Featured posts

Latest posts

All
technology
science

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ನವಿಲು ಗರಿ ನೀನು… ಪುಟಗಟ್ಟಲೆ ಪುಸ್ತಕ ನಾನು!…

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಜನ ವಿಚಿತ್ರ ಇಲ್ಲಿ; ಮುಗುಳ್ನಕ್ಕರೆ ಉರಿಯುವರು ಸುಮ್ಮನಿದ್ದರೆ…

ಲಂಚಕ್ಕೆ ಕೈಯೊಡ್ಡಿ ಮುದ್ದಿನಕೊಪ್ಪ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಕುಮಾರ ನಾಯ್ಕ ಲೋಕಾಯುಕ್ತ ಖೆಡ್ಡಾಕ್ಕೆ…* 3 ಸಾವಿರಕ್ಕೆ ಬಲಿಬಿದ್ದ ಕಾರ್ಯದರ್ಶಿ

*ಲಂಚಕ್ಕೆ ಕೈಯೊಡ್ಡಿ ಮುದ್ದಿನಕೊಪ್ಪ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಕುಮಾರ ನಾಯ್ಕ ಲೋಕಾಯುಕ್ತ ಖೆಡ್ಡಾಕ್ಕೆ…*…

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಹೆಲ್ಮೆಟ್ ಧರಿಸುವುದರಿಂದ ನಿಜಕ್ಕೂ ಕೂದಲು ಉದುರುತ್ತಾ?*

*ಹೆಲ್ಮೆಟ್ ಧರಿಸುವುದರಿಂದ ನಿಜಕ್ಕೂ ಕೂದಲು ಉದುರುತ್ತಾ?* ಸಂಚಾರ ನಿಯಮಗಳ ಪ್ರಕಾರ, ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್‌ ಧರಿಸಲೇಬೇಕು. ಸುರಕ್ಷತೆಯ ದೃಷ್ಟಿಯಿಂದಾಗಿ ದ್ವಿಚಕ್ರ ವಾಹನ ಸವಾರರು ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಲೇಬೇಕು. ಆದರೆ ಕೆಲವರು ಕೂದಲು ಉದುರುತ್ತೆ ಅನ್ನೋ ಕಾರಣಕ್ಕೆ ಹೆಲ್ಮೆಟ್‌ ಧರಿಸಲು ಹಿಂದೇಟು ಹಾಕುತ್ತಾರೆ. ಇನ್ನೂ ಕೆಲವರು ಹೆಲ್ಮೆಟ್‌ ಧರಿಸುವುದನ್ನೇ ತಪ್ಪಿಸುತ್ತಾರೆ. ಆದರೆ ನಿಜಕ್ಕೂ ಹೆಲ್ಮೆಟ್‌ ಕೂಡಾ ಕೂದಲು ಉದುರುವಿಕೆಗೆ ಕಾರಣವೇ? (Is helmet cause to hair loss) ಹೆಲ್ಮೆಟ್‌ ಧರಿಸುವುದರಿಂದ ಕೂದಲು ಹೇಗೆ…

Read More

ಕುಡಿದ ನಶೆಯಲ್ಲಿ ಸಿಗರೇಟ್ ಹಚ್ಚಿ ನಿದ್ರೆಗೆ ಜಾರಿದ;* *ಧಗಧಗಿಸಿದ ಮನೆ, ಯುವಕ ಸಜೀವ ದಹನ*

*ಕುಡಿದ ನಶೆಯಲ್ಲಿ ಸಿಗರೇಟ್ ಹಚ್ಚಿ ನಿದ್ರೆಗೆ ಜಾರಿದ;* *ಧಗಧಗಿಸಿದ ಮನೆ, ಯುವಕ ಸಜೀವ ದಹನ* ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಕನ್ನಮಂಗಲ ಕಾಲೋನಿಯಲ್ಲಿನ ಮನೆಯೊಂದು ಶುಕ್ರವಾರ (ಜು.18) ಸಂಜೆ ಧಗಧಗಿಸಿ ಉರಿದು, ಸುಟ್ಟು ಕರಕಲಾಗಿದೆ. ಮನೆಯಲ್ಲಿ ಮಲಗಿದ್ದ ಯುವಕ ಸಜೀವ ದಹನವಾಗಿದ್ದಾನೆ. ಉದಯ್ ಮೃತ ದುರ್ದೈವಿ. ಕನ್ನಮಂಗಲ ಕಾಲೋನಿಯಲ್ಲಿ ನರಸಮ್ಮ ಮತ್ತು ಮೃತ ಉದಯ್ ತಾಯಿ-ಮಗ ವಾಸ ಮಾಡುತ್ತಿದ್ದರು. ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಶುಕ್ರವಾರ (ಜು.18) ಸಂಜೆ ಉದಯ್​…

Read More

ಮನೆ ಮನೆಗೆ ಪೊಲೀಸ್!* *ಯಾಕಾಗಿ ಈ ಯೋಜನೆ? ಪೊಲೀಸರು ಹೇಳಿದ್ದೇನು?* *ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?*

*ಮನೆ ಮನೆಗೆ ಪೊಲೀಸ್!* *ಯಾಕಾಗಿ ಈ ಯೋಜನೆ? ಪೊಲೀಸರು ಹೇಳಿದ್ದೇನು?* *ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?* ಕರ್ನಾಟಕದ ಗೃಹ ಸಚಿವ ಡಾ. ಜಿ ಪರಮೇಶ್ವರ (G Parameshwara) ‘ಮನೆ ಮನೆಗೆ ಪೊಲೀಸ್’ ಯೋಜನೆಗೆ ಬೆಂಗಳೂರಿನಲ್ಲಿ (Bengaluru) ಶುಕ್ರವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮನೆ ಮನೆಗೆ ಪೊಲೀಸರು ಭೇಟಿ ನೀಡುವ ಯೋಜನೆ ಇಡೀ ದೇಶದಲ್ಲಿ ಇದೇ ಮೊದಲು. ಈ ವಿನ್ಯಾಸದ ಕಾರ್ಯಕ್ರಮದ ಮೂಲಕ, ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ…

Read More

ಪತ್ರಕರ್ತ ವಾಸೀಂ ತಂದೆ ಆಸೀಂ ಅಲಿಖಾನ್ ನಿಧನ; ಸಂತಾಪಗಳು

ಪತ್ರಕರ್ತ ವಾಸೀಂ ತಂದೆ ಆಸೀಂ ಅಲಿಖಾನ್ ನಿಧನ; ಸಂತಾಪಗಳು ಮಲೆನಾಡು ಎಕ್ಸ್ ಪ್ರೆಸ್ ಪತ್ರಿಕೆಯ ವರದಿಗಾರ ವಾಸೀಂ ಅಲಿ ಖಾನ್ ರವರ ತಂದೆ ಆಸೀಂ ಅಲಿಖಾನ್(67) ಇಂದು ಬೆಳಿಗ್ಗೆ ನಿಧನ ರಾದರು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಇವರನ್ನು ಶಿವಮೊಗ್ಗದ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಆಸೀಂ ಅಲಿಖಾನ್ ಮೃತಪಟ್ಟಿದ್ದಾರೆ. ಪುತ್ರ ಪತ್ರಕರ್ತ ವಾಸೀಂ ಅಲಿಖಾನ್ ಸೇರಿದಂತೆ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಜನ ವಿಚಿತ್ರ ಇಲ್ಲಿ; ಮುಗುಳ್ನಕ್ಕರೆ ಉರಿಯುವರು ಸುಮ್ಮನಿದ್ದರೆ ಪ್ರಶ್ನಿಸುವರು 2. ಒಂದು ಹನಿ ಸುಖಕ್ಕಾಗಿ ಅದೆಷ್ಟೊಂದು ದುಃಖಗಳನ್ನು ಹಿಂಡಬೇಕಾಯ್ತು… – *ಶಿ.ಜು.ಪಾಶ* 8050112067 (18/7/2025)

Read More

ಲಂಚಕ್ಕೆ ಕೈಯೊಡ್ಡಿ ಮುದ್ದಿನಕೊಪ್ಪ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಕುಮಾರ ನಾಯ್ಕ ಲೋಕಾಯುಕ್ತ ಖೆಡ್ಡಾಕ್ಕೆ…* 3 ಸಾವಿರಕ್ಕೆ ಬಲಿಬಿದ್ದ ಕಾರ್ಯದರ್ಶಿ

*ಲಂಚಕ್ಕೆ ಕೈಯೊಡ್ಡಿ ಮುದ್ದಿನಕೊಪ್ಪ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಕುಮಾರ ನಾಯ್ಕ ಲೋಕಾಯುಕ್ತ ಖೆಡ್ಡಾಕ್ಕೆ…* 3 ಸಾವಿರಕ್ಕೆ ಬಲಿಬಿದ್ದ ಕಾರ್ಯದರ್ಶಿ ಶಿವಮೊಗ್ಗದ ಶ್ರೀರಾಮಪುರ ಗ್ರಾಮದ ವಿನೋದ ಬಿ. ಬಿನ್ ನೀಡಿದ ದೂರಿನ ಮೇರೆಗೆ ದಾಳಿ ಮಾಡಿದ ಲೋಕಾಯುಕ್ತ ಮುದ್ದಿನ ಕೊಪ್ಪ ಗ್ರಾಮ ಪಂಚಾಯ್ತಿಯ ಕಾರ್ಯದರ್ಶಿ ಕುಮಾರ ನಾಯ್ಕನನ್ನು ಖೆಡ್ಡಾಕ್ಕೆ ಕೆಡವಿ ಜೈಲಿನ ದಾರಿ ತೋರಿಸಿದ ಘಟನೆ ನಡೆದಿದೆ. ಶಿವಮೊಗ್ಗ ತಾಲ್ಲೂಕು ಮುದ್ದಿನಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶ್ರೀರಾಮಪುರ ಗ್ರಾಮದ 1ನೇ ಕ್ರಾಸ್‌ನಲ್ಲಿ ತನ್ನ ತಾಯಿಯಾದ ಶ್ರೀಮತಿ ಶಂಕರಿರವರ ಹೆಸರಿನಲ್ಲಿನ…

Read More

ಇನ್ಮುಂದೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ* *ಮದರಸಾ ಶಿಕ್ಷಣ ಮಂಡಳಿಯ ಅಧ್ಯಕ್ಷ ಮುಫ್ತಿ ಶಮೂನ್ ಖಾಸ್ಮಿ ಹೇಳಿದ್ದೇನು?* *ರಾಮ- ಕೃಷ್ಣ ನಮ್ಮ ಪೂರ್ವಜರು ಎಂದ ಮುಫ್ತಿ ಶಮೂನ್ ಖಾಸ್ಮಿ*

*ಇನ್ಮುಂದೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ* *ಮದರಸಾ ಶಿಕ್ಷಣ ಮಂಡಳಿಯ ಅಧ್ಯಕ್ಷ ಮುಫ್ತಿ ಶಮೂನ್ ಖಾಸ್ಮಿ ಹೇಳಿದ್ದೇನು?* *ರಾಮ- ಕೃಷ್ಣ ನಮ್ಮ ಪೂರ್ವಜರು ಎಂದ ಮುಫ್ತಿ ಶಮೂನ್ ಖಾಸ್ಮಿ* ಇನ್ಮುಂದೆ ಎಲ್ಲಾ ಸರ್ಕಾರಿ ಶಾಲೆ(Government School)ಗಳಲ್ಲಿ ಭಗವದ್ಗೀತೆ(Bhagavad Gita) ಪಠಣ ಕಡ್ಡಾಯವೆಂದು ಉತ್ತರಾಖಂಡ ಸರ್ಕಾರ ಆದೇಶ ಹೊರಡಿಸಿದೆ. ಜುಲೈ 14ರಂದು ಆದೇಶ ಹೊರಡಿಸಲಾಗಿದೆ.ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಬೆಳಗ್ಗೆ ಭಗವದ್ಗೀತೆಯ ಶ್ಲೋಕಗಳನ್ನು ವಿದ್ಯಾರ್ಥಿಗಳು ಪಠಿಸಬೇಕೆಂದು ನಿರ್ದೇಶನ ನೀಡಲಾಗಿದೆ. ದಿನವೂ ಒಂದು ಶ್ಲೋಕವನ್ನು ಪಠಿಸುವುದಷ್ಟೇ ಅಲ್ಲದೆ ಒಂದು…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಸತ್ಯವಂತರಿದ್ದರಲ್ಲ ಕೆಲವರು; ಅಳುತ್ತಲಿದ್ದರು… ಮೋಸಗಾರರೋ ನೆಮ್ಮದಿಯ ನಿದ್ದೆಯಲ್ಲಿದ್ದರು! 2. ನೀನು ಚಹಾದಂತಿರು… ದುಃಖದಲ್ಲೂ ಸುಖದಲ್ಲೂ ಸಿಗುವಂತಿರು ಹೃದಯವೇ… – *ಶಿ.ಜು.ಪಾಶ* 8050112067 (17/7/2025)

Read More

ಶಿವಮೊಗ್ಗ ತಹಶೀಲ್ದಾರನ ಪುಣ್ಯಕಥೆಗಳು- ದಾಖಲೆಗಳೇ ಹೇಳುವ ಸತ್ಯ ಕಥೆಗಳು* *ಇದೇನಿದು ಶಿವ…ಮುಖ ಮುಖ ತಹಶೀಲ್ದಾರ್ ಕಥೆ?* *ಅಬ್ಬಬ್ಬಾ…ಇಂಥ ತಹಶೀಲ್ದಾರ ತುಂಗೆಯ ದಡದಲ್ಲಿ ಸಿಕ್ಕಿದ್ದೇ ಪುಣ್ಯ

*ಶಿವಮೊಗ್ಗ ತಹಶೀಲ್ದಾರನ ಪುಣ್ಯಕಥೆಗಳು- ದಾಖಲೆಗಳೇ ಹೇಳುವ ಸತ್ಯ ಕಥೆಗಳು* *ಇದೇನಿದು ಶಿವ…ಮುಖ ಮುಖ ತಹಶೀಲ್ದಾರ್ ಕಥೆ?* *ಅಬ್ಬಬ್ಬಾ…ಇಂಥ ತಹಶೀಲ್ದಾರ ತುಂಗೆಯ ದಡದಲ್ಲಿ ಸಿಕ್ಕಿದ್ದೇ ಪುಣ್ಯ*

Read More