Headlines

Featured posts

Latest posts

All
technology
science

ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿರುವ ಎ.ಟಿ.ಎನ್.ಸಿ.ಸಿ. ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಆಗ್ರಹ

ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿರುವ ಎ.ಟಿ.ಎನ್.ಸಿ.ಸಿ. ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಆಗ್ರಹ ಆಚಾರ್ಯ…

ಶಿಕ್ಷಣ ಇಲಾಖೆ — ರೋಟರಿ ಕ್ಲಬ್‌ ಒಡಂಬಡಿಕೆ:* *ಸರ್ಕಾರಿ ಶಾಲೆಗಳಿಗೆ ಬೆಂಚು-ಇಂಟರಾಕ್ಟಿವ್‌ ಎಲ್‌ಇಡಿ ಬೋರ್ಡ್‌ಗಳ ಸೌಲಭ್ಯ*

*ಶಿಕ್ಷಣ ಇಲಾಖೆ — ರೋಟರಿ ಕ್ಲಬ್‌ ಒಡಂಬಡಿಕೆ:* *ಸರ್ಕಾರಿ ಶಾಲೆಗಳಿಗೆ ಬೆಂಚು-ಇಂಟರಾಕ್ಟಿವ್‌ ಎಲ್‌ಇಡಿ…

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಬೆನ್ನಿಗೆ ಹಾಕಿದ್ದ ಚೂರಿಗಳನ್ನು ಎಣಿಸಿದೆ… ಅಪ್ಪಿಕೊಂಡಿದ್ದೆನಲ್ಲ ಅಷ್ಟೇ…

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ಇಸ್ರೋದಿಂದ ಅರ್ಜಿ ಆಹ್ವಾನ ಬೆಂಗಳೂರಿನ ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್‍ನವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು www.isro.gov.in, www.ursc.gov.in, www.istrac.gov.in ಆನ್‍ಲೈನ್ ಮೂಲಕ ಮಾ.01 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read More

ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿರುವ ಎ.ಟಿ.ಎನ್.ಸಿ.ಸಿ. ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಆಗ್ರಹ

ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿರುವ ಎ.ಟಿ.ಎನ್.ಸಿ.ಸಿ. ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಆಗ್ರಹ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು (ಎ.ಟಿ.ಎನ್.ಸಿ.ಸಿ.) ಪ್ರಾಂಶುಪಾಲರು ಗ್ರಾಮಾಂತರ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳಲು ಅವಕಾಶ ಕೊಡದೇ ಕಿರುಕುಳ ನೀಡುತ್ತಿದ್ದು, ಇದನ್ನು ಶಿವಮೊಗ್ಗ ನಗರ ಎನ್.ಎಸ್.ಯು.ಐ. ತೀವ್ರವಾಗಿ ಖಂಡಿಸಿ ಪ್ರತಿಭಟಿಸಿದೆ. ಶಿವಮೊಗ್ಗ ತಾಲ್ಲೂಕು ಹಾಗೂ ಜಿಲ್ಲೆಯ ಗ್ರಾಮೀಣ ಪ್ರದೇಶದ ಹಲವಾರು ವಿದ್ಯಾರ್ಥಿಗಳು ಎ.ಟಿ.ಎನ್.ಸಿ.ಸಿ. ಕಾಲೇಜಿನಲ್ಲಿ ಪ್ರವೇಶ ಪಡೆದಿದ್ದಾರೆ. ಈ ವಿದ್ಯಾರ್ಥಿಗಳು ಸರ್ಕಾರದ ಬಸ್ ಪಾಸ್ ಸೌಲಭ್ಯ ಪಡೆದುಕೊಳ್ಳಲು ಪ್ರಾಂಶುಪಾಲರ ಸಹಿ…

Read More

ಶಿವಮೊಗ್ಗ ಮಹಾನಗರ ಪಾಲಿಕೆಯ ಮಹಿಳಾ ದಸರಾ ಕಾರ್ಯಕ್ರಮ ಆರಂಭ* *ಏನಿವೆ ವೈಯಕ್ತಿಕ, ಗುಂಪು ಸ್ಪರ್ಧೆಗಳು?* ಇಲ್ಲಿದೆ ಸಂಪೂರ್ಣ ಮಾಹಿತಿ👇

*ಶಿವಮೊಗ್ಗ ಮಹಾನಗರ ಪಾಲಿಕೆಯ ಮಹಿಳಾ ದಸರಾ ಕಾರ್ಯಕ್ರಮ ಆರಂಭ* *ಏನಿವೆ ವೈಯಕ್ತಿಕ, ಗುಂಪು ಸ್ಪರ್ಧೆಗಳು?* ಇಲ್ಲಿದೆ ಸಂಪೂರ್ಣ ಮಾಹಿತಿ👇 ಇಂದು ಆರಂಭವಾದ  ಮಹಿಳಾ ದಸರಾ ಕ್ರೀಡಾ ಕೂಟದ ಉದ್ಘಾಟನಾ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವ ಮೂಲಕ ಪಾಲಿಕೆಯ ಅಧಿಕಾರಿಯಾದ ಶ್ರೀಮತಿ ಅನುಪಮಾ ಉದ್ಘಾಟಿಸಿದರು. ಇದರಲ್ಲಿ ವಿವಿಧ ಮಹಿಳಾ ಸಂಘಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

Read More

ಅಪ್ರಾಪ್ತ ಗರ್ಭಧಾರಣೆಯ ಪ್ರಕರಣಗಳ ಆತಂಕಕಾರಿ ಏರಿಕೆ – ತಕ್ಷಣದ ಕ್ರಮಕ್ಕೆ ಆಗ್ರಹ; ಶಾಸಕ ಡಿ.ಎಸ್. ಅರುಣ್*

ಅಪ್ರಾಪ್ತ ಗರ್ಭಧಾರಣೆಯ ಪ್ರಕರಣಗಳ ಆತಂಕಕಾರಿ ಏರಿಕೆ – ತಕ್ಷಣದ ಕ್ರಮಕ್ಕೆ ಆಗ್ರಹ; ಶಾಸಕ ಡಿ.ಎಸ್. ಅರುಣ್* ಶಿವಮೊಗ್ಗ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯರ ಗರ್ಭಧಾರಣೆ ಪ್ರಕರಣಗಳು ಆತಂಕಕಾರಿ ರೀತಿಯಲ್ಲಿ ಹೆಚ್ಚುತ್ತಿರುವುದು ಗಂಭೀರ ಚಿಂತೆಗೆ ಕಾರಣವಾಗಿದೆ,ರಾಜ್ಯದ ಇತರ ಜಿಲ್ಲೆಗಳಲ್ಲಿಯೂ ಇದೇ ಸಮಸ್ಯೆ ವೇಗವಾಗಿ ವ್ಯಾಪಿಸುತ್ತಿದೆ. ಇದು ಸಮಾಜದ ಆರೋಗ್ಯ, ಭದ್ರತೆ ಮತ್ತು ನೈತಿಕತೆಗೆ ಗಂಭೀರ ಸವಾಲು ಎಬ್ಬಿಸಿದೆ ಎಂದು ಮಾನ್ಯ ವಿಧಾನ ಪರಿಷತ್ ಸದಸ್ಯರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿ ಡಿ.ಎಸ್. ಅರುಣ್ ಅವರು ತಿಳಿಸಿದ್ದಾರೆ. ಅವರು ರಾಜ್ಯ…

Read More

ಶಿಕ್ಷಣ ಇಲಾಖೆ — ರೋಟರಿ ಕ್ಲಬ್‌ ಒಡಂಬಡಿಕೆ:* *ಸರ್ಕಾರಿ ಶಾಲೆಗಳಿಗೆ ಬೆಂಚು-ಇಂಟರಾಕ್ಟಿವ್‌ ಎಲ್‌ಇಡಿ ಬೋರ್ಡ್‌ಗಳ ಸೌಲಭ್ಯ*

*ಶಿಕ್ಷಣ ಇಲಾಖೆ — ರೋಟರಿ ಕ್ಲಬ್‌ ಒಡಂಬಡಿಕೆ:* *ಸರ್ಕಾರಿ ಶಾಲೆಗಳಿಗೆ ಬೆಂಚು-ಇಂಟರಾಕ್ಟಿವ್‌ ಎಲ್‌ಇಡಿ ಬೋರ್ಡ್‌ಗಳ ಸೌಲಭ್ಯ* ಬೆಂಗಳೂರು ರೋಟರಿ ಕ್ಲಬ್‌ (RCB) ಶಾಲಾ ಶಿಕ್ಷಣ ಇಲಾಖೆಯೊಂದಿಗೆ ರಾಜ್ಯದ ಸರ್ಕಾರಿ ಶಾಲೆಗಳಿಗೆ ಮೇಜು-ಬೆಂಚುಗಳ ಜೊತೆಗೆ ಇಂಟರಾಕ್ಟಿವ್‌ ಎಲ್‌ಇಡಿ ಬೋರ್ಡ್‌ಗಳನ್ನು ಒದಗಿಸಲು ಇಂದು ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪನವರ ಸಮ್ಮುಖದಲ್ಲಿ ಒಡಂಬಡಿಕೆಗೆ ಸಹಿ ಹಾಕಿದರು. ರೋಟರಿ ಇಂಟರಾಕ್ಟಿವ್ ಲರ್ನಿಂಗ್ 2025-26” ಹೆಸರಿನ ಈ ಯೋಜನೆಯಡಿ, ರೋಟರಿ ಕ್ಲಬ್ ತನ್ನ ಟ್ರಸ್ಟ್‌…

Read More

ಡಾ. ಅಯ್. ಎಫ್. ಮಾಳಗಿ REPORT-ಮದುವೆಯ ಮುಂಚೆಯೇ ಸಾವಿನಲ್ಲಿ ಒಂದಾದ ಸಂಗಾತಿಗಳು

ಮದುವೆಯ ಮುಂಚೆಯೇ ಸಾವಿನಲ್ಲಿ ಒಂದಾದ ಸಂಗಾತಿಗಳು. ಶಿಕಾರಿಪುರ : ಜೀವನದ ಉದ್ದಕ್ಕೂ ಇನ್ನೂ ಬದುಕಿ ಬಾಳಬೇಕಾದವರು, ಹೊಸ ಆಸೆ ಕನಸುಗಳನ್ನು ಕಂಡವರು, ಇತರರಂತೆ ಬಾಳಿ ಬದುಕಬೇಕೆಂದವರು, ಕಂಡ ಕನಸು ನನಸಾಗದೆ ಮದುವೆಯ ಮುಂಚೆಯೇ ವಿಧಿಯ ಆಟಕ್ಕೆ ಬಲಿಯಾದ ದುರ್ದೈವಿಗಳು. ಶಿಕಾರಿಪುರ ತಾಲೂಕಿನ ಮತ್ತಿ ಕೋಟಿ ಗ್ರಾಮದ ಮುದಿಗೌಡರ ಬಸವರಾಜಪ್ಪನ ಮಗಳು ರೇಖಾ ( 22 ) ಇದೆ ತಾಲೂಕಿನ ತೊಗರ್ಸಿ ಸಮೀಪ ಗಂಗೊಳ್ಳಿ ಗ್ರಾಮದ ಬಸವನಗೌಡ (24) ಎಕೋ ಮತ್ತು ಬೈಕ್ ಅಪಘಾತದಲ್ಲಿ ಶಿಕಾರಿಪುರ ಹೊರವಲಯ ಶಿರಾಳ…

Read More

*ಶಿವಮೊಗ್ಗದ ಕಾಂಗ್ರೆಸ್ ಕಚೇರಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ರವರ ಪತ್ರಿಕಾಗೋಷ್ಠಿ;* *ಏನೆಲ್ಲ ಮಾತಾಡಿದರು? ಇಲ್ಲಿದೆ ಸಂಪೂರ್ಣ ಮಾಹಿತಿ*

*ಶಿವಮೊಗ್ಗದ ಕಾಂಗ್ರೆಸ್ ಕಚೇರಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ರವರ ಪತ್ರಿಕಾಗೋಷ್ಠಿ;* *ಏನೆಲ್ಲ ಮಾತಾಡಿದರು? ಇಲ್ಲಿದೆ ಸಂಪೂರ್ಣ ಮಾಹಿತಿ*

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ಬೆನ್ನಿಗೆ ಹಾಕಿದ್ದ ಚೂರಿಗಳನ್ನು ಎಣಿಸಿದೆ… ಅಪ್ಪಿಕೊಂಡಿದ್ದೆನಲ್ಲ ಅಷ್ಟೇ ಸಂಖ್ಯೆಯಲ್ಲಿತ್ತು! 2. ಎಲ್ಲರಿಗೂ ಒಳ್ಳೆಯದೇ ಆಗಲಿ… ಅದು ನನ್ನಿಂದ ಆರಂಭವಾಗಲಿ! – *ಶಿ.ಜು.ಪಾಶ* 8050112067 (9/9/2025)

Read More

ಕವಿಸಾಲು

Gm ಶುಭೋದಯ💐💐 *ಕವಿಸಾಲು* 1. ನೋಟಿನಂತೆ ಜನರೂ ಅಸಲಿ- ನಕಲಿ! 2. ನನಗೆ ನಾನು ಕೊಟ್ಟುಕೊಳ್ಳುವ ದೊಡ್ಡ ಕೊಡುಗೆ ನೀನೇ! 3. ಜೀವನ ಸುಲಭ ಅರ್ಥ ಮಾಡಿಕೊಂಡವರು ಸಿಕ್ಕರೆ! – *ಶಿ.ಜು.ಪಾಶ* 8050112067 (8/9/2025)

Read More

ಆಮ್ ಆದ್ಮಿ ಪಕ್ಷದ ಮುಖಂಡ ನಜೀರ್ ಅಹಮದ್ ನೇತೃತ್ವದಲ್ಲಿ ಹತ್ತು ಜನ ನಿವೃತ್ತ ಶಿಕ್ಷಕರಿಗೆ ಸನ್ಮಾನ* *ಶಿಕ್ಷಕರ ದಿನಾಚರಣೆ- ಈದ್ ಮಿಲಾದ್ ಜಂಟಿ ಸಂಭ್ರಮಕ್ಕೆ ಕಾರಣಕರ್ತರಾದ ನಜೀರ್ ಅಹಮದ್ ನೇತೃತ್ವದ ಗೆಳೆಯರ ಬಳಗ*

*ಆಮ್ ಆದ್ಮಿ ಪಕ್ಷದ ಮುಖಂಡ ನಜೀರ್ ಅಹಮದ್ ನೇತೃತ್ವದಲ್ಲಿ ಹತ್ತು ಜನ ನಿವೃತ್ತ ಶಿಕ್ಷಕರಿಗೆ ಸನ್ಮಾನ* *ಶಿಕ್ಷಕರ ದಿನಾಚರಣೆ- ಈದ್ ಮಿಲಾದ್ ಜಂಟಿ ಸಂಭ್ರಮಕ್ಕೆ ಕಾರಣಕರ್ತರಾದ ನಜೀರ್ ಅಹಮದ್ ನೇತೃತ್ವದ ಗೆಳೆಯರ ಬಳಗ* ಶಿವಮೊಗ್ಗದ ಆರ್ ಎಂ ಎಲ್ ನಗರದ ಗೆಳೆಯರ ಬಳಗದ ವತಿಯಿಂದ ಅಧ್ಯಕ್ಷರಾದಂತಹ ನಜೀರ್ ಅಹ್ಮದ್ (ಆಮ್ ಆದ್ಮಿ ಪಕ್ಷದ ಮುಖಂಡರು)ರವರ ನೇತೃತ್ವದಲ್ಲಿ  ಶಿಕ್ಷಕರ ದಿನಾಚರಣೆ ಮತ್ತು ಈದ್ ಮಿಲಾದ್  ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ  ನಿವೃತ್ತರಾದಂತಹ ಆರ್ ಎಂ ಎಲ್ ನಗರ ವಾರ್ಡಿನ …

Read More

ಶಿವಮೊಗ್ಗ ಜಿಲ್ಲಾ ಕ.ರಾ.ಸ.ನಿವೃತ್ತ ನೌಕರರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎಸ್.ಆರ್.ಚಂದ್ರಪ್ಪ*

*ಶಿವಮೊಗ್ಗ ಜಿಲ್ಲಾ ಕ.ರಾ.ಸ.ನಿವೃತ್ತ ನೌಕರರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎಸ್.ಆರ್.ಚಂದ್ರಪ್ಪ* ಶಿವಮೊಗ್ಗ ಜಿಲ್ಲಾ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ಶರಣಪ್ಪ ಟಿ.ಎ. ರವರ ಅನಾರೋಗ್ಯ ಕಾರಣದಿಂದಾಗಿ ಜಿಲ್ಲಾ ಸಂಘದ ಸಂಘಟನೆಯ ಹಿತದೃಷ್ಠಿಯಿಂದ ಕೇಂದ್ರ ಸಂಘದ ಉಪಾಧ್ಯಕ್ಷರಾದ ಎಸ್.ಆರ್. ಚಂದ್ರಪ್ಪರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಂಘದ ಜಿಲ್ಲಾಧ್ಯಕ್ಷರ ಹುದ್ದೆಯ ಪ್ರಭಾರವನ್ನು ವಹಿಸಿದ್ದು, ಅವರು ಇಂದು ಪದಗ್ರಹಣ ಮಾಡಿದರು. ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ, ಜಿಲ್ಲಾ ಅಧ್ಯಕ್ಷ ಮೊಹನ್ ಕುಮಾರ್, ಜಿಲ್ಲಾ ಕಾರ್ಯದರ್ಶಿ…

Read More