Headlines

Featured posts

Latest posts

All
technology
science

ಕವಿಸಾಲು

Gm ಶುಭೋದಯ💐💐 *ಕವಿಸಾಲು* ೧. ಜೀವನ ಕೇಳುತ್ತಿದೆ- ಏನು ಬೇಕಿತ್ತು ಮತ್ತೇ?… ‘ಏನಿತ್ತೋ…

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* ೧. ಜೀವನ ಕೇಳುತ್ತಿದೆ- ಏನು ಬೇಕಿತ್ತು ಮತ್ತೇ?… ‘ಏನಿತ್ತೋ ಅದನ್ನೇ ವಾಪಸ್ಸು ಕೊಟ್ಟು ಬಿಡು ಮತ್ತೆ!’ ೨. ಸ್ವಂತದ ನೋವು ಸ್ವಂತದವರಿಗೂ ಅರ್ಥವಾಗುವುದಿಲ್ಲ; ಬದುಕೆಂದರೆ ಹೀಗೇ ಹೃದಯವೇ… ೩. ನಂಬಿಕೆಯಿಡು; ಪ್ರೀತಿ ಎಂಬುದು ಬದಲಾಯಿಸುವುದು ಎಲ್ಲದೂ… – *ಶಿ.ಜು.ಪಾಶ* 8050112067 (25/5/25)

Read More

ಕುವೆಂಪು ವಿವಿ: ಕನ್ನಡ ಐಚ್ಚಿಕ ಪರೀಕ್ಷೆ ಮುಂದೂಡಿಕೆ* *ವಿಶ್ವವಿದ್ಯಾಲಯದಿಂದ ತ್ವರಿತ ಕ್ರಮ* *ಪ್ರಶ್ನೆ ಪತ್ರಿಕೆ ಗೊಂದಲಕ್ಕೆ ಕಾರಣರಾದ ಕಾಲೇಜು ಅಧ್ಯಾಪಕರ ಮೇಲೆ ಕಠಿಣ ಕ್ರಮ: ಪ್ರೊ. ಗೋಪಿನಾಥ್*

*ಕುವೆಂಪು ವಿವಿ: ಕನ್ನಡ ಐಚ್ಚಿಕ ಪರೀಕ್ಷೆ ಮುಂದೂಡಿಕೆ* *ವಿಶ್ವವಿದ್ಯಾಲಯದಿಂದ ತ್ವರಿತ ಕ್ರಮ* *ಪ್ರಶ್ನೆ ಪತ್ರಿಕೆ ಗೊಂದಲಕ್ಕೆ ಕಾರಣರಾದ ಕಾಲೇಜು ಅಧ್ಯಾಪಕರ ಮೇಲೆ ಕಠಿಣ ಕ್ರಮ: ಪ್ರೊ. ಗೋಪಿನಾಥ್* ಶಂಕರಘಟ್ಟ, ಶನಿವಾರದಂದು  ನಿಗದಿಯಾಗಿದ್ದ ಬಿ. ಎ. ಆರನೇ ಸೆಮೆಸ್ಟರ್ ಕನ್ನಡ ಐಚ್ಛಿಕ ಪತ್ರಿಕೆಯ ಪರೀಕ್ಷೆ ಯನ್ನು ಪ್ರಶ್ನೆ ಪತ್ರಿಕೆಯ ಗೊಂದಲದಿಂದ ಮುಂದೂಡಲಾಗಿದ್ದು, ಪರೀಕ್ಷೆಯ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್. ಎಂ. ಗೋಪಿನಾಥ್, ಕನ್ನಡ ವಿಷಯದ ಪರೀಕ್ಷಾ ಮಂಡಳಿಯ…

Read More

ಕರ್ನಾಟಕದಲ್ಲಿ ಈಗ ಮತ್ತೆ ಕೊರೊನಾ : ಒಬ್ಬನ ಸಾವು , ಕರೋನಾ ಕೇಸ್​​ 38ಕ್ಕೆ ಏರಿಕೆ!*

*ಕರ್ನಾಟಕದಲ್ಲಿ ಈಗ ಮತ್ತೆ ಕೊರೊನಾ : ಒಬ್ಬನ ಸಾವು , ಕರೋನಾ ಕೇಸ್​​ 38ಕ್ಕೆ ಏರಿಕೆ!* ರಾಜ್ಯದ 8 ಮೆಡಿಕಲ್ ಕಾಲೇಜುಗಳಲ್ಲಿ ಕೋವಿಡ್ ಟೆಸ್ಟ್ ಮತ್ತೆ ಆರಂಭಿಸುವಂತೆ ಸಚಿವರು ಸೂಚನೆ ರಾಜ್ಯಕ್ಕೆ ಕೊರೊನಾ ವೈರಸ್ (Covid-19)​ ಮತ್ತೆ ಒಕ್ಕರಿಸಿದೆ. ರಾಜ್ಯದಲ್ಲಿ ಶನಿವಾರ (ಮೇ.24) ಐವರಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ (Bengaluru) 85 ವರ್ಷದ ವೃದ್ಧ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು 38 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ. ಶನಿವಾರ…

Read More

ಐದು ವಿದ್ಯಾರ್ಥಿ ವಸತಿ ನಿಲಯ ಮಂಜೂರು* :*ಸಚಿವ ಎಸ್. ಮಧು ಬಂಗಾರಪ್ಪ

ಐದು ವಿದ್ಯಾರ್ಥಿ ವಸತಿ ನಿಲಯ ಮಂಜೂರು* :*ಸಚಿವ ಎಸ್. ಮಧು ಬಂಗಾರಪ್ಪ ಶಿವಮೊಗ್ಗ  ಜಿಲ್ಲೆಗೆ ಐದು ಹೊಸ ವಿದ್ಯಾರ್ಥಿ ವಸತಿ ನಿಲಯಗಳನ್ನು ಮಂಜೂರು ಮಾಡಲಾಗಿದೆ. ವಿದ್ಯಾರ್ಥಿಗಳು ಈ ನಿಲಯಗಳ ಪ್ರಯೋಜನ ಪಡೆಯಬೇಕು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಗರದ ಹೊರವಲಯ ಬೊಮ್ಮನಕಟ್ಟೆಯಲ್ಲಿನ ಇಂದಿರಾಗಾಂಧಿ ನರ್ಸಿಂಗ್ ಮಹಿಳಾ ವಿದ್ಯಾರ್ಥಿ ವಸತಿ…

Read More

ವಿಶೇಷ ಸುದ್ದಿ; *ಕುವೆಂಪು ವಿಶ್ವವಿದ್ಯಾನಿಲಯದ ಕನ್ನಡ ಮೇಜರ್ ಪರೀಕ್ಷೆಯಲ್ಲಿ ಮಹಾ ಎಡವಟ್ಟು!* *ಪ್ರಶ್ನೆ ಪತ್ರಿಕೆ ನೋಡಿ ವಿದ್ಯಾರ್ಥಿಗಳ ಜೊತೆ ಕುವೆಂಪು ವಿವಿಯೇ ದಂಗು!* *ಏನಿದು ಮಹಾ ಯಡವಟ್ಟು? ಯಾರು ಕಾರಣಕರ್ತರು?*

ವಿಶೇಷ ಸುದ್ದಿ *ಕುವೆಂಪು ವಿಶ್ವವಿದ್ಯಾನಿಲಯದ ಕನ್ನಡ ಮೇಜರ್ ಪರೀಕ್ಷೆಯಲ್ಲಿ ಮಹಾ ಎಡವಟ್ಟು!* *ಪ್ರಶ್ನೆ ಪತ್ರಿಕೆ ನೋಡಿ ವಿದ್ಯಾರ್ಥಿಗಳ ಜೊತೆ ಕುವೆಂಪು ವಿವಿಯೇ ದಂಗು!* *ಏನಿದು ಮಹಾ ಯಡವಟ್ಟು? ಯಾರು ಕಾರಣಕರ್ತರು?* ಶಿವಮೊಗ್ಗದ ಶೈಕ್ಷಣಿಕ ಕಿರೀಟ ಎನ್ನಲಾಗುವ ಶಂಕರಘಟ್ಟದಲ್ಲಿರೋ ಕುವೆಂಪು ವಿಶ್ವವಿದ್ಯಾನಿಲಯ ದೊಡ್ಡ ಎಡವಟ್ಟಿಗೆ ಇವತ್ತು ಸಾಕ್ಷಿಯಾಗಿದ್ದು, ವಿದ್ಯಾರ್ಥಿಗಳ ಪಾಲಿಗೆ ನರಕ ತೋರಿಸುತ್ತಿದೆ. ಇವತ್ತು ಬೆಳಿಗ್ಗೆ ನಿಗದಿಯಾಗಿದ್ದ ಬಿ.ಎ. 6ನೇ ಸೆಮಿಸ್ಟರ್ ಕನ್ನಡ ಐಚ್ಛಿಕ ಪತ್ರಿಕೆಯ ಪರೀಕ್ಷೆಯನ್ನು ತನ್ನದೇ ಯಡವಟ್ಟಿನ ಕಾರಣದಿಂದ ಮೂಂದೂಡಿದೆ! ಇವತ್ತು ಬೆಳಗಿನ ಜಾವದಿಂದಲೇ ಪರೀಕ್ಷೆ…

Read More

ಎಐಸಿಸಿ ಮಹಿಳಾ ಅಧ್ಯಕ್ಷರಿಂದ ರಾಜ್ಯ ಪದಾಧಿಕಾರಿಗಳ ಘೋಷಣೆ;* *ಶಿವಮೊಗ್ಗದಿಂದ ಪುಷ್ಪಾ ಶಿವಕುಮಾರ್ ಆಯ್ಕೆ…* *ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಗೆ ನೂತನ ಅಧ್ಯಕ್ಷೆ ಯಾರಾಗುವರು?*

*ಎಐಸಿಸಿ ಮಹಿಳಾ ಅಧ್ಯಕ್ಷರಿಂದ ರಾಜ್ಯ ಪದಾಧಿಕಾರಿಗಳ ಘೋಷಣೆ;* *ಶಿವಮೊಗ್ಗದಿಂದ ಪುಷ್ಪಾ ಶಿವಕುಮಾರ್ ಆಯ್ಕೆ…* *ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಗೆ ನೂತನ ಅಧ್ಯಕ್ಷೆ ಯಾರಾಗುವರು?* ಅಖಿಲ ಭಾರತ ಮಟ್ಟದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಅಲ್ಕಾ ಲಾಂಬಾರವರು ರಾಜ್ಯ ಮಟ್ಟದ ಪದಾಧಿಕಾರಿಗಳು ಹಾಗೂ ಕರ್ನಾಟಕದ ಕೆಲವು ಜಿಲ್ಲಾ ಮಹಿಳಾಧ್ಯಕ್ಷರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ಪುಷ್ಪಾ ಶಿವಕುಮಾರ್ ರವರನ್ನು ಆಯ್ಕೆ ಮಾಡಲಾಗಿದೆ. ಒಟ್ಟು 48 ಜನ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ…

Read More

ಆರೋಗ್ಯಕರ ಜೀವನಶೈಲಿಗೆ ಪೌಷ್ಠಿಕಾಂಶಯುಕ್ತ ಹಣ್ಣುಗಳು ಪೂರಕ : ಸಚಿವ ಎಸ್.ಮಧು ಬಂಗಾರಪ್ಪ ಇಂದು ಮತ್ತು ನಾಳೆ ನಡೆಯಲಿರುವ ಮೇಳದಲ್ಲಿ ಮಿಯಾಝಾಕಿ ಮಾವು, ಕೆಂಪು ದಂತ ಮಾವು, ಬಾಳೆ ಮಾವು ಮತ್ತು ಬೀಜರಹಿತ ಹಲಸು ಸೇರಿದಂತೆ ವಿವಿಧ ತಳಿಯ ಮಾವಿನಹಣ್ಣು, ಬಗೆಬಗೆಯ ಹಲಸಿನ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ

ಆರೋಗ್ಯಕರ ಜೀವನಶೈಲಿಗೆ ಪೌಷ್ಠಿಕಾಂಶಯುಕ್ತ ಹಣ್ಣುಗಳು ಪೂರಕ : ಸಚಿವ ಎಸ್.ಮಧು ಬಂಗಾರಪ್ಪ ಇಂದು ಮತ್ತು ನಾಳೆ ನಡೆಯಲಿರುವ ಮೇಳದಲ್ಲಿ ಮಿಯಾಝಾಕಿ ಮಾವು, ಕೆಂಪು ದಂತ ಮಾವು, ಬಾಳೆ ಮಾವು ಮತ್ತು ಬೀಜರಹಿತ ಹಲಸು ಸೇರಿದಂತೆ ವಿವಿಧ ತಳಿಯ ಮಾವಿನಹಣ್ಣು, ಬಗೆಬಗೆಯ ಹಲಸಿನ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಶಿವಮೊಗ್ಗ : ಆರೋಗ್ಯಕರ ಜೀವನಶೈಲಿ ರೂಪಿಸಿಕೊಳ್ಳುವಲ್ಲಿ ದೈನಂದಿನ ಆಹಾರದ ಜೊತೆಗೆ ಹಣ್ಣುಗಳು ಪೂರಕವಾಗಿವೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…

Read More

ಮೈಸೂರು–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ರೈಲು ಜೂನ್ 8 ರಂದು ಮೈಸೂರು ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದು*

*ಮೈಸೂರು–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ರೈಲು ಜೂನ್ 8 ರಂದು ಮೈಸೂರು ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದು* *ರೈಲುಗಳ ಸಂಚಾರ ರದ್ದು/ಭಾಗಶಃ ರದ್ದು* ಮೈಸೂರು ರೈಲ್ವೆ ವಿಭಾಗದ ಕೃಷ್ಣರಾಜನಗರ ಮತ್ತು ಹೊಸ ಅಗ್ರಹಾರ ರೈಲು ನಿಲ್ದಾಣಗಳ ನಡುವೆ ನಡೆಯಲಿರುವ ಸೇತುವೆ ನಿರ್ವಹಣಾ ಕಾರ್ಯದ ಕಾರಣ, ಕೆಳಗಿನ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. *ಸಂಪೂರ್ಣ ರದ್ದು* ರೈಲು ಸಂಖ್ಯೆ 56267 ಅರಸೀಕೆರೆ–ಮೈಸೂರು ಪ್ಯಾಸೆಂಜರ್ ರೈಲು ಜೂನ್ 8, 2025 ರಂದು ಸಂಪೂರ್ಣವಾಗಿ ರದ್ದಾಗಲಿದೆ. *ಭಾಗಶಃ ರದ್ದು* ರೈಲು ಸಂಖ್ಯೆ…

Read More

ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ ಪತ್ರಿಕಾಗೋಷ್ಠಿಯಲ್ಲಿ ಏನಂದ್ರು?

ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ ಪತ್ರಿಕಾಗೋಷ್ಠಿಯಲ್ಲಿ ಏನಂದ್ರು? ವೈಜ್ಞಾನಿಕ ಜಾತಿಗಣತಿ ಆಗಬೇಕು. ಟಿಎ ಡಿಎ ತಗೊಂಡು ಒಳ್ಳೇ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿ. ಸೆನ್ಸಸ್ ಗೆ ರಾಷ್ಟ್ರಪತಿ ಮುದ್ರೆ ಬೀಳುವ ಮುನ್ನ ಎಚ್ಚರವಾಗಿ. ಆಯಾ ಧರ್ಮಗಳ ಮಠಾಧೀಶರು ಎಚ್ಚೆತ್ತುಕೊಂಡು ಸೂಕ್ತ ಮಾಹಿತಿ ದಾಖಲಿಸಿ… ಕೇಂದ್ರ ಸರ್ಕಾರದ ಜಾತಿ ಗಣತಿ ಕೆಲಸ ಒಳ್ಳೇ ಕೆಲಸ. ಸೆನ್ಸಸ್ ಆಗದೆಯೇ ಲಕ್ಷ ಜನ, ಕೋಟಿ ಜನ ಅಂತ ಸುಮ್ಮನೆ ಲೆಕ್ಕಾಚಾರ ಹೇಳ್ತಾರೆ. ಎಲ್ಲ ಧರ್ಮದವರೂ ಎಚ್ಚೆತ್ತು ಮಾಹಿತಿ ದಾಖಲಿಸಿ. ಶಾಮನೂರು ಶಿವಶಂಕರಪ್ಪರ ಹೆಲಿಕಾಪ್ಟರ್ ತಗೊಂಡು…

Read More