

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಗಣತಿಯ ಸಮೀಕ್ಷೆ ನಡೆಸುವ ಶಿಕ್ಷಕರಿಗೆ ಗಣತಿ ಕಾರ್ಯ ಕಿಟ್ ವಿತರಣೆ *ಸಮೀಕ್ಷೆಗಾಗಿ ರಾಜ್ಯದಲ್ಲಿ 1.60 ಲಕ್ಷ ಶಿಕ್ಷಕರನ್ನು ನೇಮಿಸಲಾಗಿದೆ: ಮಧು ಬಂಗಾರಪ್ಪ*
ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಗಣತಿಯ ಸಮೀಕ್ಷೆ ನಡೆಸುವ ಶಿಕ್ಷಕರಿಗೆ ಗಣತಿ ಕಾರ್ಯ ಕಿಟ್ ವಿತರಣೆ *ಸಮೀಕ್ಷೆಗಾಗಿ ರಾಜ್ಯದಲ್ಲಿ 1.60 ಲಕ್ಷ ಶಿಕ್ಷಕರನ್ನು ನೇಮಿಸಲಾಗಿದೆ: ಮಧು ಬಂಗಾರಪ್ಪ* ಸರ್ಕಾರ ಕೈಗೊಂಡಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷ್ಷೆಗೆ ರಾಜ್ಯಾದ್ಯಾಂತ ಎಲ್ಲಾ ರೀತಿ ತಯಾರಿ ನಡೆಸಲಾಗಿದ್ದು, ಈ ಸಮೀಕ್ಷೆಗಾಗಿ ರಾಜ್ಯದಲ್ಲಿ ಶಿಕ್ಷಣ ಇಲಾಖೆಯಿಂದ ಒಟ್ಟು 1.60 ಲಕ್ಷ ಶಿಕ್ಷಕರನ್ನು ನೇಮಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ ತಿಳಿಸಿದರು. ಸೋಮವಾರ…
ಹೂ ಮುಡಿದು, ಚಾಮುಂಡೇಶ್ವರಿ ಆರತಿ ಪಡೆದು ಟೀಕಾಕಾರರ ಬಾಯಿಮುಚ್ಚಿಸಿದ ಬಾನು ಮುಷ್ತಾಖ್*
*ಹೂ ಮುಡಿದು, ಚಾಮುಂಡೇಶ್ವರಿ ಆರತಿ ಪಡೆದು ಟೀಕಾಕಾರರ ಬಾಯಿಮುಚ್ಚಿಸಿದ ಬಾನು ಮುಷ್ತಾಖ್* ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ನಾಡಹಬ್ಬ ಮೈಸೂರು ದಸರಾಗೆ ಚಾಲನೆ ನೀಡಿದರು. ಅದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಜತೆ ಚಾಮುಂಡೇಶ್ವರಿ ದರ್ಶನ ಪಡೆದ ಅವರು ಆರತಿ ತೆಗೆದುಕೊಂಡರು. ಹೂವು ಮುಡಿದು ಹಿಂದೂ ಸಂಪ್ರದಾಯದಂತೆಯೇ ನಡೆದುಕೊಳ್ಳುವ ಮೂಲಕ ಟೀಕಾಕಾರರ ಬಾಯಿಮುಚ್ಚಿಸಿದರು. ನನ್ನ ಜೀವನದ ಅತ್ಯಂತ ಗೌರವದ ಘಳಿಗೆ ಎಂದ ಬಾನು ಮುಷ್ತಾಕ್: ದಸರಾಗೆ…
ಚಿಕ್ಕ ಚಿಕ್ಕ ಜಾತಿಗಳನ್ನು ಪಕ್ಷದ ನೆಲೆಯೊಳಗೆ ತಂದು ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸಿ-ಡಾ.ಮಂಜುನಾಥ ಭಂಡಾರಿ…* *ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಡಾ.ಮಂಜುನಾಥ ಭಂಡಾರಿಯವರಿಗೆ ಕೃತಜ್ಞತೆ ಸಲ್ಲಿಸಿದ ಜಿಲ್ಲಾ ಓಬಿಸಿ ಅಧ್ಯಕ್ಷ ರಮೇಶ್ ಶಂಕರಘಟ್ಟ.*
*ಚಿಕ್ಕ ಚಿಕ್ಕ ಜಾತಿಗಳನ್ನು ಪಕ್ಷದ ನೆಲೆಯೊಳಗೆ ತಂದು ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸಿ-ಡಾ.ಮಂಜುನಾಥ ಭಂಡಾರಿ…* *ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಡಾ.ಮಂಜುನಾಥ ಭಂಡಾರಿಯವರಿಗೆ ಕೃತಜ್ಞತೆ ಸಲ್ಲಿಸಿದ ಜಿಲ್ಲಾ ಓಬಿಸಿ ಅಧ್ಯಕ್ಷ ರಮೇಶ್ ಶಂಕರಘಟ್ಟ.* ಪಕ್ಷದಿಂದ ದೂರ ಉಳಿದಿರುವ ಚಿಕ್ಕ ಚಿಕ್ಕ ಜಾತಿಯ ಜನರನ್ನು ಪಕ್ಷದ ನೆಲೆಯೊಳಗೆ ತಂದು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಸಂಘಟಿಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿಗಳು ಆದ ಡಾ.ಮಂಜುನಾಥ ಭಂಡಾರಿಯವರು ನೂತನವಾಗಿ ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗಕ್ಕೆ ಅಧ್ಯಕ್ಷರಾಗಿ ನೇಮಕವಾಗಿರುವ ಎಂ.ರಮೇಶ್ ಶಂಕರಘಟ್ಟರವರಿಗೆ ಸೂಚಿಸಿದರು….
ಸೆ.22ರಂದು ಶಿವಮೊಗ್ಗ ದಸರಾದಲ್ಲಿ ರಾಜ್ಯ- ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ; ಹೆಸರು ನೊಂದಾಯಿಸಲು ಮನವಿ ಜಿಲ್ಲಾ ದೇಹದಾರ್ಢ್ಯ ಪಟುಗಳ ಸಂಘದ ಪ್ರಧಾನ ಕಾರ್ಯದರ್ಶಿ ಬಿ. ಯೋಗೀಶ್ ವಿವರಣೆ
ಸೆ.22ರಂದು ಶಿವಮೊಗ್ಗ ದಸರಾದಲ್ಲಿ ರಾಜ್ಯ- ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ; ಹೆಸರು ನೊಂದಾಯಿಸಲು ಮನವಿ ಜಿಲ್ಲಾ ದೇಹದಾರ್ಢ್ಯ ಪಟುಗಳ ಸಂಘದ ಪ್ರಧಾನ ಕಾರ್ಯದರ್ಶಿ ಬಿ. ಯೋಗೀಶ್ ವಿವರಣೆ ಶಿವಮೊಗ್ಗ ಜಿಲ್ಲಾ ದೇಹದಾರ್ಢ್ಯ ಪಟುಗಳ ಸಂಘ, ಕರ್ನಾಟಕ ಅಸೋಸಿಯೇಷನ್ ಆಫ್ ಬಾಡಿಬಿಲ್ಡರ್ಸ್ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಪಾಲಿಕೆಯಿಂದ ಆಚರಿಸುವ ನಾಡಹಬ್ಬ ಶಿವಮೊಗ್ಗ ದಸರಾದಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯನ್ನು ಸೆ.22ರಂದು ಸಂಜೆ 6 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ…
ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ ವಿವರಣೆ* *ಸೆ.22 ರಿಂದ ಅ-2 ರವರೆಗೆ ಶಿವಮೊಗ್ಗ ದಸರಾ* *ಅದ್ಧೂರಿ ದಸರಾಕ್ಕೆ ಕ್ಷಣಗಣನೆ* *ನಿವೃತ್ತ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ್ ರಾಜು ರವರಿಂದ ದಸರಾ ಉದ್ಘಾಟನೆ*
*ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ ವಿವರಣೆ* *ಸೆ.22 ರಿಂದ ಅ-2 ರವರೆಗೆ ಶಿವಮೊಗ್ಗ ದಸರಾ* *ಅದ್ಧೂರಿ ದಸರಾಕ್ಕೆ ಕ್ಷಣಗಣನೆ* *ನಿವೃತ್ತ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ್ ರಾಜು ರವರಿಂದ ದಸರಾ ಉದ್ಘಾಟನೆ* ಶಿವಮೊಗ್ಗ ಮಹಾನಗರ ಪಾಲಿಕೆಯ ವತಿಯಿಂದ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಅದ್ಧೂರಿಯಾಗಿ ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾ – 2025 ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಚನ್ನಬಸಪ್ಪ(ಚನ್ನಿ) ಹೇಳಿದರು. ಇಂದು ಮಹಾನಗರ ಪಾಲಿಕೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಈ ದಸರಾವನ್ನು ನಿವೃತ್ತ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ್…
ಶಿವಮೊಗ್ಗದಲ್ಲಿ ಚಿತ್ರೀಕರಣಕ್ಕೆ ಸಿದ್ಧವಾಗಿದೆ ಹಾರರ್ ಸಿನೆಮಾ ಆಧ್ಯಾತ್ಮ* *ಶಿವಮೊಗ್ಗದ ಎಸ್.ಎಂ. ಪ್ರಜ್ವಲ್ ಶೆಟ್ಟಿ ನಿರ್ಮಾಪಕರು* *ಸೆ.22 ರಂದು ದ್ರೌಪದಮ್ಮ ದೇವಸ್ಥಾನದಲ್ಲಿ ಮುಹೂರ್ತ*
*ಶಿವಮೊಗ್ಗದಲ್ಲಿ ಚಿತ್ರೀಕರಣಕ್ಕೆ ಸಿದ್ಧವಾಗಿದೆ ಹಾರರ್ ಸಿನೆಮಾ ಆಧ್ಯಾತ್ಮ* *ಶಿವಮೊಗ್ಗದ ಎಸ್.ಎಂ. ಪ್ರಜ್ವಲ್ ಶೆಟ್ಟಿ ನಿರ್ಮಾಪಕರು* *ಸೆ.22 ರಂದು ದ್ರೌಪದಮ್ಮ ದೇವಸ್ಥಾನದಲ್ಲಿ ಮುಹೂರ್ತ* ಅನು ಪ್ರೊಡಕ್ಷನ್ಸ್ ಬ್ಯಾನರಡಿ ಎಸ್. ಎಂ.ಪ್ರಜ್ವಲ್ ಶೆಟ್ಟಿ ನಿರ್ಮಿಸುತ್ತಿರುವ `ಆಧ್ಯಾತ್ಮ’ ಚಲನ ಚಿತ್ರದ ಮುಹೂರ್ತ ಕಾರ್ಯಕ್ರಮ ಸೆ.22ರಂದು ಬೆಳಗ್ಗೆ9ಕ್ಕೆ ಗೋಪಾಳದ ದ್ರೌಪದಮ್ಮ ದೇವಸ್ಥಾನದಲ್ಲಿ ನಡೆಯಲಿದೆ ಎಂದು ಚಿತ್ರದ ನಿರ್ದೇಶಕ ಎನ್. ಎಸ್ ರಾಣಾ ತಿಳಿಸಿದ್ದಾರೆ. ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಮೂಲತಃ ಶಿವಮೊಗ್ಗದವರೇ ಆದ ಪ್ರಜ್ವಲ್ ಶೆಟ್ಟಿ , ಅನು ಶೆಟ್ಟಿ ಸೇರಿದಂತೆ ಸಮಾನ…
ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿ;* *ಜಾತಿ ಗಣತಿಯಿಂದ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಲಿದ್ದಾರೆ ಸಿದ್ದರಾಮಯ್ಯ*
*ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಪತ್ರಿಕಾಗೋಷ್ಠಿ;* *ಜಾತಿ ಗಣತಿಯಿಂದ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಲಿದ್ದಾರೆ ಸಿದ್ದರಾಮಯ್ಯ* ರಾಜ್ಯದಲ್ಲಿ ಅಸಂವಿಧಾನಿಕವಾಗಿ ನಡೆಸಲು ಉದ್ದೇಶಿಸಿದ್ದ ಜಾತಿ ಗಣತಿ ಸಿದ್ದರಾಮಯ್ಯನವರ ಸರ್ಕಾರದ ಪತನಕ್ಕೆ ಕಾರಣವಾಗಬಹುದು ಎಂದು ಈ ಹಿಂದೆ ನಾನು ಹೇಳಿದ್ದ ಮಾತು ಸತ್ಯವಾಗುವ ಲಕ್ಷಣಗಳು ಕಾಣುತ್ತಿವೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ನಿನ್ನೆ ನಡೆದ ಸಚಿವ ಸಂಪುಟದ ಸಭೆಯಲ್ಲಿ ಸರ್ಕಾರದ ವಿರುದ್ಧ ಸ್ವತಃ ಸಚಿವರೇ ತಿರುಗಿ ಬಿದ್ದಿರುವುದು ಸಿದ್ದರಾಮಯ್ಯನವರ ಹಿಂದೂ ವಿರೋಧಿ ಹಾಗೂ ಧರ್ಮ ಒಡೆಯುವ ಹಿಡನ್ ಅಜೆಂಡಾದ ಸಿದ್ಧಾಂತ…
ಶಿವಮೊಗ್ಗದಲ್ಲಿ ಮೊದಲ ಕ್ರೇನಿಯೊಸಿನೋಸ್ಟೋಸಿಸ್ ಶಸ್ತ್ರಚಿಕಿತ್ಸೆ* *ವಿರೂಪಗೊಂಡಿದ್ದ 9 ತಿಂಗಳ ಮಗುವಿನ ತಲೆಬುರುಡೆಯನ್ನು ಶಸ್ತ್ರಚಿಕಿತ್ಸೆ ಮೂಲಕ ಸರಿಪಡಿಸಿದ ಸರ್ಜಿ ಆಸ್ಪತ್ರೆ ವೈದ್ಯರು!*
*ಶಿವಮೊಗ್ಗದಲ್ಲಿ ಮೊದಲ ಕ್ರೇನಿಯೊಸಿನೋಸ್ಟೋಸಿಸ್ ಶಸ್ತ್ರಚಿಕಿತ್ಸೆ* *ವಿರೂಪಗೊಂಡಿದ್ದ 9 ತಿಂಗಳ ಮಗುವಿನ ತಲೆಬುರುಡೆಯನ್ನು ಶಸ್ತ್ರಚಿಕಿತ್ಸೆ ಮೂಲಕ ಸರಿಪಡಿಸಿದ ಸರ್ಜಿ ಆಸ್ಪತ್ರೆ ವೈದ್ಯರು!* ಶಿವಮೊಗ್ಗ : ಕ್ರೇನಿಯೊಸಿನೋಸ್ಟೋಸಿಸ್ ಎಂಬ ಅಪರೂಪದ ಖಾಯಿಲೆಯಿಂದ ತಲೆಬುರುಡೆ ವಿರೂಪಗೊಂಡು ಬಳಲುತ್ತಿದ್ದ 9 ತಿಂಗಳ ಮಗುವಿನ ತಲೆ ಬುರುಡೆ ಚಿಪ್ಪನ್ನು ಶಸ್ತ್ರಚಿಕಿತ್ಸೆಯ ಮುಖಾಂತರ ಶಿವಮೊಗ್ಗದ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸರಿಪಡಿಸಿ ಯಶಸ್ವಿಯಾಗಿದೆ ಎಂದು ನ್ಯೂರೋ ಸರ್ಜನ್ ಡಾ.ಹರೀಶ್, ಪ್ಲಾಸ್ಟಿಕ್ ಸರ್ಜನ್ ಡಾ.ಚೇತನ್ ಕುಮಾರ್ ನವಿಲೆಹಾಳ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಲೆಬುರುಡೆಯ ಮೂಳೆಗಳ ಮಧ್ಯೆ…
ಪ್ರಧಾನಿ ಮೋದಿ ಜನ್ಮದಿನ ಆಚರಣೆ ಮಾಡಿದ ಯುವ ಕಾಂಗ್ರೆಸ್ ಕಾರ್ಯಕರ್ತರು!!* *ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆಂದು ಪೊಳ್ಳು ಭರವಸೆ* *ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿ ಹುಟ್ಟುಹಬ್ಬ ವಿನೂತನವಾಗಿ ಆಚರಿಸಿದ ಶಿವಮೊಗ್ಗ ನಗರ ಯುವ ಕಾಂಗ್ರೆಸ್!*
*ಪ್ರಧಾನಿ ಮೋದಿ ಜನ್ಮದಿನ ಆಚರಣೆ ಮಾಡಿದ ಯುವ ಕಾಂಗ್ರೆಸ್ ಕಾರ್ಯಕರ್ತರು!!* *ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆಂದು ಪೊಳ್ಳು ಭರವಸೆ* *ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿ ಹುಟ್ಟುಹಬ್ಬ ವಿನೂತನವಾಗಿ ಆಚರಿಸಿದ ಶಿವಮೊಗ್ಗ ನಗರ ಯುವ ಕಾಂಗ್ರೆಸ್!* ಇಂದು ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ನಗರ ಯುವ ಕಾಂಗ್ರೆಸ್ ವತಿಯಿಂದ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಪ್ರತಿಭಟನಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್…