

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
77ನೇ ಹುಟ್ಟುಹಬ್ಬ ಆಚರಿಸಿಕೊಂಡ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪರ ಬಗ್ಗೆ ವಿವಿಧ ಮಠಗಳ ಮಠಾಧೀಶರು ಏನ್ ಏನ್ ಅಂದ್ರು? ರಾಷ್ಟ್ರಕ್ಕೆ ಸಮರ್ಪಿಸಿಕೊಂಡ ಈಶ್ವರಪ್ಪ; ಸು.ರಾಮಣ್ಣ ಗುಣಗಾನ
77ನೇ ಹುಟ್ಟುಹಬ್ಬ ಆಚರಿಸಿಕೊಂಡ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪರ ಬಗ್ಗೆ ವಿವಿಧ ಮಠಗಳ ಮಠಾಧೀಶರು ಏನ್ ಏನ್ ಅಂದ್ರು? ರಾಷ್ಟ್ರಕ್ಕೆ ಸಮರ್ಪಿಸಿಕೊಂಡ ಈಶ್ವರಪ್ಪ; ಸು.ರಾಮಣ್ಣ ಗುಣಗಾನ ಶಿವಮೊಗ್ಗ : ತಮ್ಮನ್ನು ತಾವು ರಾಷ್ಟ್ರಕ್ಕೆ ಸಮರ್ಪಿಸಿಕೊಳ್ಳುವ ವ್ಯಕ್ತಿತ್ವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರದ್ದು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಪ್ರಚಾರಕ ಸು.ರಾಮಣ್ಣ ಬಣ್ಣಿಸಿದರು. ಅವರು ಇಂದು ಶುಭಮಂಗಳ ಸಮುದಾಯ ಭವನದಲ್ಲಿ ಕೆ.ಎಸ್. ಈಶ್ವರಪ್ಪನವರ 77ನೇ ಹುಟ್ಟುಹಬ್ಬದ ನಿಮಿತ್ತ ಶ್ರೀಗಂಧ ಸಂಸ್ಥೆ ಆಯೋಜಿಸಿದ್ದ ಧರ್ಮಸಭೆಯಲ್ಲಿ ಮಾತನಾಡುತ್ತಿದ್ದರು. ನಾವು ಗಳಿಸಿದ,…
RCB ಸಂಭ್ರಮ ಸೂತಕ;* *ಸರ್ಕಾರದ ವಿರುದ್ಧ ಜೂ.13 ಕ್ಕೆ ಬಿಜೆಪಿಯಿಂದ ಫ್ರೀಡಂ ಪಾರ್ಕಲ್ಲಿ ಬೃಹತ್ ಪ್ರತಿಭಟನೆ*
*RCB ಸಂಭ್ರಮ ಸೂತಕ;* *ಸರ್ಕಾರದ ವಿರುದ್ಧ ಜೂ.13 ಕ್ಕೆ ಬಿಜೆಪಿಯಿಂದ ಫ್ರೀಡಂ ಪಾರ್ಕಲ್ಲಿ ಬೃಹತ್ ಪ್ರತಿಭಟನೆ* ಶಿವಮೊಗ್ಗ : ಆರ್ ಸಿ ಬಿ ಕ್ರಿಕೇಟ್ ಸಂಭ್ರಮದ ಕಾಲ್ತುಳಿತದಲ್ಲಿ 11 ಯುವಜನರ ಸಾವಿಗೆ ಕಾರಣವಾದ ರಾಜ್ಯ ಸರ್ಕಾರದ ವಿರುದ್ಧ ಜೂನ್ 13 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ಮತ್ತು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಕಾರ್ಯಕ್ರಮವನ್ನು ರಾಜ್ಯ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಅವರು ಇಂದು ಬಿಜೆಪಿ ಕಚೇರಿಯಲ್ಲಿ ಕರೆದಿದ್ದ…
ಎರಡನೇ ಬಾರಿಗೆ ಶಿವಮೊಗ್ಗ ಮಹಾನಗರ ಅಲಿಕೆ ಆಯುಕ್ತರಾಗಿ ಅಧಿಕಾರವಹಿಸಿಕೊಂಡ ಮಾಯಣ್ಣ ಗೌಡರು…* *ಪಾಲಿಕೆಯಲ್ಲಿ ಸಂಭ್ರಮವೋ ಸಂಭ್ರಮ…*
*ಎರಡನೇ ಬಾರಿಗೆ ಶಿವಮೊಗ್ಗ ಮಹಾನಗರ ಅಲಿಕೆ ಆಯುಕ್ತರಾಗಿ ಅಧಿಕಾರವಹಿಸಿಕೊಂಡ ಮಾಯಣ್ಣ ಗೌಡರು…* *ಪಾಲಿಕೆಯಲ್ಲಿ ಸಂಭ್ರಮವೋ ಸಂಭ್ರಮ…* ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಮಾಯಣ್ಣ ಗೌಡರನ್ನು ರಾಜ್ಯ ಸರ್ಕಾರ ಮತ್ತೊಮ್ಮೆ ಶಿವಮೊಗ್ಗ ಮಹಾನಗರ ಪಾಲಿಕೆಗೆ ಆಯುಕ್ತರನ್ನಾಗಿ ನೇಮಿಸಿದ್ದು, ಇಂದು ಅಪರಾಹ್ನ ಅಧಿಕಾರ ಸ್ವೀಕರಿಸಿದರು. ಪಾಲಿಕೆಯ ಬಹುತೇಕ ಸಿಬ್ಬಂದಿಗಳಿಗೂ ಪ್ರೀತಿಪಾತ್ರರಾಗಿರುವ ಮಾಯಣ್ಣ ಗೌಡರು ಮತ್ತೆ ಶಿವಮೊಗ್ಗಕ್ಕೆ ವರ್ಗವಾಗಿ ಬರುತ್ತಾರೆಂಬ ಚರ್ಚೆಗಳು ಆಗಾಗ್ಗೆ ಕೇಳಿಸುತ್ತಲೇ ಇದ್ದವು. ಕೆ.ಮಾಯಣ್ಣ ಗೌಡರ ವರ್ಗಾವಣೆಯ ನಂತರ ಶ್ರೀಮತಿ ಕವಿತಾ…
ಡಿ. ಮಲ್ಕಪ್ಪ ಅಂಡ್ ಸನ್ಸ್ ನಿಂದ ಶಿವಮೊಗ್ಗದ ಎಪಿಎಂಸಿ ಯಾರ್ಡ್ ನಲ್ಲಿ ಜೂ.12 ರಿಂದ 14 ರ ವರೆಗೆ ಮೂರುದಿನಗಳ ಹೊಂಬಾಳೆ ಉತ್ಸವ*
*ಡಿ. ಮಲ್ಕಪ್ಪ ಅಂಡ್ ಸನ್ಸ್ ನಿಂದ ಶಿವಮೊಗ್ಗದ ಎಪಿಎಂಸಿ ಯಾರ್ಡ್ ನಲ್ಲಿ ಜೂ.12 ರಿಂದ 14 ರ ವರೆಗೆ ಮೂರುದಿನಗಳ ಹೊಂಬಾಳೆ ಉತ್ಸವ* ಶಿವಮೊಗ್ಗ ನಗರದಲ್ಲಿ ಇದೇ ಮೊದಲ ಬಾರಿಗೆ ಜೂನ್ 12, 13,14ರಂದು ವೈವಿಧ್ಯಮಯ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟದ ‘ಹೊಂಬಾಳೆ ಉತ್ಸವ’ ಆಯೋಜಿಸಲಾಗಿದೆ. ಎಪಿಎಂಸಿ ಯಾರ್ಡ್ ನಲ್ಲಿರುವ ಡಿ.ಮಲ್ಕಪ್ಪ ಅಂಡ್ ಸನ್ಸ್ ಸಂಸ್ಥೆ ಆವರಣದಲ್ಲಿ ಈ ಉತ್ಸವ ಆಯೋಜಿಸಲಾಗಿದ್ದು, ಬೆಳಿಗ್ಗೆ ಗಂಟೆಯಿಂದ ರಾತ್ರಿ ಗಂಟೆಯವರೆಗೆ ನಡೆಯಲಿದೆ. ಮುಖ್ಯವಾಗಿ ಮಾವು, ಹಲಸು, ಬಾಳೆಯ ವೈವಿಧ್ಯಮಯ ತಳಿಗಳು…
ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾಗಿ ಮತ್ತೆ ಮಾಯಣ್ಣ ಗೌಡರು*
*ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾಗಿ ಮತ್ತೆ ಮಾಯಣ್ಣ ಗೌಡರು* ಶ್ರೀಮತಿ ಕವಿತಾ ಯೋಗಪ್ಪನವರ್ ಒಂದು ವರ್ಷದ ಅವಧಿ ಪಾಲಿಕೆ ಆಯುಕ್ತರಾಗಿ ಮುಗಿಸಿದ ನಂತರ ಮತ್ತೆ ಮಾಯಣ್ಣ ಗೌಡರನ್ನು ಪಾಲಿಕೆ ಆಯುಕ್ತರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
500 ರೂ ನೋಟು ಬ್ಯಾನ್ ಆಗುತ್ತಾ?*
*500 ರೂ ನೋಟು ಬ್ಯಾನ್ ಆಗುತ್ತಾ?* ಸೋಷಿಯಲ್ ಮೀಡಿಯಾದಲ್ಲಿ ಊಹಾಪೋಹದ ಸುದ್ದಿಗಳು ಹೆಚ್ಚಾಗುತ್ತಿದೆ. ಕಳೆದ ಒಂದು ವಾರದಿಂದ ಸೋಷಿಯಲ್ ಮೀಡಿಯಾದಲ್ಲಿ 500 ರೂ ನೋಟು ನಿಷೇಧವಾಗುವ ಸುದ್ದಿ ವೈರಲ್ ಆಗಿ ಹಬ್ಬುತ್ತಿದೆ. ಮುಂದಿನ ವರ್ಷದೊಳಗೆ (2026) 500 ರೂ ಮುಖಬೆಲೆಯ ನೋಟುಗಳನ್ನು ನಿಲ್ಲಿಸಲಾಗುವುದು ಎಂದು ಈ ವೈರಲ್ ಸುದ್ದಿಯಲ್ಲಿ ಹೇಳಲಾಗಿದೆ. ಆದರೆ, ಸರ್ಕಾರದ ಫ್ಯಾಕ್ಟ್ ಚೆಕ್ ವಿಭಾಗವು ಈ ಸುದ್ದಿಯನ್ನು ಅಲ್ಲಗಳೆದಿದೆ. ಜೂನ್ 2ರಂದು ಯೂಟ್ಯೂಬ್ ವಾಹಿನಿಯೊಂದರಲ್ಲಿ ಈ ಸುದ್ದಿ ಮೊದಲು ಬಿತ್ತರವಾಯಿತು. 2026ರ ಮಾರ್ಚ್ ತಿಂಗಳ…
ಕರ್ನಾಟಕದ ಯಾವ ಯಾವ ಜಿಲ್ಲೆಗಳಲ್ಲಿ ಮಳೆ?* *ಶಿವಮೊಗ್ಗ ಯಲ್ಲೋ ಅಲರ್ಟ್ ವ್ಯಾಪ್ತಿಯಲ್ಲಿ…*
*ಕರ್ನಾಟಕದ ಯಾವ ಯಾವ ಜಿಲ್ಲೆಗಳಲ್ಲಿ ಮಳೆ?* *ಶಿವಮೊಗ್ಗ ಯಲ್ಲೋ ಅಲರ್ಟ್ ವ್ಯಾಪ್ತಿಯಲ್ಲಿ…* ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.12ರಿಂದ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ,ವಿಜಯಪುರ, ಚಿಕ್ಕಬಳ್ಳಾಪುರ,ದಾವಣಗೆರೆ, ಕೊಡಗು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ರಾಮನಗರ…