

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಜನ್ಮದಿನ; ಸರ್ವಸೇವಾ ವಿಶೇಷ ಪೂಜೆ ಸಲ್ಲಿಸಿದ ಸರ್ಜಿ ಅಭಿಮಾನಿಗಳು
ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಜನ್ಮದಿನ; ಸರ್ವಸೇವಾ ವಿಶೇಷ ಪೂಜೆ ಸಲ್ಲಿಸಿದ ಸರ್ಜಿ ಅಭಿಮಾನಿಗಳು ಧನಂಜಯ ಸರ್ಜಿ ಅವರ ಅಭಿಮಾನಿಗಳ ಬಳಗದ ವತಿಯಿಂದ ಡಾ.ಧನಂಜಯ ಸರ್ಜಿ ಅವರ ಜನ್ಮದಿನದ ಪ್ರಯುಕ್ತ ಇಂದು ನಗರದ ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ಸರ್ವ ಸೇವಾ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಈ ವೇಳೆ ಪ್ರಮುಖರಾದ ಅನಿಲ್ ಕುಮಾರ್, ಬಾಳೆಕಾಯಿ ಮೋಹನ್ , ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ವಿಜಯಕುಮಾರ ಮಾಯೆರ, ಸರ್ಜಿ ಆಸ್ಪತ್ರೆಯ ಆಡಳಿತಾಧಿಕಾರಿಗಳಾದ ಮುರುಳೀಧರ್ ರಾವ್…
*ಶಿವಮೊಗ್ಗ ನಗರದ ಸಂಚಾರ ಪೊಲೀಸರು ರಾಜ್ಯ ಸರ್ಕಾರದ ಆದೇಶದಂತೆ ಶೇ. 50ರ ರಿಯಾಯ್ತಿ ಆದೇಶದಂತೆ ವಾಹನಗಳ ದಂಡ ಶುಲ್ಕವು ಕಳೆದ ಆ.23ರಿಂದ ಸೆ.11ರ ವರೆಗೆ ,1,58,51,850₹ ಸಂಗ್ರಹ…* *ಪ್ರತಿದಿನ ಸಂಚಾರಿ ಪೊಲೀಸರು ಸಂಗ್ರಹಿಸಿದ ದಂಡ ಶುಲ್ಕವೆಷ್ಟು?* *ಎಸ್ ಪಿ ಮಿಥುನ್ ಕುಮಾರ್ ರವರು ನೀಡಿರುವ ಮಾಹಿತಿ ಇಲ್ಲಿದೆ*👇
*ಶಿವಮೊಗ್ಗ ನಗರದ ಸಂಚಾರ ಪೊಲೀಸರು ರಾಜ್ಯ ಸರ್ಕಾರದ ಆದೇಶದಂತೆ ಶೇ. 50ರ ರಿಯಾಯ್ತಿ ಆದೇಶದಂತೆ ವಾಹನಗಳ ದಂಡ ಶುಲ್ಕವು ಕಳೆದ ಆ.23ರಿಂದ ಸೆ.11ರ ವರೆಗೆ ,1,58,51,850₹ ಸಂಗ್ರಹ…* *ಪ್ರತಿದಿನ ಸಂಚಾರಿ ಪೊಲೀಸರು ಸಂಗ್ರಹಿಸಿದ ದಂಡ ಶುಲ್ಕವೆಷ್ಟು?* *ಎಸ್ ಪಿ ಮಿಥುನ್ ಕುಮಾರ್ ರವರು ನೀಡಿರುವ ಮಾಹಿತಿ ಇಲ್ಲಿದೆ*👇
ಗಮನ ಸೆಳೆಯುತ್ತಿರುವ ಮಹಿಳಾ ದಸರಾ;* *ಸಂಸಾರವೇ ಸ್ವರ್ಗದಲ್ಲಿ ತೇಲಿದ ಕುಟುಂಬಗಳು*
*ಗಮನ ಸೆಳೆಯುತ್ತಿರುವ ಮಹಿಳಾ ದಸರಾ;* *ಸಂಸಾರವೇ ಸ್ವರ್ಗದಲ್ಲಿ ತೇಲಿದ ಕುಟುಂಬಗಳು* ಮಹಿಳಾ ದಸರಾ ಪ್ರಯುಕ್ತ ನಡೆದ ಸಂಸಾರವೇ ಸ್ವರ್ಗ ಕಾರ್ಯಕ್ರಮ ವಿಶೇಷ ಗಮನ ಸೆಳೆಯಿತು. ಒಟ್ಟು 21ಕುಟುಂಬಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವು. ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಯಶೋದಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಸದಸ್ಯರಾದ ಶ್ರೀಮತಿ ಅರ್ಚನಾ, ಶ್ರೀಮತಿ ರಂಜನಿ ದತ್ತಾತ್ರಿ, ಪಾಲಿಕೆಯ ಅಧಿಕಾರಿ ಶ್ರೀಮತಿ ಅನುಪಮಾ ಮತ್ತು ಮಹಿಳಾ ದಸರಾ ಸಮಿತಿ ಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದು ಸಂಭ್ರಮಿಸಿದರು.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ವಿಭಾಗಕ್ಕೀಗ ಸೈಯದ್ ಅಡ್ಡು ಸಾರಥ್ಯ*
*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ವಿಭಾಗಕ್ಕೀಗ ಸೈಯದ್ ಅಡ್ಡು ಸಾರಥ್ಯ* ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ವಿಭಾಗದ ಜಿಲ್ಲಾಧ್ಯಕ್ಷರಾಗಿ ಸೈಯದ್ ಅಡ್ಡುರವರನ್ನು ನೇಮಿಸಲಾಗಿದ್ದು, ಗುರುವಾರ ಸಂಜೆ ಕಾಂಗ್ರೆಸ್ ಕಚೇರಿಯಲ್ಲಿ ಅವರು ಅಧಿಕಾರ ಸ್ವೀಕರಿಸಿದರು. ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕೀಶ್ ಬಾನು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ನೇಮಕ ಪತ್ರ ನೀಡಿ, ಶುಭ ಹಾರೈಸಿದರು. ಕಾಂಗ್ರೆಸ್ ಮುಖಂಡರು ಆನಂತರ ಅಭಿನಂದಿಸಿ ಸನ್ಮಾನಿಸಿದ್ದು ನಡೆಯಿತು.
ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿರುವ ಎ.ಟಿ.ಎನ್.ಸಿ.ಸಿ. ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಆಗ್ರಹ
ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿರುವ ಎ.ಟಿ.ಎನ್.ಸಿ.ಸಿ. ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಆಗ್ರಹ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು (ಎ.ಟಿ.ಎನ್.ಸಿ.ಸಿ.) ಪ್ರಾಂಶುಪಾಲರು ಗ್ರಾಮಾಂತರ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳಲು ಅವಕಾಶ ಕೊಡದೇ ಕಿರುಕುಳ ನೀಡುತ್ತಿದ್ದು, ಇದನ್ನು ಶಿವಮೊಗ್ಗ ನಗರ ಎನ್.ಎಸ್.ಯು.ಐ. ತೀವ್ರವಾಗಿ ಖಂಡಿಸಿ ಪ್ರತಿಭಟಿಸಿದೆ. ಶಿವಮೊಗ್ಗ ತಾಲ್ಲೂಕು ಹಾಗೂ ಜಿಲ್ಲೆಯ ಗ್ರಾಮೀಣ ಪ್ರದೇಶದ ಹಲವಾರು ವಿದ್ಯಾರ್ಥಿಗಳು ಎ.ಟಿ.ಎನ್.ಸಿ.ಸಿ. ಕಾಲೇಜಿನಲ್ಲಿ ಪ್ರವೇಶ ಪಡೆದಿದ್ದಾರೆ. ಈ ವಿದ್ಯಾರ್ಥಿಗಳು ಸರ್ಕಾರದ ಬಸ್ ಪಾಸ್ ಸೌಲಭ್ಯ ಪಡೆದುಕೊಳ್ಳಲು ಪ್ರಾಂಶುಪಾಲರ ಸಹಿ…
ಶಿವಮೊಗ್ಗ ಮಹಾನಗರ ಪಾಲಿಕೆಯ ಮಹಿಳಾ ದಸರಾ ಕಾರ್ಯಕ್ರಮ ಆರಂಭ* *ಏನಿವೆ ವೈಯಕ್ತಿಕ, ಗುಂಪು ಸ್ಪರ್ಧೆಗಳು?* ಇಲ್ಲಿದೆ ಸಂಪೂರ್ಣ ಮಾಹಿತಿ👇
*ಶಿವಮೊಗ್ಗ ಮಹಾನಗರ ಪಾಲಿಕೆಯ ಮಹಿಳಾ ದಸರಾ ಕಾರ್ಯಕ್ರಮ ಆರಂಭ* *ಏನಿವೆ ವೈಯಕ್ತಿಕ, ಗುಂಪು ಸ್ಪರ್ಧೆಗಳು?* ಇಲ್ಲಿದೆ ಸಂಪೂರ್ಣ ಮಾಹಿತಿ👇 ಇಂದು ಆರಂಭವಾದ ಮಹಿಳಾ ದಸರಾ ಕ್ರೀಡಾ ಕೂಟದ ಉದ್ಘಾಟನಾ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವ ಮೂಲಕ ಪಾಲಿಕೆಯ ಅಧಿಕಾರಿಯಾದ ಶ್ರೀಮತಿ ಅನುಪಮಾ ಉದ್ಘಾಟಿಸಿದರು. ಇದರಲ್ಲಿ ವಿವಿಧ ಮಹಿಳಾ ಸಂಘಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಅಪ್ರಾಪ್ತ ಗರ್ಭಧಾರಣೆಯ ಪ್ರಕರಣಗಳ ಆತಂಕಕಾರಿ ಏರಿಕೆ – ತಕ್ಷಣದ ಕ್ರಮಕ್ಕೆ ಆಗ್ರಹ; ಶಾಸಕ ಡಿ.ಎಸ್. ಅರುಣ್*
ಅಪ್ರಾಪ್ತ ಗರ್ಭಧಾರಣೆಯ ಪ್ರಕರಣಗಳ ಆತಂಕಕಾರಿ ಏರಿಕೆ – ತಕ್ಷಣದ ಕ್ರಮಕ್ಕೆ ಆಗ್ರಹ; ಶಾಸಕ ಡಿ.ಎಸ್. ಅರುಣ್* ಶಿವಮೊಗ್ಗ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯರ ಗರ್ಭಧಾರಣೆ ಪ್ರಕರಣಗಳು ಆತಂಕಕಾರಿ ರೀತಿಯಲ್ಲಿ ಹೆಚ್ಚುತ್ತಿರುವುದು ಗಂಭೀರ ಚಿಂತೆಗೆ ಕಾರಣವಾಗಿದೆ,ರಾಜ್ಯದ ಇತರ ಜಿಲ್ಲೆಗಳಲ್ಲಿಯೂ ಇದೇ ಸಮಸ್ಯೆ ವೇಗವಾಗಿ ವ್ಯಾಪಿಸುತ್ತಿದೆ. ಇದು ಸಮಾಜದ ಆರೋಗ್ಯ, ಭದ್ರತೆ ಮತ್ತು ನೈತಿಕತೆಗೆ ಗಂಭೀರ ಸವಾಲು ಎಬ್ಬಿಸಿದೆ ಎಂದು ಮಾನ್ಯ ವಿಧಾನ ಪರಿಷತ್ ಸದಸ್ಯರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿ ಡಿ.ಎಸ್. ಅರುಣ್ ಅವರು ತಿಳಿಸಿದ್ದಾರೆ. ಅವರು ರಾಜ್ಯ…
ಶಿಕ್ಷಣ ಇಲಾಖೆ — ರೋಟರಿ ಕ್ಲಬ್ ಒಡಂಬಡಿಕೆ:* *ಸರ್ಕಾರಿ ಶಾಲೆಗಳಿಗೆ ಬೆಂಚು-ಇಂಟರಾಕ್ಟಿವ್ ಎಲ್ಇಡಿ ಬೋರ್ಡ್ಗಳ ಸೌಲಭ್ಯ*
*ಶಿಕ್ಷಣ ಇಲಾಖೆ — ರೋಟರಿ ಕ್ಲಬ್ ಒಡಂಬಡಿಕೆ:* *ಸರ್ಕಾರಿ ಶಾಲೆಗಳಿಗೆ ಬೆಂಚು-ಇಂಟರಾಕ್ಟಿವ್ ಎಲ್ಇಡಿ ಬೋರ್ಡ್ಗಳ ಸೌಲಭ್ಯ* ಬೆಂಗಳೂರು ರೋಟರಿ ಕ್ಲಬ್ (RCB) ಶಾಲಾ ಶಿಕ್ಷಣ ಇಲಾಖೆಯೊಂದಿಗೆ ರಾಜ್ಯದ ಸರ್ಕಾರಿ ಶಾಲೆಗಳಿಗೆ ಮೇಜು-ಬೆಂಚುಗಳ ಜೊತೆಗೆ ಇಂಟರಾಕ್ಟಿವ್ ಎಲ್ಇಡಿ ಬೋರ್ಡ್ಗಳನ್ನು ಒದಗಿಸಲು ಇಂದು ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪನವರ ಸಮ್ಮುಖದಲ್ಲಿ ಒಡಂಬಡಿಕೆಗೆ ಸಹಿ ಹಾಕಿದರು. ರೋಟರಿ ಇಂಟರಾಕ್ಟಿವ್ ಲರ್ನಿಂಗ್ 2025-26” ಹೆಸರಿನ ಈ ಯೋಜನೆಯಡಿ, ರೋಟರಿ ಕ್ಲಬ್ ತನ್ನ ಟ್ರಸ್ಟ್…
ಡಾ. ಅಯ್. ಎಫ್. ಮಾಳಗಿ REPORT-ಮದುವೆಯ ಮುಂಚೆಯೇ ಸಾವಿನಲ್ಲಿ ಒಂದಾದ ಸಂಗಾತಿಗಳು
ಮದುವೆಯ ಮುಂಚೆಯೇ ಸಾವಿನಲ್ಲಿ ಒಂದಾದ ಸಂಗಾತಿಗಳು. ಶಿಕಾರಿಪುರ : ಜೀವನದ ಉದ್ದಕ್ಕೂ ಇನ್ನೂ ಬದುಕಿ ಬಾಳಬೇಕಾದವರು, ಹೊಸ ಆಸೆ ಕನಸುಗಳನ್ನು ಕಂಡವರು, ಇತರರಂತೆ ಬಾಳಿ ಬದುಕಬೇಕೆಂದವರು, ಕಂಡ ಕನಸು ನನಸಾಗದೆ ಮದುವೆಯ ಮುಂಚೆಯೇ ವಿಧಿಯ ಆಟಕ್ಕೆ ಬಲಿಯಾದ ದುರ್ದೈವಿಗಳು. ಶಿಕಾರಿಪುರ ತಾಲೂಕಿನ ಮತ್ತಿ ಕೋಟಿ ಗ್ರಾಮದ ಮುದಿಗೌಡರ ಬಸವರಾಜಪ್ಪನ ಮಗಳು ರೇಖಾ ( 22 ) ಇದೆ ತಾಲೂಕಿನ ತೊಗರ್ಸಿ ಸಮೀಪ ಗಂಗೊಳ್ಳಿ ಗ್ರಾಮದ ಬಸವನಗೌಡ (24) ಎಕೋ ಮತ್ತು ಬೈಕ್ ಅಪಘಾತದಲ್ಲಿ ಶಿಕಾರಿಪುರ ಹೊರವಲಯ ಶಿರಾಳ…
*ಶಿವಮೊಗ್ಗದ ಕಾಂಗ್ರೆಸ್ ಕಚೇರಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ರವರ ಪತ್ರಿಕಾಗೋಷ್ಠಿ;* *ಏನೆಲ್ಲ ಮಾತಾಡಿದರು? ಇಲ್ಲಿದೆ ಸಂಪೂರ್ಣ ಮಾಹಿತಿ*
*ಶಿವಮೊಗ್ಗದ ಕಾಂಗ್ರೆಸ್ ಕಚೇರಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ರವರ ಪತ್ರಿಕಾಗೋಷ್ಠಿ;* *ಏನೆಲ್ಲ ಮಾತಾಡಿದರು? ಇಲ್ಲಿದೆ ಸಂಪೂರ್ಣ ಮಾಹಿತಿ*