಬಾಲ ಗರ್ಭಿಣಿ ಪ್ರಕರಣಗಳು!* *ಶಿವಮೊಗ್ಗದಲ್ಲಿ 231 ಪೋಕ್ಸೋ ಪ್ರಕರಣಗಳಲ್ಲಿ 55 ಬಾಲಕಿಯರು ಗರ್ಭಿಣಿಯರು!* *ಶಿವಮೊಗ್ಗದಲ್ಲೇ ಅತೀ ಹೆಚ್ಚು ಬಾಲ್ಯ ವಿವಾಹಗಳು*

*ಕರ್ನಾಟಕದಲ್ಲಿ ಒಂದೇ ವರ್ಷದಲ್ಲಿ ನಡೆದ 700 ಬಾಲ್ಯ ವಿವಾಹಗಳು!* *685 ಬಾಲ ಗರ್ಭಿಣಿ ಪ್ರಕರಣಗಳು!* *ಶಿವಮೊಗ್ಗದಲ್ಲಿ 231 ಪೋಕ್ಸೋ ಪ್ರಕರಣಗಳಲ್ಲಿ 55 ಬಾಲಕಿಯರು ಗರ್ಭಿಣಿಯರು!* *ಶಿವಮೊಗ್ಗದಲ್ಲೇ ಅತೀ ಹೆಚ್ಚು ಬಾಲ್ಯ ವಿವಾಹಗಳು* ಪ್ರಗತಿಶೀಲ ರಾಜ್ಯವಾದ ಕರ್ನಾಟಕದಲ್ಲಿ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿ ಪ್ರಕರಣಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಅದೆಷ್ಟೇ ಜಾಗೃತಿ ಮೂಡಿಸಿ, ಕಠಿಣ ಕ್ರಮಗಳನ್ನು ಕೈಗೊಂಡರೂ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿಯರ ಸಂಖ್ಯೆ ಮಾತ್ರ ಹೆಚ್ಚುತ್ತಲೇ ಇದೆ. ಕರ್ನಾಟಕ ಶೈಕ್ಷಣಿಕ, ಸಾಮಾಜಿಕ, ತಂತ್ರಜ್ಞಾನಗಳಲ್ಲಿ ಆಧುನಿಕತೆಯನ್ನು ಮೈಗೂಡಿಸಿಕೊಂಡು…

Read More

ಕವಿಸಾಲು

ಶಿವಮೊಗ್ಗದ ಜಯಪ್ರಕಾಶ್ ನಾರಾಯಣ್ (ಜೆಪಿಎನ್ ) ಶಾಲೆಯ ನಮ್ಮ ಹೆಡ್ ಮಾಸ್ಟರ್ ಆಗಿದ್ದ ಜಿ.ಎನ್.ವೆಂಕಟಗಿರಿರಾವ್ ನಿಧನರಾದರು. ಜಿಎನ್ ವಿ ಎಂದರೆ ಶಿಸ್ತು- ಅವರಿಗೆ ನಮನಗಳನ್ನು ಸಲ್ಲಿಸುತ್ತಾ…ಈ ಕವಿಸಾಲು ಅವರ ಪಾದಾರವಿಂದಗಳಲ್ಲಿ ಈ ಮೂಲಕ ಚೆಲ್ಲುತ್ತಿದ್ದೇನೆ… Gm ಶುಭೋದಯ💐💐 *ಕವಿಸಾಲು* ವಯಸ್ಸು,ಸಮಯ,ಜಾಗ ನೋಡದೇ ಆವರಿಸಿಕೊಳ್ಳುವುದಕ್ಕೆ ಪ್ರೇಮ ಮತ್ತು ಸಾವು ಎನ್ನುತ್ತೇವೆ ಹೃದಯವೇ… – *ಶಿ.ಜು.ಪಾಶ* 8050112067 (2/5/25)

Read More

ಮಂಡ್ಯದಲ್ಲಿ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್​​ ಇಲಾಖೆ;* *ಕಾರಣವಿಲ್ಲದೇ ವಾಹನ ತಡೆಯುವಂತಿಲ್ಲ* *ಸುತ್ತೋಲೆಯ ಎಲ್ಲಾ ಅಂಶಗಳ ಕಡ್ಡಾಯ ಪಾಲನೆಗೆ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ ಸಲೀಂ ಸೂಚನೆ* *ಸುತ್ತೋಲೆಯಲ್ಲಿ ಏನಿದೆ?*

*ಮಂಡ್ಯದಲ್ಲಿ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್​​ ಇಲಾಖೆ;* *ಕಾರಣವಿಲ್ಲದೇ ವಾಹನ ತಡೆಯುವಂತಿಲ್ಲ* *ಸುತ್ತೋಲೆಯ ಎಲ್ಲಾ ಅಂಶಗಳ ಕಡ್ಡಾಯ ಪಾಲನೆಗೆ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ ಸಲೀಂ ಸೂಚನೆ* *ಸುತ್ತೋಲೆಯಲ್ಲಿ ಏನಿದೆ?* ಹೆಲ್ಮೆಟ್ ತಪಾಸಣೆ ಮಾಡುವ ವೇಳೆ ಪೊಲೀಸರು (police) ಮಾಡಿದ ಯಡವಟ್ಟಿನಿಂದ ಜಿಲ್ಲೆಯ ಮದ್ದೂರು ತಾಲೂಕಿ ಗೊರವನಹಳ್ಳಿಯ ಮೂರು ವರ್ಷ ಹೃತೀಕ್ಷ ಎಂಬ ಬಾಲಕಿ ಸಾವನ್ನಪ್ಪಿದ್ದಳು (death). ಸದ್ಯ ಈ ಪ್ರಕರಣದಿಂದ ಎಚ್ಚೆತ್ತಿರುವ ಪೊಲೀಸ್​ ಇಲಾಖೆ ಕೆಲ ಹೊಸ ನಿಯಮಗಳನ್ನು ಬಿಡುಗಡೆ ಮಾಡಿದೆ. ಪೊಲೀಸ್ ಮಹಾನಿರ್ದೇಶಕ…

Read More

ರಾಜ್ಯ ಸರ್ಕಾರ ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಅಧ್ಯಕ್ಷ, ನಾಡೋಜ ಮಹೇಶ್ ಜೋಷಿಯವರಿಗೆ  ನೀಡಿದ್ದ ಸಚಿವ ಸಂಪುಟ ದರ್ಜೆಯ ಎಲ್ಲಾ ವಿಶೇಷ  ಸೌಲಭ್ಯಗಳನ್ನು ತಕ್ಷಣಕ್ಕೆ  ಹಿಂಪಡೆದು ಆದೇಶ

ರಾಜ್ಯ ಸರ್ಕಾರ ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಅಧ್ಯಕ್ಷ, ನಾಡೋಜ ಮಹೇಶ್ ಜೋಷಿಯವರಿಗೆ  ನೀಡಿದ್ದ ಸಚಿವ ಸಂಪುಟ ದರ್ಜೆಯ ಎಲ್ಲಾ ವಿಶೇಷ  ಸೌಲಭ್ಯಗಳನ್ನು ತಕ್ಷಣಕ್ಕೆ  ಹಿಂಪಡೆದು ಆದೇಶ ಹೊರಡಿಸಿದೆ.

Read More

ಜೂನ್.1 ರಂದು ವಿಶ್ವ ಹಾಲು ದಿನಾಚರಣೆ; * *ಸ್ಪರ್ಧಾತ್ಮಕ ಬೆಲೆಗಳಲ್ಲಿ 18 ವಿವಿಧ ನಂದಿನಿ ಕೇಕ್ ಹಾಗೂ ಮಫಿನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ.*

*ಜೂನ್.1 ರಂದು ವಿಶ್ವ ಹಾಲು ದಿನಾಚರಣೆ ಪ್ರಯುಕ್ತ* *ಸ್ಪರ್ಧಾತ್ಮಕ ಬೆಲೆಗಳಲ್ಲಿ 18 ವಿವಿಧ ನಂದಿನಿ ಕೇಕ್ ಹಾಗೂ ಮಫಿನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ.* “ವಿಶ್ವ ಹಾಲು ದಿನಾಚರಣೆ” ಪ್ರಯುಕ್ತ ಕರ್ನಾಟಕ ಸಹಕಾರ ಹಾಲು ಮಹಾಮಂಡಳ ಹಾಗೂ ಶಿಮುಲ್ ವತಿಯಿಂದ ಜೂ.1 ರಂದು 18 ವಿವಿಧ ಮಾದರಿ ನಂದಿನಿ ಕೇಕ್ ಹಾಗೂ ಮಫಿನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿದ್ದು, ಮಾರುಕಟ್ಟೆಯಲ್ಲಿ ದೊರೆಯುವ ಬೇರೆ ಖಾಸಗಿ ಬ್ರಾಂಡ್‌ನ ಕೇಕ್ ಹಾಗೂ ಮಫಿನ್‌ಗಳಿಗಿಂತ ನಂದಿನಿ ಕೇಕ್ ಹಾಗೂ ಮಫಿನ್‌ಗಳು ಉತ್ತಮ ಗುಣಮಟ್ಟದಲ್ಲಿ ಹಾಗೂ ಸ್ಪರ್ಧಾತ್ಮಕ…

Read More

ಡಿಸಿ- ಸಿಇಒಗಳ ಸಭೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ

ರಾಜ್ಯದ ಸಮಗ್ರ ಪ್ರಗತಿ ಪರಿಶೀಲನೆ ಕುರಿತಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ  ಮುಖ್ಯಮಂತ್ರಿಗಳಾದ  ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳ ಎರಡನೇ ದಿನದ ಸಭೆಯಲ್ಲಿ  ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ  ಮಧು ಬಂಗಾರಪ್ಪನವರು ಭಾಗವಹಿಸಿದ್ದರು

Read More

ಕಮಲ್ ಹಾಸನ್ ಕನ್ನಡ ಅವಮಾನದ ಹೇಳಿಕೆ ವಿರುದ್ಧ ಜೂನ್ 2 ಕ್ಕೆ ಕರ್ನಾಟಕ ಬಂದ್?*

*ಕಮಲ್ ಹಾಸನ್ ಕನ್ನಡ ಅವಮಾನದ ಹೇಳಿಕೆ ವಿರುದ್ಧ ಜೂನ್ 2 ಕ್ಕೆ ಕರ್ನಾಟಕ ಬಂದ್?* ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಆದರೆ ಕನ್ನಡ ಭಾಷೆ ಬಗ್ಗೆ ಯಾರೇ ಮಾತನಾಡಿ ಕಿರಿಕ್ ಮಾಡಿದರೂ ಕನ್ನಡಿಗರು ಸರಿಯಾದ ಉತ್ತರ ನೀಡುತ್ತಾರೆ. ಆದರೆ ಇದೀಗ ಕನ್ನಡದ ಬಗ್ಗೆ ತಮಿಳು ನಟ ಕಮಲ್ ಹಾಸನ್ ನೀಡಿರುವ ಹೇಳಿಕೆ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ಇದೇ ವಿಚಾರವಾಗಿ ಕನ್ನಡಿಗರು ಕರ್ನಾಟಕ ಬಂದ್ ಮಾಡಲು ಇದೀಗ ನಿರ್ಧಾರ ಮಾಡಿ, ಕನ್ನಡ ಪರ ಸಂಘಟನೆಗಳು ಬೃಹತ್…

Read More