Headlines

Featured posts

Latest posts

All
technology
science

Gm ಶುಭೋದಯ💐💐 *ಕವಿಸಾಲು* ಬಹಳ ವಿಚಿತ್ರ ಒಗ್ಗಟ್ಟಿದೆ ಜನರಲ್ಲಿ; ಬದುಕಿದ್ದವರನ್ನು ಬೀಳಿಸುವಲ್ಲಿ ಸತ್ತಿದ್ದವರನ್ನು…

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಆನ್​ಲೈನ್ ಮೂಲಕ ಸೇವೆ, ಪ್ರಸಾದ ಪಡೆಯುವ ಭಕ್ತರೇ ಎಚ್ಚರ* *ಹೊರನಾಡು, ಶೃಂಗೇರಿ ಸೇರಿ ಕರ್ನಾಟಕದ ಪ್ರಸಿದ್ಧ ದೇಗುಲಗಳ ಹೆಸರಿನಲ್ಲಿ ನಕಲಿ ವೆಬ್​ಸೈಟ್* *ಇಬ್ಬರು ವಂಚಕರ ಬಂಧನ*

*ಆನ್​ಲೈನ್ ಮೂಲಕ ಸೇವೆ, ಪ್ರಸಾದ ಪಡೆಯುವ ಭಕ್ತರೇ ಎಚ್ಚರ* *ಹೊರನಾಡು, ಶೃಂಗೇರಿ ಸೇರಿ ಕರ್ನಾಟಕದ ಪ್ರಸಿದ್ಧ ದೇಗುಲಗಳ ಹೆಸರಿನಲ್ಲಿ ನಕಲಿ ವೆಬ್​ಸೈಟ್* *ಇಬ್ಬರು ವಂಚಕರ ಬಂಧನ* ಶೃಂಗೇರಿ, ಹೊರನಾಡು ಅನ್ನಪೂರ್ಣೇಶ್ವರಿ ಸೇರಿದಂತೆ ಕರ್ನಾಟಕದ (Karnataka) ಪ್ರತಿಷ್ಠಿತ ದೇವಾಲಯಗಳ (Karnataka Temples) ಹೆಸರಿನಲ್ಲಿ ನಕಲಿ ವೆಬ್‌ಸೈಟ್ (Fake Website) ತೆರೆದು ಭಕ್ತರಿಂದ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ, ಶೃಂಗೇರಿ ಮಠ ಸೇರಿದಂತೆ ರಾಜ್ಯದ ಪ್ರಮುಖ ದೇವಾಲಯಗಳ ಪ್ರಸಾದ…

Read More

Gm ಶುಭೋದಯ💐💐 *ಕವಿಸಾಲು* ಬಹಳ ವಿಚಿತ್ರ ಒಗ್ಗಟ್ಟಿದೆ ಜನರಲ್ಲಿ; ಬದುಕಿದ್ದವರನ್ನು ಬೀಳಿಸುವಲ್ಲಿ ಸತ್ತಿದ್ದವರನ್ನು ಎತ್ತುವುದರಲ್ಲಿ! 2. ಸಂಬಂಧಗಳ ಜೊತೆ ಆಟವಾಡದಿರು… ಗೆದ್ದರೂ ಬಹಳಷ್ಟು ಸೋತುಬಿಡುವೆ! – *ಶಿ.ಜು.ಪಾಶ* 8050112067 (30/09/2025)

Read More

ಕುವೆಂಪು ವಿವಿ: ಅಂಬೇಡ್ಕರ್ ಚಿಂತನೆ ಕುರಿತ ಎರಡು ದಿನಗಳ ಕಾರ್ಯಾಗಾರ* *ಸಂವಿಧಾನವನ್ನು ಅಂತರ್ಗತಮಾಡಿಕೊಳ್ಳುವುದೇ ನಿಜವಾದ ಅಂಬೇಡ್ಕಾರವಾದ: ನ್ಯಾಯಮೂರ್ತಿ ನಾಗಮೋಹನ್ ದಾಸ್*

*ಕುವೆಂಪು ವಿವಿ: ಅಂಬೇಡ್ಕರ್ ಚಿಂತನೆ ಕುರಿತ ಎರಡು ದಿನಗಳ ಕಾರ್ಯಾಗಾರ* *ಸಂವಿಧಾನವನ್ನು ಅಂತರ್ಗತಮಾಡಿಕೊಳ್ಳುವುದೇ ನಿಜವಾದ ಅಂಬೇಡ್ಕಾರವಾದ: ನ್ಯಾಯಮೂರ್ತಿ ನಾಗಮೋಹನ್ ದಾಸ್* ಶಂಕರಘಟ್ಟ ಬಹುತೇಕ ಅಂಬೇಡ್ಕರ್ ವಾದಿಗಳು ಅಂಬೇಡ್ಕರ್ ಅವರ ಅಮಲನ್ನೇರಿಸಿಕೊಂಡಿಸಿದ್ದಾರೆ. ಆದರೆ ಭಾರತದ ಸಮಕಾಲೀನ ಸಂದರ್ಭಕ್ಕೆ ಅಗತ್ಯವಾಗಿರುವುದು ಅಂಬೇಡ್ಕರ್ ಅರಿವು. ಭಾರತೀಯ ಸಂವಿಧಾನವನ್ನು ಅಂತರ್ಗತ ಮಾಡಿಕೊಳ್ಳುವುದೇ ಬಾಬಾ ಸಾಹೇಬರಿಗೆ ಸಲ್ಲಿಸಲಾಗುವ ನಿಜವಾದ ಗೌರವ ಎಂದು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ, ಕರ್ನಾಟಕ ರಾಜ್ಯ ಪದವಿ…

Read More

ಡಾ. ಶುಭಾ ಮರವಂತೆಯವರಿಗೆ ಗಾಂಧಿ ಭವನದ ಸೇವಾ ರಾಜ್ಯ ಪ್ರಶಸ್ತಿ

ಡಾ. ಶುಭಾ ಮರವಂತೆಯವರಿಗೆ ಗಾಂಧಿ ಭವನದ ಸೇವಾ ರಾಜ್ಯ ಪ್ರಶಸ್ತಿ ಖ್ಯಾತ ಗಾಂಧಿವಾದಿ, ಗಾಂಧಿ ಚಿಂತಕರಾದ ಪ್ರೊ. ಜಿ. ಬಿ. ಶಿವರಾಜು ಅವರ ಹೆಸರಿನಲ್ಲಿ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಗಾಂಧಿ ಭವನ ಬೆಂಗಳೂರಿನಲ್ಲಿ ಸ್ಥಾಪಿಸಿರುವ 2025 ನೇ ಸಾಲಿನ “ರಾಜ್ಯದ ಉತ್ತಮ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸೇವಾ ಪ್ರಶಸ್ತಿ” ಗೆ ಕುವೆಂಪು ವಿಶ್ವ ವಿದ್ಯಾಲಯದ ರಾಷ್ಟ್ರೀಯ ಸೇವಾ ಸಂಯೋಜನಾಧಿಕಾರಿ ಡಾ. ಶುಭಾ ಮರವಂತೆಯವರು ಆಯ್ಕೆಯಾಗಿದ್ದಾರೆ. ಸಮಾಜಮುಖಿಯಾಗಿ ವೃತ್ತಿ ಮತ್ತು ಪ್ರವೃತ್ತಿಯಲ್ಲಿ ಅತ್ಯುತ್ತಮ ವ್ಯಕ್ತಿತ್ವ ಹೊಂದಿ ಜನಮಾನಸದಲ್ಲಿ…

Read More

ಶಿವಮೊಗ್ಗದಲ್ಲಿ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಡಿಸೈನ್ ಉದ್ಘಾಟನೆ *ಕೌಶಲ್ಯದಿಂದ ಬದುಕು ಸದೃಢ*

ಶಿವಮೊಗ್ಗದಲ್ಲಿ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಡಿಸೈನ್ ಉದ್ಘಾಟನೆ *ಕೌಶಲ್ಯದಿಂದ ಬದುಕು ಸದೃಢ* ವಿನ್ಯಾಸ ಕೌಶಲ್ಯಾಭಿವೃದ್ಧಿಯ ಅಂತರರಾಷ್ಟ್ರೀಯ ಮಟ್ಟದ ತರಬೇತಿ ನೀಡುತ್ತಿರುವ ನೆಲೆಂಬೋ ಸಂಸ್ಥೆಯ ಪ್ರಾಂಚೈಸಿ ಪಡೆದ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಡಿಸೈನ್(ಐಎನ್‌ಎಸ್‌ಡಿ)ಕಾಲೇಜನ್ನು ಶಿವಮೊಗ್ಗ ಶಾಸಕ ಎಸ್. ಎನ್. ಚನ್ನಬಸಪ್ಪ ಉದ್ಘಾಟಿಸಿದರು. ಶಿವಮೊಗ್ಗದಂತಹ ಮಲೆನಾಡು ಭಾಗದಲ್ಲಿ ಇಂತಹದೊಂದು ಶಿಕ್ಷಣ ಸಂಸ್ಥೆ ಆರಂಭವಾಗಿರೋದು ಶ್ಲಾಘನೀಯ, ಇದು ಸಾವಿರಾರು ಪ್ರತಿಭಾನ್ವಿತರಿಗೆ ಬದುಕು ಕಟ್ಟಿಕೊಡಲಿ ಎಂದು ಅವರು ಶಿವಮೊಗ್ಗದ ವಿನೋಬನಗರ ಕಲ್ಲಹಳ್ಳಿಯ ತಿಮ್ಮಕ್ಕ ಲೇಔಟ್‌ನ ಮೂರನೇ ತಿರುವಿನಲ್ಲಿರುವ ಶ್ರೀ ಸೋಮೇಶ್ವರ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ನಾ ನಿನ್ನ ಪಯಣಿಗ ಓ ಬದುಕೇ… ನೀ ಎಲ್ಲಿ ಹೇಳುವೆಯೋ ಅಲ್ಲಿ ಇಳಿದು ಬಿಡುವೆ! 2. ಎರಡೆರಡು ಮುಖಗಳನ್ನಿಟ್ಟುಕೊಂಡು ಬದುಕುವವನೇ ಸತ್ತಾಗ ತೋರಿಸುವ ಮುಖ ಯಾವುದೋ… 3. ಪ್ರತಿಯೊಂದು ಕ್ಷಣ ಬದುಕಬೇಕಿದೆ ಅದೊಂದು ಕ್ಷಣ ಹೋಗಲೇಬೇಕಿದೆ! 4. ಸುಮ್ಮನಿರುವುದರಿಂದ ಸಂಬಂಧಗಳೂ ಸಾಯುವವು… – *ಶಿ.ಜು.ಪಾಶ* 8050112067 (28/09/2025)

Read More

ನೆಲೆಂಬೋ ವತಿಯಿಂದ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಡಿಸೈನ್(ಐಎನ್‌ಎಸ್‌ಡಿ)ಕಾಲೇಜಿನ ಉದ್ಘಾಟನೆ ನಾಳೆ*

*ನೆಲೆಂಬೋ ವತಿಯಿಂದ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಡಿಸೈನ್(ಐಎನ್‌ಎಸ್‌ಡಿ)ಕಾಲೇಜಿನ ಉದ್ಘಾಟನೆ ನಾಳೆ* ವಿನ್ಯಾಸ ಕೌಶಲ್ಯಾಭಿವೃದ್ಧಿಯ ನೆಲೆಂಬೋ ವತಿಯಿಂದ ಸೆ.28ರಂದು ಬೆಳಿಗ್ಗೆ 11.30ಕ್ಕೆ ವಿನೋಬನಗರದ ಕಲ್ಲಹಳ್ಳಿಯ ತಿಮ್ಮಕ್ಕ ಲೇಔಟ್‌ನ ಮೂರನೇ ತಿರುವಿನಲ್ಲಿರುವ ಸ್ವಯಂಭೂ ಶ್ರೀ ಸೋಮೇಶ್ವರ ಸಭಾ ಭವನದಲ್ಲಿ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಡಿಸೈನ್(ಐಎನ್‌ಎಸ್‌ಡಿ)ಕಾಲೇಜಿನ ಉದ್ಘಾಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಪಾಲುದಾರ ಅರವಿಂದ ಪಿ.ಎ. ಹೇಳಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇದೊಂದು ವಿಶಿಷ್ಟವಾದ ತರಗತಿಯಾಗಿದೆ. ಇಲ್ಲಿ ಫ್ಯಾಷನ್, ಇಂಟಿರಿಯರ್, ಗ್ರಾಫಿಕ್ ಡಿಸೈನ್, ಅನಿಮೇಷನ್, ಬ್ಯೂಟಿ ಅಂಡ್ ಮೇಕಪ್‌ಗೆ…

Read More

ಪ್ರೀಡಂ ಪಾರ್ಕ್ ನಲ್ಲಿ ಸೆ.28ರ ಭಾನುವಾರ ಸಂಜೆ ಮ್ಯೂಸಿಕಲ್ ನೈಟ್ ನಟ ಶಿವರಾಜ್ ಕುಮಾರ್- ಸಚಿವ ಮಧು ಬಂಗಾರಪ್ಪ ಭಾಗಿ

ಪ್ರೀಡಂ ಪಾರ್ಕ್ ನಲ್ಲಿ ಸೆ.28ರ ಭಾನುವಾರ ಸಂಜೆ ಮ್ಯೂಸಿಕಲ್ ನೈಟ್ ನಟ ಶಿವರಾಜ್ ಕುಮಾರ್- ಸಚಿವ ಮಧು ಬಂಗಾರಪ್ಪ ಭಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಶಿವಮೊಗ್ಗ ದಸರಾ ಅಂಗವಾಗಿ ಸೆಪ್ಟೆಂಬರ್ 28ರ ಭಾನುವಾರ ಸಂಜೆ 5ಗಂಟೆಗೆ ನಗರದ ಪ್ರೀಡಂ ಪಾರ್ಕ್ ನಲ್ಲಿ ಏರ್ಪಡಿಸಲಾಗಿರುವ ಮ್ಯೂಸಿಕಲ್ ನೈಟ್ ಅದ್ದೂರಿ ಕಾರ್ಯಕ್ರಮಕ್ಕೆ ಕರುನಾಡ ಚಕ್ರವರ್ತಿ, ಯುವಜನರ ಹೃದಯ ಸಾಮ್ರಾಟ, ಖ್ಯಾತ ನಟ ಡಾ.ಶಿವರಾಜ್ ಕುಮಾರ್, ಸಚಿವ ಮಧು ಬಂಗಾರಪ್ಪ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ. ಈ ಮ್ಯೂಸಿಕಲ್ ನೈಟ್…

Read More

ಬೈಕ್ ನಲ್ಲಿ ಬಂದು ಅಜ್ಜಿಯ ಸರ ಎಗರಿಸಿದ್ದ ಕಳ್ಳನ ಬಂಧನ* *ತೀರ್ಥಹಳ್ಳಿ ತುಂಗಾ ಕಾಲೇಜಿನಲ್ಲಿ ಕೆಲಸಗಾರ ಈ ಕಳ್ಳ!* *ಒಂದೇ ದಿನದಲ್ಲಿ ಕಳ್ಳನನ್ನು ಹಿಡಿದ ಜಯನಗರ ಠಾಣೆ ಇನ್ಸ್ ಪೆಕ್ಟರ್ ಸಿದ್ದೇಗೌಡರ ತಂಡ*

*ಬೈಕ್ ನಲ್ಲಿ ಬಂದು ಅಜ್ಜಿಯ ಸರ ಎಗರಿಸಿದ್ದ ಕಳ್ಳನ ಬಂಧನ* *ತೀರ್ಥಹಳ್ಳಿ ತುಂಗಾ ಕಾಲೇಜಿನಲ್ಲಿ ಕೆಲಸಗಾರ ಈ ಕಳ್ಳ!* *ಒಂದೇ ದಿನದಲ್ಲಿ ಕಳ್ಳನನ್ನು ಹಿಡಿದ ಜಯನಗರ ಠಾಣೆ ಇನ್ಸ್ ಪೆಕ್ಟರ್ ಸಿದ್ದೇಗೌಡರ ತಂಡ* ವೃದ್ಧ ಮಹಿಳೆಯಬ್ಬರ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ ಕಳ್ಳನನ್ನು ಜಯನಗರ ಪೊಲೀಸರು ಬಂಧಿಸಿದ್ದು, ಅಪಹರಿಸಿದ್ದ ಚಿನ್ನದ ಸರವನ್ನು ವಶಕ್ಕೆ ಪಡೆದಿದ್ದಾರೆ. ಸೆಪ್ಟೆಂಬರ್ 11ರಂದು ಬೆಳಗ್ಗೆ 83 ವರ್ಷದ ಶಿವಮೊಗ್ಗ ರವೀಂದ್ರ ನಗರದ ವಾಸಿ ಮಹಿಳೆಯೊಬ್ಬರು ರವೀಂದ್ರ ನಗರ ರೈಲ್ವೆ ಟ್ರ್ಯಾಕ್ ಪಕ್ಕದ ರಸ್ತೆಯಲ್ಲಿ…

Read More