Headlines

Featured posts

Latest posts

All
technology
science

ಕನ್ನಡ ರಾಜ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 1700 ಶಾಲಾ ಮಕ್ಕಳು ಪಾಲ್ಗೊಳ್ಳಲಿದ್ದಾರೆ: ಸಚಿವ ಮಧು ಬಂಗಾರಪ್ಪ

ಕನ್ನಡ ರಾಜ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 1700 ಶಾಲಾ ಮಕ್ಕಳು ಪಾಲ್ಗೊಳ್ಳಲಿದ್ದಾರೆ: ಸಚಿವ ಮಧು…

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಕನ್ನಡ ರಾಜ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 1700 ಶಾಲಾ ಮಕ್ಕಳು ಪಾಲ್ಗೊಳ್ಳಲಿದ್ದಾರೆ: ಸಚಿವ ಮಧು ಬಂಗಾರಪ್ಪ

ಕನ್ನಡ ರಾಜ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 1700 ಶಾಲಾ ಮಕ್ಕಳು ಪಾಲ್ಗೊಳ್ಳಲಿದ್ದಾರೆ: ಸಚಿವ ಮಧು ಬಂಗಾರಪ್ಪ ಬೆಂಗಳೂರು, ಅಕ್ಟೋಬರ್ 30: ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಿದ್ಧತೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರು, ಈ ಬಾರಿಯ ಕನ್ನಡ ರಾಜ್ಯೋತ್ಸವವು ವಿಶೇಷವಾಗಲಿರುವುದಾಗಿ ತಿಳಿಸಿದ್ದಾರೆ. ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಮಾರಂಭದ ಸಿದ್ಧತೆಗಳನ್ನು ಸಚಿವರು ಪೊಲೀಸ್ ಹಾಗೂ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಪರಿಶೀಲಿಸಿದರು. “ಶಾಲಾ ಶಿಕ್ಷಣ…

Read More

ಕಲ್ಮನೆ ಗ್ರಾಮದಲ್ಲಿ ಕೃಷಿ ವಿಜ್ಞಾನಿಗಳ ತೋಟ ಪರಿಶೀಲನೆ – ರೈತರಿಗೆ ತಾಂತ್ರಿಕ ಮಾರ್ಗದರ್ಶನ

ಕಲ್ಮನೆ ಗ್ರಾಮದಲ್ಲಿ ಕೃಷಿ ವಿಜ್ಞಾನಿಗಳ ತೋಟ ಪರಿಶೀಲನೆ – ರೈತರಿಗೆ ತಾಂತ್ರಿಕ ಮಾರ್ಗದರ್ಶನ ಶಿಕಾರಿಪುರ ತಾಲ್ಲೂಕಿನ ಕಲ್ಮನೆ ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ ಶಿವಮೊಗ್ಗದ ಸಸ್ಯರೋಗ ಶಾಸ್ತ್ರಜ್ಞರಾದ ಡಾ. ನರಸಿಂಹಮೂರ್ತಿ ಮತ್ತು ವಿಸ್ತರಣಾ ಶಿಕ್ಷಣ ವಿಭಾಗದ ಡಾ. ಸಹನಾ ರೈತರ ಅಡಿಕೆ ತೋಟ ಮತ್ತು ಭತ್ತದ ಹೊಲಗಳಿಗೆ ಭೇಟಿ ನೀಡಿ, ಬೆಳೆಯ ಸ್ಥಿತಿ ಹಾಗೂ ಕೀಟ-ರೋಗಗಳ ಕುರಿತು ಪರಿಶೀಲನೆ ನಡೆಸಿದರು. ವಿಜ್ಞಾನಿಗಳು ಭೀಮನಗೌಡ ಮತ್ತು ಹತ್ತಿರದ ರೈತರ ತೋಟಗಳಲ್ಲಿ…

Read More

*ನ.7 ರಿಂದ 10 ರವೆರೆಗೆ ಕೃಷಿ-ತೋಟಗಾರಿಕೆ ಮೇಳ-2025*

*ನ.7 ರಿಂದ 10 ರವೆರೆಗೆ ಕೃಷಿ-ತೋಟಗಾರಿಕೆ ಮೇಳ-2025* ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಕೃಷಿ ಮತ್ತು ಕೃಷಿ ಸಂಬAಧಿತ ಅಭಿವೃದ್ದಿ ಇಲಾಖೆಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಬಿ.ಸಿ. ಟ್ರಸ್ಟ್ ಇವರ ಸಹಯೋಗದೊಂದಿಗೆ ನ.7 ರಿಂದ 10 ರವರೆಗೆ ಕೃಷಿ ಮಹಾವಿದ್ಯಾಲಯ ನವಲೆ ಆವರಣದಲ್ಲಿ ಕೃಷಿ-ತೋಟಗಾರಿಕೆ ಮೇಳ-2025 ಕಾರ್ಯಕ್ರಮವನ್ನು “ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ” ಶೀರ್ಷಿಕೆ ಅಡಿಯಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ನ.8 ಬೆಳಿಗ್ಗೆ 11…

Read More

ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್ ಪತ್ರಿಕಾಗೋಷ್ಠಿ;ಕೆಲ ವ್ಯಕ್ತಿಗಳಿಂದ ಪತ್ರಿಕಾ ಭವನ ಮತ್ತು ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ ಬಗ್ಗೆ ಅಪಪ್ರಚಾರ

ಕೆಲ ವ್ಯಕ್ತಿಗಳಿಂದ ಪತ್ರಿಕಾ ಭವನ ಮತ್ತು ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ ಬಗ್ಗೆ ಅಪಪ್ರಚಾರ ಶಿವಮೊಗ್ಗ ನಗರದಲ್ಲಿ ಪ್ರತಿಷ್ಠಿತ ಪತ್ರಿಕಾ ಭವನವು ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ ನಿರ್ವಹಣೆಯಲ್ಲಿ ಸಾಗುತಿದ್ದು, ನಿಯಮಾಸಾರ ಕಾರ್ಯಚಟುವಟಿಕೆ ನಡೆಸುತ್ತಿದೆ. ಇದರ ಆಡಳಿತದಲ್ಲಿ ಜಿಲ್ಲಾಡಳಿತ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಆದಾಗ್ಯೂ ಕೆಲ ವ್ಯಕ್ತಿಗಳು ಪತ್ರಿಕಾ ಭವನ ಮತ್ತು ಶಿವಮೊಗ್ಗ ಪ್ರೆಸ್‌ ಟ್ರಸ್ಟ್‌ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಪ್ರೆಸ್‌ ಟ್ರಸ್ಟ್‌ ಈ ವ್ಯಕ್ತಿಗಳ ವಿರುದ್ಧ ಈಗಾಗಲೇ ಕಾನೂನು ಹೋರಾಟ ಮಾಡುತ್ತಿದೆ ಎಂದು ಶಿವಮೊಗ್ಗ…

Read More

ಶಿವಮೊಗ್ಗದ ಕೊಮ್ಮನಾಳ್ ಸುತ್ತಮುತ್ತಲಿನಲ್ಲಿ ಬೃಹತ್ ಮಣ್ಣು ಮಾಫಿಯಾ!* *ಉಂಬಳೇಬೈಲಿನ ದುಃಖತಪ್ತ ಗೌಡರೆಂಬ ರಾಜಕಾರಣಿಯ ಜೊತೆ ಮಣ್ಣು ಲೂಟಿಕೋರರ ಮಹಾ ಲೂಟಿ!!* *ಶಿವಮೊಗ್ಗದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಶಾಮೀಲು?* *ತೋಟಕ್ಕೆಂದು ನೂರಾರು ಲೋಡ್ ಮಣ್ಣು ಲೂಟಿ ಮಾಡುತ್ತಿರುವ ಆ ರಾಜಕಾರಣಿ ಯಾರು ಗೊತ್ತಾ?* *ಎಲ್ಲಿಗೆ ಹೋಗುತ್ತಿದೆ ಈ ಬೆಲೆಬಾಳುವ ಮಣ್ಣು(ಗ್ರಾವೆಲ್)?* *ಇಲ್ಲಿದೆ ಸಂಪೂರ್ಣ ದಾಖಲೆ ಸಮೇತದ ವಿಶೇಷ ವರದಿ👇*

*ಶಿವಮೊಗ್ಗದ ಕೊಮ್ಮನಾಳ್ ಸುತ್ತಮುತ್ತಲಿನಲ್ಲಿ ಬೃಹತ್ ಮಣ್ಣು ಮಾಫಿಯಾ!* *ಉಂಬಳೇಬೈಲಿನ ದುಃಖತಪ್ತ ಗೌಡರೆಂಬ ರಾಜಕಾರಣಿಯ ಜೊತೆ ಮಣ್ಣು ಲೂಟಿಕೋರರ ಮಹಾ ಲೂಟಿ!!* *ಶಿವಮೊಗ್ಗದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಶಾಮೀಲು?* *ತೋಟಕ್ಕೆಂದು ನೂರಾರು ಲೋಡ್ ಮಣ್ಣು ಲೂಟಿ ಮಾಡುತ್ತಿರುವ ಆ ರಾಜಕಾರಣಿ ಯಾರು ಗೊತ್ತಾ?* *ಎಲ್ಲಿಗೆ ಹೋಗುತ್ತಿದೆ ಈ ಬೆಲೆಬಾಳುವ ಮಣ್ಣು(ಗ್ರಾವೆಲ್)?* *ಇಲ್ಲಿದೆ ಸಂಪೂರ್ಣ ದಾಖಲೆ ಸಮೇತದ ವಿಶೇಷ ವರದಿ👇* ಶಿವಮೊಗ್ಗದ ಕೊಮ್ಮನಾಳ್ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲೀಗ ಅಕ್ರಮ ಮಣ್ಣು ಸಾಗಾಣಿಕೆ ಮಾಫಿಯಾ ತಲೆ…

Read More

ಬಸವ ತತ್ವ ಮತ್ತು ಲಿಂಗಾಯತ ಸಮಾಜದಲ್ಲಿ ಭಿನ್ನತೆ ತರುವ ಯತ್ನಕ್ಕೆ ಕಾಂಗ್ರೆಸ್ ಮುಖಂಡ ಹೆಚ್.ಸಿ.ಯೋಗೇಶ್ ತೀವ್ರ ವಿರೋಧ

ಬಸವ ತತ್ವ ಮತ್ತು ಲಿಂಗಾಯತ ಸಮಾಜದಲ್ಲಿ ಭಿನ್ನತೆ ತರುವ ಯತ್ನಕ್ಕೆ ಕಾಂಗ್ರೆಸ್ ಮುಖಂಡ ಹೆಚ್.ಸಿ.ಯೋಗೇಶ್ ತೀವ್ರ ವಿರೋಧ ಇತ್ತೀಚೆಗೆ  ಕೆ. ಎಸ್. ಈಶ್ವರಪ್ಪ ಅವರು ಕನೇರಿ ಶ್ರೀ ವಿವಾದದ ಬಗ್ಗೆ ನೀಡಿರುವ ಹೇಳಿಕೆಗಳು ಸಂಪೂರ್ಣ ಪಿತೂರಿಯಾಗಿದೆ ಎಂದು ಕಾಂಗ್ರೆಸ್ ಶಿವಮೊಗ್ಗ ವಿಧಾನಸಭಾ ಅಭ್ಯರ್ಥಿಯಾಗಿದ್ದ ಮಾಜಿ ಕಾರ್ಪೊರೇಟರ್ ಹೆಚ್.ಸಿ.ಯೋಗೇಶ್ ಟೀಕಿಸಿದ್ದಾರೆ. ಇದೇ ವೇಳೆ ಲಕ್ಷಾಂತರ ಬಸವ ತತ್ವ ಅನುಯಾಯಿಗಳು ಹಾಗೂ ಲಿಂಗಾಯತ ಶರಣರ ನೋವಿನಲ್ಲಿ ಹುಟ್ಟಿದ ನ್ಯಾಯಸಮ್ಮತವಾದ ಹೋರಾಟವನ್ನು ದುರುಪಯೋಗಪಡಿಸಿಕೊಳ್ಳಲು ರಾಜಕೀಯವಾಗಿ ಈಶ್ವರಪ್ಪ  ಪ್ರಯತ್ನಿಸಿದ್ದಾರೆ ಎಂದಿರುವ ಅವರು, ಕನೇರಿ…

Read More

ಜಿಲ್ಲಾ ಪತ್ರಿಕಾ ಸಂಪಾದಕರ ಸಂಘ ಅಸ್ತಿತ್ವಕ್ಕೆ; ಅಧ್ಯಕ್ಷರಾಗಿ ಗಜೇಂದ್ರ ಸ್ವಾಮಿ- ಪ್ರ.ಕಾರ್ಯದರ್ಸ್ಶಿಯಾಗಿ ಮಂಜುನಾಥ್- ಖಜಾಂಚಿಯಾಗಿ ರಾಕೇಶ್ ಡಿಸೋಜಾ ಅವಿರೋಧ ಆಯ್ಕೆ

ಜಿಲ್ಲಾ ಪತ್ರಿಕಾ ಸಂಪಾದಕರ ಸಂಘ ಅಸ್ತಿತ್ವಕ್ಕೆ; ಅಧ್ಯಕ್ಷರಾಗಿ ಗಜೇಂದ್ರ ಸ್ವಾಮಿ- ಪ್ರ.ಕಾರ್ಯದರ್ಸ್ಶಿಯಾಗಿ ಮಂಜುನಾಥ್- ಖಜಾಂಚಿಯಾಗಿ ರಾಕೇಶ್ ಡಿಸೋಜಾ ಅವಿರೋಧ ಆಯ್ಕೆ ಶಿವಮೊಗ್ಗ ದಿನನಿತ್ಯ ಪ್ರಕಟಗೊಳ್ಳುವ ದಿನ ಪತ್ರಿಕೆಗಳ ಸಂಪಾದಕರಗಳ ಒಕ್ಕೂಟವಾದ ಶಿವಮೊಗ್ಗ ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ ತುಂಗಾತರಂಗ ದಿನ ಪತ್ರಿಕೆಯ ಸಂಪಾದಕ ಎಸ್ ಕೆ ಗಜೇಂದ್ರ ಸ್ವಾಮಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸಹ್ಯಾದ್ರಿ ದಿನಪತ್ರಿಕೆಯ ಸಂಪಾದಕ ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದ್ದು, ಖಜಾಂಚಿಯಾಗಿ ಹೊಸ ನಾವಿಕ ದಿನಪತ್ರಿಕೆಯ ಸಂಪಾದಕ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಸುಮ್ಮನಿದ್ದು ಬಿಡು; ಕೆಲವೊಂದಕ್ಕೆ ಕಾಲವೇ ಉತ್ತರಿಸುವುದು! 2 ನಿಲ್ಲು ಹೃದಯವೇ ಸ್ವಲ್ಪ ಹೊತ್ತು… ಒಂದು ಹೃದಯದಿಂದ ಇನ್ನೊಂದು ಹೃದಯಕ್ಕೆ ಖಾಲಿ ಕೈಯಲ್ಲಿ ಹೋಗುವುದಿಲ್ಲ! 3. ನೀ ಜೊತೆಗಿದ್ದಿದ್ದು ಯಾವಾಗ… ಈಗ ದೂರವಾಗಲು! – *ಶಿ.ಜು.ಪಾಶ* 8050112067 (28/10/2025)

Read More