Headlines

Featured posts

Latest posts

All
technology
science

ಕವಿಸಾಲು

Gm ಶುಭೋದಯ💐💐 *ಕವಿಸಾಲು* ನೋವು ಅರ್ಥ ಮಾಡಿಕೊಳ್ಳಬೇಕೆಂದರೆ ಮನುಷ್ಯನೊಳಗೆ ಮನುಷ್ಯನಿರುವುದು ಮುಖ್ಯ ಹೃದಯವೇ……

ಕವಿಸಾಲು

Gm ಶುಭೋದಯ💐💐 *ಕವಿಸಾಲು* ಕಳೆದು ಹೋಗುತ್ತಿದೆಯಲ್ಲ ಅದು ಕಾಲವಷ್ಟೇ ಅಲ್ಲ; ಜೀವನವೂ… –…

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಡ್ರಾಪ್?* *ಈ ನಾಯಕರ ಹೆಸರು ಮುಂಚೂಣಿಯಲ್ಲಿ!* *ವಿಪಕ್ಷ ನಾಯಕನ ಬದಲಾವಣೆಯಾಗುತ್ತಾ?* *ಬಿ.ವೈ.ವಿಜಯೇಂದ್ರ ಹೇಳಿದ್ದೇನು?*

*ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಡ್ರಾಪ್?* *ಈ ನಾಯಕರ ಹೆಸರು ಮುಂಚೂಣಿಯಲ್ಲಿ!* *ವಿಪಕ್ಷ ನಾಯಕನ ಬದಲಾವಣೆಯಾಗುತ್ತಾ?* *ಬಿ.ವೈ.ವಿಜಯೇಂದ್ರ ಹೇಳಿದ್ದೇನು?* ಬಾಕಿ ಇರುವ ಆರೇಳು ರಾಜ್ಯ ಘಟಕಗಳ ಜೊತೆಯಲ್ಲೇ ಕರ್ನಾಟಕ ಬಿಜೆಪಿ (BJP) ಅಧ್ಯಕ್ಷರ ಹೆಸರನ್ನು ಹೈಕಮಾಂಡ್ ಘೋಷಣೆ ಮಾಡುವುದು ಖಚಿತವಾಗಿದೆ. ಯಾವಾಗ ಮತ್ತು ಯಾರು ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲವಾದರೂ ಜುಲೈ ಎರಡನೇ ವಾರದೊಳಗೆ ಈ ಪ್ರಕ್ರಿಯೆ ಮುಗಿಯುವುದು ನಿಚ್ಚಳವಾಗಿದೆ. ಈ ಮಧ್ಯೆ ರಾಜ್ಯಾಧ್ಯಕ್ಷ ಸ್ಥಾನದ ಕುರಿತಾಗಿ ಕಳೆದ ಆರು ತಿಂಗಳಿನಿಂದ ಕೆಲವು ಗಂಭೀರ ಬೆಳವಣಿಗೆಗಳು…

Read More

ದಲಿತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ;* *ಕೊನೆಗೂ ಅರೆಸ್ಟ್ ಆದ ಶಿವಮೊಗ್ಗ ವೈದ್ಯಕೀಯ ಕಾಲೇಜಿನ ಡಾಕ್ಟರ್/ ಪ್ರೊಫೆಸರ್ ಡಾ.ಅಶ್ವಿನ್ ಹೆಬ್ಬಾರ್* *ಎಲ್ಲಿ ಸಿಕ್ಕರೋ ಕಾಮುಕ ಶ್ರೀ?* *ಪೊಲೀಸರು ಹೇಳುವುದೇನು?*

*ದಲಿತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ;* *ಕೊನೆಗೂ ಅರೆಸ್ಟ್ ಆದ ಶಿವಮೊಗ್ಗ ವೈದ್ಯಕೀಯ ಕಾಲೇಜಿನ ಡಾಕ್ಟರ್/ ಪ್ರೊಫೆಸರ್ ಡಾ.ಅಶ್ವಿನ್ ಹೆಬ್ಬಾರ್* *ಎಲ್ಲಿ ಸಿಕ್ಕರೋ ಕಾಮುಕ ಶ್ರೀ?* *ಪೊಲೀಸರು ಹೇಳುವುದೇನು?* ಕಾದು ನೋಡಿ…ಸಂಪೂರ್ಣ  ಅಧಿಕೃತ ಮಾಹಿತಿಗಾಗಿ…

Read More

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೂತನ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ನೇಮಕ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೂತನ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ನೇಮಕ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ವಕ್ತಾರ ಹಾಗೂ ಭದ್ರಾವತಿ ತಾಲ್ಲೂಕು ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಶಂಕರಘಟ್ಟದ ಎಂ ರಮೇಶ್ ಇವರನ್ನು ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ರಾಜ್ಯಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರು ಹಾಗೂ ಶಿಕ್ಷಣ ಸಚಿವರಾದ ಎಸ್ ಮಧುಬಂಗಾರಪ್ಪನವರು ಈ ನೇಮಕ ಮಾಡಿದ್ದಾರೆ. ರಮೇಶ್ ಅವರು ಕುವೆಂಪು ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿಯನ್ನು…

Read More

ಕರ್ನಾಟಕದ ಕರಾವಳಿ, ಮಲೆನಾಡಿನಲ್ಲೂ ಮಳೆ ಅಬ್ಬರ* ಶಿವಮೊಗ್ಗದಲ್ಲಿ ಆರೇಂಜ್ ಅಲರ್ಟ್

*ಕರ್ನಾಟಕದ ಕರಾವಳಿ, ಮಲೆನಾಡಿನಲ್ಲೂ ಮಳೆ ಅಬ್ಬರ* ಶಿವಮೊಗ್ಗದಲ್ಲಿ ಆರೇಂಜ್ ಅಲರ್ಟ್ ಕರ್ನಾಟಕದಾದ್ಯಂತ ಮಳೆ(Rain)ಯ ಪ್ರಮಾಣ ಹೆಚ್ಚಾಗಿದ್ದು, ಕೊಡಗಿನಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ,…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಜನ ಮುಲಾಮು ಹಚ್ಚಬಲ್ಲರಷ್ಟೇ ಗಾಯಕ್ಕೆ… ನೋವಂತೂ ನಿನ್ನದೇ! 2. ಬಣ್ಣದ ಮಾತಾಡುತ್ತಾರೆ ಜನ ಬಣ್ಣ ಬದಲಾಯಿಸುತ್ತಾ… – *ಶಿ.ಜು.ಪಾಶ* 8050112067 (25/6/2025)

Read More