Headlines

Featured posts

Latest posts

All
technology
science

Latest News

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಪ್ರಧಾನಿ ಮೋದಿ ಜನ್ಮದಿನ ಆಚರಣೆ ಮಾಡಿದ ಯುವ ಕಾಂಗ್ರೆಸ್ ಕಾರ್ಯಕರ್ತರು!!* *ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆಂದು ಪೊಳ್ಳು ಭರವಸೆ* *ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿ ಹುಟ್ಟುಹಬ್ಬ ವಿನೂತನವಾಗಿ ಆಚರಿಸಿದ ಶಿವಮೊಗ್ಗ ನಗರ ಯುವ ಕಾಂಗ್ರೆಸ್!*

*ಪ್ರಧಾನಿ ಮೋದಿ ಜನ್ಮದಿನ ಆಚರಣೆ ಮಾಡಿದ ಯುವ ಕಾಂಗ್ರೆಸ್ ಕಾರ್ಯಕರ್ತರು!!* *ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆಂದು ಪೊಳ್ಳು ಭರವಸೆ* *ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿ ಹುಟ್ಟುಹಬ್ಬ ವಿನೂತನವಾಗಿ ಆಚರಿಸಿದ ಶಿವಮೊಗ್ಗ ನಗರ ಯುವ ಕಾಂಗ್ರೆಸ್!* ಇಂದು ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ನಗರ ಯುವ ಕಾಂಗ್ರೆಸ್ ವತಿಯಿಂದ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಪ್ರತಿಭಟನಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್…

Read More

ಸೆ.19ರಿಂದ 21ರ ವರೆಗೆ ACEA-CON-2025, ಕಟ್ಟಡ ಸಾಮಗ್ರಿಗಳ, ಒಳ ಹೊರ ವಿನ್ಯಾಸ ಮತ್ತು ಪೀಠೋಪಕರಣಗಳು, ಗೃಹ ಸಾಲ, ಅತಿದೊಡ್ಡ ವಸ್ತು ಪ್ರದರ್ಶನ-2025*

*ಸೆ.19ರಿಂದ 21ರ ವರೆಗೆ ACEA-CON-2025, ಕಟ್ಟಡ ಸಾಮಗ್ರಿಗಳ, ಒಳ ಹೊರ ವಿನ್ಯಾಸ ಮತ್ತು ಪೀಠೋಪಕರಣಗಳು, ಗೃಹ ಸಾಲ, ಅತಿದೊಡ್ಡ ವಸ್ತು ಪ್ರದರ್ಶನ-2025* ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಮತ್ತು ಆರ್ಕಿಟೆಕ್ಟ್, ಶಿವಮೊಗ್ಗ ಮತ್ತು ಯು.ಎಸ್ ಕಮ್ಯೂನಿಕೇಶನ್ ಸಹಯೋಗದೊಂದಿಗೆ ಶಿವಮೊಗ್ಗ ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಇದೇ ತಿಂಗಳು 19, 20, & 21 ಮೂರು ದಿನಗಳ ಕಾಲ ವಸ್ತು ಪ್ರದರ್ಶನ ಏರ್ಪಡಿಸಿದ್ದೇವೆ ಎಂದು ಜಿ.ರುದ್ರೇಶಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್…

Read More

ಶಿವಮೊಗ್ಗದಲ್ಲಿ ಗಮನ ಸೆಳೆದ ಮಹಿಳಾ ದಸರಾದ* *ನಾರಿ ಶಕ್ತಿ ಮಹಾ ಶಕ್ತಿ ಜಾಥಾ*

*ಶಿವಮೊಗ್ಗದಲ್ಲಿ ಗಮನ ಸೆಳೆದ ಮಹಿಳಾ ದಸರಾದ* *ನಾರಿ ಶಕ್ತಿ ಮಹಾ ಶಕ್ತಿ ಜಾಥಾ* ಶಿವಮೊಗ್ಗ ಮಹಾನಗರ ಪಾಲಿಕೆಯ ಮಹಿಳಾ ದಸರಾ ಅಂಗವಾಗಿ ನಾರಿ ಶಕ್ತಿ ಮಹಾ ಶಕ್ತಿ ಜಾಥಾ ಶಿವಮೊಗ್ಗದ ಪ್ರಮುಖ ಬೀದಿಗಳಲ್ಲಿ ಗಮನ ಸೆಳೆಯಿತು. 300ಕ್ಕೂ ಹೆಚ್ಚಿನ ಮಹಿಳೆಯರು ಸೇರಿದ್ದ ಈ ಕಾರ್ಯಕ್ರಮ ನಿಜಕ್ಕೂ ನಾರಿಶಕ್ತಿಯನ್ನು ಪ್ರತಿಬಿಂಬಿಸುವಂತಿತ್ತು. ಶಾಸಕರಾದ ಎಸ್.ಎನ್. ಚನ್ನಬಸಪ್ಪ ಮತ್ತು ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕಿಷ್ ಬಾನು ರವರು ಜಾಥಾ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಪಾಲಿಕೆ ವ್ಯಾಪ್ತಿಯ ಮಹಿಳೆಯರು ವಿವಿಧ ವೇಷ…

Read More

ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ವಿಶೇಷ ಜನ್ಮದಿನಾಚರಣೆಗೆ ಶಿವಮೊಗ್ಗ ಸಜ್ಜು* *ಸೆಪ್ಟೆಂಬರ್ 17 ರಿಂದ 21ರವರೆಗೆ 5ದಿನ ಹುಟ್ಟುಹಬ್ಬ ಆಚರಣೆ* ಎಲ್ಲೆಲ್ಲಿ? ಯಾವಾಗ್ಯಾವಾಗ ಆಚರಣೆ? ಇಲ್ಲಿದೆ ಸಂಪೂರ್ಣ ಮಾಹಿತಿ👇

*ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ವಿಶೇಷ ಜನ್ಮದಿನಾಚರಣೆಗೆ ಶಿವಮೊಗ್ಗ ಸಜ್ಜು* *ಸೆಪ್ಟೆಂಬರ್ 17 ರಿಂದ 21ರವರೆಗೆ 5ದಿನ ಹುಟ್ಟುಹಬ್ಬ ಆಚರಣೆ* ಎಲ್ಲೆಲ್ಲಿ? ಯಾವಾಗ್ಯಾವಾಗ ಆಚರಣೆ? ಇಲ್ಲಿದೆ ಸಂಪೂರ್ಣ ಮಾಹಿತಿ👇 ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ರವರ ಹುಟ್ಟು ಹಬ್ಬದ ಪ್ರಯುಕ್ತ ಹೆಚ್ ಎಸ್ ಸುಂದರೇಶ್ ಅಭಿಮಾನಿ ಬಳಗದ ವತಿಯಿಂದ ಸೆ. 17 ರಿಂದ 21 ರವರೆಗೆ ಶಿವಮೊಗ್ಗ ನಗರದ ವಿವಿಧ ಬಡಾವಣೆಗಳು, ಅನಾಥಾಶ್ರಮಗಳಲ್ಲಿ ಹುಟ್ಟುಹಬ್ಬ ಆಚರಿಸಲಾಗುತ್ತಿದೆ. ಸೆ.17 ರಂದು ಬೆಳಗ್ಗೆ 11.00 ಗಂಟೆಗೆ…

Read More

ಪತ್ರಕರ್ತರ ಸಂಘದ ಚುನಾವಣೆ; ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯಾಗಿ ಪತ್ರಕರ್ತ ಎನ್. ರವಿಕುಮಾರ್ (ಟೆಲೆಕ್ಸ್ ) ನೇಮಕ

ಪತ್ರಕರ್ತರ ಸಂಘದ ಚುನಾವಣೆ; ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯಾಗಿ ಹಿರಿಯ ಪತ್ರಕರ್ತ ಎನ್. ರವಿಕುಮಾರ್ (ಟೆಲೆಕ್ಸ್ ) ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲುಜೆ) 2025-28 ಸಾಲಿನ ನೂತನ ಕಾರ್ಯಕಾರಿ ಮಂಡಳಿಯ ಚುನಾವಣೆ ನಡೆಸಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯಾಗಿ ಹಿರಿಯ ಪತ್ರಕರ್ತ ಎನ್. ರವಿಕುಮಾರ್ (ಟೆಲೆಕ್ಸ್ ) ಅವರು ನೇಮಕಗೊಂಡಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಹತ್ತು ಸಾವಿರಕ್ಕೂ ಹೆಚ್ಚಿನ ಪತ್ರಕರ್ತ ಸದಸ್ಯರನ್ನು ಹೊಂದಿದ್ದು, ರಾಜ್ಯ ಕಾರ್ಯಕಾರಿ ಸಮಿತಿ ಮತ್ತು ಎಲ್ಲಾ ಸಂಘದ ಎಲ್ಲಾ ಜಿಲ್ಲಾ…

Read More

ಕಾಂಗ್ರೆಸ್ ನಿಂದ ಧರ್ಮ ಒಡೆಯುವ ಕೆಲಸ; ಕೆ ಎಸ್ ಈಶ್ವರಪ್ಪ ಟೀಕೆ

*ಕಾಂಗ್ರೆಸ್ ನಿಂದ ಧರ್ಮ ಒಡೆಯುವ ಕೆಲಸ; ಕೆ ಎಸ್ ಈಶ್ವರಪ್ಪ ಟೀಕೆ* ರಾಜ್ಯದಲ್ಲಿ ಮತ್ತೆ ಜಾತಿ ಗಣತಿಯ ಪ್ರಕ್ರಿಯೆ ಪ್ರಾರಂಭವಾಗಿದೆ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಗಣತಿಯನ್ನು ಕಾಂಗ್ರೇಸ್ ನೇತೃತ್ವದ ರಾಜ್ಯ ಸರ್ಕಾರ ಜಾತಿ ಗಣತಿ ಯನ್ನಾಗಿ ಪರಿವರ್ತಿಸಿ ಧರ್ಮ ಒಡೆಯುವ ಕೆಲಸಕ್ಕೆ ಮತ್ತೊಮ್ಮೆ ಕೈ ಹಾಕಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು, ಈ ಹಿಂದೆ ನಡೆಸಿದ ಗಣತಿಯನ್ನೇ ಯಥಾವತ್ತಾಗಿ ಜಾರಿಗೆ ತರುತ್ತೇನೆ ಎಂದು ಹೇಳುತ್ತಿದ್ದ ಸಿದ್ದರಾಮಯ್ಯನವರು ನಂತರ ಹೈಕಮಾಂಡ್ ಒತ್ತಡಕ್ಕೆ…

Read More

ಆತಂಕದಲ್ಲಿ ಬಿಪಿಲ್ ಕಾರ್ಡ್ ದಾರರು* *ವಾರ್ಷಿಕ ವರಮಾನ 5 ಲಕ್ಷ ಮಿತಿಗೊಳಿಸಿ* *ಬಿಪಿಎಲ್ ಕಾರ್ಡ್ ರದ್ದು ಪಟ್ಟಿಗೆ ತಡೆಯೊಡ್ಡಲು ಶಾಂತವೇರಿ ಟ್ರಸ್ಟ್ ಒತ್ತಾಯ*

*ಆತಂಕದಲ್ಲಿ ಬಿಪಿಲ್ ಕಾರ್ಡ್ ದಾರರು* *ವಾರ್ಷಿಕ ವರಮಾನ 5 ಲಕ್ಷ ಮಿತಿಗೊಳಿಸಿ* *ಬಿಪಿಎಲ್ ಕಾರ್ಡ್ ರದ್ದು ಪಟ್ಟಿಗೆ ತಡೆಯೊಡ್ಡಲು ಶಾಂತವೇರಿ ಟ್ರಸ್ಟ್ ಒತ್ತಾಯ* ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಾರ್ಷಿಕ 1.20 ಲಕ್ಷ ಹಾಗೂ 100 ಸಿಸಿ ಮೇಲ್ಪಟ್ಟ ದ್ವಿಚಕ್ರ ವಾಹನಗಳನ್ನು ಹೊಂದಿರುವವರ ಬಿ.ಪಿ.ಎಲ್. ಪಡಿತರ ಚೀಟಿಗಳ ಮಾನದಂಡವನ್ನು ಕೂಡಲೇ ರಾಜ್ಯ ಸರ್ಕಾರ ಬದಲಾಯಿಸಿ, ವಾರ್ಷಿಕ ವರಮಾನವನ್ನು ಕನಿಷ್ಠ 5 ಲಕ್ಷ ರೂಪಾಯಿಗಳಿಗೆ ನಿಗದಿಪಡಿಸಲು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಹಾಗೂ…

Read More

ಪತ್ರಿಕಾಗೋಷ್ಠಿಯಲ್ಲಿ ಶಾಸಕ ವೈದ್ಯ ಡಾ.ಧನಂಜಯ ಸರ್ಜಿ- ಕಿರಣ್ ಕುಮಾರ್* *ಸೆ.20 ರಂದು ವೈದ್ಯರು-ವೈದ್ಯೋದ್ಯಮಿಗಳು-ವೈದ್ಯಕೀಯ ಕ್ಷೇತ್ರದವರ ಸಮ್ಮೇಳನ*

*ಪತ್ರಿಕಾಗೋಷ್ಠಿಯಲ್ಲಿ ಶಾಸಕ ವೈದ್ಯ ಡಾ.ಧನಂಜಯ ಸರ್ಜಿ- ಕಿರಣ್ ಕುಮಾರ್* *ಸೆ.20 ರಂದು ವೈದ್ಯರು-ವೈದ್ಯೋದ್ಯಮಿಗಳು-ವೈದ್ಯಕೀಯ ಕ್ಷೇತ್ರದವರ ಸಮ್ಮೇಳನ* ಕರ್ನಾಟಕ ಹಾಗೂ ಭಾರತದ ಹಲವು ರಾಜ್ಯಗಳಿಂದ ಸುಮಾರು 350 ಕ್ಕಿಂತಲೂ ಹೆಚ್ಚಿನ ವೈದ್ಯರು, ವೈದ್ಯೋದ್ಯಮಿಗಳು ಹಾಗೂ ವೈದ್ಯಕೀಯ ಕ್ಷೇತ್ರದ ಚಿಂತಕರನ್ನು ಒಂದೇ ವೇದಿಕೆಯಲ್ಲಿ ತರುವ ವಿನೂತನ ಕಾರ್ಯಕ್ರಮವೊಂದನ್ನು ಇದೇ ಸೆಪ್ಟೆಂಬರ್ 20ರಂದು ಶಿವಮೊಗ್ಗದ ಸರ್ಜಿ ಕನ್ವೆನ್ಸನ್ ಹಾಲ್ ನಲ್ಲಿ ಆಯೋಜಿಸಲಾಗಿದೆ ಎಂದು ಶಾಸಕ ವೈದ್ಯ ಡಾ.ಧನಂಜಯ ಸರ್ಜಿ ಮತ್ತು ಅಂತರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ (ILYF) ಯ ಶಿವಮೊಗ್ಗ ಚಾಪ್ಟ‌ರ್…

Read More

ದಸರಾ ಉದ್ಘಾಟನೆ;* *ಸಾಹಿತಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ್ದ ಪ್ರತಾಪ್ ಸಿಂಹ* *ಪಿಐಎಲ್ ವಜಾಗೊಳಿಸಿದ ಹೈಕೋರ್ಟ್* *ಪೂಜಾರಿಯ ಪೂಜೆಯ ಹಕ್ಕನ್ನು ಕಿತ್ತುಕೊಂಡಿದ್ದರೆ ಪ್ರಶ್ನಿಸಬಹುದು, ವ್ಯಕ್ತಿಯ ಆಸ್ತಿಯನ್ನು ಕಿತ್ತುಕೊಂಡಿದ್ದರೆ ಪ್ರಶ್ನಿಸಬಹುದು, ಆದರೆ ಇಲ್ಲಿ ನಿಮ್ಮ ಯಾವ ಹಕ್ಕನ್ನು ಕಿತ್ತುಕೊಳ್ಳಲಾಗಿದೆ ಎಂದು ಪ್ರಶ್ನಿಸಿದ ಸಿಜೆ*

*ದಸರಾ ಉದ್ಘಾಟನೆ;* *ಸಾಹಿತಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ್ದ ಪ್ರತಾಪ್ ಸಿಂಹ* *ಪಿಐಎಲ್ ವಜಾಗೊಳಿಸಿದ ಹೈಕೋರ್ಟ್* *ಪೂಜಾರಿಯ ಪೂಜೆಯ ಹಕ್ಕನ್ನು ಕಿತ್ತುಕೊಂಡಿದ್ದರೆ ಪ್ರಶ್ನಿಸಬಹುದು, ವ್ಯಕ್ತಿಯ ಆಸ್ತಿಯನ್ನು ಕಿತ್ತುಕೊಂಡಿದ್ದರೆ ಪ್ರಶ್ನಿಸಬಹುದು, ಆದರೆ ಇಲ್ಲಿ ನಿಮ್ಮ ಯಾವ ಹಕ್ಕನ್ನು ಕಿತ್ತುಕೊಳ್ಳಲಾಗಿದೆ ಎಂದು ಪ್ರಶ್ನಿಸಿದ ಸಿಜೆ* ದಸರಾ (Dasara) ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ (Banu Mushtaq) ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ನಾಯಕ ಪ್ರತಾಪ್ ಸಿಂಹ (Pratap Simha) ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ…

Read More

ಕುರುಬರ ಕೋ ಆಪರೇಟಿವ್ ಸೊಸೈಟಿಯ ಮಹಾಸಭೆ; ಪ್ರತಿಭಾ ಪುರಸ್ಕಾರ- ಎಂ.ಶ್ರೀಕಾಂತ್ ರಿಗೆ ಸನ್ಮಾನ

ಕುರುಬರ ಕೋ ಆಪರೇಟಿವ್ ಸೊಸೈಟಿಯ ಮಹಾಸಭೆ; ಪ್ರತಿಭಾ ಪುರಸ್ಕಾರ- ಎಂ.ಶ್ರೀಕಾಂತ್ ರಿಗೆ ಸನ್ಮಾನ ಶಿವಮೊಗ್ಗದ ಕುರುಬರ ಕೋಆಪರೇಟಿವ್ ಸೊಸೈಟಿಯ 41ನೇ ಸರ್ವ ಸದಸ್ಯರ ಮಹಾಸಭೆ ಶುಭ ಮಂಗಳ ಕಲ್ಯಾಣ ಮಂದಿರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸೊಸೈಟಿಯ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಜೊತೆಗೆ  ರಾಜ್ಯ ಅಪೇಕ್ಸ್ ಬ್ಯಾಂಕಿನಿಂದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಗೆ ನಿರ್ದೇಶಕರಾಗಿ ಆಯ್ಕೆಯಾದ ಎಂ ಶ್ರೀಕಾಂತ್ ರವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷರು ಎಸ್ ಕೆ ಲೋಕೇಶ್. ಉಪಾಧ್ಯಕ್ಷರು ಹನುಮಂತಪ್ಪ. ಖಜಾಂಚಿ ಮಂಜುನಾಥ…

Read More