Headlines

Featured posts

Latest posts

All
technology
science

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಒಲೆಯ ಬೆಂಕಿ ಬೆಳಕಿನ ಮುಂದೆ ಅದ್ಯಾವ ಬೆಳಕು?…

ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದಲೇ ಸೂಪರ್ ಮಾರ್ಕೆಟ್!* *ಏನೆಲ್ಲಾ ಸೇವೆ ದಕ್ಕಲಿದೆ? ಯಾವಾಗಿಂದ ಆರಂಭವಾಗಲಿದೆ?*

*ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದಲೇ ಸೂಪರ್ ಮಾರ್ಕೆಟ್!* *ಏನೆಲ್ಲಾ ಸೇವೆ ದಕ್ಕಲಿದೆ? ಯಾವಾಗಿಂದ…

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

*ಟ್ರಾಫಿಕ್ ಪೊಲೀಸಿಂದ ಸವಾರನಿಗೆ ಕಪಾಳ ಮೋಕ್ಷ*

*ಟ್ರಾಫಿಕ್ ಪೊಲೀಸಿಂದ ಸವಾರನಿಗೆ ಕಪಾಳ ಮೋಕ್ಷ* ಟ್ರಾಫಿಕ್​​ ಪೊಲೀಸ್​ ಸಿಬ್ಬಂದಿ (Traffic police) ಬೈಕ್​​ ಸವಾರನಿಗೆ ನಡು ರಸ್ತೆಯಲ್ಲೇ ಕಪಾಳಮೋಕ್ಷ (slaps) ಮಾಡಿರುವಂತಹ ಘಟನೆಯೊಂದು ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್​​ನಲ್ಲಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್​ ಆಗುತ್ತಿದೆ. ದರ್ಪ ತೋರಿದ ಟ್ರಾಫಿಕ್​​ ಪೊಲೀಸ್​ ಸಿಬ್ಬಂದಿ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈರಲ್​​ ಆದ ವಿಡಿಯೋ ಪ್ರಕಾರ ಟ್ರಾಫಿಕ್​​ ಪೊಲೀಸ್​ ಸಿಬ್ಬಂದಿ ಮತ್ತು ಸವಾರರ ಮಧ್ಯೆ ಮಾತಿನ ಚಕಮಕಿ ಉಂಟಾಗಿದೆ. ಈ ವೇಳೆ…

Read More

RSS ಚಟುವಟಿಕೆಗಳಿಗೆ ನಿಷೇಧ ವಿಚಾರ;* *ಹೊಸ ವಿಧೇಯಕದ ನೀಲಿ ನಕ್ಷೆ ಸಿದ್ಧ!* *ಯಾವಾಗ ಜಾರಿ? ನಿಯಮ ಮೀರಿದರೆ ಏನೆಲ್ಲ ಶಿಕ್ಷೆ?*

*RSS ಚಟುವಟಿಕೆಗಳಿಗೆ ನಿಷೇಧ ವಿಚಾರ;* *ಹೊಸ ವಿಧೇಯಕದ ನೀಲಿ ನಕ್ಷೆ ಸಿದ್ಧ!* *ಯಾವಾಗ ಜಾರಿ? ನಿಯಮ ಮೀರಿದರೆ ಏನೆಲ್ಲ ಶಿಕ್ಷೆ?* ತೀವ್ರ ಆಕ್ಷೇಪದ ನಡುವೆಯೂ ಸರ್ಕಾರಿ, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳಿಗೆ ನಿಷೇಧ ಹೇರುವ ವಿಚಾರ ಸಂಬಂಧ ಹೊಸ ವಿಧೇಯಕ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಕಾನೂನು ಇಲಾಖೆಯಿಂದ ಈಗಾಗಲೇ ರೆಗ್ಯುಲೇಷನ್ ಆಫ್ ಯೂಸ್ ಆಫ್ ಗವರ್ನಮೆಂಟ್ ಪ್ರಿಮಿಸಿಸ್ ಆ್ಯಂಡ್​ ಪ್ರಾಪರ್ಟೀಸ್ ಬಿಲ್ – 2025ರ ಡ್ರಾಫ್ಟ್ ಸಿದ್ಧವಾಗಿದ್ದು, ನಿಯಮ ಮೀರಿ RSS ಚಟುವಟಿಕೆಗಳನ್ನು ನಡೆಸಿದರೆ ಶಿಕ್ಷೆ…

Read More

ರೈತರ ಉತ್ಪನ್ನ ಸೂಪರ್ ಮಾರ್ಕೆಟ್‌ನಲ್ಲಿ ಸ್ಥಾನ ಪಡೆಯಬೇಕು: ವೆಂಕಟಸುಬ್ರಮಣಿಯನ್* ಭಾರತೀಯ ಕೃಷಿ ಅನುಸಂಧಾನ ಪರಿಷತ್ ನವದೆಹಲಿ, ಕಳೆದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ, ಕೃಷಿ ಇಲಾಖೆ ಮತ್ತು ಕೃಷಿ ತಂತ್ರಜ್ಞರ ಸಂಸ್ಥೆ ಶಿವಮೊಗ್ಗ ಇವರ ಸಹಯೋಗದೊಂದಿಗೆ ವಿಶ್ವ ಆಹಾರ ದಿನಾಚರಣೆ

*ರೈತರ ಉತ್ಪನ್ನ ಸೂಪರ್ ಮಾರ್ಕೆಟ್‌ನಲ್ಲಿ ಸ್ಥಾನ ಪಡೆಯಬೇಕು: ವೆಂಕಟಸುಬ್ರಮಣಿಯನ್* ಭಾರತೀಯ ಕೃಷಿ ಅನುಸಂಧಾನ ಪರಿಷತ್ ನವದೆಹಲಿ, ಕಳೆದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ, ಕೃಷಿ ಇಲಾಖೆ ಮತ್ತು ಕೃಷಿ ತಂತ್ರಜ್ಞರ ಸಂಸ್ಥೆ ಶಿವಮೊಗ್ಗ ಇವರ ಸಹಯೋಗದೊಂದಿಗೆ ವಿಶ್ವ ಆಹಾರ ದಿನಾಚರಣೆ ರೈತರು ಕೃಷಿಯಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಉಪ ಬೆಳೆಗಳನ್ನು ಬೆಳೆಯಬೇಕು. ಆ ಮೂಲಕ ಮಾಲ್ ಹಾಗೂ ಸೂಪರ್ ಮಾರ್ಕೆಟ್‌ಗಳಲ್ಲಿ ತಮ್ಮ ಸ್ಥಾನವನ್ನು ಪಡೆದು ಆರ್ಥಿಕವಾಗಿ ಸದೃಢರಾಗಬೇಕು…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಒಲೆಯ ಬೆಂಕಿ ಬೆಳಕಿನ ಮುಂದೆ ಅದ್ಯಾವ ಬೆಳಕು? ರೊಟ್ಟಿಯ ವೃತ್ತದ ಮುಂದೆ ಅದ್ಯಾವ ಹುಣ್ಣಿಮೆ ಚಂದಿರ? 2. ನಿನಗಾಗಿ ಪ್ರಾರ್ಥಿಸುವ ಮೊದಲು ನೀನು ಪ್ರಾರ್ಥಿಸು ಮತ್ತೊಬ್ಬರಿಗಾಗಿ… – *ಶಿ.ಜು.ಪಾಶ* 8050112067 (16/10/2025)

Read More

ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದಲೇ ಸೂಪರ್ ಮಾರ್ಕೆಟ್!* *ಏನೆಲ್ಲಾ ಸೇವೆ ದಕ್ಕಲಿದೆ? ಯಾವಾಗಿಂದ ಆರಂಭವಾಗಲಿದೆ?*

*ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದಲೇ ಸೂಪರ್ ಮಾರ್ಕೆಟ್!* *ಏನೆಲ್ಲಾ ಸೇವೆ ದಕ್ಕಲಿದೆ? ಯಾವಾಗಿಂದ ಆರಂಭವಾಗಲಿದೆ?* ರಾಜ್ಯ ಸರ್ಕಾರಿ ನೌಕರರಿಗೆ ಗುಡ್​ ನ್ಯೂಸ್​ ಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸೇನೆ, ಪೊಲೀಸ್ ಕ್ಯಾಂಟೀನ್ ಮಾದರಿಯಲ್ಲಿ ಸರ್ಕಾರಿ ನೌಕರರಿಗೆ ಸೂಪರ್ ಮಾರ್ಕೆಟ್ (Supermarket) ಆರಂಭಿಸಲು ಚಿಂತನೆ ನಡೆದಿದೆ. ಈ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡಿದ್ದು, ಈ ಬಗ್ಗೆ ಸಾಧಕ ಬಾಧಕಗಳ ಬಗ್ಗೆ ತಿಂಗಳಲ್ಲಿ ವರದಿ ನೀಡುವಂತೆ MSILಗೆ ಸಚಿವರು ಸೂಚಿಸಿದ್ದಾರೆ. ದವಸ ಧಾನ್ಯ…

Read More

ಪೌರ ಕಾರ್ಮಿಕರಲ್ಲಿ ದೇವರು ಕಾಣುತ್ತಿರುವ ಎಂ.ಶ್ರೀಕಾಂತ್* *ಸೀರೆ- ಸನ್ಮಾನ- ಗೌರವ ನೀಡಿ ಮಹಿಳಾ ಪೌರ ಕಾರ್ಮಿಕರಿಗೆ ಮೃಷ್ಟಾನ್ನ ಭೋಜನ ಉಣ ಬಡಿಸಿದ ಶ್ರೀಕಾಂತ್* *ಏನಿದು ವಿಶೇಷ ಕಾರ್ಯಕ್ರಮ? ಮುಂದೆ ಪುರುಷ ಪೌರ ಕಾರ್ಮಿಕರಿಗೂ ಸತ್ಕರಿಸಲಿದ್ದಾರೆ ಶ್ರೀಕಾಂತ್*

*ಪೌರ ಕಾರ್ಮಿಕರಲ್ಲಿ ದೇವರು ಕಾಣುತ್ತಿರುವ ಎಂ.ಶ್ರೀಕಾಂತ್* *ಸೀರೆ- ಸನ್ಮಾನ- ಗೌರವ ನೀಡಿ ಮಹಿಳಾ ಪೌರ ಕಾರ್ಮಿಕರಿಗೆ ಮೃಷ್ಟಾನ್ನ ಭೋಜನ ಉಣ ಬಡಿಸಿದ ಶ್ರೀಕಾಂತ್* *ಏನಿದು ವಿಶೇಷ ಕಾರ್ಯಕ್ರಮ? ಮುಂದೆ ಪುರುಷ ಪೌರ ಕಾರ್ಮಿಕರಿಗೂ ಸತ್ಕರಿಸಲಿದ್ದಾರೆ ಶ್ರೀಕಾಂತ್* ಕೊರೋನಾದಂತಹ ಭೀಕರ ಸಂದರ್ಭದಲ್ಲೂ ಪೌರ ಕಾರ್ಮಿಕರು ಜೀವದ ಹಂಗುತೊರೆದು ನಮ್ಮ ಆರೋಗ್ಯವನ್ನು ರಕ್ಷಿಸಿದ್ದಾರೆ. ಅವರ ಎಲ್ಲಾ ರೀತಿಯ ಕಷ್ಟ ನನಗೆ ಗೊತ್ತಿದೆ. ಪ್ರತಿವರ್ಷದಂತೆ ಈ ವರ್ಷವೂ ಅವರಿಗೆ ಒಬ್ಬ ಅಣ್ಣನಾಗಿ ಸದ್ಭಾವನಾ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್‌ವತಿಯಿಂದ ಸೀರೆಗಳನ್ನು ವಿತರಿಸುತ್ತಿರುವುದಾಗಿ…

Read More

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳೇನು? ಬೆಂಗಳೂರಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿ ಶಿಕ್ಷಣ ಕ್ಷೇತ್ರದ ಕನಸುಗಳು ನನಸಾದದ್ದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ

 ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳೇನು? ಬೆಂಗಳೂರಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿ ಶಿಕ್ಷಣ ಕ್ಷೇತ್ರದ ಕನಸುಗಳು ನನಸಾದದ್ದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ 1. ಪ್ರಪ್ರಥಮ ಬಾರಿಗೆ 800 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ (KPS) ಉನ್ನತೀಕರಣ. ರಾಜ್ಯದಲ್ಲಿ ಶಾಲಾ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ಸಲುವಾಗಿ ರಾಜ್ಯಾದ್ಯಂತ ಒಟ್ಟು 800 ಸರ್ಕಾರಿ ಶಾಲೆಗಳನ್ನು ಒಂದೇ ಬಾರಿಗೆ ಉನ್ನತೀಕರಿಸಿ, ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ (Karnataka Public Schools) ಪರಿವರ್ತಿಸಲು ಯೋಜನೆ ರೂಪಿಸಲಾಗಿದೆ….

Read More

ಖಜಾನೆ-2ರ ಕಾರ್ಯನಿರ್ವಹಣೆ, ಜಿಎಸ್‌ಟಿ ಮತ್ತು ಐಟಿ ಕುರಿತು ಕಾರ್ಯಾಗಾರ*

*ಖಜಾನೆ-2ರ ಕಾರ್ಯನಿರ್ವಹಣೆ, ಜಿಎಸ್‌ಟಿ ಮತ್ತು ಐಟಿ ಕುರಿತು ಕಾರ್ಯಾಗಾರ* ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಶಿವಮೊಗ್ಗ ಶಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಖಜಾನೆ ಇವರುಗಳ ಸಹಯೋಗದಲ್ಲಿ ಅ.16 ರಂದು ಬೆಳಗ್ಗೆ 10.00ಕ್ಕೆ ಸರ್ಕಾರಿ ನೌಕರರ ಸಭಾಂಗಣ, ಡಿಸಿ.ಕಚೇರಿ ಆವರಣ, ಶಿವಮೊಗ್ಗದಲ್ಲಿ ಖಜಾನೆ-2ರ ಕಾರ್ಯನಿರ್ವಹಣೆ ಹಾಗೂ ಜಿಎಸ್‌ಟಿ ಮತ್ತು ಆದಾಯ ತೆರಿಗೆ ಕುರಿತು ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಶಿವಮೊಗ್ಗ ತಾಲೂಕಿನ ಎಲ್ಲಾ ಸರ್ಕಾರಿ ಕಚೇರಿಗಳಿಂದ ಒಬ್ಬರಿಗೆ ಮಾತ್ರ ಕಾರ್ಯಾಗಾರದಲ್ಲಿ ಭಾಗವಹಿಸುವ ಅವಕಾಶವನ್ನು ಕಲ್ಪಿಸಲಾಗಿದ್ದು, ಈ ಅವಕಾಶದ ಸದುಪಯೋಗ ಪಡೆದುಕೊಳ್ಳುವಂತೆ…

Read More

ಬಡವರಿಗಾಗಿ ಮೆಗ್ಗಾನ್ ಉತ್ತಮ ಗುಣಮಟ್ಟದ-ಉಚಿತ ಚಿಕಿತ್ಸೆ ನೀಡುತ್ತಿದೆ; ವಿರೂಪಾಕ್ಷಪ್ಪ

ಬಡವರಿಗಾಗಿ ಮೆಗ್ಗಾನ್ ಉತ್ತಮ ಗುಣಮಟ್ಟದ-ಉಚಿತ ಚಿಕಿತ್ಸೆ ನೀಡುತ್ತಿದೆ; ವಿರೂಪಾಕ್ಷಪ್ಪ ಬಡವರಿಗೆ ಹಾಗೂ ಮಧ್ಯಮ ವರ್ಗದವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಉಚಿತವಾಗಿ ಹಾಗೂ ಉತ್ತಮ ಗುಣಮಟ್ಟದ ವೈದ್ಯಕೀಯ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಇದರಿಂದ ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೆ ಅಕ್ಕಪಕ್ಕ ಜಿಲ್ಲೆಯ ಜನರಿಗೂ ಅನುಕೂಲವಾಗುತ್ತಿದೆ ಎಂದು ಸಿಮ್ಸ್ ನಿರ್ದೇಶಕರಾದ ಡಾ. ವಿರೂಪಾಕ್ಷಪ್ಪ ತಿಳಿಸಿದರು. ಮಂಗಳವಾರ ಮೆಗ್ಗಾನ್ ಆಸ್ಪತ್ರೆಯ ಕನ್ಫಿರೆನ್ಸ್ ಹಾಲ್‌ನಲ್ಲಿ ಮಾಧ್ಯಮಗಾರರನ್ನು ಉದ್ದೇಶಿಸಿ ಅವರು ಮಾತನಾಡಿ, ಜಿಲ್ಲಾ ಮೆಗ್ಗಾನ್ ಆಸ್ಪತ್ರೆ 1200 ಹಾಸಿಗೆಯ ಸಾಮರ್ಥ್ಯವನ್ನು ಹೊಂದಿದೆ. ಇದರಿಂದ ಅಕ್ಕ ಪಕ್ಕದ ಜಿಲ್ಲೆಗಳಾದ ಚಿಕ್ಕಮಗಳೂರು,…

Read More