ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ
ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್ಲೈಟ್ ಸೆಂಟರ್ನವರು ವಿವಿಧ ಹುದ್ದೆಗಳಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸಾಕು ನಾಯಿಯನ್ನು ಭೀಕರವಾಗಿ ಕೊಂದ ಮನೆ ಕೆಲಸದವಳು*
*ಸಾಕು ನಾಯಿಯನ್ನು ಭೀಕರವಾಗಿ ಕೊಂದ ಮನೆ ಕೆಲಸದವಳು* ಮನೆ ಕೆಲಸಾದಳು ಲಿಫ್ಟ್ನಲ್ಲಿ ಸಾಕು ನಾಯಿಯನ್ನು ಮನಬಂದಂತೆ ಬಟ್ಟೆ ಸೆಳೆದಂತೆ ಎತ್ತಿ ಬಿಸಾಡಿ ಕ್ರೂರವಾಗಿ ಹತ್ಯೆಗೈದಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಣ್ಣೂರು ರಸ್ತೆಯ ಶೋಭಾ ಡ್ರೀಮ್ ಅಪಾರ್ಟ್ಮೆಂಟ್ನ ನಿರ್ದಯ ಮನೆಕೆಲಸದಾಳು ಪುಷ್ಪಲತಾ ಈ ಕೃತ್ಯ ಎಸಗಿದ್ದು, ಮನೆ ಮಾಲಿಕೆ ಕೆ.ಆರ್.ರಾಶಿಕಾ ದೂರಿನ ಮೇರೆಗೆ ಆಕೆಯನ್ನು ಬಂಧಿಸಿ ಎಫ್ಐಆರ್ ದಾಖಲಿಸಲಾಗಿದೆ. ಮನೆ ಮಾಲಿಕರು ಹೊರ ಹೋಗಿದ್ದಾಗ ನಾಯಿಯನ್ನು ಎಳೆತಂದು ಲಿಫ್ಟ್ನಲ್ಲಿ ಪುಷ್ಪಲತಾ ಕ್ರೌರ್ಯ ಮೆರೆದಿದ್ದಾಳೆ. ಕೆಲ…
ಶಿವಮೊಗ್ಗದಲ್ಲಿ ನವೆಂಬರ್ 7ರಿಂದ 4ದಿನಗಳ ಕೃಷಿ ಮೇಳ; ಕುಲಪತಿ ಡಾ.ಆರ್.ಸಿ.ಜಗದೀಶ್
ಶಿವಮೊಗ್ಗದಲ್ಲಿ ನವೆಂಬರ್ 7ರಿಂದ 4ದಿನಗಳ ಕೃಷಿ ಮೇಳ; ಕುಲಪತಿ ಡಾ.ಆರ್.ಸಿ.ಜಗದೀಶ್ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ ಎಂಬ ಘೋಷವಾಕ್ಯದಡಿ ನವೆಂಬರ್ 07ರಿಂದ 10ರವರೆಗೆ ನವುಲೆಯ ಕೃಷಿ ವಿವಿ ಆವರಣದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳವನ್ನು ಆಯೋಜಿಸಲಾಗಿದೆ ಎಂದು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಆರ್.ಸಿ.ಜಗದೀಶ್ ಅವರು ಹೇಳಿದರು. ಅವರು ಇಂದು ಕೃಷಿ ವಿವಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ವಿವರ ನೀಡಿ ಮಾತನಾಡುತ್ತಿದ್ದರು. ಈ ಮೇಳದಲ್ಲಿ, ಕೃಷಿ ಮತ್ತು…
ಔಷಧಿ ಆರ್ಡರ್ ಮಾಡಿದ ಮಹಿಳೆಗೆ ಬಾಕ್ಸ್ನಲ್ಲಿ ಬಂದಿದ್ದು ಮಾನವ ದೇಹದ ಅಂಗಗಳು!!*
*ಔಷಧಿ ಆರ್ಡರ್ ಮಾಡಿದ ಮಹಿಳೆಗೆ ಬಾಕ್ಸ್ನಲ್ಲಿ ಬಂದಿದ್ದು ಮಾನವ ದೇಹದ ಅಂಗಗಳು!!* ಔಷಧಿಗೆಂದು ಕಾಯುತ್ತಿದ್ದ ಮಹಿಳೆ ಬಾಕ್ಸ್ ನೋಡಿ ಹೌಹಾರಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಮಹಿಳೆ ಔಷಧಿಗಳನ್ನು ಆರ್ಡರ್ ಮಾಡಿದ್ದರು. ಮನೆಗೆ ಬಾಕ್ಸ್ ಬಂದ ಕೂಡಲೇ ತೆರೆದು ನೋಡಿದಾಗ ಅದರಲ್ಲಿ ಔಷಧಿಗಳಲ್ಲ ಬದಲಾಗಿ ಮನುಷ್ಯದ ದೇಹದ ಅಂಗಗಳಿರುವುದು ಕಂಡು ಬೆಚ್ಚಿಬಿದ್ದಿದ್ದಾರೆ. ಅದರಲ್ಲಿ ಮನುಷ್ಯನ ತೋಳುಗಳು ಹಾಗೂ ಬೆರಳುಗಳನ್ನು ಐಸ್ ಜತೆಗೆ ಇಟ್ಟಿರುವುದು ಕಂಡುಬಂದಿದೆ. ಕೆಂಟುಕಿಯ ಹಾಪ್ಕಿನ್ಸ್ವಿಲ್ಲೆಯಲ್ಲಿರುವ ತನ್ನ ಮನೆಯಲ್ಲಿ ಬುಧವಾರ ಪಾರ್ಸೆಲ್ ಪಡೆದ ನಂತರ, ಪೊಲೀಸರಿಗೆ ಕರೆ…
ಶಿವಮೊಗ್ಗದಲ್ಲಿ ನವೆಂಬರ್ 7ರಿಂದ 4ದಿನಗಳ ಕೃಷಿ ಮೇಳ : ಕುಲಪತಿ ಡಾ.ಆರ್.ಸಿ.ಜಗದೀಶ್
ಶಿವಮೊಗ್ಗದಲ್ಲಿ ನವೆಂಬರ್ 7ರಿಂದ 4ದಿನಗಳ ಕೃಷಿ ಮೇಳ : ಕುಲಪತಿ ಡಾ.ಆರ್.ಸಿ.ಜಗದೀಶ್ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ ಎಂಬ ಘೋಷವಾಕ್ಯದಡಿ ನವೆಂಬರ್ 07ರಿಂದ 10ರವರೆಗೆ ನವುಲೆಯ ಕೃಷಿ ವಿವಿ ಆವರಣದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳವನ್ನು ಆಯೋಜಿಸಲಾಗಿದೆ ಎಂದು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಆರ್.ಸಿ.ಜಗದೀಶ್ ಅವರು ಹೇಳಿದರು. ಅವರು ಇಂದು ಕೃಷಿ ವಿವಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ವಿವರ ನೀಡಿ ಮಾತನಾಡುತ್ತಿದ್ದರು. ಈ ಮೇಳದಲ್ಲಿ, ಕೃಷಿ…
ವಲಯ ಚಾಂಪಿಯನ್ ಆಗಿ ರೋಟರಿ ಕ್ಲಬ್ ಮಿಡ್ ಟೌನ್ – ಹರ್ಷ ಕಾಮತ್
*ವಲಯ ಚಾಂಪಿಯನ್ ಆಗಿ ರೋಟರಿ ಕ್ಲಬ್ ಮಿಡ್ ಟೌನ್ – ಹರ್ಷ ಕಾಮತ್* ಶಿವಮೊಗ್ಗದ ಸುವರ್ಣ ಸಂಸ್ಕೃತಿ ಭವನದಲ್ಲಿ ನಡೆದ ರೋಟರಿ ವಲಯ–10 ಸಾಂಸ್ಕೃತಿಕ ಸ್ಪರ್ಧೆಯಲ್ಲಿ, ರೋಟರಿ ಕ್ಲಬ್ ಮಿಡ್ ಟೌನ್ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಒಟ್ಟು ಎಂಟು ಪ್ರಶಸ್ತಿಗಳನ್ನು ಗಳಿಸಿ, ಒವರ್ ಆಲ್ ಚಾಂಪಿಯನ್ಶಿಪ್ ಕಿರೀಟವನ್ನು ತನ್ನದಾಗಿಸಿಕೊಂಡಿದೆ ಎಂದು ಕ್ಲಬ್ ಅಧ್ಯಕ್ಷರಾದ ರೋಟರಿಯನ್ ಹರ್ಷ ಭಾಸ್ಕರ್ ಕಾಮತ್ ಹೇಳಿದರು. ಈ ಸಾಧನೆಯ ಬಗ್ಗೆ ಹರ್ಷ ವ್ಯಕ್ತಪಡಿಸುತ್ತಾ ಹೇಳಿದ ಅವರು, > “ಅಧ್ಯಕ್ಷ ಸ್ಥಾನ ವಹಿಸಿಕೊಂಡು…
ಮಾಜಿ ಸಚಿವ ಎಚ್.ವೈ.ಮೇಟಿ ನಿಧನ*
*ಮಾಜಿ ಸಚಿವ ಎಚ್.ವೈ.ಮೇಟಿ ನಿಧನ* ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಹಿರಿಯ ಶಾಸಕ ಹೆಚ್.ವೈ.ಮೇಟಿ (79) ವಿಧಿವಶರಾಗಿದ್ದಾರೆ. ಬಾಗಲಕೋಟೆ ಕಾಂಗ್ರೆಸ್ ಶಾಸಕರಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇತ್ತೀಚೆಗಷ್ಟೇ ಹೆಚ್.ವೈ. ಮೇಟಿ ಅವರನ್ನ ಖಾಸಗಿ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ H.Y. ಮೇಟಿ, ಜಿಲ್ಲೆಯ ತಿಮ್ಮಾಪುರದಲ್ಲಿ 1946 ಅಕ್ಟೋಬರ್ 9ರಂದು ಜನಿಸಿದ್ದರು. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಬಾಗಲಕೋಟೆ ಡಿಸಿಸಿ ಬ್ಯಾಂಕ್ ನಿರ್ದೇಶಕರೂ ಆಗಿದ್ದ…
ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ರಾಜ್ಯ ಪೊಲೀಸ್ ಪಡೆಯ ಮುಖ್ಯಸ್ಥರು* *ಪೊಲೀಸ್ ಮಹಾ ನಿರ್ದೇಶಕ ಎಂ.ಎ.ಸಲೀಂ ನೀಡಿದ ಆ 13 ಸಲಹೆ- ಸೂಚನೆಗಳೇನು?*
*ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ರಾಜ್ಯ ಪೊಲೀಸ್ ಪಡೆಯ ಮುಖ್ಯಸ್ಥರು* *ಪೊಲೀಸ್ ಮಹಾ ನಿರ್ದೇಶಕ ಎಂ.ಎ.ಸಲೀಂ ನೀಡಿದ ಆ 13 ಸಲಹೆ- ಸೂಚನೆಗಳೇನು?* ಕರ್ನಾಟಕ ರಾಜ್ಯ ಪೊಲೀಸ್ ಪಡೆಯ ಮುಖ್ಯಸ್ಥರೂ ಮಹಾ ನಿರ್ದೇಶಕರೂ ಮತ್ತು ಪೊಲೀಸ್ ಮಹಾ ನಿರೀಕ್ಷಕರೂ ಆದ ಎಂ.ಎ.ಸಲೀಂರವರು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ ಶಿವಮೊಗ್ಗ ನಗರದ ಡಿ ಎ ಆರ್ ಪೊಲೀಸ್ ಸಭಾಂಗಣದ ಆವರಣದಲ್ಲಿ ಪೊಲೀಸ್ ಗೌರವ ವಂದನೆಗಳನ್ನು ಸ್ವೀಕರಿಸಿದರು. ಆ ನಂತರ ಪೊಲೀಸ್ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲೆಯ ಪೋಲಿಸ್ ನಿರೀಕ್ಷಕರ ಮೇಲ್ಪಟ್ಟ ಅಧಿಕಾರಿಗಳಿಗೆ…
ಕವಿಸಾಲು
Gm ಶುಭೋದಯ💐💐 *ಕವಿಸಾಲು* 1. ನೆನಪುಗಳಿಗೆ ವಿಶೇಷ ತಾಕತ್ತಿದೆ ಹೃದಯವೇ… ನಿನ್ನೆಯನ್ನು ಜೀವಂತಗೊಳಿಸಿ ಇವತ್ತಿನಲ್ಲಿಡುವುದು! 2. ಅಂದುಕೊಂಡಿದ್ದೆ; ದುಃಖದ ದೌಲತ್ತಿಂದ ನಾನೊಬ್ಬನೇ ಶ್ರೀಮಂತ ಎಂದು… ಆದರಿಲ್ಲಿ ಕಂಡವರೆಲ್ಲ ಅಗಾಧ ಶ್ರೀಮಂತರೇ! 3. ಪ್ರೇಮಕ್ಕೆ ಕಣ್ಣಿಲ್ಲ ಎಂದಿದ್ದರು ಯಾರೋ… ಹೃದಯದ ದಾರಿ ತೋರಿಸಿದ್ಯಾರೋ? – *ಶಿ.ಜು.ಪಾಶ* 8050112067 (3/11/2025)
*ಹಾಪ್ ಕಾಮ್ಸ್ ಅಧ್ಯಕ್ಷರಾಗಿ ಆರ್.ವಿಜಯ ಕುಮಾರ್(ದನಿ)* *ಉಪಾಧ್ಯಕ್ಷರಾಗಿ ಉಂಬಳೇಬೈಲ್ ಚಂದ್ರೇಗೌಡ(ಪುಟ್ಟಣ್ಣ) ಅವಿರೋಧವಾಗಿ ಆಯ್ಕೆ*
*ಹಾಪ್ ಕಾಮ್ಸ್ ಅಧ್ಯಕ್ಷರಾಗಿ ಆರ್.ವಿಜಯ ಕುಮಾರ್(ದನಿ)* *ಉಪಾಧ್ಯಕ್ಷರಾಗಿ ಉಂಬಳೇಬೈಲ್ ಚಂದ್ರೇಗೌಡ(ಪುಟ್ಟಣ್ಣ) ಅವಿರೋಧವಾಗಿ ಆಯ್ಕೆ* ಹಾಪ್ ಕಾಮ್ಸ್ ಅಧ್ಯಕ್ಷರಾಗಿ ಆರ್.ವಿಜಯ ಕುಮಾರ್(ದನಿ) ಉಪಾಧ್ಯಕ್ಷರಾಗಿ ಉಂಬಳೇಬೈಲ್ ಚಂದ್ರೇಗೌಡ(ಪುಟ್ಟಣ್ಣ) ಅವಿರೋಧವಾಗಿ ಆಯ್ಕೆಯಾದರು. ಸಹಕಾರ ಭೀಷ್ಮ ಆರ್.ಎಂ.ಮಂಜುನಾಥ ಗೌಡರ ಮಾರ್ಗದರ್ಶನದಲ್ಲಿ ಈ ಚುನಾವಣೆ ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ವಿಜಯ್ ಕುಮಾರ್, ಉಪಾಧ್ಯಕ್ಷ ಸ್ಥಾನಕ್ಕೆ ಉಂಬಳೇಬೈಲು ಚಂದ್ರೇಗೌಡ ಅರ್ಜಿ ಸಲ್ಲಿಸಿದ್ದರು. ಸ್ಪರ್ಧೆಗೆ ಬೇರೆ ಅರ್ಜಿಗಳು ಬರದೇ ಈ ಇಬ್ಬರು ಅವಿರೋಧವಾಗಿ ಆಯ್ಕೆಯಾದರು. ಹಾಪ್ ಕಾಮ್ಸ್ ನಲ್ಲಿ ಒಟ್ಟು 17 ಮತಗಳಿದ್ದು, ಇದರಲ್ಲಿ 15 ಮತಗಳು…


