Headlines

Featured posts

Latest posts

All
technology
science

ನೆಲೆಂಬೋ ವತಿಯಿಂದ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಡಿಸೈನ್(ಐಎನ್‌ಎಸ್‌ಡಿ)ಕಾಲೇಜಿನ ಉದ್ಘಾಟನೆ ನಾಳೆ*

*ನೆಲೆಂಬೋ ವತಿಯಿಂದ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಡಿಸೈನ್(ಐಎನ್‌ಎಸ್‌ಡಿ)ಕಾಲೇಜಿನ ಉದ್ಘಾಟನೆ ನಾಳೆ* ವಿನ್ಯಾಸ…

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಡಾ. ಶುಭಾ ಮರವಂತೆಯವರಿಗೆ ಗಾಂಧಿ ಭವನದ ಸೇವಾ ರಾಜ್ಯ ಪ್ರಶಸ್ತಿ

ಡಾ. ಶುಭಾ ಮರವಂತೆಯವರಿಗೆ ಗಾಂಧಿ ಭವನದ ಸೇವಾ ರಾಜ್ಯ ಪ್ರಶಸ್ತಿ ಖ್ಯಾತ ಗಾಂಧಿವಾದಿ, ಗಾಂಧಿ ಚಿಂತಕರಾದ ಪ್ರೊ. ಜಿ. ಬಿ. ಶಿವರಾಜು ಅವರ ಹೆಸರಿನಲ್ಲಿ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಗಾಂಧಿ ಭವನ ಬೆಂಗಳೂರಿನಲ್ಲಿ ಸ್ಥಾಪಿಸಿರುವ 2025 ನೇ ಸಾಲಿನ “ರಾಜ್ಯದ ಉತ್ತಮ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸೇವಾ ಪ್ರಶಸ್ತಿ” ಗೆ ಕುವೆಂಪು ವಿಶ್ವ ವಿದ್ಯಾಲಯದ ರಾಷ್ಟ್ರೀಯ ಸೇವಾ ಸಂಯೋಜನಾಧಿಕಾರಿ ಡಾ. ಶುಭಾ ಮರವಂತೆಯವರು ಆಯ್ಕೆಯಾಗಿದ್ದಾರೆ. ಸಮಾಜಮುಖಿಯಾಗಿ ವೃತ್ತಿ ಮತ್ತು ಪ್ರವೃತ್ತಿಯಲ್ಲಿ ಅತ್ಯುತ್ತಮ ವ್ಯಕ್ತಿತ್ವ ಹೊಂದಿ ಜನಮಾನಸದಲ್ಲಿ…

Read More

ಶಿವಮೊಗ್ಗದಲ್ಲಿ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಡಿಸೈನ್ ಉದ್ಘಾಟನೆ *ಕೌಶಲ್ಯದಿಂದ ಬದುಕು ಸದೃಢ*

ಶಿವಮೊಗ್ಗದಲ್ಲಿ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಡಿಸೈನ್ ಉದ್ಘಾಟನೆ *ಕೌಶಲ್ಯದಿಂದ ಬದುಕು ಸದೃಢ* ವಿನ್ಯಾಸ ಕೌಶಲ್ಯಾಭಿವೃದ್ಧಿಯ ಅಂತರರಾಷ್ಟ್ರೀಯ ಮಟ್ಟದ ತರಬೇತಿ ನೀಡುತ್ತಿರುವ ನೆಲೆಂಬೋ ಸಂಸ್ಥೆಯ ಪ್ರಾಂಚೈಸಿ ಪಡೆದ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಡಿಸೈನ್(ಐಎನ್‌ಎಸ್‌ಡಿ)ಕಾಲೇಜನ್ನು ಶಿವಮೊಗ್ಗ ಶಾಸಕ ಎಸ್. ಎನ್. ಚನ್ನಬಸಪ್ಪ ಉದ್ಘಾಟಿಸಿದರು. ಶಿವಮೊಗ್ಗದಂತಹ ಮಲೆನಾಡು ಭಾಗದಲ್ಲಿ ಇಂತಹದೊಂದು ಶಿಕ್ಷಣ ಸಂಸ್ಥೆ ಆರಂಭವಾಗಿರೋದು ಶ್ಲಾಘನೀಯ, ಇದು ಸಾವಿರಾರು ಪ್ರತಿಭಾನ್ವಿತರಿಗೆ ಬದುಕು ಕಟ್ಟಿಕೊಡಲಿ ಎಂದು ಅವರು ಶಿವಮೊಗ್ಗದ ವಿನೋಬನಗರ ಕಲ್ಲಹಳ್ಳಿಯ ತಿಮ್ಮಕ್ಕ ಲೇಔಟ್‌ನ ಮೂರನೇ ತಿರುವಿನಲ್ಲಿರುವ ಶ್ರೀ ಸೋಮೇಶ್ವರ…

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ನಾ ನಿನ್ನ ಪಯಣಿಗ ಓ ಬದುಕೇ… ನೀ ಎಲ್ಲಿ ಹೇಳುವೆಯೋ ಅಲ್ಲಿ ಇಳಿದು ಬಿಡುವೆ! 2. ಎರಡೆರಡು ಮುಖಗಳನ್ನಿಟ್ಟುಕೊಂಡು ಬದುಕುವವನೇ ಸತ್ತಾಗ ತೋರಿಸುವ ಮುಖ ಯಾವುದೋ… 3. ಪ್ರತಿಯೊಂದು ಕ್ಷಣ ಬದುಕಬೇಕಿದೆ ಅದೊಂದು ಕ್ಷಣ ಹೋಗಲೇಬೇಕಿದೆ! 4. ಸುಮ್ಮನಿರುವುದರಿಂದ ಸಂಬಂಧಗಳೂ ಸಾಯುವವು… – *ಶಿ.ಜು.ಪಾಶ* 8050112067 (28/09/2025)

Read More

ನೆಲೆಂಬೋ ವತಿಯಿಂದ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಡಿಸೈನ್(ಐಎನ್‌ಎಸ್‌ಡಿ)ಕಾಲೇಜಿನ ಉದ್ಘಾಟನೆ ನಾಳೆ*

*ನೆಲೆಂಬೋ ವತಿಯಿಂದ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಡಿಸೈನ್(ಐಎನ್‌ಎಸ್‌ಡಿ)ಕಾಲೇಜಿನ ಉದ್ಘಾಟನೆ ನಾಳೆ* ವಿನ್ಯಾಸ ಕೌಶಲ್ಯಾಭಿವೃದ್ಧಿಯ ನೆಲೆಂಬೋ ವತಿಯಿಂದ ಸೆ.28ರಂದು ಬೆಳಿಗ್ಗೆ 11.30ಕ್ಕೆ ವಿನೋಬನಗರದ ಕಲ್ಲಹಳ್ಳಿಯ ತಿಮ್ಮಕ್ಕ ಲೇಔಟ್‌ನ ಮೂರನೇ ತಿರುವಿನಲ್ಲಿರುವ ಸ್ವಯಂಭೂ ಶ್ರೀ ಸೋಮೇಶ್ವರ ಸಭಾ ಭವನದಲ್ಲಿ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಡಿಸೈನ್(ಐಎನ್‌ಎಸ್‌ಡಿ)ಕಾಲೇಜಿನ ಉದ್ಘಾಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಪಾಲುದಾರ ಅರವಿಂದ ಪಿ.ಎ. ಹೇಳಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇದೊಂದು ವಿಶಿಷ್ಟವಾದ ತರಗತಿಯಾಗಿದೆ. ಇಲ್ಲಿ ಫ್ಯಾಷನ್, ಇಂಟಿರಿಯರ್, ಗ್ರಾಫಿಕ್ ಡಿಸೈನ್, ಅನಿಮೇಷನ್, ಬ್ಯೂಟಿ ಅಂಡ್ ಮೇಕಪ್‌ಗೆ…

Read More

ಪ್ರೀಡಂ ಪಾರ್ಕ್ ನಲ್ಲಿ ಸೆ.28ರ ಭಾನುವಾರ ಸಂಜೆ ಮ್ಯೂಸಿಕಲ್ ನೈಟ್ ನಟ ಶಿವರಾಜ್ ಕುಮಾರ್- ಸಚಿವ ಮಧು ಬಂಗಾರಪ್ಪ ಭಾಗಿ

ಪ್ರೀಡಂ ಪಾರ್ಕ್ ನಲ್ಲಿ ಸೆ.28ರ ಭಾನುವಾರ ಸಂಜೆ ಮ್ಯೂಸಿಕಲ್ ನೈಟ್ ನಟ ಶಿವರಾಜ್ ಕುಮಾರ್- ಸಚಿವ ಮಧು ಬಂಗಾರಪ್ಪ ಭಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಶಿವಮೊಗ್ಗ ದಸರಾ ಅಂಗವಾಗಿ ಸೆಪ್ಟೆಂಬರ್ 28ರ ಭಾನುವಾರ ಸಂಜೆ 5ಗಂಟೆಗೆ ನಗರದ ಪ್ರೀಡಂ ಪಾರ್ಕ್ ನಲ್ಲಿ ಏರ್ಪಡಿಸಲಾಗಿರುವ ಮ್ಯೂಸಿಕಲ್ ನೈಟ್ ಅದ್ದೂರಿ ಕಾರ್ಯಕ್ರಮಕ್ಕೆ ಕರುನಾಡ ಚಕ್ರವರ್ತಿ, ಯುವಜನರ ಹೃದಯ ಸಾಮ್ರಾಟ, ಖ್ಯಾತ ನಟ ಡಾ.ಶಿವರಾಜ್ ಕುಮಾರ್, ಸಚಿವ ಮಧು ಬಂಗಾರಪ್ಪ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ. ಈ ಮ್ಯೂಸಿಕಲ್ ನೈಟ್…

Read More

ಬೈಕ್ ನಲ್ಲಿ ಬಂದು ಅಜ್ಜಿಯ ಸರ ಎಗರಿಸಿದ್ದ ಕಳ್ಳನ ಬಂಧನ* *ತೀರ್ಥಹಳ್ಳಿ ತುಂಗಾ ಕಾಲೇಜಿನಲ್ಲಿ ಕೆಲಸಗಾರ ಈ ಕಳ್ಳ!* *ಒಂದೇ ದಿನದಲ್ಲಿ ಕಳ್ಳನನ್ನು ಹಿಡಿದ ಜಯನಗರ ಠಾಣೆ ಇನ್ಸ್ ಪೆಕ್ಟರ್ ಸಿದ್ದೇಗೌಡರ ತಂಡ*

*ಬೈಕ್ ನಲ್ಲಿ ಬಂದು ಅಜ್ಜಿಯ ಸರ ಎಗರಿಸಿದ್ದ ಕಳ್ಳನ ಬಂಧನ* *ತೀರ್ಥಹಳ್ಳಿ ತುಂಗಾ ಕಾಲೇಜಿನಲ್ಲಿ ಕೆಲಸಗಾರ ಈ ಕಳ್ಳ!* *ಒಂದೇ ದಿನದಲ್ಲಿ ಕಳ್ಳನನ್ನು ಹಿಡಿದ ಜಯನಗರ ಠಾಣೆ ಇನ್ಸ್ ಪೆಕ್ಟರ್ ಸಿದ್ದೇಗೌಡರ ತಂಡ* ವೃದ್ಧ ಮಹಿಳೆಯಬ್ಬರ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ ಕಳ್ಳನನ್ನು ಜಯನಗರ ಪೊಲೀಸರು ಬಂಧಿಸಿದ್ದು, ಅಪಹರಿಸಿದ್ದ ಚಿನ್ನದ ಸರವನ್ನು ವಶಕ್ಕೆ ಪಡೆದಿದ್ದಾರೆ. ಸೆಪ್ಟೆಂಬರ್ 11ರಂದು ಬೆಳಗ್ಗೆ 83 ವರ್ಷದ ಶಿವಮೊಗ್ಗ ರವೀಂದ್ರ ನಗರದ ವಾಸಿ ಮಹಿಳೆಯೊಬ್ಬರು ರವೀಂದ್ರ ನಗರ ರೈಲ್ವೆ ಟ್ರ್ಯಾಕ್ ಪಕ್ಕದ ರಸ್ತೆಯಲ್ಲಿ…

Read More

ಆತ್ಮಹತ್ಯೆಗೆ ಹೊರಟಿದ್ದ ವ್ಯಕ್ತಿಯನ್ನು ಕಾಪಾಡಿದ ಪೊಲೀಸರು*

*ಆತ್ಮಹತ್ಯೆಗೆ ಹೊರಟಿದ್ದ ವ್ಯಕ್ತಿಯನ್ನು ಕಾಪಾಡಿದ ಪೊಲೀಸರು* ಶಿವಮೊಗ್ಗದ ಆಲ್ಕೊಳದ ಮನೆಯೊಂದರಲ್ಲಿ ವ್ಯಕ್ತಿಯೊಬ್ಬನು ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಮ್ಮ ಸಂಬಂಧಿಕರಿಗೆ ವಿಡಿಯೋ ಕಾಲ್ ಮಾಡಿ ತಿಳಿಸಿ ಆತ್ಮಹತ್ಯೆ ಮಾಡಿಕೊಳ್ಳಲಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ರಕ್ಷಿಸಿದ ಘಟನೆ ನಡೆದಿದೆ. ERSS 112 ತುರ್ತು ಸಹಾಯವಾಣಿಗೆ ಈ ಸಂಬಂಧ ಕರೆ ಬಂದ ಮೇರೆಗೆ, ERSS 112 ವಾಹನದ ಪೊಲೀಸ್ ಅಧಿಕಾರಿಗಳಾದ ವಿನೋಬನಗರ ಪೊಲೀಸ್‌ ಠಾಣೆಯ CHC ಜಗದೀಶ್ ಹಾಗೂ ಚಾಲಕ ಮಂಜುನಾಥ್ ಕೂಡಲೇ ಮಾಹಿತಿ ಬಂದ ಸ್ಥಳಕ್ಕೆ ಹೋಗಿ *ಮನೆಯ…

Read More

ದೂರ ಸರಿದ ಭೈರಪ್ಪರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರ ಜೊತೆ ಅಂತಿಮ ನಮನ ಸಲ್ಲಿಸಿದ ಸಚಿವ ಮಧು ಬಂಗಾರಪ್ಪ

ದೂರ ಸರಿದ ಭೈರಪ್ಪರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರ ಜೊತೆ ಅಂತಿಮ ನಮನ ಸಲ್ಲಿಸಿದ ಸಚಿವ ಮಧು ಬಂಗಾರಪ್ಪ. ಕನ್ನಡ ಸಾಹಿತ್ಯ ಲೋಕಕ್ಕೆ ಸಾರ್ವಕಾಲಿಕ ಶ್ರೇಷ್ಠ ಕಾದಂಬರಿಗಳನ್ನು ನೀಡಿದ ಅದ್ಭುತ ಬರಹಗಾರ, ಹಿರಿಯ ಸಾಹಿತಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾದ  ಎಸ್.ಎಲ್ ಭೈರಪ್ಪ ಅವರ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರ ಜೊತೆ ಸಚಿವ ಮಧು ಬಂಗಾರಪ್ಪ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬ ಮತ್ತು ಅಪಾರ ಅಭಿಮಾನಿ ವರ್ಗಕ್ಕೆ ಅವರ ಅಗಲಿಕೆಯ ನೋವು…

Read More

ರಾಜ್ಯ ಕೈಮಗ್ಗ ಮೂಲಸೌಕರ್ಯ ಮಂಡಳಿ ಅಧ್ಯಕ್ಷರಾಗಿ ಚೇತನ್ ಯಾಕೆ ಇವರಿಗೆ ಈ ಪಟ್ಟ?

ರಾಜ್ಯ ಕೈಮಗ್ಗ ಮೂಲಸೌಕರ್ಯ ಮಂಡಳಿ ಅಧ್ಯಕ್ಷರಾಗಿ ಚೇತನ್ ಯಾಕೆ ಇವರಿಗೆ ಈ ಪಟ್ಟ? ರಾಜ್ಯ ಕಾಂಗ್ರೆಸ್​ ಸರ್ಕಾರ ಪಕ್ಷದಲ್ಲಿ ಕೆಲಸ ಮಾಡಿದ ಕಾರ್ಯಕರ್ತರಿಗೆ ಅರ್ಹಸ್ಥಾನಮಾನ ನೀಡುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಇಟ್ಟಿದೆ. ಒಟ್ಟಾರೆ 39 ನಿಗಮ ಮಂಡಳಿಗೆ ಅಧ್ಯಕ್ಷರನ್ನ ಆಯ್ಕೆ ಮಾಡಿದೆ. ಈ ಪಟ್ಟಿಯಲ್ಲಿ ಶಿವಮೊಗ್ಗದಲ್ಲಿ NSUI ಹಾಗೂ ಯೂತ್ ಕಾಂಗ್ರೆಸ್​ನಲ್ಲಿ ಸಕ್ರೀಯ ಕಾರ್ಯಕರ್ತನಾಗಿ ಕೆಲಸ ಮಾಡಿದ ಚೇತನ್​ ಕೆ ಯುವರನ್ನ ರಾಜ್ಯ ಕೈಮಗ್ಗ ಮೂಲಸೌಕರ್ಯ ಮಂಡಳಿ karnataka state handloom and infrastructure power loom…

Read More

ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನ ದಿನ* *ಕಾರ್ಯಕ್ರಮ ಉದ್ಘಾಟಿಸಿದ ಪ್ರೊ. ಶರತ್ ಅನಂತಮೂರ್ತಿ*

*ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನ ದಿನ* *ಕಾರ್ಯಕ್ರಮ ಉದ್ಘಾಟಿಸಿದ ಪ್ರೊ. ಶರತ್ ಅನಂತಮೂರ್ತಿ* ವಿದ್ಯಾರ್ಥಿ ಜೀವನದಲ್ಲಿ ಕಲಿಯಬೇಕಾದ ಅಂಶಗಳು ಹಲವಾರು. ಆದರ್ಶ ವ್ಯಕ್ತಿತ್ವವನ್ನು ರೂಢಿಸಿಕೊಳ್ಳುವುದಕ್ಕೆ ಈ ವಿದ್ಯಾರ್ಥಿ ಜೀವನವೇ ತಳಪಾಯ ಹಾಕುತ್ತದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಶರತ್ ಅನಂತಮೂರ್ತಿ ಹೇಳಿದರು. ಕುವೆಂಪು ವಿವಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯು ಎಸ್ ಎಂ ಆರ್ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ‘ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನ’ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೆಲವು ಬಾರಿ ಸಾಮಾನ್ಯ…

Read More