Headlines

Featured posts

Latest posts

All
technology
science

ಕವಿಸಾಲು

Gm ಶುಭೋದಯ💐💐 *ಕವಿಸಾಲು* ಜೀವ ಇಲ್ಲಿ ಎಲ್ಲರಲ್ಲೂ ಇದೆ ಆದರೆ, ಬದುಕುತ್ತಿರುವವರೆಷ್ಟು ಜನ?!…

Latest News

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ಪತ್ರಕರ್ತರೊಂದಿಗೆ ಮಾತಾಡಿದ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ* *ಶರಾವತಿ ಪಂಪ್ಡ್ ಸ್ಟೋರೇಜ್ ನಿರ್ಮಾಣ- ಬಿಜೆಪಿ ಸರ್ಕಾರದ ತೀರ್ಮಾನ* *ಸಿ ಎಂ ಉತ್ತರಾಧಿಕಾರಿ- ನನಗೂ ಆಸೆ ಇದೆ*

*ಪತ್ರಕರ್ತರೊಂದಿಗೆ ಮಾತಾಡಿದ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ* *ಶರಾವತಿ ಪಂಪ್ಡ್ ಸ್ಟೋರೇಜ್ ನಿರ್ಮಾಣ- ಬಿಜೆಪಿ ಸರ್ಕಾರದ ತೀರ್ಮಾನ* *ಸಿ ಎಂ ಉತ್ತರಾಧಿಕಾರಿ- ನನಗೂ ಆಸೆ ಇದೆ* ಬಡವರ ಬಂಧು, ಮಾಜಿ ಸಿಎಂ ದಿ. ಎಸ್. ಬಂಗಾರಪ್ಪನವರ 93 ನೇ ವರ್ಷದ ಜನುಮದಿನ ಆಚರಿಸಲಾಗುತ್ತಿದೆ ಸೊರಬದ ಬಂಗಾರಧಾಮದಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ ಸಚಿವರಾದ ಸಂತೋಷ್ ಲಾಡ್ ಸೇರಿದಂತೆ ಹಲವಾರು ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ *ಶರಾವತಿ ಪಂಪ್ಡ್ ಸ್ಟೋರೇಜ್ ನಿರ್ಮಾಣ ವಿಚಾರ* ಪ್ರತಿಭಟನೆ ನಡೆಸಲು ಎಲ್ಲರಿಗೂ ಅವಕಾಶವಿದೆ ಸ್ವಾಮೀಜಿಗಳು, ಜನರಿಗೆ…

Read More

*ಅ‌.26 ರಂದು ಸೊರಬದ ಬಂಗಾರಧಾಮದಲ್ಲಿ ಎಸ್.ಬಂಗಾರಪ್ಪರ 93ನೇ ಜನ್ಮ ದಿನಾಚರಣೆ* *ಸಾಹಿತ್ಯ ಬಂಗಾರ ಪ್ರಶಸ್ತಿಗೆ ಡಾ. ಕಾಳೇಗೌಡ ನಾಗವಾರ, ‘ಧರ್ಮ ಬಂಗಾರ ಪ್ರಶಸ್ತಿ’ ಧರ್ಮ ಪ್ರವರ್ತಕ ಗುಬ್ಬಿ ತೋಟದಪ್ಪ ಧರ್ಮಸಂಸ್ಥೆ ಬೆಂಗಳೂರು ಇವರ ಪರವಾಗಿ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಎಲ್. ರೇವಣಸಿದ್ದಯ್ಯ ರಿಗೆ, ‘ಜಾನಪದ ಬಂಗಾರ’ ಪ್ರಶಸ್ತಿ ಚೌಡಿಕೆ ಕಲಾವಿದೆ ರಾಧಾಬಾಯಿ ಮಾದರ್ ರಿಗೆ ‘ಕಲಾ ಬಂಗಾರ’ ಪ್ರಶಸ್ತಿ ರಂಗಭೂಮಿ ಕಲಾವಿದ ಜೇವರ್ಗಿ ರಾಜಣ್ಣರಿಗೆ*

*ಅ‌.26 ರಂದು ಸೊರಬದ ಬಂಗಾರಧಾಮದಲ್ಲಿ ಎಸ್.ಬಂಗಾರಪ್ಪರ 93ನೇ ಜನ್ಮ ದಿನಾಚರಣೆ* *ಸಾಹಿತ್ಯ ಬಂಗಾರ ಪ್ರಶಸ್ತಿಗೆ ಡಾ. ಕಾಳೇಗೌಡ ನಾಗವಾರ, ‘ಧರ್ಮ ಬಂಗಾರ ಪ್ರಶಸ್ತಿ’ ಧರ್ಮ ಪ್ರವರ್ತಕ ಗುಬ್ಬಿ ತೋಟದಪ್ಪ ಧರ್ಮಸಂಸ್ಥೆ ಬೆಂಗಳೂರು ಇವರ ಪರವಾಗಿ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಎಲ್. ರೇವಣಸಿದ್ದಯ್ಯ ರಿಗೆ, ‘ಜಾನಪದ ಬಂಗಾರ’ ಪ್ರಶಸ್ತಿ ಚೌಡಿಕೆ ಕಲಾವಿದೆ ರಾಧಾಬಾಯಿ ಮಾದರ್ ರಿಗೆ ‘ಕಲಾ ಬಂಗಾರ’ ಪ್ರಶಸ್ತಿ ರಂಗಭೂಮಿ ಕಲಾವಿದ ಜೇವರ್ಗಿ ರಾಜಣ್ಣರಿಗೆ* ಎಸ್. ಬಂಗಾರಪ್ಪ ಫೌಂಡೇಷನ್, ಎಸ್. ಬಂಗಾರಪ್ಪ ವಿಚಾರ ವೇದಿಕೆಯ ಸಂಯುಕ್ತಾಶ್ರಯದಲ್ಲಿ…

Read More

*ಅ.26 ರಂದು ಯಕ್ಷ ಸಂಗಮ‌ ಬಳಗದಿಂದ ಯಕ್ಷದೀಪ*

*ಅ.26 ರಂದು ಯಕ್ಷ ಸಂಗಮ‌ ಬಳಗದಿಂದ ಯಕ್ಷದೀಪ* ಯಕ್ಷ ಸಂಗಮ ಬಳಗ ಇವರ ಸಂಯೋಜನೆಯಲ್ಲಿ ಅ. ೨೬ರಂದು ಸಂಜೆ ೪.೩೦ರಿಂದ ರಾತ್ರಿ ೧೦ ಗಂಟೆಯವರೆಗೆ ಕುವೆಂಪು ರಂಗಮಂದಿರದಲ್ಲಿ ಯಕ್ಷದೀಪ ಎಂಬ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದರ ಅಂಗವಾಗಿ ಚಕ್ರಸಂಭವ, ಅಗ್ನಿಸಂಭವೆ ಎಂಬ ಎರಡು ಪೌರಾಣಿಕ ಯಕ್ಷಗಾನ ಪ್ರಸಂಗಗಳನ್ನು ಆಯೋಜಿಸಲಾಗಿದೆ ಎಂದು ಯಕ್ಷ ಸಂಗಮ ಬಳಗದ ಶ್ರೀನಿವಾಸ ಆಚಾರ್ಯ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಎರಡು ಯಕ್ಷಗಾನ ಪ್ರಸಂಗಗಳು ವಿಶೇಷವಾಗಿದ್ದು ತೆಂಗು ತಿಟ್ಟು ಮತ್ತು ಬಡಗುತಿಟ್ಟು ಕಲಾವಿದರ…

Read More

*ಅ-26 : ಸವ೯ ಜಾತಿ-ಜನಾಂಗಗಳ* *ವಿಧುರ-ವಿಧವೆ ಸಮಾಲೋಚನೆ ಸಭೆ*

*ಅ-26 : ಸವ೯ ಜಾತಿ-ಜನಾಂಗಗಳ* *ವಿಧುರ-ವಿಧವೆ ಸಮಾಲೋಚನೆ ಸಭೆ* ಶಿವಮೊಗ್ಗ “ಮರಳಿ ಯತ್ನವ ಮಾಡು ಮರಳಿ ಯತ್ನವ ಮಾಡು” ಎಂಬ ತತ್ವಪದದಂತೆ ಶಿವಮೊಗ್ಗ ನಗರದ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಇದೇ ಅಕ್ಟೋಬರ್-26 ರಂದು ಭಾನುವಾರ ಸವ೯ ಜಾತಿ-ಜನಾಂಗಗಳ ವಿಧುರ-ವಿಧವೆ ಪುನರ್ವಿವಾಹ ಸಮಾಲೋಚನೆ ಸಭೆ ಏಪ೯ಡಿಸಲಾಗಿದೆ. ಇದೊಂದು ಮಾನವೀಯ ಸಂಬಂಧ ಹಾಗು ಸಾಮಾಜಿಕ ಕಳಕಳಿಯ ಹೊಸ ದಿಕ್ಕಿನ ಕಡೆಗಿನ ಪ್ರಯತ್ನವಾಗಿದ್ದು ನಾಡಿನ ನಾನಾ ಕಡೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಅಂದು ಬೆಳಿಗ್ಗೆ 11 ಗಂಟೆಗೆ ವಿವಿಧೆಡೆಗಳಿಂದ ವಿಧುರ-ವಿಧವೆ…

Read More

*ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್- ಕೆ ಎಸ್ ಸಿ ಎ ಶಿವಮೊಗ್ಗ ಝೋನ್ ಕನ್ವೀನರ್ ಹೆಚ್.ಎಸ್. ಸದಾನಂದರಿಂದ ಪತ್ರಿಕಾಗೋಷ್ಠಿ* *ಶಿವಮೊಗ್ಗದ ನವುಲೆ ಕೆ ಎಸ್ ಸಿ ಎ ಕ್ರೀಡಾಂಗಣದಲ್ಲಿ ಕರ್ನಾಟಕ ಹಾಗೂ ಗೋವಾ ತಂಡಗಳ ರಣಜಿ ಟ್ರೋಫಿ ಪಂದ್ಯ* *ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ(ಬಿಸಿಸಿಐ)ಯಿಂದ ಆಯೋಜನೆ* *ಕರ್ನಾಟಕ-ಗೋವಾ ತಂಡದಲ್ಲಿ ಯಾರೆಲ್ಲ ಆಡಲಿದ್ದಾರೆ?*

*ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್- ಕೆ ಎಸ್ ಸಿ ಎ ಶಿವಮೊಗ್ಗ ಝೋನ್ ಕನ್ವೀನರ್ ಹೆಚ್.ಎಸ್. ಸದಾನಂದರಿಂದ ಪತ್ರಿಕಾಗೋಷ್ಠಿ* *ಶಿವಮೊಗ್ಗದ ನವುಲೆ ಕೆ ಎಸ್ ಸಿ ಎ ಕ್ರೀಡಾಂಗಣದಲ್ಲಿ ಕರ್ನಾಟಕ ಹಾಗೂ ಗೋವಾ ತಂಡಗಳ ರಣಜಿ ಟ್ರೋಫಿ ಪಂದ್ಯ* *ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ(ಬಿಸಿಸಿಐ)ಯಿಂದ ಆಯೋಜನೆ* *ಕರ್ನಾಟಕ-ಗೋವಾ ತಂಡದಲ್ಲಿ ಯಾರೆಲ್ಲ ಆಡಲಿದ್ದಾರೆ?*

Read More

ಅ.24 ರಿಂದ ಅಲ್ಲಮ ನುಡಿಗಟ್ಟುಗಳ ಕುರಿತು ಚಿಂತನ ಕಾರ್ತಿಕ* *ಪತ್ರಿಕಾಗೋಷ್ಠಿಯಲ್ಲಿ ಬಸವಕೇಂದ್ರದ ಅಧ್ಯಕ್ಷ ಬೆನಕಪ್ಪ*

*ಅ.24 ರಿಂದ ಅಲ್ಲಮ ನುಡಿಗಟ್ಟುಗಳ ಕುರಿತು ಚಿಂತನ ಕಾರ್ತಿಕ* *ಪತ್ರಿಕಾಗೋಷ್ಠಿಯಲ್ಲಿ ಬಸವಕೇಂದ್ರದ ಅಧ್ಯಕ್ಷ ಬೆನಕಪ್ಪ* ಶಿವಮೊಗ್ಗ ಬಸವಕೇಂದ್ರದ 19ನೇ ವರ್ಷದ ಚಿಂತನ ಕಾರ್ತಿಕ ಕಾರ್ಯಕ್ರಮ ಅಕ್ಟೋಬರ್ 24ರಿಂದ ನವೆಂಬರ್ 23ರವರೆಗೆ ನಡೆಯಲಿದೆ ಎಂದು ಬಸವಕೇಂದ್ರದ ಅಧ್ಯಕ್ಷ ಬೆನಕಪ್ಪ ಪತ್ರಿಕಾಗೋಷ್ಠಿಯಲ್ಲಿಂದು ತಿಳಿಸಿದರು. ಚಿಕ್ಕಮಗಳೂರು ಶ್ರೀ ಬಸವತತ್ವ ಪೀಠ ಹಾಗೂ ಶಿವಮೊಗ್ಗ ಬಸವಕೇಂದ್ರದ ಶ್ರೀ ಮ.ನಿ.ಪ್ರ. ಡಾ. ಬಸವ ಮರುಳಿಸಿದ್ದ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ನಗರದ ವಿವಿಧ ಕಡೆ ಚಿಂತನ ಕಾರ್ತಿಕ ನಡೆಯಲಿದೆ. ಪ್ರತೀ ವರ್ಷವೂ ಒಂದೊಂದು ವಸ್ತು- ವಿಷಯ ಇಟ್ಟುಕೊಂಡು…

Read More

*ಅಪಾಯದಲ್ಲಿ ಕರ್ನಾಟಕದ 12 ನದಿಗಳು* *ಕುಡಿಯಲು- ತೊಳೆಯಲು ಕೂಡ ಈ ನದಿಗಳ ನೀರು ಅಪಾಯಕಾರಿ* *ಕಲುಷಿತ ನದಿಗಳಲ್ಲಿ ತುಂಗಭದ್ರೆಯೂ ಕಾವೇರಿಯೂ…*

*ಅಪಾಯದಲ್ಲಿ ಕರ್ನಾಟಕದ 12 ನದಿಗಳು* *ಕುಡಿಯಲು- ತೊಳೆಯಲು ಕೂಡ ಈ ನದಿಗಳ ನೀರು ಅಪಾಯಕಾರಿ* *ಕಲುಷಿತ ನದಿಗಳಲ್ಲಿ ತುಂಗಭದ್ರೆಯೂ ಕಾವೇರಿಯೂ…* ಕರ್ನಾಟಕದ 12 ಪ್ರಮುಖ ನದಿಗಳ ನೀರು ಕುಡಿಯಲು ಯೋಗ್ಯವಲ್ಲ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಮಾಡಿದೆ. ಕಾವೇರಿ, ಕೃಷ್ಣ, ಭೀಮಾ ನದಿಗಳು ಕಲುಷಿತಗೊಂಡು ಎ ದರ್ಜೆ ಗುಣಮಟ್ಟ ಕಳೆದುಕೊಂಡಿವೆ. ಕೈಗಾರಿಕಾ ರಾಸಾಯನಿಕಗಳು, ಆಮ್ಲಜನಕ ಕೊರತೆ ಹಾಗೂ ಬ್ಯಾಕ್ಟೀರಿಯಾಗಳು ನೀರಿನ ಗುಣಮಟ್ಟ ಕುಸಿತಕ್ಕೆ ಕಾರಣವಾಗಿದೆ. ಇದು ಮುಂದಿನ ಪೀಳಿಗೆಗೆ ಅಪಾಯದ ಮುನ್ಸೂಚನೆಯಾಗಿದೆ ಎಂದು ಹೇಳಲಾಗಿದೆ. ಕರ್ನಾಟಕದ…

Read More